Sunday, October 5, 2025

accident

KSRTC ಡಿಕ್ಕಿಯಾಗಿ ಯುವಕರ ದುರಂತ

KSRTC ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ, ಮೂವರು ಯುವಕರು ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಎಡೇಗೌಡನಹಳ್ಳಿ ಬಳಿ ದುರ್ಘಟನೆ ನಡೆದಿದೆ. 25 ವರ್ಷದ ಇರ್ಫಾನ್, 26 ವರ್ಷದ ತರುಣ್, 27 ವರ್ಷದ ರೇವಂತ್ ಮೃತಪಟ್ಟಿದ್ದಾರೆ. ಮೃತರು ಹೊಳೆನರಸೀಪುರ ಪಟ್ಟಣದ ಹೇಮಾವತಿ ಬಡಾವಣೆಯ ನಿವಾಸಿಗಳು. ಕೆಎಸ್​​​ಆರ್‌ಟಿಸಿ ಬಸ್​​ ಹಾಸನದಿಂದ ಮೈಸೂರು ಕಡೆಗೆ ಹೊರಟಿತ್ತು. ಎದುರಿನಿಂದ...
- Advertisement -spot_img

Latest News

ಹೊಸ ಪಕ್ಷ, ಹೊಸ ಸರ್ಕಾರ 1, JCB ಗೆ ಯತ್ನಾಳ್ ಪೂಜೆ – ರಾಜ್ಯದಲ್ಲಿ ಬುಲ್ಡೋಜರ್ ಸರ್ಕಾರ?

ಬಿಜೆಪಿಯಿಂದ ಉಚ್ಚಾಟನೆಗೊಂಡರೂ ರಾಜ್ಯದ ರಾಜಕೀಯದಲ್ಲೇ ಪ್ರಬಲ ಸ್ಥಾನ ಪಡೆದಿರುವ ಬಸನಗೌಡ ಪಾಟೀಲ್ ಯತ್ನಾಳ್ ಈಗ ಮತ್ತೊಂದು ತೀಕ್ಷ್ಣ ಹೇಳಿಕೆಯಿಂದ ಸಂಚಲನ ಉಂಟು ಮಾಡಿದ್ದಾರೆ. ಹೊಸ ರಾಜಕೀಯ...
- Advertisement -spot_img