Sunday, August 23, 2026

accident

ಚಾಮರಾಜನಗರ ಎನ್‌ಕೌಂಟರ್ ಪ್ರಕರಣ: ಬಿಜೆಪಿ–ಕಾಂಗ್ರೆಸ್ ನಡುವೆ ರಾಜಕೀಯ ಸಮರ

ಬೆಂಗಳೂರು:ಚಾಮರಾಜನಗರ ಜಿಲ್ಲೆಯ ಹನೂರು ಅರಣ್ಯ ಪ್ರದೇಶದಲ್ಲಿ ಮೂವರು ಶಂಕಿತ ಬೇಟೆಗಾರರು ಮೃತಪಟ್ಟಿರುವ ಪ್ರಕರಣ ಇದೀಗ ರಾಜಕೀಯ ತಿರುವು ಪಡೆದುಕೊಂಡಿದೆ. ಆಗಸ್ಟ್ 15ರಂದು ಕಾವೇರಿ ವನ್ಯಜೀವಿ ಅಭಯಾರಣ್ಯ ವ್ಯಾಪ್ತಿಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟಿದ್ದರು. ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಶಂಕಿತ ಬೇಟೆಗಾರರ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಸರ್ಕಾರ ಹೇಳಿದೆ. ಆದರೆ, ಘಟನೆಯ ಬಗ್ಗೆ...

ಚಾಮರಾಜನಗರ ಎನ್‌ಕೌಂಟರ್ ಆರೋಪ – ಸರ್ಕಾರ ಹೊಣೆ ಹೊತ್ತು ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ ಎಸ್. ಬಾಲನ್

ಬೆಂಗಳೂರು/ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ಬೇಟೆಗೆ ತೆರಳಿದ್ದ ಸ್ಥಳೀಯರ ಮೇಲೆ ಅರಣ್ಯ ಅಧಿಕಾರಿಗಳು ಎನ್‌ಕೌಂಟರ್ ನಡೆಸಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿದಂತೆ ಹಿರಿಯ ವಕೀಲ ಎಸ್. ಬಾಲನ್ ಅವರು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. ಈ ಕುರಿತು ಮಾತನಾಡಿದ ಎಸ್. ಬಾಲನ್, ಸ್ಥಳೀಯರು ಕಾನೂನು ಉಲ್ಲಂಘನೆ ಮಾಡಿದ್ದರೆ ಅವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕೇ ಹೊರತು ಎನ್‌ಕೌಂಟರ್ ಮಾಡುವಂತಹ ಕ್ರಮಕ್ಕೆ...

ಭೀಕರ ಬಸ್ ದುರಂತ! ಟೈರ್ ಸ್ಫೋಟ ಕ್ಷಣಾರ್ಧದಲ್ಲಿ ಬೆಂಕಿ

ಖಾಸಗಿ ಸ್ಲೀಪರ್ ಬಸ್​ನ ಟೈರ್ ಸ್ಫೋಟಗೊಂಡು ಏಕಾಏಕಿ ಬೆಂಕಿ ಹೊತ್ತಿಕೊಂಡ ಘಟನೆ ಜಿಲ್ಲೆಯ ಶಾಂತಿಗ್ರಾಮ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ತಡ ರಾತ್ರಿ ಸಂಭವಿಸಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್ ನ ಟೈರ್ ಸ್ಫೋಟಗೊಂಡು ಧಗಧಗನೆ ಹೊತ್ತಿ ಉರಿದಿದೆ. ಪ್ರಯಾಣಿಕರೊಬ್ಬರ ಸಮಯಪ್ರಜ್ಞೆಯಿಂದ ಬಸ್​ನಲ್ಲಿದ್ದ 36 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಲಗೇಜ್...

ಸಿದ್ದುಗೆ ಲಜ್ಜೆಗೇಡಿಗಳಾಗಬೇಡಿ ಅಂತ ವ್ಯಂಗ್ಯವಾಡಿದ R. ಅಶೋಕ್!

ವಿಪಕ್ಷ ನಾಯಕ ಆರ್. ಅಶೋಕ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರವಾಗಿ ಟೀಕಿಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 87 ಕೋಟಿ ರೂಪಾಯಿ ಹಗರಣ, ಸ್ವಪಕ್ಷದ ಹಿರಿಯ ಶಾಸಕರ ಭ್ರಷ್ಟಾಚಾರದ ಆರೋಪಗಳು, ಮತ್ತು 40% ಕಮಿಷನ್ ಕುರಿತು ಹಸಿ ವರದಿಗಳ ನಡುವೆಯೂ ಸಿಎಂ ಸ್ಥಾನದಲ್ಲಿ ಮುಂದುವರಿಯುತ್ತಿರುವುದನ್ನು ಅವರು ಲಜ್ಜೆಗೇಡಿತನ ಎಂದು ವಿವರಿಸಿದ್ದಾರೆ. ಆರ್. ಅಶೋಕ್ ತಮ್ಮ...

ಯಮಧೂತ ಬಸ್‌ಗೆ ಹುಲಿಗೆಮ್ಮ ಭಕ್ತರು ಬಲಿ

ಕೇವಲ 3 ಗಂಟೆ ಕಳೆದಿದ್ರೆ ದೇವರ ಸನ್ನಿಧಿ ತಲುಪುತ್ತಿದ್ರು. ಅಷ್ಟರಲ್ಲೇ ಯಮಧೂತನಂತೆ ಬಂದ ಬಸ್‌ ಹರಿದು, ಮೂವರು ಪಾದಯಾತ್ರಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಕೊಪ್ಪಳ ಜಿಲ್ಲೆಯ ಕೂಕನಪಳ್ಳಿ ಗ್ರಾಮದ ಬಳಿ ದುರ್ಘಟನೆ ಸಂಭವಿಸಿದೆ. ಹುಲಿಗೆಮ್ಮ ದೇವಸ್ಥಾನಕ್ಕೆ ಪಾದಯಾತ್ರೆ ಹೊರಟಿದ್ದ, 40 ವರ್ಷದ ಅನ್ನಪೂರ್ಣ, 25 ವರ್ಷದ ಪ್ರಕಾಶ್, 19 ವರ್ಷದ ಶರಣಪ್ಪ ಬಲಿಯಾಗಿದ್ದಾರೆ....

ನಟ ವಿಜಯ್ ದೇವರಕೊಂಡ ಕಾರು ಅಪಘಾತ

ಟಾಲಿವುಡ್ ನಟ ವಿಜಯ್‌ ದೇವರಕೊಂಡ ಕಾರು ಅಪಘಾತಕ್ಕೀಡಾಗಿದೆ. ಪುಟ್ಟಪರ್ತಿಯಿಂದ ಹೈದರಾಬಾದ್‌ಗೆ ಮರಳುತ್ತಿದ್ದಾಗ, ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಗದ್ವಾಲ್‌ ಬಳಿ ವರಸಿದ್ಧಿ ವಿನಾಯಕ ಕಾಟನ್ ಮಿಲ್ ಮೂಲಕ ಹೋಗುವಾಗ, ದುರ್ಘಟನೆ ನಡೆದಿದೆ. ದೇವರಕೊಂಡ ಕಾರಿನ ಮುಂದೆ ಲಾರಿಯೊಂದು ಹೋಗುತ್ತಿತ್ತು. ಕುರಿಗಳನ್ನು ತುಂಬಿಕೊಂಡು ಸಾಗುತ್ತಿದ್ದ ಲಾರಿ ಚಾಲಕ, ಏಕಾಏಕಿ ಬ್ರೇಕ್ ಹಾಕಿದ್ದಾನೆ. ಆ ಲಾರಿಗೆ ಡಿಕ್ಕಿ ಹೊಡೆಯುವದನ್ನು...

KSRTC ಡಿಕ್ಕಿಯಾಗಿ ಯುವಕರ ದುರಂತ

KSRTC ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ, ಮೂವರು ಯುವಕರು ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಎಡೇಗೌಡನಹಳ್ಳಿ ಬಳಿ ದುರ್ಘಟನೆ ನಡೆದಿದೆ. 25 ವರ್ಷದ ಇರ್ಫಾನ್, 26 ವರ್ಷದ ತರುಣ್, 27 ವರ್ಷದ ರೇವಂತ್ ಮೃತಪಟ್ಟಿದ್ದಾರೆ. ಮೃತರು ಹೊಳೆನರಸೀಪುರ ಪಟ್ಟಣದ ಹೇಮಾವತಿ ಬಡಾವಣೆಯ ನಿವಾಸಿಗಳು. ಕೆಎಸ್​​​ಆರ್‌ಟಿಸಿ ಬಸ್​​ ಹಾಸನದಿಂದ ಮೈಸೂರು ಕಡೆಗೆ ಹೊರಟಿತ್ತು. ಎದುರಿನಿಂದ...
- Advertisement -spot_img

Latest News

Political News: ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ: ಬಿ.ವೈ.ವಿಜಯೇಂದ್ರ

Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img