Monday, December 11, 2023

ಅಂತಾರಾಷ್ಟ್ರೀಯ

ಹಮಾಸ್‌ ಜೊತೆ ಗುಂಡಿನ ಚಕಮಕಿ; ತಿಂಗಳ ಹಿಂದಷ್ಟೇ ನಿಶ್ಚಿತಾರ್ಥವಾಗಿದ್ದ ಭಾರತೀಯ ಮೂಲದ ಇಸ್ರೇಲಿ ಯೋಧ ಸಾವು

International News: ಹಮಾಸ್ ಆಳ್ವಿಕೆಯಲ್ಲಿರುವ ಗಾಜಾ ಪಟ್ಟಿಯಲ್ಲಿ 34 ವರ್ಷದ ಭಾರತೀಯ ಮೂಲದ ಇಸ್ರೇಲಿ ಯೋಧ ಹುತಾತ್ಮರಾಗಿದ್ದಾರೆ. ಇವರು ಭಾರತದ ಮಹಾರಾಷ್ಟ್ರ ಮೂಲದವರು. ಮಾಸ್ಟರ್ ಸಾರ್ಜೆಂಟ್. (ರೆಸ್.) ಅಶ್ಡೋಡ್‌ನ ಗಿಲ್ ಡೇನಿಯಲ್ಸ್ ಮಂಗಳವಾರ ಗಾಜಾದಲ್ಲಿ ಹತ್ಯೆಯಾದರು. ಅವರ ಅಂತ್ಯಕ್ರಿಯೆಯನ್ನು ಬುಧವಾರ ಅವರ ಹುಟ್ಟೂರಿನ ಮಿಲಿಟರಿ ಸ್ಮಶಾನದಲ್ಲಿ ನಡೆಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಜಾಪಟ್ಟಿಯಲ್ಲಿ ನಡೆದ ಹೋರಾಟದಲ್ಲಿ ಹತ್ಯೆಯಾದ...

ಇಸ್ರೇಲ್- ಪ್ಯಾಲೇಸ್ತಿನ್ ಸಮಸ್ಯೆ ಬಗ್ಗೆ ಇಸ್ರೇಲ್ ಅಧ್ಯಕ್ಷರ ಬಳಿ ಪ್ರಧಾನಿ ಮೋದಿ ಮಾತು

International News: ಪ್ರಧಾನಿ ಮೋದಿ ದುಬೈನಲ್ಲಿ ನಡೆಯುತ್ತಿರುವ ಶೃಂಗಸಭೆಯಲ್ಲಿ ಭಾಗವಹಿಸಿದ್ದು, ಈ ವೇಳೆ ಇಸ್ರೇಲ್ ಅಧ್ಯಕ್ಷ ಐಸಾಕ್ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ಇಸ್ರೇಲ್- ಹಮಾಸ್ ಯುದ್ಧದ ಬಗ್ಗೆ ಮಾತನಾಡಿರುವ ಪ್ರಧಾನಿ ಮೋದಿ, ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಇಸ್ರೇಲ್- ಪ್ಯಾಲೇಸ್ತಿನ್ ಸಮಸ್ಯೆಗೆ ತ್ವರಿತ ನಿರ್ಣಯವನ್ನು ಭಾರತ ಬೆಂಬಲಿಸುತ್ತದೆ ಎಂದು ಹೇಳಿದ್ದಾರೆ. ಅಲ್ಲದೇ, ಕದನ ವಿರಾಮ...

ಗಾಜಾ ಮೇಲೆ ಇಸ್ರೇಲ್ ದಾಳಿ: 180ಕ್ಕೂ ಹೆಚ್ಚು ಜನರ ಸಾವು..

International News: ಅಕ್ಟೋಬರ್ 7ರಂದು ಇಸ್ರೇಲ್- ಹಮಾಸ್ ಯುದ್ಧ ಶುರುವಾಗಿದ್ದು, ಕಳೆದ 1 ವಾರ ಕದನ ವಿರಾಮ ಏರ್ಪಟ್ಟಿತ್ತು. ಆದರೆ ಹಮಾಸ್ ಒತ್ತೆಯಾಳುಗಳ ಬಿಡುಗಡೆಯ ಪಟ್ಟಿಯನ್ನು ಇಸ್ರೇಲ್‌ಗೆ ಒಪ್ಪಿಸದೇ, ಇಸ್ರೇಲ್ ಮೇಲೆ ರಾಕೇಟ್ ದಾಳಿ ಮಾಡಿ, ಕದನ ವಿರಾಮ ಉಲ್ಲಂಘನೆ ಮಾಡಿದೆ. ಹೀಗಾಗಿ ಯುದ್ಧ ಮತ್ತೆ ಮುಂದುವರಿದಿದ್ದು, ಗಾಜಾ ಮೇಲೆ ಇಸ್ರೇಲ್ ದಾಳಿ ಮಾಡಿದೆ....

ಇಸ್ರೇಲ್- ಹಮಾಸ್ ನಡುವಿನ ಕದನ ವಿರಾಮ ಅಂತ್ಯ: ಮತ್ತೆ ಶುರುವಾಯ್ತು ಯುದ್ಧ

International News: ಅಕ್ಟೋಬರ್ 7ಕ್ಕೆ ಶುರುವಾಗಿದ್ದ ಇಸ್ರೇಲ್- ಹಮಾಸ್ ಯುದ್ಧದಲ್ಲಿ ನಾಲ್ಕೈದು ದಿನಗಳ ಕಾಲ ಕದನ ವಿರಾಮವಿತ್ತು. ಇದೀಗ ಕದನ ವಿರಾಮ ಮುಗಿದಿದ್ದು, ಗಾಜಾದಲ್ಲಿ ಮತ್ತೆ ಯುದ್ಧ ಶುರುವಾಗಿದೆ. ಮೊದಲು ಇಸ್ರೇಲ್ ಮತ್ತು ಹಮಾಸ್ ಯುದ್ಧದ ನಡುವೆ ನಾಲ್ಕೈದು ದಿನ ಕದನ ವಿರಾಮವೆಂದು ಹೇಳಲಾಗಿತ್ತು. ಅದು ವಿಸ್ತರಣೆಗೊಂಡು ಒಂದು ವಾರಗಳ ಕಾಲ ಕದನ ವಿರಾಮ ಏರ್ಪಟ್ಟಿತ್ತು....

8 ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೆರಬೇಕು! ರಷ್ಯಾ ಮಹಿಳೆಯರಿಗೆ ಪುಟಿನ್ ಕರೆ

International News: ಮಾಸ್ಕೋ: ಉಕ್ರೇನ್ ಮತ್ತು ರಷ್ಯಾ ಮಧ್ಯೆ 22 ತಿಂಗಳಿಂದ ಸೇನಾ ಕಾರ್ಯಚರಣೆ ನಡೆಯುತ್ತಿದ್ದು(Russia-Ukraine War), ರಷ್ಯಾದಲ್ಲೂ ಸಾಕಷ್ಟೂ ಸಾವು ನೋವು ಸಂಭವಿಸಿದೆ. ಈ ಮಧ್ಯೆಯೇ, ರಷ್ಯನ್ ಮಹಿಳೆಯರು ಎಂಟು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು(Children) ಹೆರಬೇಕು ಮತ್ತು ರಷ್ಯಾದಲ್ಲಿ ದೊಡ್ಡ ಕುಟುಂಬಗಳು (Large Family) ಸಾಮಾನ್ಯವಾಗಬೇಕು ಎಂದು ರಷ್ಯಾ ಅಧ್ಯಕ್ಷ ವ್ಲಾದಿಮಿರ್...

ಚೀನಾದಲ್ಲಿ H9N2 ಆರ್ಭಟ : ಕೇಂದ್ರ ಸರ್ಕಾರದಿಂದ ದೇಶಾದ್ಯಂತ ಮುನ್ನೆಚ್ಚರಿಕಾ ಕ್ರಮ

International News : ನ್ಯುಮೋನಿಯಾ ರೀತಿಯ ನಿಗೂಢ ಕಾಯಿಲೆ H9N2 ಪ್ರಕರಣಗಳು ಚೀನಾದಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಆಸ್ಪತ್ರೆ ದಾಖಲಾಗುತ್ತಿರುವ ಮಕ್ಕಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ಚೀನಾದಲ್ಲಿ ಸೋಂಕು ಕಾಣಿಸಿಕೊಂಡಿರುವ ಕಾರಣ ಜಗತ್ತಿಗೆ ಆತಂಕ ಹೆಚ್ಚಾಗಿದೆ. ಆದರೆ, ಈ ಸೋಂಕು ಪ್ರಕರಣದ ಕುರಿತು ಭಾರತ ತೀವ್ರ ನಿಗಾ ವಹಿಸಿದೆ. ಹೆಚ್‌9ಎನ್‌2 ವೈರಸ್‌‌ನಿಂದ ಭಾರತಕ್ಕೆ ಹೆಚ್ಚಿನ ಅಪಾಯವಿಲ್ಲ ಅನ್ನೋದನ್ನು...

ಇಂದು 17 ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದ ಹಮಾಸ್

International News: ಶುಕ್ರವಾರದಿಂದ ಹಮಾಸ್ ಮತ್ತು ಇಸ್ರೇಲ್ ನಡುವೆ ಕದನ ವಿರಾಮ ಏರ್ಪಟ್ಟಿದ್ದು, ನಿನ್ನೆ ಒಟ್ಟು 24 ಇಸ್ರೇಲಿ ನಾಗರಿಕರನ್ನು ಹಮಾಸ್ ರಿಲೀಸ್ ಮಾಡಿತ್ತು. ಇಂದು 17 ಇಸ್ರೇಲಿ ಒತ್ತೆಯಾಳುಗಳನ್ನು ಹಮಾಸ್ ರಿಲೀಸ್ ಮಾಡಿದೆ. ಇದರಲ್ಲಿ 13 ಇಸ್ರೇಲ್ ಪ್ರಜೆಗಳು ಮತ್ತು 4 ಥಾಯ್ ಪ್ರಜೆಗಳು ಸೇರಿದ್ದಾರೆ. ಇವರಲ್ಲಿ 6 ಮಹಿಳೆಯರು, 7 ಮಕ್ಕಳು...

Israel-Hamas War: 13 ಥಾಯ್ ಒತ್ತೆಯಾಳುಗಳು ಸೇರಿ 24 ಜನರನ್ನು ಬಿಡುಗಡೆ ಮಾಡಿದ ಹಮಾಸ್

International News: ಶುಕ್ರವಾರದಿಂದ ಇಸ್ರೇಲ್- ಹಮಾಸ್ ಯುದ್ಧದಲ್ಲಿ ಕದನ ವಿರಾಮವಾಗಿದ್ದು, ಹಮಾಸ್ 13 ಥೈಲ್ಯಾಂಡ್ ಒತ್ತೆಯಾಳುಗಳನ್ನು ಸೇರಿ, ಒಟ್ಟು 24 ಜನರನ್ನು ಬಿಡುಗಡೆ ಮಾಡಿದೆ. ಥಾಯ್ಲ್ಯಾಂಡ್ ಪ್ರಧಾನಿ ಶ್ರೇತಾ ಥಾವಿಸಿನ್ ಈ ಬಗ್ಗೆ ಮಾತನಾಡಿದ್ದು, ಇಸ್ರೇಲ್ ಮೇಲೆ ದಾಳಿಯ ವೇಳೆ ಅಪಹರಣಕ್ಕೆ ಒಳಗಾಗಿದ್ದ, 12 ಥಾಯ್ಲ್ಯಾಂಡ್ ಪ್ರಜೆಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ. ಸಚಿವಾಲಯದ...

ಇಸ್ರೇಲ್- ಹಮಾಸ್ ಯುದ್ಧ: ಇಂದಿನಿಂದ 4 ದಿನಗಳ ಕದನ ವಿರಾಮ

International News: ಇಸ್ರೇಲ್ ಹಮಾಸ್ ಯುದ್ಧದ ನಡುವೆ 4 ದಿನಗಳ ಕದನ ವಿರಾಮವಿದ್ದು, ಶುಕ್ರವಾರದಿಂದ ನಾಲ್ಕು ದಿನಗಳ ಕಾಲ ಯಾವುದೇ ಯುದ್ಧ ನಡೆಯುವುದಿಲ್ಲ. ಈ 4 ದಿನಗಳಲ್ಲಿ ಇಸ್ರೇಲ್ 150 ಪ್ಯಾಲೇಸ್ತಿನ್ ಖೈದಿಗಳನ್ನು ಬಿಡುಗಡೆ ಮಾಡಬೇಕು ಮತ್ತು ಹಮಾಸ್ 50 ಇಸ್ರೇಲ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡಬೇಕು ಎಂದು ಒಪ್ಪಂದ ಮಾಡಿಕೊಳ್ಳಲಾಗಿದೆ. ಬಿಡುಗಡೆಯಾಗಬೇಕಾದ ಇಸ್ರೇಲ್ ಒತ್ತೆಯಾಳುಗಳ ಪಟ್ಟಿಯನ್ನು...

ಭಾರತಕ್ಕೆ ಇಸ್ರೇಲ್ ಬೆಂಬಲ: ಮುಂಬೈ ಸ್ಪೋಟದ ರೂವಾರಿ ಲಷ್ಕರ್ ಉಗ್ರ ಸಂಘಟನೆ ನಿಷೇಧ

International News: ಲಷ್ಕರ್ ಎ ತೋಯ್ಬಾ ಎಂಬ ಉಗ್ರ ಸಂಘಟನೆಯನ್ನು ನಿಷೇಧ ಮಾಡಲು, ಭಾರತ ಮನವಿ ಮಾಡದಿದ್ದರೂ ಕೂಡ, ಭಾರತಕ್ಕೆ ಬೆಂಬಲಿಸಿರುವ ಇಸ್ರೇಲ್, ತನ್ನ ದೇಶದಲ್ಲಿ ಪಾಕ ಮೂಲದ, ಲಷ್ಕರ್ ಉಗ್ರ ಸಂಘಟನೆಯನ್ನು ನಿಷೇಧ ಮಾಡಿದೆ. ಇಸ್ರೇಲ್ ರಕ್ಷಣಾ ಮತ್ತು ವಿದೇಶಾಂಗ ಸಚಿವಾಲಯ ಹಲವು ತಿಂಗಳಿನಿಂದ ತಮ್ಮ ದೇಶದಲ್ಲಿ ಯಾವ ಯಾವ ಉಗ್ರ ಸಂಘಟನೆಗಳನ್ನು ನಿಷೇಧ...
- Advertisement -spot_img

Latest News

ಬಿ.ಕೆ.ಹರಿಪ್ರಸಾದ್ ಹೇಳಿಕೆ ವಿಚಾರ: ಅದಕ್ಕೆ ಜಗದೀಶ್ ಶೆಟ್ಟರ್ ಏನು ಮಾಡ್ಬೇಕು?

Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಬಿ.ಕೆ.ಹರಿಪ್ರಸಾದ್ ಅಸಮಾಧಾನದ ಬಗ್ಗೆ ಹೇಳಿಕೆ ನೀಡಿದ್ದಾರೆ. ಒಂದು ಪಕ್ಷದಲ್ಲಿ ನಡೆಯುವ ವಿದ್ಯಮಾನಗಳ...
- Advertisement -spot_img