Saturday, May 30, 2026

ಅಂತಾರಾಷ್ಟ್ರೀಯ

ಪಾಕಿಸ್ತಾನದಲ್ಲಿ ಪ್ರಬಲ ಭೂಕಂಪ- 20 ಮಂದಿ ಸಾವು, 300ಕ್ಕೂ ಹೆಚ್ಚು ಮಂದಿಗೆ ಗಾಯ

ಪಾಕಿಸ್ತಾನ: ಪಾಕಿಸ್ತಾನದಲ್ಲಿ ಪ್ರಬಲ ಭೂಕಂಪ ಸಂಭವಿಸಿದ ಪರಿಣಾಮ, 20 ಮಂದಿ ಸಾವನ್ನಪ್ಪಿ, 300ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಇವ್ವಿನ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಇಂದು ಮುಂಜಾನಾ ಭೂಕಂಪ ಸಂಭವಿಸಿದ ಹಿನ್ನೆಲೆಯಲ್ಲಿ ಹಲವಾರು ಕಟ್ಟಡಗಳು ಕುಸಿದಿವೆ. 5.6ರಷ್ಟು ತೀವ್ರತೆ ಭೂಕಂಪ ದಾಖಲಾಗಿದ್ದು, ಕ್ವೆಟ್ಟಾ, ಸಿಬಿ ಹರ್ನಾಯ್, ಪಿಶಿನ್, ಕ್ವಿಲಾ ಸೈಫುಲ್ಲಾ, ಚಮನ್, ಜೈರಾತ್ ಮತ್ತು ಜೂಬ್ ಪ್ರದೇಶದಲ್ಲಿ...

ಮಲೇರಿಯಾಕ್ಕೆ ಕೊನೆಗೂ ಬಂತು ಲಸಿಕೆ- ಫಲಿಸಿತು ವಿಜ್ಞಾನಿಗಳ 100 ವರ್ಷಗಳ ಶ್ರಮ..!

ವಿಶ್ವದಲ್ಲಿ ಇದೇ ಮೊದಲ ಬಾರಿಗೆ ಮಲೇರಿಯಾ ಲಸಿಕೆಯನ್ನು ಅಭಿವೃದ್ಧಿಪಡಿಸಲಾಗಿದ್ದು ಇದಕ್ಕೆ ವಿಶ್ವಸಂಸ್ಥೆ ಅನುಮೋದನೆ ನೀಡಿದೆ. ಪ್ರತಿ ವರ್ಷ ವಿಶ್ವಾದ್ಯಂತ ಸುಮಾರು 5 ಲಕ್ಷಕ್ಕೂ ಅಧಿಕ ಮಂದಿ ಮಲೇರಿಯಾದಿಂದ ಸಾವನ್ನಪ್ಪುತ್ತಿದ್ದು ಇದಕ್ಕೆ ಲಸಿಕೆ ಕಂಡುಹಿಡಿಯಲು ವಿಜ್ಞಾನಿಗಳ ದಶಕಗಳ ಪ್ರಯತ್ನ ಇದೀಗ ಫಲಿಸಿದೆ. 'ಮೊಸ್ಕಿರಿಕ್ಸ್' ಎಂಬ ಹೆಸರಿನ ಈ ಲಸಿಕೆ ಕೇವಲ ಮಲೇರಿಯಾ ಮಾತ್ರವಲ್ಲದೆ, ಪರಾವಲಂಬಿ ಜೀವಿಗಳಿಂದ ತಗುಲುವ...

ಇಂದಿನ ಪ್ರಮುಖ ಟಾಪ್ 10 ಸುದ್ದಿಗಳು

ಜಪಾನ್ 100ನೇ ಪ್ರಧಾನಿಯಾಗಿ ಕಿಶಿಡಾ ಅಧಿಕಾರ ಸ್ವೀಕಾರ ಜಪಾನಿನ 100ನೇ ಪ್ರಧಾನಿಯಾಗಿ ಫುಮಿಯೋ ಕಿಶಿಡಾ ಅಧಿಕಾರ ಸ್ವೀಕರಿಸಿದ್ದಾರೆ. ಲಿಬರಲ್ ಡೆಮಾಕ್ರೆಟಿಕ್ ಪಾರ್ಟಿಯ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದ ಕಿಶಿಡಾ ಇಂದು ಪ್ರಧಾನಿ ಗದ್ದುಗೆ ಏರಿದ್ದಾರೆ. ವಿದೇಶಾಂಗ ವ್ಯವಹಾರ ಸಚಿವರಾಗಿ ಕಾರ್ಯ ನಿರ್ವಹಿಸಿದ್ದ ಕಿಶಿಡಾ, ಪ್ರಧಾನಿ ಹುದ್ದೆಗೆ ಆಯ್ಕೆಯಾಗುತ್ತಿದ್ದಂತೆ ತಮ್ಮ ನೂತನ ಕ್ಯಾಬಿನೆಟ್​ನ್ನು ಘೋಷಿಸಿದ್ದಾರೆ. 20 ಮಂದಿ...

ಈ ದಿನದ ಪ್ರಮುಖ ಸುದ್ದಿ..!

1. ಇಂಗ್ಲೆಂಡ್‌ನಿಂದ ಭಾರತಕ್ಕೆ ಆಗಮಿಸುವವರಿಗೆ  10 ದಿನ  ಕ್ವಾರಂಟೈನ್..! ಇಂಗ್ಲೆಂಡ್‌ನಿಂದ ಭಾರತಕ್ಕೆ ಆಗಮಿಸುವವರಿಗೆ  10 ದಿನಗಳ ಕಾಲ ಕ್ವಾರಂಟೈನ್ ಕಡ್ಡಾಯಗೊಳಿಸಲಾಗಿದೆ. ಕೊವಿಡ್ ಹಿನ್ನೆಲೆ ಇಂಗ್ಲೆಂಡ್‌ನಿಂದ ಭಾರತಕ್ಕೆ ಬರುವ ಪ್ರಯಾಣಿಕರಿಗೆ ನಿರ್ಬಂಧ ವಿಧಿಸಲಾಗಿದೆ. ಈ ಬಗ್ಗೆ ಅಕ್ಟೋಬರ್ 4ರಿಂದ ಅನ್ವಯವಾಗುವಂತೆ ಮಾರ್ಗಸೂಚಿಯನ್ನೂ ಬಿಡುಗಡೆ ಮಾಡಲಾಗಿದೆ. ಈ ಹಿಂದೆ ಇಂಗ್ಲೆಂಡ್ ಕೋವಿಶೀಲ್ಡ್ ಲಸಿಕೆಯ ಎರಡು ಡೋಸ್ಗಳನ್ನು ಪಡೆದವರಿಗೆ ತನ್ನ...

ಅಮೆರಿಕಾದಲ್ಲಿ 7ಲಕ್ಷ ದಾಟಿದ ಸಾವಿನ ಸಂಖ್ಯೆ ಹೆಚ್ಚಳ..!

www.karnatakatv.net : ಮಹಾಮಾರಿ ಕೊರೊನಾದಿಂದ ಜನ ತತ್ತರಿಸಿ ಹೋಗಿದ್ದಾರೆ. ಅಮೆರಿಕಾದಲ್ಲಿ ಸಾವಿನ ಸಂಖ್ಯೆ 7 ಲಕ್ಷ ದಾಡಿದ್ದು, ಡೆಲ್ಟಾ ತಳಿ ಪ್ರಕರಣ ಮಾತ್ರ ಇಳಿಮುಖವಾಗಿದೆ. ಕೊರೊನಾ ಸೋಂಕಿನಿಂದ ಸಾವಿಗಿಡಾದ ಸಂಖ್ಯೆ ಹೆಚ್ಚಾಗಿದ್ದು, ವೈದ್ಯಕೀಯ ಕ್ಷೇತ್ರದ ಪ್ರಮುಖರು, ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಮುಖಂಡರಲ್ಲಿ ಬೇಸರ ಮೂಡಿಸಿದೆ. ‘ ಕೋವಿಡ್ ನಿಂದ ರೋಗಿಗಳನ್ನು ಕಳೆದುಕೊಳ್ಳುವ ಸ್ಥಿತಿ ಬರಬಾರದು’ ಎಂದು ...

ಕುಕ್ಕರ್ ಗೆ ತಾಳಿ ಕಟ್ಟಿದ ಭೂಪ..!

www.karnatakatv.net :ಪ್ರಚಾರಕ್ಕಾಗಿ ಜನರು ಏನ್ ಬೇಕಾದ್ರೂ ಮಾಡೊದಕ್ಕೆ ರೆಡಿ ಇರುತ್ತಾರೆ ಅನ್ನೋದ್ದಕ್ಕೆ ಬೆಸ್ಟ್ ಎಕ್ಸಾಂಪಲ್ ಇಲ್ಲಿದೆ ನೋಡಿ. ನೀವು ನಂಬುತ್ತಿರೋ ಬಿಡ್ತಿರೋ ಗೊತ್ತಿಲ್ಲ.. ಇಲ್ಲೊಬ್ಬ ಭೂಪ ರೈಸ್ ಕುಕ್ಕರ್ ನ್ನು ಮದುವೆಯಾಗೊ ಮೂಲಕ ಸಿಕ್ಕಾಪಟ್ಟೆ ಸುದ್ದಿಯಲ್ಲಿದ್ದಾನೆ. ಜನಪ್ರಿಯತೆಗಾಗಿ  ಸೋಷಿಯಲ್ ಮಿಡಿಯಾಗಳನ್ನ ಯುವ ಜನತೆ ನಾನಾ ರೀತಿಗಳಲ್ಲಿ ಯೂಸ್ ಮಾಡೋದನ್ನ ನಾವು ಗಮನಿಸಿದ್ದೇವೆ, ಆದ್ರೆ ಇಂಡೋನೇಷಿಯಾದ ಖೋರಿಲ್...

ಈ ದಿನದ ಪ್ರಮುಖ ಸುದ್ಧಿ..!

1.ಸಂಬಳ ಏರಿಕೆಗೆ ಪಿಎಂ ನಿರ್ಧಾರ...! ದೇಶದ ಆರ್ಥಿಕತೆಯನ್ನು ಮೇಲೆತ್ತಲು ಉದ್ಯೋಗಿಗಳ ಸಂಬಳ ಹೆಚ್ಚಿಸುವುದೇ ಪರಿಹಾರ ಅಂತ  ಜಪಾನ್ ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಲಿರುವ ಫುಮಿಯೊ ಕಿಶಿಡಾ ಹೇಳಿದ್ದಾರೆ.. ದೇಶದ ಸಕಲ ಸಮಸ್ಯೆಗಳಿಗೆ ಸಂಬಳ ಏರಿಕೆಯೇ ಪರಿಹಾರ ಅಂತ ಅಭಿಪ್ರಾಯಪಟ್ಟಿರೋ ಕಿಶಿಡಾ ತಾವು ಅಧಿಕಾರ ವಹಿಸಿಕೊಂಡ ಕೂಡಲೇ ಎಲ್ಲಾ ವಲಯಗಳಲ್ಲಿನ ನೌಕರರಿಗೆ ಭತ್ಯೆ ಹೆಚ್ಚಳ ಮಾಡೋ ನಿರೀಕ್ಷೆಯಿದೆ. ಹೀಗಾಗಿ...

ಸಂಬಳ ಏರಿಕೆಗೆ ಪಿಎಂ ನಿರ್ಧಾರ…!

www.karnatakatv.net : ದೇಶದ ಆರ್ಥಿಕತೆಯನ್ನು ಮೇಲೆತ್ತಲು ಉದ್ಯೋಗಿಗಳ ಸಂಬಳ ಹೆಚ್ಚಿಸುವುದೇ ಪರಿಹಾರ ಅಂತ  ಜಪಾನ್ ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಲಿರುವ ಫುಮಿಯೊ ಕಿಶಿಡಾ ಹೇಳಿದ್ದಾರೆ.. ದೇಶದ ಸಕಲ ಸಮಸ್ಯೆಗಳಿಗೆ ಸಂಬಳ ಏರಿಕೆಯೇ ಪರಿಹಾರ ಅಂತ ಅಭಿಪ್ರಾಯಪಟ್ಟಿರೋ ಕಿಶಿಡಾ ತಾವು ಅಧಿಕಾರ ವಹಿಸಿಕೊಂಡ ಕೂಡಲೇ ಎಲ್ಲಾ ವಲಯಗಳಲ್ಲಿನ ನೌಕರರಿಗೆ ಭತ್ಯೆ ಹೆಚ್ಚಳ ಮಾಡೋ ನಿರೀಕ್ಷೆಯಿದೆ. ಹೀಗಾಗಿ ಕಿಶಿಡಾ...

ಫ್ರ್ಯಾನ್ಸ್ ಮಾಜಿ ಅಧ್ಯಕ್ಷನಿಗೆ ಜೈಲು ಶಿಕ್ಷೆ…!

www.karnatakatv.net : 2012ರಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಮತ್ತೆ ಗೆಲುವಲ್ಲಿ ವಿಫಲರಾದ ಸರ್ಕೋಜಿ, ಅಕ್ರವಾಗಿ ಹಣ ಹಂಚಿಕೆ ವಿಚಾರದಲ್ಲಿ ತಪಿತಸ್ಥ ಅಂತ ಸಾಬೀತಾದ ಹಿನ್ನೆಲೆಯಲ್ಲಿ  ಫ್ರಾನ್ಸ್ ಮಾಜಿ ಅಧ್ಯಕ್ಷ ನಿಕೋಲಸ್ ಸರ್ಕೋಜಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ ಪ್ಯಾರಿಸ್ ನ ನ್ಯಾಯಾಲಯ ಆದೇಶಿದೆ.  ಇನ್ನು 66 ವರ್ಷದ ಸರ್ಕೋಜಿ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವ...

ಆಪರೇಷನ್ ವೇಳೆ ಅತ್ತಿದ್ದಕ್ಕೆ ದಂಡ..!

www.karnatakatv.net :ಅಮೆರಿಕಾದ ಆಸ್ಪತ್ರೆಯೊಂದರಲ್ಲಿ ಶಸ್ತ ಚಿಕಿತ್ಸೆಯನ್ನು ಮಾಡುವ ಸಂಧರ್ಬದಲ್ಲಿ ರೋಗಿಯೂ ದುಃಖಿತನಾಗಿದ್ದಕ್ಕೆ ದಂಡವಿಧಿಸಲಾಗಿದೆ. ಹೌದು, ಶಸ್ತ ಚಿಕಿತ್ಸೆಯ ವೇಳೆ ಭಯವಾಗುವುದು ಕಂಡಿತ  ಹಾಗಂತ ಚಿಕಿತ್ಸೆಯೇ ಬೇಡ ಎನ್ನಲು ಸಾಧ್ಯವಿಲ್ಲ, ಚಿಕಿತ್ಸೆಯ ವೇಳೆ ರೋಗಿಗೆ ಇಂಜೆಕ್ಷನ್ ಕೊಡುವುದರಿಂದ ಕೆಲವು ಜನರಿಗೆ ನರಗಳು ಊತವಾಗುದು ಮತ್ತು ಅದರ ಅನುಭವವು ಆಗುವುದು ತಿಳಿಯುತ್ತದೆ. ಆಗ ರೋಗಿಗಳು ಅದೇ ಸಿಟ್ಟಿನಲ್ಲಿ ತಮ್ಮ...
- Advertisement -spot_img

Latest News

ಕರಗಿತು ಚಿನ್ನ-ಬೆಳ್ಳಿ ಬೆಲೆ: ಬರೋಬ್ಬರಿ ₹6,000 ರೂ ಗೆ ಇಳಿದ ಚಿನ್ನದ ಬೆಲೆ

ಚಿನ್ನ ಮತ್ತು ಬೆಳ್ಳಿ ಖರೀದಿಸಲು ಕಾಯುತ್ತಿದ್ದವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕಳೆದ ಒಂದು ವಾರದಲ್ಲಿ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿದ್ದು, ದೇಶಾದ್ಯಂತ...
- Advertisement -spot_img