Saturday, April 11, 2026

ಅಂತಾರಾಷ್ಟ್ರೀಯ

ಫ್ರ್ಯಾನ್ಸ್ ಮಾಜಿ ಅಧ್ಯಕ್ಷನಿಗೆ ಜೈಲು ಶಿಕ್ಷೆ…!

www.karnatakatv.net : 2012ರಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಮತ್ತೆ ಗೆಲುವಲ್ಲಿ ವಿಫಲರಾದ ಸರ್ಕೋಜಿ, ಅಕ್ರವಾಗಿ ಹಣ ಹಂಚಿಕೆ ವಿಚಾರದಲ್ಲಿ ತಪಿತಸ್ಥ ಅಂತ ಸಾಬೀತಾದ ಹಿನ್ನೆಲೆಯಲ್ಲಿ  ಫ್ರಾನ್ಸ್ ಮಾಜಿ ಅಧ್ಯಕ್ಷ ನಿಕೋಲಸ್ ಸರ್ಕೋಜಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ ಪ್ಯಾರಿಸ್ ನ ನ್ಯಾಯಾಲಯ ಆದೇಶಿದೆ.  ಇನ್ನು 66 ವರ್ಷದ ಸರ್ಕೋಜಿ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವ...

ಆಪರೇಷನ್ ವೇಳೆ ಅತ್ತಿದ್ದಕ್ಕೆ ದಂಡ..!

www.karnatakatv.net :ಅಮೆರಿಕಾದ ಆಸ್ಪತ್ರೆಯೊಂದರಲ್ಲಿ ಶಸ್ತ ಚಿಕಿತ್ಸೆಯನ್ನು ಮಾಡುವ ಸಂಧರ್ಬದಲ್ಲಿ ರೋಗಿಯೂ ದುಃಖಿತನಾಗಿದ್ದಕ್ಕೆ ದಂಡವಿಧಿಸಲಾಗಿದೆ. ಹೌದು, ಶಸ್ತ ಚಿಕಿತ್ಸೆಯ ವೇಳೆ ಭಯವಾಗುವುದು ಕಂಡಿತ  ಹಾಗಂತ ಚಿಕಿತ್ಸೆಯೇ ಬೇಡ ಎನ್ನಲು ಸಾಧ್ಯವಿಲ್ಲ, ಚಿಕಿತ್ಸೆಯ ವೇಳೆ ರೋಗಿಗೆ ಇಂಜೆಕ್ಷನ್ ಕೊಡುವುದರಿಂದ ಕೆಲವು ಜನರಿಗೆ ನರಗಳು ಊತವಾಗುದು ಮತ್ತು ಅದರ ಅನುಭವವು ಆಗುವುದು ತಿಳಿಯುತ್ತದೆ. ಆಗ ರೋಗಿಗಳು ಅದೇ ಸಿಟ್ಟಿನಲ್ಲಿ ತಮ್ಮ...

ಆಯುಷ್ಮಾನ್ ಭಾರತ್ ಡಿಜಿಟಲ್ ಆರೋಗ್ಯ ಮಿಷನ್ ಯೋಜನೆಯನ್ನು ಶ್ಲಾಘಿಸಿದ ಬಿಲ್ ಗೇಟ್ಸ್..!

www.karnatakatv.net :ವಿಶ್ವದ ಶ್ರೀಮಂತ ವ್ಯಕ್ತಿಯಲ್ಲಿ ಒಬ್ಬರಾದ ಬಿಲ್ ಗೇಟ್ಸ್ ಆಯುಷ್ಮಾನ್ ಭಾರತ್ ಡಿಜಿಟಲ್ ಆರೋಗ್ಯ ಮಿಷನ್ ಯೋಜನೆಯನ್ನು ಶ್ಲಾಘಿಸಿದ್ದಕ್ಕೆ ಪ್ರಧಾನಿ ಮೋದಿ ಅವರಿಗೆ ಧನ್ಯವಾದವನ್ನು ತಿಳಿಸಿದ್ದಾರೆ.  ಹೌದು, ವಿಶ್ವದಲ್ಲೇ ಶ್ರೀಮಂತ ವ್ಯಕ್ತಿಯಲ್ಲೊಬ್ಬರಾದ ಬಿಲ್ ಗೇಟ್ಸ್ ಭಾರತ ಸರ್ಕಾರದ "ಆಯುಷ್ಮಾನ್ ಭಾರತ್ ಡಿಜಿಟಲ್ ಹೆಲ್ತ್ ಮಿಷನ್ ಭಾರತದಲ್ಲಿ ನ್ಯಾಯಸಮ್ಮತ ಆರೋಗ್ಯ ರಕ್ಷಣೆ ಖಚಿತಪಡಿಸುತ್ತದೆ. ಆದ್ದರಿಂದ ಭಾರತದ ಪ್ರಧಾನಿ...

ಈ ದಿನದ ಪ್ರಮುಖ ಸುದ್ದಿಗಳು..!

1.ಭಾರತದ ನೆರವು ಕೋರಿದ ತಾಲಿಬಾನ್ ಆಫ್ಘಾನಿಸ್ತಾನದಲ್ಲಿ ಸ್ಥಗಿತಗೊಳಿಸಲಾಗಿದ್ದ ವಿಮಾನ ಸಂಚಾರವನ್ನು ಪುನರಾರಂಭಿಸಲು ತಾಲಿಬಾನ್ ಸರ್ಕಾರ ಭಾರತವನ್ನು ಕೋರಿದೆ. ಅಫ್ಘಾನಿಸ್ತಾನ ಸರ್ಕಾರ ರಚನೆಯಾದ ಬಳಿಕ ಇದೇ ಮೊದಲ ಬಾರಿಗೆ ಅಧಿಕೃತವಾಗಿ ಭಾರತದೊಂದಿಗೆ ಸಂವಹನ ನಡೆಸಿರೋ ತಾಲಿಬಾನಿಗಳು. ಅಮೆರಿಕ ಹಾಳುಗೆಡವಿ ಹೋಗಿದ್ದ ವಿಮಾನ ನಿಲ್ದಾಣವನ್ನ ಕತಾರ್ ಸರಿಪಡಿಸಿದೆ. ಹೀಗಾಗಿ ನಮ್ಮ ವಿಮಾನಯಾನ ಸಂಸ್ಥೆಗಳ ಫ್ಲೈಟ್ ಗಳು ಭಾರತಕ್ಕೆ ಹಾರಾಟ...

ಈಕ್ವೆಡಾರ್ ಜೈಲಿನಲ್ಲಿ ಸ್ಫೋಟ: 24 ಸಾವು..!

www.karnatakatv.net : ಗ್ರೆನೇಡ್ ಸ್ಫೋಟಗೊಂಡು ಈಕ್ವೆಡಾರ್ ನ ಗಯಾಕ್ವಿಲ್ ನ ಜೈಲಿನಲಿದ್ದ 24 ಕೈದಿಗಳು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಜೈಲಿನಲ್ಲಿ 48 ಮಂದಿ ಕೈದಿಗಳು ಗಾಯಗೊಂಡಿದ್ದಾರೆ ಎಂದು ರಾಷ್ಟ್ರೀಯ ಕಾರಾಗೃಹ ಬ್ಯುರೊ ಪ್ರಕಟನೆಯನ್ನು ಟ್ವೀಟ್ ಮಾಡಿರುವ ಈಕ್ವೆಡಾರ್ ಅಧ್ಯಕ್ಷ ಗಿಲ್ಲೆರ್ವೊ ಲಾಸೊ, ತನಿಖೆಗೆ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ. ಮೃತಪಟ್ಟ ಕೈದಿಗಳು  ಮಾದಕ ವಸ್ತು ಸಾಗಾಟಕ್ಕೆ...

ಫುಮಿಯೋ ಕಿಶಿಡಾ ಜಪಾನ್ ಪ್ರಧಾನಿಯಾಗಿ ಆಯ್ಕೆ..!

www.karnatakatv.net : ಜಪಾನ್ ನೂತನ ಪ್ರಧಾನಿಯಾಗಿ  ಫುಮಿಯೋ ಕಿಶಿಡಾ ಆಯ್ಕೆಯಾಗಿದ್ದಾರೆ.  ಆಡಳಿತದ ನಾಯಕತ್ವ  ಚುನಾವಣೆಯ ಫಲಿತಾಂಶದ ಪ್ರಕಾರ ಮುಂದಿನ ಪ್ರಧಾನಿಯಾಗಲಿದ್ದಾರೆ. ಎಲ್‌ಡಿಪಿ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿ,  ಮತ್ತು 2012-17ರ ನಡುವೆ ವಿದೇಶಾಂಗ ಸಚಿವರಾಗಿದ್ದರು. ಈ ಸಮಯದಲ್ಲಿ ಅವರು ದಕ್ಷಿಣ ಕೊರಿಯಾದೊಂದಿಗೆ ಒಪ್ಪಂದ ಮಾಡಿಕೊಂಡರು. ಹಾಗೇ 2016ರಲ್ಲಿ ಆಗಿನ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ...

ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಒಟ್ಟಿಗೆ ಕುಳಿತು ವಿದ್ಯಾಭ್ಯಾಸ ಮಾಡುವಂತಿಲ್ಲ..!

www.karnatakatv.net :ವಿದ್ಯಾರ್ಥಿಗಳು ವಿದ್ಯಾರ್ಥಿನಿಯರೊಂದಿಗೆ ಒಟ್ಟಿಗೆ ಕುಳಿತುಕೊಂಡು ವಿದ್ಯಾಭ್ಯಾಸವನ್ನು ಮಾಡುವಂತಿಲ್ಲ ಎಂದು ತಾಲಿಬಾನ್ ಸೂಚಿಸಿದೆ. ಹೌದು , ಅಫ್ಘಾನಿಸ್ತಾನವನ್ನು ತಾಲಿಬಾನ ಆಕ್ರಮಿಸಿದಾಗಿನಿಂದ ಬೇರೆ ಬೇರೆ ಕಾನೂನು ಗಳು ಹೊರಬರಲು ಶುರುವಾಗಿದೆ.  ತಾಲಿಬಾನ್ ಇತ್ತೀಚೆಗಷ್ಟೇ ಕಾಬೂಲ್ ವಿಶ್ವವಿದ್ಯಾಲಯಕ್ಕೆ ಕುಲಪತಿಯಾಗಿ ಮೊಹಮ್ಮದ್ ಒಸ್ಮಾನ್ ಬಾಬರಿ ಅವರನ್ನು ತೆಗೆದು ಹಾಕಿ, ಮೊಹಮ್ಮದ್ ಅಶ್ರಫ್ ಘೈತರ್ ಅವರನ್ನು ನೇಮಕ ಮಾಡಿತ್ತು.   ಅದೇ ರೀತಿ...

ಈ ದಿನದ ಪ್ರಮುಖ ಸುದ್ದಿಗಳು..!

1.ಫ್ರಾನ್ಸ್ ಅಧ್ಯಕ್ಷನ ಮೇಲೆ ಮೊಟ್ಟೆ ಎಸೆತ...! ಫ್ರಾನ್ಸ್ ನ ಲಿಯಾನ್ ನಲ್ಲಿ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ಆಹಾರ ಮೇಳಕ್ಕೆ ತೆರಳಿದ್ದ ವೇಳೆ ಮ್ಯಾಕ್ರನ್ ಗುರಿಯಾಗಿರಿಸಿಕೊಂಡು  ಹಿಂದಿನಿಂದ ಒಂದು ಮೊಟ್ಟೆಯನ್ನು ಎಸೆಯಲಾಗಿದೆ. ಇನ್ನು ಅದೃಷ್ಟವಶಾತ್ ಮೊಟ್ಟೆ ಮ್ಯಾಕ್ರನ್ ಬೆನ್ನಿಗೆ ತಗುಲಿದೆ. ಅಷ್ಟೇ ಅಲ್ಲ ಆ ಮೊಟ್ಟೆ ಒಡೆಯದೆ ವಾಪಸ್ ಹಿಂದಕ್ಕೆ ಪುಟಿದಿದೆ. ಇನ್ನು ಮೊಟ್ಟೆ ಎಸೆದ ಕೂಡಲೇ ಸೆಕ್ಯೂರಿಟಿ...

ಪ್ಯಾರಾ ಮೋಟರಿಂಗ್ ನಿಂದ ನೆರವು..!

www.karnatakatv.net :ಥಾಯ್ಲೆಂಡ್ ನ ಪ್ರವಾಹ ಪೀಡಿತ ಪ್ರದೇಶಗಳಿಗೆ ಪ್ಯಾರಾ ಮೋಟರಿಂಗ್ ಮೂಲಕ ತುರ್ತು ಆಹಾರ ಸಾಮಾಗ್ರಿಗಳನ್ನು ಒದಗಿಸಲು ವ್ಯಕ್ತಿಯೊಬ್ಬರು ಮುಂದಾಗಿದ್ದಾರೆ. ಇಲ್ಲಿನ ಪ್ರವಾಹ ಪೀಡಿತ ಪ್ರದೇಶವಾದ ಸುಖ್ಥಾಯ್ ಸೇರಿದಂತೆ ಒಟ್ಟು 30 ಪ್ರದೇಶಗಳಲ್ಲಿ ಪ್ರವಾಹಕ್ಕೆ ಸಿಲುಕಿರುವ ಮಂದಿಗೆ ಕಳೆದೊಂದು ವಾರದಿಂದ ಸಾಹಸಿ 38 ವರ್ಷದ ವಿಚೈ ಥೈಸನ್ ಆಹಾರ ಸಾಮಾಗ್ರಿಗಳನ್ನು ಪ್ಯಾರಾ ಮೋಟರಿಂಗ್ ಮೂಲಕ ಒದಗಿಸುತ್ತಿದ್ದಾನೆ. https://www.youtube.com/watch?v=pq_WH6HIElI https://www.youtube.com/watch?v=lG5TylGdQys https://www.youtube.com/watch?v=jjt2MUFI7r8

ಪುರುಷರು ಗಡ್ಡ ತೆಗೆಯೋದಕ್ಕೆ ನಿಷೇಧ ಹೇರಿದ ತಾಲಿಬಾನ್..!

www.karnatakatv.net : ಅಫ್ಘಾನಿಸ್ತಾನದಲ್ಲಿ ದಮನಕಾರಿ ನೀತಿ ಅನುಸರಿಸುತ್ತಿರೋ ತಾಲಿಬಾನಿಗಳು ಸದ್ಯ ಪುರುಷರಿಗೆ ಪ್ರತ್ಯೇಕ ಕಾನೂನು ಜಾರಿಗೊಳಿಸಿದೆ.  ಆಧುನಿಕ ಕೇಶ ವಿನ್ಯಾಸ, ಶೇವ್ ಅಥವಾ ಟ್ರಿಮ್ ಮಾಡಲೇಬಾರದು ಅಂತ ಪುರುಷರಿಗೆ ಸೂಚನೆ ನೀಡಿದೆ. ಇನ್ನು ಕಟಿಂಗ್ ಶಾಪ್ ಗಳಲ್ಲಿ ಯಾವುದೇ ಮ್ಯೂಸಿಕ್ ಆಗಲಿ ಶ್ಲೋಕಗಳನ್ನಾಗಲಿ ಹಾಕುವಂತಿಲ್ಲ ಅಂತ ಆದೇಶಿಸಿದೆ.  ಆದ್ರೆ ನಾವು ಬದಲಾಗಿದ್ದೇವೆ ಅಂತ ಹೇಳುತ್ತಿರೋ ತಾಲಿಬಾನಿಗಳು...
- Advertisement -spot_img

Latest News

National News: ಕುಂಭಮೇಳದ ಮೋನಾಲಿಸಾ ಅಪ್ರಾಪ್ತೆ: ಪತಿ ವಿರುದ್ಧ ಪೋಕ್ಸೋ ಕೇಸ್ ದಾಖಲು

National News: ಕೆಲ ದಿನಗಳ ಹಿಂದೆ ಅಪ್ಪ-ಅಮ್ಮನ ವಿರುದ್ಧ ಹೋಗಿ, ಕುಂಭಮೇಳದಲ್ಲಿ ಫೇಮಸ್ ಆಗಿದ್ದ ಮೋನಾಲೀಸಾ ಮುಸ್ಲಿಂ ಯುವಕನ ಜತೆ ಕೇರಳದಲ್ಲಿ ವಿವಾಹವಾಗಿದ್ದಳು. ಅಪ್ಪನ ವಿರುದ್ಧ ಪೋಲೀಸರಿಗೆ...
- Advertisement -spot_img