Tuesday, October 14, 2025

ಹವಾಮಾನ

ಮುಂದಿನ 3 ದಿನಗಳು ರಾಜ್ಯದಲ್ಲಿ ವರುಣಾರ್ಭಟ – ವಾರಾಂತ್ಯದವರೆಗೆ ಭಾರೀ ಮಳೆ!

ಕರ್ನಾಟಕದಲ್ಲಿ ಮತ್ತೆ ವರುಣನ ಅಬ್ಬರ ಜೋರಾಗಿದೆ. ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನ ಹವಾಮಾನ ಇಲಾಖೆ ನೀಡಿದೆ. ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ಇತರೆ ಜಿಲ್ಲೆಗಳಿಗೆ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಕರಾವಳಿ ಭಾಗಗಳಲ್ಲಿ ಸೆಪ್ಟೆಂಬರ್ 2 ಮತ್ತು 3ರಂದು ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ...

ಸೆಪ್ಟೆಂಬರ್ 6ರವರೆಗೆ ರಾಜ್ಯದಲ್ಲಿ ಭಾರೀ ಮಳೆ!!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರದವರೆಗೆ ಭಾರೀ ಮಳೆಯ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 6ರವರೆಗೆ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ. ಭಾರತೀಯ ಹವಾಮಾನ ಇಲಾಖೆ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಿದೆ. ಬೆಳಗಾವಿ, ಧಾರವಾಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​...

ರಾಜ್ಯದಲ್ಲಿ ಮಳೆಯ ಅಬ್ಬರ – ಶಾಲಾ-ಕಾಲೇಜುಗಳಿಗೆ ರಜೆ!

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮವಾಗಿ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುತ್ತಿದೆ. ಹವಾಮಾನ ಇಲಾಖೆ ಮುನ್ಸೂಚನೆಯಂತೆ, ಸೆಪ್ಟೆಂಬರ್ 5ರವರೆಗೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಇದರ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಆಗಸ್ಟ್ 30 ರಂದು ರಾಜ್ಯದ ಕೆಲವೊಂದು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳಸ,...

ಮತ್ತೆ ಮಳೆಯಾರ್ಭಟ ರಾಜ್ಯಕ್ಕೆ ಬಿಗ್ ಅಲರ್ಟ್‌ – ಸೆ. 3ರವರೆಗೂ ವ್ಯಾಪಕ ಮಳೆ!

ರಾಜ್ಯದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದೆ. ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಎಚ್ಚರಿಕೆಯನ್ನು ಘೋಷಣೆ ಮಾಡಿದೆ. ಸೆಪ್ಟೆಂಬರ್ 3ರವರೆಗೂ ಮಳೆಯ ಪ್ರಮಾಣ ಹೆಚ್ಚಿನದಾಗಿರಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಇದರಿಂದ ಕರಾವಳಿ ಪ್ರದೇಶದ...

ಆಗಸ್ಟ್‌ 27ರಿಂದ ಮತ್ತೆ ಭಾರೀ ಮಳೆ ಅಲರ್ಟ್

ಕಳೆದ ಎರಡ್ಮೂರು ದಿನಗಳಿಂದ ರಾಜ್ಯದಲ್ಲಿ ಮಳೆ ಅಬ್ಬರ ಕಡಿಮೆಯಾಗಿದೆ. ಆದ್ರೆ ರಾಜ್ಯದಲ್ಲಿ ಆಗಸ್ಟ್ 27ರಿಂದ ಮತ್ತೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಒಂದೆರಡು ದಿನ ಬಹುತೇಕ ಜಿಲ್ಲೆಗಳಲ್ಲಿ, ಒಣ ಹವೆ ಇರಲಿದೆ. ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಆದರೆ, ಆಗಸ್ಟ್‌ 27ರಿಂದ ಉತ್ತರ ಕನ್ನಡ, ದಕ್ಷಿಣ ಕನ್ನಡ...

ಮುಂದಿನ ದಿನಗಳಲ್ಲಿ ಭಾರೀ ಮಳೆ – 9 ಜಿಲ್ಲೆಗಳಿಗೆ ಎಚ್ಚರಿಕೆ!

ರಾಜ್ಯದ ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಈ ಹಿನ್ನೆಲೆ 9 ಪ್ರಮುಖ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು, ಬೆಳಗಾವಿ ಮತ್ತು ವಿಜಯಪುರ ಜಿಲ್ಲೆಗಳಿಗೆ...

ಕೇರಳದಲ್ಲಿ ಭಯಾನಕ ಮಳೆ ಮುನ್ಸೂಚನೆ

ಕೇರಳದಲ್ಲಿ ನಿರಂತರ ಮಳೆಯಾಗುತ್ತಿದೆ. ನದಿಗಳಂತೂ ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. 3 ಜಿಲ್ಲೆಗಳಲ್ಲಿ ಆರೆಂಜ್‌‌ ಅಲರ್ಟ್ ಮತ್ತು 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌‌ ಘೋಷಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ, ಕೇರಳದಾದ್ಯಂತ ಶೀತಗಾಳಿ ಸಹಿತ ಭಾರೀ ಮಳೆಯಾಗುತ್ತಿದೆ. ವಯನಾಡು, ಕಾಸರಗೋಡು, ಕಣ್ಣೂರು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ. ಪತ್ತನಂತಿಟ್ಟ, ಕೊಟ್ಟಾಯಂ, ಇಡುಕ್ಕಿ, ಎರ್ನಾಕುಲಂ, ತ್ರಿಶೂರ್‌, ಪಾಲಕ್ಕಾಡ್‌, ಮಲಪ್ಪುರಂ,...

ಧಾರಾಕಾರ ಮಳೆ ರಾಜ್ಯಕ್ಕೆ ರೆಡ್ ಅಲರ್ಟ್ – 5 ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ!

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತದ ಸ್ಥಿತಿ ಉಂಟಾಗಿದೆ. ಇದರ ಪರಿಣಾಮವಾಗಿ ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಮುಂಗಾರು ಚುರುಕುಗೊಂಡಿದ್ದು, ಆ.24ರವರೆಗೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ, ರಾಜ್ಯದ 5 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು...

ರಾಜ್ಯದಲ್ಲಿ ಮಳೆ ಅಬ್ಬರ 5 ಜಿಲ್ಲೆಗೆ ಭಾರೀ ಅಲರ್ಟ್!

ರಾಜ್ಯದಲ್ಲಿ ಮತ್ತೆ ಮಳೆಯ ಆರ್ಭಟ ಜೋರಾಗಿದೆ. ಕರಾವಳಿ ಮತ್ತು ಮಲೆನಾಡಿನ 5 ಪ್ರಮುಖ ಜಿಲ್ಲೆಗಳಿಗೆ ಹವಾಮಾನ ಇಲಾಖೆ 'ಆರೆಂಜ್ ಅಲರ್ಟ್' ಘೋಷಿಸಿದೆ. ಅದರಲ್ಲೂ ವಿಶೇಷವೆಂದರೆ, ನಿನ್ನೆ ಉತ್ತರ ಕರ್ನಾಟಕ ಮತ್ತು ಬಯಲುಸೀಮೆಯಂತಹ ಕಡಿಮೆ ಮಳೆ ಬೀಳುವ ಪ್ರದೇಶಗಳಾದ ವಿಜಯಪುರ, ಗದಗ, ಬೀದರ್‌ನಲ್ಲಿ ದಾಖಲೆಯ ಮಳೆ ಸುರಿದು ಅಚ್ಚರಿ ಮೂಡಿಸಿದೆ. ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರಿಯಲಿದೆ. ಮಳೆ...

ರಾಜಧಾನಿಯಲ್ಲಿ ವರುಣನ ಆರ್ಭಟ! : ಎಷ್ಟು ದಿನಗಳ ಮಳೆಯ ಅಬ್ಬರ?

ರಾಜ್ಯದಲ್ಲಿ ಮುಂದಿನ ಒಂದು ವಾರ ನೈರುತ್ಯ ಮಾನ್ಸೂನ್‌ ಚುರುಕಾಗಲಿದ್ದು, ಕರಾವಳಿ ಸೇರಿದಂತೆ ಒಳನಾಡಿನ ಕೆಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಸಾಧಾರಣ ಮಳೆಯಾಗುತ್ತಿದ್ದು, ಆಗಸ್ಟ್‌ 15 ರಿಂದ ಮೂರು ದಿನಗಳು ಜೋರು ಮಳೆಯಾಗಲಿದೆ. ಬಂಗಾಳಕೊಲ್ಲಿಯ ವಾಯುವ್ಯ ಭಾಗದಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ, ದಕ್ಷಿಣ ಭಾರತದ ವಿವಿಧ...
- Advertisement -spot_img

Latest News

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ...
- Advertisement -spot_img