ನವದೆಹಲಿ : ಭಾರತದಲ್ಲಿನ ಪ್ರತಿ ವ್ಯಕ್ತಿಯ ಮೇಲಿನ ಸಾಲದ ಪ್ರಮಾಣವು 4.8 ಲಕ್ಷ ರೂಪಾಯಿಗಳಿಗೆ ಏರಿಕೆಯಾಗಿದೆ. ಆದರೆ ಕಳೆದ 2023ರ ಮಾರ್ಚ್ ತಿಂಗಳಲ್ಲಿ ಒಬ್ಬ ವ್ಯಕ್ತಿಯ ಮೇಲೆ ತಲಾ 3.9 ಲಕ್ಷ ರೂಪಾಯಿಗಳಷ್ಟು ಸಾಲವಿತ್ತು ಈ ವರ್ಷದ ಮಾರ್ಚ್ ತಿಂಗಳ ವೇಳೆಗೆ ಇದು ಶೇಕಡಾ 23 ರಷ್ಟು ಅಧಿಕವಾಗಿದೆ. ಆದರೆ ಆರ್ಬಿಐ ಬಿಡುಗಡೆ ಮಾಡಿರುವ...
International News: ಬಾಂಗ್ಲಾ ಮಾಜಿ ಪ್ರಧಾನಿ ಶೇಕ್ ಹಸೀನಾ ಅವರ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಅಂತರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ 6 ತಿಂಗಳ ಜೈಲು ಶಿಕ್ಷೆ ವಿಧಿಸಿದೆ.
ಅಧಿಕಾರದಿಂದ ಉಚ್ಛಾಟಿತವಾಗಿ, ದೇಶಭ್ರಷ್ಟ ಎನ್ನಿಸಿಕ``ಂಡ ಕಾರಣಕ್ಕೆ, ದೇಶದಿಂದ ಓಡಿಹೋದ ಕಾರಣಕ್ಕೆ ಜೈಲು ಶಿಕ್ಷೆ ವಿಧಿಸಲಾಗಿದೆ. ಆಗಸ್ಟ್ 4, 2024ರಂದು ಬಾಂಗ್ಲಾದಲ್ಲಿ ಪ್ರತಿಭಟನೆಯಾಗಿ, ಪ್ರಧಾನಿ ನಿವಾಸದ ಮೇಲೆ ಜನ ಮುತ್ತಿಗೆ...
International News: ಒಂದು ಕಾಲದಲ್ಲಿ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಮತ್ತು ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್ ಕುಚಿಕು ಗೆಳೆಯರಂತೆ ಇದ್ದರು. ಅಮೆರಿಕದಲ್ಲಿ ಎರಡನೇಯ ಬಾರಿ ಟ್ರಂಪ್ ಗೆದ್ದು ಬರಲು ಮಸ್ಕ್ ಸಹ ಶ್ರಮಪಟ್ಟಿದ್ದರು. ಆದರೆ ಟ್ರಂಪ್ 2ನೇ ಬಾರಿ ಅಧ್ಯಕ್ಷರಾದ ಬಳಿಕ ತೆರಿಗೆ ನೀತಿಯಲ್ಲಿ ಭಾರೀ ಬದಲಾವಣೆ ತಂದಿದ್ದಕ್ಕಾಗಿ, ಮಸ್ಕ್ ಅಸಮಾಧಾನ ವ್ಯಕ್ತಪಡಿಸಿದ್ದರು....
ನವದೆಹಲಿ : ಟಿಬೆಟಿಯನ್ ಧರ್ಮಗುರು ದಲೈ ಲಾಮಾ ಅವರ 90ನೇ ಹುಟ್ಟು ಹಬ್ಬದ ಆಚರಣೆಗೆ ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ಸಮುದಾಯದ ವತಿಯಿಂದ ಸಿದ್ದತೆಗಳು ಭರದಿಂದ ಸಾಗುತ್ತಿವೆ. ಈ ನಡುವೆಯೇ ದಲೈ ಲಾಮಾ ಮಹತ್ವದ ಘೋಷಣೆ ಮಾಡಿದ್ದಾರೆ. ತಮ್ಮ ಮರಣದ ಬಳಿಕವೂ ಬೌದ್ಧ ಸಂಸ್ಥೆಯು ತನ್ನ ಕಾರ್ಯವನ್ನು ಮುಂದುವರೆಸಲಿದೆ. ಅಲ್ಲದೆ ನನ್ನ ಉತ್ತರಾಧಿಕಾರಿಯನ್ನು ನಮ್ಮ ಸಂಸ್ಥೆಯೇ...
ಇವತ್ತು ಇರಾನ್ ಅಕ್ಷರಶಃ ವಿಲವಿಲ ಒದ್ದಾಡುತ್ತಿದೆ. ಇಸ್ರೇಲ್ ಹಾಗೂ ಇರಾನ್ ಮಧ್ಯೆ ಉಂಟಾದ ಸಂಘರ್ಷಕ್ಕೆ ಯುದ್ಧದ ಕಾರ್ಮೋಡವೇ ಆವರಿಸಿಕೊಂಡಿದೆ. ಜನ ಸಾಮಾನ್ಯರು ಕಣ್ಣೀರಿಡುತ್ತಿದ್ದಾರೆ. ಇಡೀ ವಿಶ್ವವೇ ಇರಾನ್ ಸ್ಥಿತಿ ಕಂಡು ಮರುಕಪಡುತ್ತಿದೆ. ಆದರೇ, 22 ವರ್ಷಗಳ ಹಿಂದೆ ಇರಾನ್ ಬೀದಿಯಲ್ಲಿ ಅವಳೊಬ್ಬಳು ಬಿಕ್ಕಳಿಸಿ ಬಿಕ್ಕಳಿಸಿ ಅತ್ತಿದ್ಳು.. ಅಯ್ಯೋ ನೋವು ಅಂದ್ರೂ ಕೇಳದೇ ಸಾರ್ವಜನಿಕವಾಗಿ 100...
ನ್ಯಾಷನಲ್ ಡೆಸ್ಕ್ ಕರ್ನಾಟಕ ಟಿವಿ : ಇಸ್ರೇಲ್, ಇರಾನ್ನ ಪ್ರಮುಖ ನಗರಗಳ ಮೇಲೆ ಅಟ್ಯಾಕ್ ಮಾಡೋ ಮೂಲಕ ನೂರಾರು ಜನರು ನಾಮಾವಶೇಷವಾಗುತ್ತಿದ್ದಾರೆ. ಇರಾನ್ ಕೂಡ ತನ್ನಲ್ಲಿಯ ಕ್ಷಿಪಣಿಗಳು ಹಾಗೂ ಸಾವಿರಾರು ಸಂಖ್ಯೆಯಲ್ಲಿ ಡ್ರೋನ್ಗಳನ್ನು ಹಾರಿಸಿ ಇಸ್ರೇಲ್ ಮೇಲೆ ದಾಳಿ ನಡೆಸಿದೆ.
ಈ ಎರಡೂ ದೇಶಗಳ ನಡುವಿನ ಸಂಘರ್ಷ ಪೂರ್ಣ ಪ್ರಮಾಣದ ಯುದ್ಧದ ಹಾದಿ ಹಿಡಿದಿದೆ. ವಿಶ್ವದ...
ಬೆಂಗಳೂರು : ಅಹುಮದಾಬಾದ್ನ ಮೇಘಾನಿ ನಗರದಲ್ಲಿ ನಡೆದ ವಿಮಾನ ದುರಂತದ ಬಳಿಕ, ಏರ್ ಇಂಡಿಯಾ ಬೋಯಿಂಗ್ ವಿಮಾನಗಳನ್ನು ಪ್ರತೀ ಹಂತದಲ್ಲೂ ಪರಿಶೀಲನೆ ನಡೆಸಲಾಗ್ತಿದೆ. ಎಐ 171 ವಿಮಾನವು ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ, ಬಿಜೆ ಹಾಸ್ಟೆಲ್ಗೆ ಅಪ್ಪಳಿಸಿ ಪತನಗೊಂಡಿತ್ತು. 241 ಪ್ರಯಾಣಿಕರು ದಾರುಣವಾಗಿ ಅಂತ್ಯಕಂಡಿದ್ರು. ಹಾಸ್ಟೆಲ್ ವಿದ್ಯಾರ್ಥಿಗಳು, ವ್ಯಾಪಾರಿಗಳು, ಸ್ಥಳೀಯರು ಸೇರಿ 270ಕ್ಕೂ ಹೆಚ್ಚು...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಗ್ರಾಮೀಣ ಪೋಲೀಸ್ ಠಾಣೆ ಇನ್ಸ್ಪೆಕ್ಟರ್ ಮುರುಗೇಶ್ ಚನ್ನಣ್ಣವರ ಮೀನಿನಂತೆ ಈಜುವ ಮೂಲಕ ಮತ್ತೊಂದು ಸಾಧನೆ ಮಾಡಿದ್ದಾರೆ.
ಇನ್ಸ್ಪೆಕ್ಟರ್ ಒಳಗೊಂಡಿದ್ದ 6 ಜನರ ಪ್ರೈಡ್ ಆಫ್ ಇಂಡಿಯಾ ತಂಡ, ಇಂಗ್ಲೆಂಡ್ ಗೆ ಹೋಗಿ, ಅಲ್ಲಿ ಈಜು ಸ್ಪರ್ಧೆಯಲ್ಲಿ ಭಾಗವಹಿಸಿ, ಭಾರತದ ಕೀರ್ತಿ ಪತಾಕೆ ಹಾರಿಸಿದೆ. 43 ಕಿ.ಮೀ. ಉದ್ದದ ಇಂಗ್ಲಿಷ್ ಕಾಲುವೆಯನ್ನು...
ನ್ಯಾಷನಲ್ ಡೆಸ್ಕ್ ಕರ್ನಾಟಕ ಟಿವಿ : ಮಧ್ಯಪ್ರಾಚ್ಯ ದೇಶಗಳಾದ ಇರಾನ್-ಇಸ್ರೇಲ್ ನಡುವಿನ ಸಂಘರ್ಷ ವಿಶ್ವವನ್ನೇ ಗಢ ಗಢ ನಡುಗುವಂತೆ ಮಾಡಿದೆ. ಮುಸ್ಲಿಂ ರಾಷ್ಟ್ರಗಳ ಎಂಟ್ರಿಯಿಂದಾಗಿ ಯುದ್ಧದ ತೀವ್ರತೆ ಭೀಕರ ಸ್ವರೂಪ ತಳೆಯುತ್ತಿದೆ. ಇರಾನ್ - ಇಸ್ರೇಲ್ ನಡುವಿನ ಯುದ್ಧ ವಿಶ್ವದ ಹಲವು ರಾಷ್ಟ್ರಗಳ ಮೇಲೆ ನೇರ ಪರಿಣಾಮ ಬೀರಿದೆ. ವಿಶ್ವದ ಎಲ್ಲಾ ರಾಷ್ಟ್ರಗಳಲ್ಲೂ ಪೆಟ್ರೋಲ್,...
ಬೆಂಗಳೂರು : ಚಿನ್ನದ ಮೇಲೆ ಹೂಡಿಕೆ ಮಾಡೋರಿಗೆ ಇದು ಬೆಸ್ಟ್ ಟೈಮ್. ಸದ್ಯ ಚಿನ್ನದ ಬೆಲೆಯೂ ಇಳಿಕೆಯಾಗ್ತಿದೆ. ಕೆಲವೇ ದಿನಗಳಲ್ಲಿ ಆಷಾಢ ಮಾಸವೂ ಶುರುವಾಗ್ತಿದೆ. ಹೂಡಿಕೆ ಮಾಡೋರೆಲ್ಲಾ ಚಿನ್ನದ ಮೇಲೆ ಹಣ ಹಾಕಿದ್ರೆ ಹೆಚ್ಚು ಲಾಭ ಗಳಿಸಬಹುದು.
ಪ್ರಪಂಚದಲ್ಲೇ ಅತೀ ಹೆಚ್ಚು ಚಿನ್ನ ಖರೀದಿ ಮಾಡುವ ದೇಶವೆಂದರೆ ಭಾರತ. ಭಾರತೀಯರ ನರನಾಡಿಗಳಲ್ಲೂ ಚಿನ್ನವೇ ಹಾಸುಹೊಕ್ಕಾಗಿದೆ. ಆಭರಣಗಳಿಂದ...
Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ.
ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...