Saturday, August 15, 2026

ಅಂತಾರಾಷ್ಟ್ರೀಯ

ಮಕ್ಕಳ ಸಮ್ಮುಖದಲ್ಲಿ ಬಹುಕಾಲದ ಗೆಳತಿಯನ್ನು ವಿವಾಹವಾದ ಕ್ರಿಸ್ಟಿಯಾನೋ ರೋನಾಲ್ಡೊ

Sports News: ಹಲವು ವರ್ಷಗಳಿಂದ ಲಿವ್ ಇನ್ ರಿಲೆಶನ್‌ಶಿಪ್‌ನಲ್ಲಿದ್ದು, ಮಕ್ಕಳು ಜನಿಸಿದ ಬಳಿಕ ಇದೀಗ ಫುಟ್‌ಬಾಲ್ ಆಟಗಾರ ಕ್ರಿಸ್ಟಿಯಾನೋ ರೋನಾಲ್ಡೋ ಬಹುಕಾಲದ ಗೆಳತಿ ಜಾರ್ಜಿನಾ ರೋಡ್ರಿಗಸ್ ಅವರನ್ನು ವಿವಾಹವಾಗಿದ್ದಾರೆ. ಪೋರ್ಚುಗಲ್‌ನ ಕಾಸ್ಕೈಸ್ ಎಂಬಲ್ಲಿ ವಿವಾಹ ನೇರವೇರಿದ್ದು, ಸರಳವಾಗಿರುವ ವಿವಾಹದಲ್ಲಿ ದಂಪತಿಯ ಐವರು ಮಕ್ಕಳು ಮತ್ತು ಕೆಲ ಆಪ್ತ ಸಂಬಂಧಿಕರು ಮಾತ್ರ ಭಾಗವಹಿಸಿದ್ದರು. ಕಳೆದ ವರ್ಷ ಆ.11ರಂದು...

ಜಪಾನ್‌ನಲ್ಲಿ 7.1 ತೀವ್ರತೆಯ ಭೀಕರ ಭೂಕಂಪ – ಸುನಾಮಿ ಎಚ್ಚರಿಕೆ ಜಾರಿ!

ಜಪಾನ್ ದೇಶದಲ್ಲಿ ಮತ್ತೊಮ್ಮೆ ಭೀಕರ ಭೂಕಂಪ ಸಂಭವಿಸಿದ್ದು, ಭೂಮಿಯ ತೀವ್ರ ಕಂಪನದಿಂದ ಜನ ನಡುಗಿಹೋಗಿದ್ದಾರೆ. ಈ ಪ್ರಕೃತಿ ವಿಕೋಪದಿಂದ ಇಡೀ ಜಗತ್ತಿನಲ್ಲಿ ಮತ್ತೊಮ್ಮೆ ಆತಂಕದ ನೆರಳು ಕವಿದಿದೆ. ಜಪಾನ್‌ನ ದಕ್ಷಿಣ ಭಾಗದಲ್ಲಿ ಬರೋಬ್ಬರಿ ರಿಕ್ಟರ್ ಮಾಪಕದಲ್ಲಿ 7.1 ತೀವ್ರತೆಯಲ್ಲಿ ಈ ಪ್ರಬಲ ಭೂಕಂಪ ಅಪ್ಪಳಿಸಿದೆ ಎಂದು ಅಧಿಕೃತ ಮೂಲಗಳಿಂದ ವರದಿಯಾಗಿದೆ. ಜಪಾನ್‌ನ ದಕ್ಷಿಣ ಭಾಗದ ಪ್ರಮುಖ...

America: ಸಿಯಾಟಲ್ ಫುಡ್ ಫೆಸ್ಟಿವಲ್‌ನಲ್ಲಿ ಇಬ್ಬರು ಸಾ*: ಐವರಿಗೆ ಗಂಭೀರ ಗಾಯ

America: ಅಮೆರಿಕದ ವಾಷಿಂಗ್ಟನ್‌ನ ಸಿಯಾಟಲ್‌ನಲ್ಲಿ ನಡೆಯುತ್ತಿದ್ದ ಫುಡ್ ಫೆಸ್ಟಿವಲ್‌ನಲ್ಲಿ ಗುಂಡಿನ ದಾಳಿ ನಡೆದು ಇಬ್ಬರು ಸಾವನ್ನಪ್ಪಿದ್ದಾರೆ. ಐವರು ಗಾಯಗ``ಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆ ಸೇರಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಪ್ರತೀ ವರ್ಷ ಇಲ್ಲಿ ಬೈಟ್ ಆಫ್ ಸಿಯಾಟಲ್ ಫೆಸ್ಟಿವಲ್ ನಡೆಸಲಾಗುತ್ತದೆ. ಅದೇ ರೀತಿ ಈ ವರ್ಷವೂ ಈ ಹಬ್ಬ ಜರುಗಿದ್ದು, ಹಲವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಲಕ್ಷ...

Nepal News: ನೇಪಾಳದಲ್ಲಿ ಭಾರತದ 200 ಮತ್ತು 500 ರೂಪಾಯಿ ಕರೆನ್ಸಿ ಬಳಕೆಗೆ ಅನುಮತಿ

Nepal News: ಭಾರತದಲ್ಲಿ ನೋಟ್ ಬ್ಯಾನ್ ಆದ ಸಮಯದಲ್ಲಿ ನೇಪಾಳದಲ್ಲಿ 100ರ ನೋಟ್ ಬಿಟ್ಟು ಬೇರೆ ನೋಟ್ ಬಳಸಲು ಅನುಮತಿ ಇರಲಿಲ್ಲ. ಆದರೆ ಈಗ ಭಾರತದ 200 ಮತ್ತು 500 ರೂಪಾಾಯಿ ನೋಟ್ ಬಳಸಲು ನೇಪಾಳದಲ್ಲಿ ಅನುಮತಿ ನೀಡಲಾಗಿದೆ. ನೇಪಾಳದ ರಾಷ್ಟ್ರಬ್ಯಾಂಕ್ ನೋಟೀಸ್‌ನಲ್ಲಿ ಭಾರತೀಯ 200 ಮತ್ತು 500 ರೂಪಾಯಿ ಕರೆನ್ಸಿಯನ್ನು ಪ್ರತೀ ವ್ಯಕ್ತಿ 25...

ಕ್ಯಾಲಿಫೋರ್ನಿಯಾದಲ್ಲಿ ಅಪಘಾತ: ಹೈದರಾಬಾದ್‌ನ ಒಂದೇ ಕುಟುಂಬದ ಮೂವರ ದುರ್ಮರಣ

California: ಕ್ಯಾಲಿಫೋರ್ನಿಯಾದಲ್ಲಿ ಭೀಕರ ಅಪಘಾತ ಸಂಭವಿಸಿ, ಹೈದರಾಬಾದ್‌ನ ಒಂದೇ ಕುಟುಂಬದ ಮೂವರ ದುರ್ಮರಣಕ್ಕೀಡಾಗಿರುವ ಘಟನೆ ನಡೆದಿದೆ. ಅಲ್ಲದೇ ಇನ್ನೂ ಇಬ್ಬರು ಗಾಯಗ``ಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಹೈದರಾಬಾದ್‌ನ ಸೈದಾಬಾದ್ ನಿವಾಸಿಯಾಗಿರುವ ಶೇಖ್ ನವೀದ್ ಎಂಬುವವರು, ಮನೆ ಮಂದಿ ಜತೆಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ. ನವೀದ್ ಪತ್ನಿ, ಪುತ್ರ ಮತ್ತು...

Chikkamagaluru: ಹಣಕ್ಕಾಗಿ ಹೆತ್ತ ಮಗಳನ್ನೇ ವಿದೇಶಿಗರಿಗೆ ಮಾರಿದ ತಂದೆ-ತಾಯಿ

Chikkamagaluru: ಚಿಕ್ಕಮಗಳೂರಿನಲ್ಲಿ ಮಾನವೀಯತೆಯನ್ನೇ ಬೆಚ್ಚಿಬೀಳಿಸುವಂತಹ ಪ್ರಕರಣವೊಂದು ಬೆಳಕಿಗೆ ಬಂದಿದೆ. ಹಣಕ್ಕಾಗಿ ಹೆತ್ತವರೇ ತಮ್ಮ 20 ವರ್ಷದ ಮಗಳನ್ನು ಪಶ್ಚಿಮ ಆಫ್ರಿಕಾದ ಸೆನೆಗಲ್ ದೇಶದಲ್ಲಿ ವೇಶ್ಯಾವಾಟಿಕೆ ದಂಧೆಗೆ ಮಾರಾಟ ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಕರ್ನಾಟಕ ಹಕ್ಕಿಪಿಕ್ಕಿ ಬುಡಕಟ್ಟು ಸಂಘವು ಪೊಲೀಸ್ ಇಲಾಖೆಗೆ ದೂರು ಸಲ್ಲಿಸಿ, ಕಠಿಣ ಕ್ರಮಕ್ಕೆ ಆಗ್ರಹಿಸಿದೆ. ಚಿಕ್ಕಮಗಳೂರು ತಾಲೂಕಿನ...

1 ಪ್ಲೇಟ್ ಪಾನೀಪುರಿ ಬೆಲೆ 830 ರೂಪಾಯಿ: 1 ಪ್ಲೇಟ್ ಪಾವ್ ಭಾಜಿ ಬೆಲೆ 1,270 ರೂಪಾಯಿ..

London News: ಯಾರಾದ್ರೂ ಹೀಗೆ ಹೇಳೋದನ್ನಾ ಕೇಳಿದಿರಾ..? ಏನಂದ್ರೆ, ಪಾನೀಪುರೀನಾ..? ನನಗೆ ಅದರ ಸ್ಮೆಲ್ ಕಂಡ್ರೆ ಆಗಲ್ಲಾ, ನನಗೆ ಪಾನೀಪುರಿ ಅಂದ್ರೆ ಆಗಲ್ಲಾ ಅಂತಾ ಯಾರಾದ್ರೂ ಹೇಳೋದನ್ನು ನೀವು ಯಾವತ್ತಾದ್ರೂ ಕೇಳಿದೀರಾ..? ಹಾಗೆ ಕೇಳಿರೋಕ್ಕೆ ಸಾಧ್ಯಾನೇ ಇಲ್ಲಾ. ಯಾಕಂದ್ರೆ, ಪಾನೀಪುರಿ ಅಂದ್ರೆ ಅಷ್ಟು ರುಚಿಕರ ತಿಂಡಿ. ಚಿಕ್ಕ ಮಕ್ಕಳಿಂದ ಹಿಡಿದು, ಹಿರಿಯರವರೆಗೂ ಜನ ಅದನ್ನು...

China: ಚೀನಾದಲ್ಲಿ ಈ ನಿಯಮ ಅನುಸರಿಸುವ ಕಾರಣಕ್ಕೆ ಅಲ್ಲಿ ಬೀದಿನಾಯಿ ದಾಳಿ ಕಡಿಮೆ

China News: ಚೀನಾ ದೇಶ ಬುದ್ಧಿವಂತ ದೇಶ. ಹಾಗಂತ ಭಾರತದಲ್ಲಿ ಬುದ್ಧಿವಂತರ ಸಂಖ್ಯೆ ಕಡಿಮೆ ಎಂದಲ್ಲ. ಬದಲಾಗಿ ಅಲ್ಲಿನ ಜನ ಜನ ಜೀವನ ಸುಗಮವಾಗಿಸಲು ತಮ್ಮ ಬುದ್ಧಿವಂತಿಕೆಯನ್ನು ಉಪಯೋಗಿಸುತ್ತಾರೆ. ಅಲ್ಲಿನ ಜನ ತನಗಿಂದ ಮುನ್ನ ದೇಶ ಎನ್ನುವ ನಿಯಮ ಪಾಲಿಸುತ್ತಾರೆ. ಅಂಥ ಕೆಲ ನಿಯಮಗಳ ಕಾರಣದಿಂದಲೇ, ಅಲ್ಲಿ ಬೀದಿನಾಯಿ ದಾಳಿ ಕಡಿಮೆ ಎನ್ನಲಾಗಿದೆ. ಹಾಗಾದ್ರೆ ಯಾವ...

Dhaka News: ಶೇಖ್ ಹಸೀನಾರನ್ನು ದೇಶದಿಂದ ಓಡಿಸಿ 2 ವರ್ಷ: ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಸ್ಪೋಟ

Dhaka News: ಶೇಖ್ ಹಸೀನಾ ವಿರೋಧಿ ಪಾರ್ಟಿಯಾಗಿದ್ದ ರಾಷ್ಟ್ರೀಯ ನಾಗರಿಕ ಪಕ್ಷ ಆಯೋಜಿಸಿದ್ದ ಬೃಹತ್ ರ್ಯಾಲಿ ವೇಳೆ ಸ್ಪೋಟ ಸಂಭವಿಸಿ, ಮೂವರು ಗಾಯಗ``ಂಡಿರುವ ಘಟನೆ ಢಾಕಾದಲ್ಲಿ ನಡೆದಿದೆ. ಢಾಕಾದ ಸಾವರ್ ಪ್ರದೇಶದಲ್ಲಿ ಈ ಪ್ರತಿಭಟನೆ ನಡೆಯುತ್ತಿತ್ತು. ಎನ್‌ಸಿಪಿ ನಾಯಕರ``ಬ್ಬರು ವೇದಿಕೆ ಮೇಲೆ ಭಾಷಣ ಮಾಡುತ್ತಿದ್ದರು. ಈ ವೇಳೆ ಸ್ಪೋಟ ಸಂಭವಿಸಿದ್ದು, ಸ್ಪೋಟದ ಶಬ್ದಕ್ಕೆ ಬೆದರಿ, ಅಲ್ಲಿ...

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ ಉಗ್ರರ ತವರು ಅನ್ನೋದು ಜಾಗತಿಕ ಮಟ್ಟದಲ್ಲಿ ಸಾಬೀತಾಗಿದೆ. ಶೋಯೇಬ್ ಅಕ್ತರ್ ಸಹೋದರ ಶಾಹೀದ್ ಅಕ್ತರ್ ಜೂನ್ 24ರಂದು ನಿಧನವಾಗಿದ್ದು, ಅವರ ಅಂತ್ಯಕ್ರಿಯೆಯಲ್ಲಿ ಪಹಲ್ಗಾಂ ದಾಳಿಯ ಭಯೋತ್ಪಾದಕರು, ಮುಂಬೈ ದಾಳಿಯ...
- Advertisement -spot_img

Latest News

Haveri News: ಹಾನಗಲ್ ಶಾಸಕ ಶ್ರೀನಿವಾಸ್ ಮಾನೆಗೆ ಮಹತ್ವದ ಜವಾಬ್ದಾರಿ

Haveri News: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ಶ್ರೀನಿವಾಸ್...
- Advertisement -spot_img