Friday, May 15, 2026

ಅಂತಾರಾಷ್ಟ್ರೀಯ

Special Story: ಯೂರೋಪ್ ಪ್ರವಾಸಕ್ಕೆ ಹೋದಾಗ ಇಂಥ ಸ್ಕ್ಯಾಮ್‌ಗಳಿಗೆ ಬಲಿಯಾಗಬೇಡಿ..

Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ, ಭಾವನೆ ಎಲ್ಲ ಅರ್ಥವಗುವ ಕಾರಣಕ್ಕೆ, ಹಾಗೆ ಸುಲಭವಾಗಿ ಭಾರತೀಯ ಪ್ರವಾಸಿಗರನ್ನೇ ಭಾರತದಲ್ಲಿ ಸ್ಕ್ಯಾಮ್ ಮಾಡಲು ಸಾಧ್ಯವಿಲ್ಲ. ಆದರೆ ವಿದೇಶಕ್ಕೆ ಹೋದಾಗ, ಅಲ್ಲಿನ ಬಗ್ಗೆ ಹಲವರಿಗೆ ಅರಿವಿರುವುದಿಲ್ಲ. ವಿದೇಶಿಗರೆಲ್ಲ ಫ್ರೆಂಡ್ಲಿ...

Pakistan: ರೆಸ್ಟೋರೆಂಟ್ ಪ್ರವೇಶಿಸಲು ಹೋದ ಹುಡುಗರಿಗೆ ಬಿತ್ತು ಗೂಸಾ.. ಯಾಕೆ ಗೊತ್ತಾ..?

Pakistan News: ಶತ್ರು ದೇಶ ಪಾಕಿಸ್ತಾನದ ಹಲವು ಕಾಮಿಡಿ ವೀಡಿಯೋಗಳನ್ನು ನೀವು ಸೋಶಿಯಲ್ ಮೀಡಿಯಾದಲ್ಲಿ ನೋಡೇ ಇರ್ತೀರಿ. ಮೂರ್ಖತನ ಮಾಡಿ, ತಮ್ಮ ಬಣ್ಣವನ್ನು ತಾವೇ ಬಯಲು ಮಾಡಿಕ``ಳ್ಳುವ ಇವರ ಮತ್ತ`ಂದು ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವೀಡಿಯೋದಲ್ಲಿ ಇಬ್ಬರು ಹುಡುಗರು, ರೆಸ್ಟೋರೆಂಟ್‌ಗೆ ಹೋಗಿದ್ದಾರೆ. ಆದರೆ ಆ ರೆಸ್ಟೋರೆಂಟ್‌ನಲ್ಲಿ ಅವರಿಬ್ಬರೂ ಚೆನ್ನಾಗಿ ಗೂಸಾ ನೀಡಿ...

ಮೆಟ್ ಗಾಲಾದಲ್ಲಿ ಲೀಸಾ ಇತಿಹಾಸ! ರೆಡ್ ಕಾರ್ಪೆಟ್ ಮೇಲೆ ಯಾರೆಲ್ಲಾ ಇರ್ತಾರೆ?

ಮೆಟ್ ಗಾಲಾ 2026 ಈ ಬಾರಿ ಇನ್ನಷ್ಟು ವಿಶೇಷವಾಗುತ್ತಿದೆ. ಮೇ 4ರಂದು ನಡೆಯಲಿರುವ ಈ ಪ್ರತಿಷ್ಠಿತ ಫ್ಯಾಷನ್ ಈವೆಂಟ್‌ಗೆ ಈಗಾಗಲೇ ವೇದಿಕೆ ಸಜ್ಜಾಗಿದ್ದು, ಈ ವರ್ಷದ ಪ್ರಮುಖ ಆಕರ್ಷಣೆಯಾಗಿ ಕೆ-ಪಾಪ್ ಗರ್ಲ್ ಗ್ರೂಪ್ ಬ್ಲ್ಯಾಕ್‌ಪಿಂಕ್ ಸದಸ್ಯೆ ಲೀಸಾ ಹೆಸರು ಹೊರಹೊಮ್ಮಿದೆ. ಲೀಸಾ ಈ ಬಾರಿ ಮೆಟ್ ಗಾಲಾದ ಹೋಸ್ಟ್ ಕಮಿಟಿಯಲ್ಲಿ ಸ್ಥಾನ ಪಡೆದಿದ್ದು, ಈ...

ಕೇನ್ಸ್ ವೇದಿಕೆಯಲ್ಲಿ ಮೊದಲ ಕನ್ನಡ ನಿರ್ದೇಶಕಿ..! ಗ್ಲೋಬಲ್‌ ಸ್ಟೇಜ್ ಮೇಲೆ ಕನ್ನಡ ಕಲರವ!

ಕನ್ನಡ ಚಿತ್ರರಂಗದ ಯುವ ಪ್ರತಿಭೆ ಕರೆನ್ ಕ್ಷಿತಿ ಸುವರ್ಣ ಈಗ ಜಾಗತಿಕ ವೇದಿಕೆಯಲ್ಲಿ ಗಮನ ಸೆಳೆಯುತ್ತಿದ್ದಾರೆ. ನಮ್ಮ ಕನ್ನಡ ಸಿನಿಮಾ ರಂಗದ 22 ವರ್ಷದ ಯುವ ಚಲನಚಿತ್ರ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣ ಕೇವಲ 22ನೇ ವಯಸ್ಸಿನಲ್ಲಿ 79ನೇ “ಕೇನ್ಸ್‌ ಚಲನಚಿತ್ರೋತ್ಸವ 2026” (Cannes Film Festival) ಕಾರ್ಯಕ್ರಮಕ್ಕೆ ಪ್ರಮುಖ ಭಾಷಣಕಾರರಾಗಿ ಆಯ್ಕೆಯಾಗಿರುವ ಮೊದಲ...

ಇರಾನ್‌ಗಾಗಿ ಕಾಶ್ಮೀರಿ ಮುಸ್ಲಿಂರು ಸಂಗ್ರಹಿಸಿದ್ದ 1,500-600 ಕೋಟಿ ರೂ. ಜಪ್ತಿ ಮಾಡಿ ಶಾಕ್ ನೀಡಿದ RBI

Kashmiri News: ಇರಾನ್‌ನಲ್ಲಿ ಯುದ್ಧ ನಡೆಯುತ್ತಿದ್ದು, ಅಮೆರಿಕ ಮತ್ತು ಇಸ್ರೇಲ್ ಸೇರಿ ಇರಾನ್‌ ಮೇಲೆ ಯುದ್ಧ ಸಾರಿದೆ. ತಿಂಗಳ ಹಿಂದೆ ಇರಾನಿನ ನಾಯಕ ಖಮೇನಿ ಹತ್ಯೆ ನಡೆದಿದ್ದು, ಆತನ ಹತ್ಯೆಗಾಗಿ ಭಾರತದಲ್ಲಿ ಹಲವು ಮುಸ್ಲಿಂರು ಕಂಬನಿ ಮಿಡಿದಿದ್ದರು. ನಾವು ಭಾರತಕ್ಕಾಗಿ, ಮೋದಿಗಾಗಿ ಪ್ರೀತಿ ತೋರಿಸದಿದ್ದರೂ, ಭಾರತದಲ್ಲಿ ನಡೆಯುವ ಯುದ್ಧದಲ್ಲಿ ಸಾವನ್ನಪ್ಪಿದ ಸೈನಿಕರಿಗಾಗಿ ಅಲ್ಲದಿದ್ದರೂ, ನಮ್ಮ...

ಧುರಂಧರ್ ಸಿನಿಮಾ ಕಲೆಕ್ಷನ್ ಪಾಲು ಕೇಳುತ್ತಿರುವ ಪಾಕಿಸ್ತಾನ: ಕಾಮೆಂಟ್‌ನಲ್ಲಿ ಸಖತ್ ರೋಸ್ಟ್ ಮಾಡಿದ ಜನ

News: ಧುರಂಧರ್- 2 ದಿ ರಿವೇಂಜ್ ಸಿನಿಮಾ ಭಾರತದಲ್ಲಿ ಸಖತ್ ಹಿಟ್ ಆಗಿದೆ. ಬಾಕ್ಸ್ ಆಫೀಸ್ ಕಲೆಕ್ಷನ್ ಸಾವಿರ ಕೋಟಿ ದಾಟಿದ್ದು, ಮುಂದಿನ ವಾರ ಇನ್ನೂ 500 ಕೋಟಿ ಲಾಭವಾಗುವ ಸಾಧ್ಯತೆ ಇದೆ. ಪಾಕಿಸ್ತಾನದ ಲಿಯಾರಿ ಎಂಬ ಪ್ರದೇಶದಲ್ಲಿ ಯಾವ ರೀತಿಯಾಗಿ ಭಯೋತ್ಪಾದಕರು ಭಾರತವನ್ನು ಮುಗಿಸಲು ಪ್ರಯತ್ನಿಸುತ್ತಾರೆ. ಹಳೆ ನೋಟ್‌ಗಳನ್ನಿಟ್ಟುಕ``ಂಡು ಹೇಗೆ ಕೆಟ್ಟ ಕೆಲಸ ಮಾಡುತ್ತಾರೆ....

Bollywood: ಧುರಂಧರ್-2 ಸಿನಿಮಾ ಎಫೆಕ್ಟ್: ಪಾಕಿಸ್ತಾನದಲ್ಲಿ ಭಾರತೀಯ ಸ್ಪೈಗಾಗಿ ಹುಡುಕಾಟ..?

Bollywood: ಸದ್ಯ ಭಾರತದಲ್ಲಿ ಸಖತ್ ಸೌಂಡ್ ಮಾಡುತ್ತಿರುವ ಸಿನಿಮಾ ಅಂದ್ರೆ ಅದು ಧುರಂಧರ್ 2. ಆದಿತ್ಯ ಧರ್ ನಿರ್ದೇಶಿಸಿರುವ, ರಣ್ಬೀರ್ ಸಿಂಗ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಈ ಸಿನಿಮಾ, ದೇಶಭಕ್ತಿ ಸಿನಿಮಾ ಆಗಿದೆ. ಭಾರತದಿಂದ ಪಾಕಿಸ್ತಾನಕ್ಕೆ ಗೂಢಾಚಾರಿಯಾಗಿ ಹೋಗುವ ವ್ಯಕ್ತಿ, ಯಾವ ರೀತಿಯಲ್ಲಿ ತನ್ನ ಸತ್ಯವನ್ನು ಮರೆಮಾಚಿ, ಪಾಕಿಸ್ತಾನಿಯಂತೆ ಇದ್ದು, ಅಲ್ಲಿನ ಭಯೋತ್ಪಾದಕರಿಗೆ ಚಳ್ಳೆ...

ಭಾರತಕ್ಕಿಂತ ಪಾಕ್‌ನಲ್ಲಿ ಹೆಚ್ಚಾಯ್ತು ಧುರಂಧರ್ 2 ಕ್ರೇಜ್: ಮುಗಿಬಿದ್ದು ಸಿನಿಮಾ ನೋಡ್ತಿದ್ದಾರಂತೆ ಜನ..

Bollywood News: ಪಾಕಿಸ್ತಾನದ ವಿರುದ್ಧ ಮಾಡಿರುವ ಧುರಂಧರ್-2 ರಿವೆಂಜ್ ಸಿನಿಮಾ ಭಾರತದಲಿ ಸಖತ್ ಹಿಟ್ ಆಗಿದೆ. ರಿಲೀಸ್ ಆದ ದಿನವೇ ಕೋಟಿ ಕೋಟಿ ಬಾಚಿದೆ. ಅದು ಭಾರತದಲ್ಲಿ ಗೂಢಾಚಾರಿಯ ಬಗ್ಗೆ ಇರುವ ಸಿನಿಮಾ, ದೇಶದ ಬಗ್ಗೆ ಇರುವ ಸಿನಿಮಾ ಅಂತಾ ಭಾರತೀಯರು ನೋಡೋದು ಕಾಮನ್. ಆದರೆ ಪಾಕಿಸ್ತಾನದಲ್ಲೂ ಈ ಸಿನಿಮಾ ನೋಡಲು ಜನ ಮುಗಿಬೀಳ್ತಿದ್ದಾರಂತೆ. ಹಾಗಂತ...

Web News: ನಮ್ಮ ದೇಶ ಇನ್ನು ತುಂಬಾ ಬೆಳಿಬೇಕು: ಚೀನಾದಲ್ಲಿ ನೆಕ್ಸ್ಟ್‌ ಲೆವೆಲ್ ಮಷಿನ್ಸ್ ಇದೆ

Web News: ಚೀನಾ ದೇಶಕ್ಕೆ ಹೋಗಿ, ಅಲ್ಲಿ ವಿದ್ಯಾಭ್ಯಾಸ ಮುಗಿಸಿ, ಅಲ್ಲೇ ತನ್ನ ಸ್ವಂತ ಕಂಪನಿ ನಿರ್ಮಿಸಿ, ಯೂಟ್ಯೂಬ್ ವ್ಲಾಗರ್ ಆಗಿರುವ ಸಾಹಿಲ್ ಅವರು ಸಂದರ್ಶನದಲ್ಲಿ ಮಾತನಾಡಿದ್ದಾರೆ. https://youtu.be/N5K1Y9Lo58c ವರ್ಕ್ ಹಾರ್ಡ್ ಅಂತಾ ಹೇಳುವ ಸಾಹಿಲ್, ಬಡವರಿಗೂ ಸಹಾಯ ಮಾಡುವ ಮನಸ್ಸು ಮಾಡಿ ಅಂದಿದ್ದಾರೆ. ಅಲ್ಲದೇ, ನಮ್ಮ ದೇಶ ಚೀನಾಕ್ಕಿಂತ ತುಂಬಾ ಕೆಳಗಿದೆ. ಇನ್ನೂ ಅತೀ ಹೆಚ್ಚು...

Web Story: ಚೀನಾದಲ್ಲಿ ಜನಕ್ಕೆ ಟೈಮೇ ಇಲ್ಲ : ಫಾರಿನರ್ಸ್‌ ಹೆಚ್ಚು ಸೋಮಾರಿಗಳು

Web Story: ಚೀನಾ ದೇಶಕ್ಕೆ ಹೋಗಿ, ಅಲ್ಲಿ ವಿದ್ಯಾಭ್ಯಾಸ ಮುಗಿಸಿ, ಅಲ್ಲೇ ತನ್ನ ಸ್ವಂತ ಕಂಪನಿ ನಿರ್ಮಿಸಿ, ಯೂಟ್ಯೂಬ್ ವ್ಲಾಗರ್ ಆಗಿರುವ ಸಾಹಿಲ್ ಅವರು ಸಂದರ್ಶನದಲ್ಲಿ ಮಾತನಾಡಿದ್ದಾರೆ. https://youtu.be/ruza0H6HI1Y ಚೀನಾದವರ ಜೀವನ ಅತೀ ಉತ್ತಮವಾಗಿದೆ. ಅಲ್ಲಿನ ಜನರಿಗೆ ಸಮಯ ವ್ಯರ್ಥ ಮಾಡುವಷ್ಟು ಸಮಯವೇ ಇಲ್ಲ. ಫಾರಿನರ್ಸೇ ತುಂಬಾ ಸೋಮಾರಿ ಅಂತಾರೆ ಸಾಹಿಲ್. ಯಾಕಂದ್ರೆ ಅವರು ತಮ್ಮನ್ನು ತಾವು...
- Advertisement -spot_img

Latest News

ಬೆಂಗಳೂರಿಗರಿಗೆ ಬಿಗ್ ಶಾಕ್! ಬೆಲೆ ಏರಿಕೆಗೆ ಕಾರಣ ಇಲ್ಲಿದೆ!

ಬೆಂಗಳೂರಿನ ಸಾಮಾನ್ಯ ಜನರಿಗೆ ಬೆಲೆ ಏರಿಕೆಯ ಬಿಸಿ ತಟ್ಟುತ್ತಿದೆ. ಕಳೆದ ವಾರವಷ್ಟೇ ಅಡುಗೆ ಎಣ್ಣೆಯ ಬೆಲೆ ಏರಿಕೆಯಾಗಿತ್ತು, ಅದರ ಬೆನ್ನಲ್ಲೇ ಈಗ ಅಕ್ಕಿ ದರವೂ ಗಗನಕ್ಕೇರಲು...
- Advertisement -spot_img