Saturday, July 18, 2026

ಅಂತಾರಾಷ್ಟ್ರೀಯ

Chikkamagaluru: ಹಣಕ್ಕಾಗಿ ಹೆತ್ತ ಮಗಳನ್ನೇ ವಿದೇಶಿಗರಿಗೆ ಮಾರಿದ ತಂದೆ-ತಾಯಿ

Chikkamagaluru: ಚಿಕ್ಕಮಗಳೂರಿನಲ್ಲಿ ಮಾನವೀಯತೆಯನ್ನೇ ಬೆಚ್ಚಿಬೀಳಿಸುವಂತಹ ಪ್ರಕರಣವೊಂದು ಬೆಳಕಿಗೆ ಬಂದಿದೆ. ಹಣಕ್ಕಾಗಿ ಹೆತ್ತವರೇ ತಮ್ಮ 20 ವರ್ಷದ ಮಗಳನ್ನು ಪಶ್ಚಿಮ ಆಫ್ರಿಕಾದ ಸೆನೆಗಲ್ ದೇಶದಲ್ಲಿ ವೇಶ್ಯಾವಾಟಿಕೆ ದಂಧೆಗೆ ಮಾರಾಟ ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಕರ್ನಾಟಕ ಹಕ್ಕಿಪಿಕ್ಕಿ ಬುಡಕಟ್ಟು ಸಂಘವು ಪೊಲೀಸ್ ಇಲಾಖೆಗೆ ದೂರು ಸಲ್ಲಿಸಿ, ಕಠಿಣ ಕ್ರಮಕ್ಕೆ ಆಗ್ರಹಿಸಿದೆ. ಚಿಕ್ಕಮಗಳೂರು ತಾಲೂಕಿನ...

1 ಪ್ಲೇಟ್ ಪಾನೀಪುರಿ ಬೆಲೆ 830 ರೂಪಾಯಿ: 1 ಪ್ಲೇಟ್ ಪಾವ್ ಭಾಜಿ ಬೆಲೆ 1,270 ರೂಪಾಯಿ..

London News: ಯಾರಾದ್ರೂ ಹೀಗೆ ಹೇಳೋದನ್ನಾ ಕೇಳಿದಿರಾ..? ಏನಂದ್ರೆ, ಪಾನೀಪುರೀನಾ..? ನನಗೆ ಅದರ ಸ್ಮೆಲ್ ಕಂಡ್ರೆ ಆಗಲ್ಲಾ, ನನಗೆ ಪಾನೀಪುರಿ ಅಂದ್ರೆ ಆಗಲ್ಲಾ ಅಂತಾ ಯಾರಾದ್ರೂ ಹೇಳೋದನ್ನು ನೀವು ಯಾವತ್ತಾದ್ರೂ ಕೇಳಿದೀರಾ..? ಹಾಗೆ ಕೇಳಿರೋಕ್ಕೆ ಸಾಧ್ಯಾನೇ ಇಲ್ಲಾ. ಯಾಕಂದ್ರೆ, ಪಾನೀಪುರಿ ಅಂದ್ರೆ ಅಷ್ಟು ರುಚಿಕರ ತಿಂಡಿ. ಚಿಕ್ಕ ಮಕ್ಕಳಿಂದ ಹಿಡಿದು, ಹಿರಿಯರವರೆಗೂ ಜನ ಅದನ್ನು...

China: ಚೀನಾದಲ್ಲಿ ಈ ನಿಯಮ ಅನುಸರಿಸುವ ಕಾರಣಕ್ಕೆ ಅಲ್ಲಿ ಬೀದಿನಾಯಿ ದಾಳಿ ಕಡಿಮೆ

China News: ಚೀನಾ ದೇಶ ಬುದ್ಧಿವಂತ ದೇಶ. ಹಾಗಂತ ಭಾರತದಲ್ಲಿ ಬುದ್ಧಿವಂತರ ಸಂಖ್ಯೆ ಕಡಿಮೆ ಎಂದಲ್ಲ. ಬದಲಾಗಿ ಅಲ್ಲಿನ ಜನ ಜನ ಜೀವನ ಸುಗಮವಾಗಿಸಲು ತಮ್ಮ ಬುದ್ಧಿವಂತಿಕೆಯನ್ನು ಉಪಯೋಗಿಸುತ್ತಾರೆ. ಅಲ್ಲಿನ ಜನ ತನಗಿಂದ ಮುನ್ನ ದೇಶ ಎನ್ನುವ ನಿಯಮ ಪಾಲಿಸುತ್ತಾರೆ. ಅಂಥ ಕೆಲ ನಿಯಮಗಳ ಕಾರಣದಿಂದಲೇ, ಅಲ್ಲಿ ಬೀದಿನಾಯಿ ದಾಳಿ ಕಡಿಮೆ ಎನ್ನಲಾಗಿದೆ. ಹಾಗಾದ್ರೆ ಯಾವ...

Dhaka News: ಶೇಖ್ ಹಸೀನಾರನ್ನು ದೇಶದಿಂದ ಓಡಿಸಿ 2 ವರ್ಷ: ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಸ್ಪೋಟ

Dhaka News: ಶೇಖ್ ಹಸೀನಾ ವಿರೋಧಿ ಪಾರ್ಟಿಯಾಗಿದ್ದ ರಾಷ್ಟ್ರೀಯ ನಾಗರಿಕ ಪಕ್ಷ ಆಯೋಜಿಸಿದ್ದ ಬೃಹತ್ ರ್ಯಾಲಿ ವೇಳೆ ಸ್ಪೋಟ ಸಂಭವಿಸಿ, ಮೂವರು ಗಾಯಗ``ಂಡಿರುವ ಘಟನೆ ಢಾಕಾದಲ್ಲಿ ನಡೆದಿದೆ. ಢಾಕಾದ ಸಾವರ್ ಪ್ರದೇಶದಲ್ಲಿ ಈ ಪ್ರತಿಭಟನೆ ನಡೆಯುತ್ತಿತ್ತು. ಎನ್‌ಸಿಪಿ ನಾಯಕರ``ಬ್ಬರು ವೇದಿಕೆ ಮೇಲೆ ಭಾಷಣ ಮಾಡುತ್ತಿದ್ದರು. ಈ ವೇಳೆ ಸ್ಪೋಟ ಸಂಭವಿಸಿದ್ದು, ಸ್ಪೋಟದ ಶಬ್ದಕ್ಕೆ ಬೆದರಿ, ಅಲ್ಲಿ...

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ ಉಗ್ರರ ತವರು ಅನ್ನೋದು ಜಾಗತಿಕ ಮಟ್ಟದಲ್ಲಿ ಸಾಬೀತಾಗಿದೆ. ಶೋಯೇಬ್ ಅಕ್ತರ್ ಸಹೋದರ ಶಾಹೀದ್ ಅಕ್ತರ್ ಜೂನ್ 24ರಂದು ನಿಧನವಾಗಿದ್ದು, ಅವರ ಅಂತ್ಯಕ್ರಿಯೆಯಲ್ಲಿ ಪಹಲ್ಗಾಂ ದಾಳಿಯ ಭಯೋತ್ಪಾದಕರು, ಮುಂಬೈ ದಾಳಿಯ...

Web News: ಅಮೆರಿಕದಲ್ಲಿ ಮನೆಯ ಆಚೆ ಬಟ್ಟೆ ಒಣಗಿಸಿದರೆ ಬೀಳತ್ತೆ ದಂಡ

Web News: ಭಾರತದಲ್ಲಿ ನಾವು ಬಟ್ಟೆ ಒಗೆದ ಬಳಿಕ, ಆಚೆ ಬಿಸಿಲಿಗೆ ಆ ಬಟ್ಟೆಗಳನ್ನು ಒಣಗಿಸುತ್ತೇವೆ. ನಮಗೆ ಅದು ಕಾಮನ್ ವಿಷಯ. ಆದರೆ ಅಮೆರಿಕದಲ್ಲೇನಾದರೂ ನೀವು ಬಟ್ಟೆ ಒಗೆದು, ಆಚೆ ಒಣಗಿಸಿದ್ರೆ, ನಿಮಗೆ 20 ಸಾವಿರ ರೂಪಾಯಿ ತನಕ ದಂಡ ಬೀಳೋದು ಗ್ಯಾರಂಟಿ. ಹೌದು, ಸ್ವಚ್ಛತೆ ಶಿಸ್ತಿನ ಬಗ್ಗೆ ಹೆಚ್ಚು ಗಮನ ಹರಿಸುವ ಅಮೆರಿಕದಲ್ಲಿ, ಒಗೆದ...

International News: ಅಮೆರಿಕದಲ್ಲಿ ಪಿಜ್ಜಾ ಡಿಲೆವರಿ ಮಾಡುತ್ತಿದ್ದ ಭಾರತೀಯ ಡಿಲೆವರಿ ಬಾಯ್ ಹ*ತ್ಯೆ

America: ಅಮೆರಿಕದಲ್ಲಿ ಪಿಜ್ಝಾ ಡಿಲೆವರಿ ಮಾಡುತ್ತಿದ್ದ ಭಾರತೀಯ ಯುವಕನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ತೆಲಂಗಾಣ ಮೂಲದ 28 ವರ್ಷದ ಅನ್ಶುಲ್ ಸಾವನ್ನಪ್ಪಿದ ಯುವಕನಾಗಿದ್ದು, ಫಿಲಡೆಲ್ಫಿಯಾ ಎಂಬಲ್ಲಿ ದುಷ್ಕರ್ಮಿಗಳು ಈತನನ್ನು ಗುಂಡಿಕ್ಕಿ ಕೊಂದಿದ್ದಾರೆ. ಅನ್ಶುಲ್ ಮಲ್ಟಿನ್ಯಾಶನಲ್ ಕಂಪನಿಯಲ್ಲಿ ಕೆಲಸ ಮಾಡುವುದರ ಜೊತೆಯಲ್ಲಿ ಪಿಜ್ಜಾ ಡಿಲೆವರಿ ಕೂಡ ಮಾಡುತ್ತಿದ್ದರು. ಇದನ್ನರಿತಿದ್ದ ದುಷ್ಕರ್ಮಿಗಳು, ಜನರಿಲ್ಲದ ಜಾಗಕ್ಕೆ ಪಿಜ್ಜಾ ಆರ್ಡರ್ ಮಾಡಿ,...

America: ವಿವಾಹವಾದ ಕೆಲ ಸಮಯದಲ್ಲೇ ವರನ ಸಾ*: ಪವಾಡ ಸದೃಶವಾಗಿ ಬದುಕುಳಿದ ವಧು..

America: ಮದುವೆಯಾದ ಕೆಲ ಗಂಟೆಗಳಲ್ಲೇ ಭಾರತ ಮೂಲಕ ಪೈಲಟ್ ಸಾವಿಗೀಡಾದ ಘಟನೆ ನಡೆದಿದೆ. ಅಮೆರಿಕಾದ ಜಾರ್ಜಿಯಾದಲ್ಲಿ ಪೈಲಟ್ ಡೇವ್ ಫಿಜಿ ಎಂಬುವವರು ಜೆಸ್ನಿ ಎಂಬುವವರನ್ನ ಮದುವೆಯಾಗಿದ್ದರು. ಆದರೆ ಕೆಲ ಸಮಯದ ಬಳಿಕ ಅವರು ಹೆಲಿಕ್ಯಾಪ್ಟರ್‌ನಲ್ಲಿ ಚಲಿಸುತ್ತಿದ್ದಾಗ, ಅಪಘಾತವಾಗಿ ಡೇವ್ ಸಾವನ್ನಪ್ಪಿದರೆ, ಜಸ್ನಿ ಪವಾಡ ಸದೃಶವಾಗಿ ಬದುಕುಳಿದಿದ್ದಾರೆ. ಡೇವ್ (25) ಮತ್ತು ಜಸ್ನಿ ಕೇರಳ ಮೂಲದವರಾಗಿದ್ದು, ಇಬ್ಬರೂ...

Web Story: ಸ್ಪ್ರಿಂಗ್ ಡಂಪ್ ಡೇ ಅಂದ್ರೆ ಏನು..? ವಿದೇಶದಲ್ಲಿ ಇದನ್ನೇಕೆ ಆಚರಿಸುತ್ತಾರೆ..?

Web Story: ವಿದೇಶದಲ್ಲಿ ಅದರಲ್ಲೂ ಅಮೆರಿಕದಲ್ಲಿ ಸ್ಪ್ರಿಂಗ್ ಡಂಪ್ ಡೇ ಅಂತಾ ಆಚರಿಸುತ್ತಾರೆ. ಹಾಗಂತ ಇದ್ಯಾವುದೋ ಹಬ್ಬ ಅಲ್ಲಾ. ಆದರೆ ಬೇಸಿಗೆ ಮುಗಿಯುವ ಸಮಯದಲ್ಲಿ ಇದನ್ನ ಆಚರಿಸಲಾಗತ್ತೆ. ಹಾಗಾದ್ರೆ ಏನಿದು ಸ್ಪ್ರಿಂಗ್ ಡಂಪ್ ಡೇ ಅಂತಾ ತಿಳಿಯೋಣ ಬನ್ನಿ.. ಬೇಸಿಗೆಯಲ್ಲಿ ಸ್ಪ್ರಿಂಗ್ ಡಂಪ್ ಡೇ ಅಂತಾ ಆಚರಿಸಲಾಗತ್ತೆ. ಅಮೆರಿಕದ ಪರ್ಟಿಕ್ಯೂಲರ್ ಏರಿಯಾದಲ್ಲಿ ಕೆಲವು ದಿನಗಳಲ್ಲಿ ಇದನ್ನು...

ಅಮೆರಿಕದಿಂದ ಮತ್ತೊಂದು ಮಹಾ ದಾಳಿ?

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಇರಾನ್‌ಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಇರಾನ್ ತನ್ನ ಪರಮಾಣು ಒಪ್ಪಂದದ ಬಗ್ಗೆ ಶೀಘ್ರ ನಿರ್ಧಾರ ತೆಗೆದುಕೊಳ್ಳದಿದ್ದರೆ, ಅಮೆರಿಕ ಇನ್ನೂ ದೊಡ್ಡ ಮಿಲಿಟರಿ ದಾಳಿಗೆ ಮುಂದಾಗಬಹುದು ಎಂದು ಅವರು ಸ್ಪಷ್ಟವಾಗಿ ಹೇಳುತ್ತಿದ್ದಾರೆ. ಅವರ ಮಾತಿನಲ್ಲಿ, ‘ಗಡಿಯಾರ ಟಿಕ್ ಟಿಕ್ ಮಾಡುತ್ತಿದೆ, ಇರಾನ್‌ಗೆ ಹೆಚ್ಚಿನ ಸಮಯ ಉಳಿದಿಲ್ಲ’ ಎಂಬ ಸಂದೇಶ...
- Advertisement -spot_img

Latest News

ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆಗಾಗಿ ಮಾರಾಮಾರಿ ಪ್ರಕರಣ: ಗಲಾಟೆ ಗಾಯಗೊಂಡಿದ್ದ ವ್ಯಕ್ತಿ ಸಾ*ವು

Haveri News: ಹಾವೇರಿ: ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಲಾಟೆಯಲ್ಲಿ ಗಾಯಗ``ಂಡಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಹಾವೇರಿ ಜಿಲ್ಲೆ ಹಾನಗಲ್ ತಾ. ಬ್ಯಾಗವಾದಿ...
- Advertisement -spot_img