Tuesday, May 30, 2023

eterntein news

ಉಪಾಯ ಬಲ್ಲವನಿಗೆ ಅಪಾಯವಿಲ್ಲ

small stories ಒಂದು ಕಾಡಿನಲ್ಲಿ ಆನೆಯೊಂದು ಸಿಕ್ಕಿದ ಎಲ್ಲಾ ಪ್ರಾಣಿಗಳನ್ನು ಹಿಂಸಿಸುತ್ತಿತ್ತು, ಕಂಡ ಪ್ರಾಣಿಗಳನ್ನೆಲ್ಲಾ ಕೊಲ್ಲುತ್ತಿತ್ತು. ಹೀಗೆ ಆ ಆನೆಗೆ ಸಿಕ್ಕು ಅನೇಕ ಪ್ರಾಣಿಗಳು ಸತ್ತುಹೋದುವು. ಆಗ ಪ್ರಾಣಿಗಳೆಲ್ಲಾ ಸಭೆ ಸೇರಿ ಆನೆಯ ಹಾವಳಿಯಿಂದ ಪಾರಾಗಲು ಒಂದು ಉಪಾಯವನ್ನು ಯೋಚಿಸಿದವು. ಪ್ರಾಣಿಗಳೆಲ್ಲಾ ಒಂದಾಗಿ ಆನೆಯ ಬಳಿ ಬಂದು 'ನೀನೇ ಕಾಡಿನ ರಾಜನಾಗಬೇಕು' ಎಂದು ಕೇಳಿಕೊಂಡವು. ಆನೆ...

‘ಕೊಟ್ಟಿದ್ದು ತನಗೆ ಬಚ್ಚಿಟ್ಟಿದ್ದು ಪರರಿಗೆ’…!

Moral story ಒಂದು ಊರಿನಲ್ಲಿ ಒಬ್ಬ ಶ್ರೀಮಂತನಿದ್ದ.ಆತ ಮಹಾಜಿಮಣ. ತಾನು ಗಳಿಸಿಟ್ಟ ಹಣವನ್ನು ಯಾರಾದರೂ ತೆಗೆದುಕೊಂಡು ಹೋದಾರು ಎನ್ನುವ ಭಯದಿಂದ ತನ್ನೆಲ್ಲಾ ಸಂಪತ್ತನ್ನು ಊರಾಚೆ ಇರುವ ಬನ್ನಿ ಗಿಡದ ಕೆಳಗೆ ಹುದುಗಿಸಿಡುತ್ತಾನೆ. ಪ್ರತಿನಿತ್ಯ ರಾತ್ರಿ ಕಂದೀಲು ಹಿಡಿದು ಆ ಸ್ಥಳಕ್ಕೆ ಬಂದು ಎಲ್ಲವೂ ಸರಿಯಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸಿ ಹೋಗುತ್ತಿರುತ್ತಾನೆ. ಇದೇ ಸಂದರ್ಭದಲ್ಲಿ ತನ್ನ ಬಳಿ...

ಮಕ್ಕಳಿಗೆ ಹಣಕಾಸಿನ ಬಗ್ಗೆ ಅರಿವು ಮೂಡಿಸಿ

ಇಗಿನ ದಿನಮಾನಗಳಲ್ಲಿ ಹಣಕಾಸಿನ ನಿರ್ವಹಣೆ ತುಂಬಾ ಮುಖ್ಯ ಮಕ್ಕಳು ಬೇಕಾ ಬಿಟ್ಟಿಹಣ ಖರ್ಚು ಮಾಡುತಿರುತ್ತಾರೆ.ಏಕೆಂದರೆ ಅವರಿಗೆ ಹಣದ ಮೌಲ್ಯ ತಿಳಿದಿರುವುದಿಲ್ಲ ಅದಕ್ಕಾಗಿ ಚಿಕ್ಕವಯಸ್ಸಿನಲ್ಲಿಯೇ ಮಕ್ಕಳಿಗೆ ಹಣದ ಬೆಲೆ ಬಗ್ಗೆ ತಿಳಿಸಿ ಹಣವನ್ನು ಉಳಿತಾಯ ಮಾಡುವುದು ಹೇಗೆ ಎಂಬುದರ ಅರಿವನ್ನು ಹೇಳಿಕೊಡಿ ದಿನಾಲು ದುಂದು ವೆಚ್ಚ ಮಾಡುವ ಮಕ್ಕಳಿಗೆ ಹಣ ಉಳಿತಾಯ ಮಾಡುವ ಮಾರ್ಗ ತಿಳಿಸಿಕೊಡಿ.ವಯಸ್ಸಿನ...

ಕಛೇರಿಯಲ್ಲಿನ ಒತ್ತಡದಿಂದ ಉದ್ಯೋಗ ಬದಲಾಯಿಸುತ್ತಿರುವ ಉದ್ಯೋಗಿಗಳು

special story ಕಂಪನಿಗಳಲ್ಲಿ ದಿನೇ ದಿನೇ ಹೆಚ್ಚಾಗುತ್ತಿರುವ ಒತ್ತಡದಿಂದಾಗಿ ಮತ್ತು ಟಾರ್ಗೇಟ್ ನಿಂದಾಗಿ ಉದ್ಯೋಗಿಗಳಿಗೆ ಕೆಲಸ ಮಾಡಲು ಕಷ್ಟವಾಗುತ್ತಿದೆ. ಕಛೇರಿಯಲ್ಲಿನ ಕೆಲಸದ ಒತ್ತಡದಿಂದಾಗಿ ಮನೆಯಲ್ಲಿಯೂ ಸಹ ಕಛೇರಿ ಕೆಲಸದಲ್ಲಿ ತೊಡಗಿರುವುದರಿಂದ ಉದ್ಯೋಗಿಗಳಿಗೆ ಮನೆಯಲ್ಲಿ ನೆಮ್ಮದಿ ಇಲ್ಲದಂತಾಗಿದೆ. ಮನೆಯವರ ಕಡೆ ಸರಿಯಾಗಿ ಗಮನ ಕೊಡಲು ಆಗುತ್ತಿಲ್ಲ .ಒತ್ತಡ ಕಡಿಮೆ ಇರುವ ಕಡೆ ಕೆಲಸ ಮಾಡಲು ಬಯಸಿ ಹಲವಾರು...
- Advertisement -spot_img

Latest News

ಧಾರಾಕಾರ ಮಳೆಗೆ ಮನೆ ಗೋಡೆ ಕುಸಿದು, ಆಟೋ ಜಖಂ

ಹಾಸನ: ಹಾಸನದಲ್ಲಿ ನಿನ್ನೆ ಸಂಜೆ ಸುರಿದ ಮಳೆಯಿಂದ ಅವಾಂತರ ಸೃಷ್ಟಿಯಾಗಿದ್ದು, ಮನೆಯ ಗೋಡೆ ಕುಸಿದು, ಆಟೋ ಸಂಪೂರ್ಣ ಜಖಂ ಆಗಿದೆ. ಹಾಸನ ನಗರದ ವಲ್ಲಭಾಯ್ ರಸ್ತೆಯಲ್ಲಿ ಈ...
- Advertisement -spot_img