Friday, April 10, 2026

ಅಂತಾರಾಷ್ಟ್ರೀಯ

ಸಚಿವ ಜೈಶಂಕರ್​​ರಿಂದ ಇರಾನ್​ ವಿದೇಶಾಂಗ ಸಚಿವರ ಭೇಟಿ: ಮಹತ್ವದ ಮಾತುಕತೆ

ಎರಡು ದಿನಗಳ ಹಿಂದಷ್ಟೇ ಇರಾನ್​​ಗೆ ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಭೇಟಿ ಬೆನ್ನಲ್ಲೇ ಇದೀಗ ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್​ ಇರಾನ್​ಗೆ ಭೇಟಿ ನೀಡಿದ್ದಾರೆ. https://www.youtube.com/watch?v=6LwQv0jUzpE ಮಂಗಳವಾರ ಟೆಹ್ರಾನ್​ಗೆ ತೆರಳಿದ ಅವ್ರು ಇರಾನ್​ನ ವಿದೇಶಾಂಗ ವ್ಯವಹಾರಗಳ ಸಚಿವ ಜವಾದ್​ ಜರೀಫ್​ರನ್ನ ಭೇಟಿಯಾದ್ರು. ಮಾತ್ರವಲ್ಲದೇ ಉಭಯ ದೇಶಗಳ ಸಚಿವರು ಚಬಹಾರ್​ ಬಂದರು ಹಾಗೂ ಅಫ್ಘಾನಿಸ್ತಾನದ ವಾಸ್ತವ ಪರಿಸ್ಥಿತಿ...

ಕರೊನಾಗೆ ಲಸಿಕೆ: ಭಾರತದ ನೆರವು ಕೋರಿದ ರಷ್ಯಾ

ವಿಶ್ವಾದ್ಯಂತ ಕಂಟಕಪ್ರಾಯವಾಗಿರೋ ಕರೊನಾ ಈಗಾಗಲೇ ಅನೇಕ ಜೀವಗಳನ್ನ ಬಲಿ ಪಡೆದಿದೆ. ಈ ನಡುವೆ ಲಸಿಕೆ ಕಂಡುಹಿಡಿಯಲು ಪ್ರಯತ್ನ ಪಡ್ತಿರೋ ರಷ್ಯಾ ವ್ಯಾಕ್ಸಿನ್​ ಪರೀಕ್ಷೆಯಲ್ಲಿ ಪಾಸ್​ ಆಗ್ಲಿ ಅಂತಾ ಎಲ್ಲ ದೇಶಗಳು ಬೆರಗುಗಣ್ಣಿನಿಂದ ನೋಡುತ್ತಿದೆ. ಈ ನಡುವೆ ರಷ್ಯಾ ವ್ಯಾಕ್ಸಿನ್​ ಕಂಡುಹಿಡಿಯಲು ಭಾರತದ ನೆರವು ಕೋರಿದೆ ಅಂತಾ ಹೇಳಲಾಗ್ತಿದೆ. https://www.youtube.com/watch?v=6LwQv0jUzpE ರಷ್ಯಾ ತಯಾರಿಸುತ್ತಿರುವ ಸ್ಪುಟ್ನಿಕ್​ ವಿ ಲಸಿಕೆಯನ್ನ...

ಭಾರತದ ವಿರುದ್ಧ ಚೀನಾದ ಮಹಾನ್​ ಷಡ್ಯಂತ್ರ..!

ಆಗಸ್ಟ್ 29 ಹಾಗೂ 30ರಂದು ಪ್ಯಾಂಗಾಂಗ್​ ಸರೋವರ ಪ್ರದೇಶದಲ್ಲಿ ಆಕ್ರಮಣಕ್ಕೆ ಯತ್ನಿಸಿದ್ದ ಚೀನಾಗೆ ಭಾರತೀಯ ಸೇನೆ ತಕ್ಕ ಪಾಠ ಕಲಿಸಿತ್ತು. ಚೀನಾ ವಶದಲ್ಲಿದ್ದ ರೆಚಿನ್​ ಲಾ ಹಾಗೂ ರೆಜಾಂಗ್​ ಲಾ ಪ್ರದೇಶಗಳಲ್ಲಿ ಭಾರತೀಯ ಸೇನೆ ಅಧಿಪತ್ಯ ಸಾಧಿಸಿದೆ. ಭಾರತೀಯ ಸೇನೆಯಿಂದ ಈ ಪ್ರತ್ಯುತ್ತರ ನೀರಿಕ್ಷಿಸದ ಚೀನಾಗೆ ಇದು ದೊಡ್ಡ ಆಘಾತವನ್ನೇ ತಂದಿತ್ತು. ಚೀನಾದ ಮೊಲ್ಡೊ...

ಅರುಣಾಚಲ ಪ್ರದೇಶದ ನಾಗರಿಕರನ್ನ ನಾವು ಅಪಹರಿಸಿಲ್ಲ: ಚೀನಾ ಪುನರುಚ್ಚಾರ

ಅರುಣಾಚಲ ಪ್ರದೇಶದ ಐವರು ನಾಗರಿಕರನ್ನ ಚೀನಾಸ ಪೀಪಲ್ಸ್ ಲಿಬರೇಷನ್​ ಸೇನೆ ಅಪಹರಿಸಿದೆ ಎಂಬ ಆರೋಪವನ್ನ ಚೀನಾ ತಳ್ಳಿ ಹಾಕಿದೆ. https://www.youtube.com/watch?v=8F7E3IzXeUc ಭಾರತ -ಚೀನಾ ಗಡಿಯ ಪೂರ್ವ ವಲಯದಲ್ಲಿ ಚೀನಾ ಸೇನೆ ತಟಸ್ಥವಾಗಿದೆ. ನಮ್ಮ ದೇಶದ ಸೈನಿಕರು ಅರುಣಾಚಲ ಪ್ರದೇಶದ ಯಾವುದೇ ನಾಗರಿಕರನ್ನ ನಾವು ಅಪಹರಿಸಿಲ್ಲ ಅಂತಾ ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರ ಹಾವೋಲಿಜಿಯಾನ್​​ ಹೇಳಿದ್ದಾರೆ. ಅಲ್ಲದೇ ನಮ್ಮದೇ...

ಎಲ್​ಎಸಿ ಗಡಿಯನ್ನು ದಾಟಿಲ್ಲ: ಭಾರತೀಯ ಸೇನೆಯಿಂದ ಸ್ಪಷ್ಟನೆ

ಪ್ಯಾಂಗಾಂಗ್​ ಸರೋವರ ಪ್ರದೇಶದಲ್ಲಿ ದಾಳಿಗೆ ಯತ್ನಿಸಿ ಮುಖಭಂಗ ಅನುಭವಿಸಿರೋ ಚೀನಾ ಭಾರತದ ಮೇಲೆ ಇಲ್ಲಸಲ್ಲದ ಆರೋಪ ಮಾಡ್ತಿದೆ. ಎಲ್​ಎಸಿಯನ್ನ ದಾಟಿ ಭಾರತೀಯ ಸೈನಿಯನ್ನ ನಮ್ಮ ಕಾವಲುಗಾರರ ಮೇಲೆ ಆಕ್ರಮಣ ಮಾಡಿದ್ದಾರೆ ಎಂಬ ಚೀನಾದ ಹೇಳಿಕೆ ಭಾರತ ಪ್ರತ್ಯುತ್ತರ ನೀಡಿದೆ. ಪ್ಯಾಂಗ್ಯಾಗ್​ ಕಣಿವೆಯಲ್ಲಿ ನಡೆದ ಘರ್ಷಣೆ ವೇಳೆ ಭಾರತ ಯಾವುದೇ ಹಂತದಲ್ಲೂ ವಾಸ್ತವ ಗಡಿ ನಿಯಂತ್ರಣ ರೇಖೆಯನ್ನ...

ಬಿ.ಸಿ. ಪಾಟೀಲ್​ ಊಸರವಳ್ಳಿ ಹೇಳಿಕೆಗೆ ಸಾರಾ ತಿರುಗೇಟು

ಮಾಜಿ ಸಿಎಂ ಹೆಚ್​ಡಿಕೆಯನ್ನ ಊಸರವಳ್ಳಿಗೆ ಹೋಲಿಸಿರೋ ಸಚಿವ ಬಿ.ಸಿ ಪಾಟೀಲ್​ ನಿಜವಾದ ಊಸರವಳ್ಳಿ ಅಂತಾ ಮಾಜಿ ಸಚಿವ ಸಾ.ರಾ ಮಹೇಶ್​ ತಿರುಗೇಟು ನೀಡಿದ್ದಾರೆ, https://www.youtube.com/watch?v=8F7E3IzXeUc ರಾಜ್ಯದಲ್ಲಿ ಡ್ರಗ್​ ಮಾಫಿಯಾ, ಕ್ರಿಕೆಟ್​ ಬೆಟ್ಟಿಂಗ್​ ದಂಧೆ ಈ ವಿಚಾರವಾಗಿ ಮೊದಲು ಧ್ವನಿ ಎತ್ತಿದ್ದೇ ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ. ಕುಮಾರಸ್ವಾಮಿ ಮಂತ್ರಿಯಾದಾಗ ಇಂತಹ ದಂಧೆಗಳಿಗೆ ಬಿಸಿ ಮುಟ್ಟಿಸಿದ್ದರಿಂದಲೇ ಕೆಲವರು...

ಕಾರ್ಗಿಲ್​, ಅಂಡಮಾನ್​-ನಿಕೋಬಾರ್​ ದ್ವೀಪದಲ್ಲಿ ತೀವ್ರ ಭೂಕಂಪ

ಅಂಡಮಾನ್​ - ನಿಕೋಬಾರ್​ ದ್ವೀಪ ಹಾಗೂ ಕಾರ್ಗಿಲ್​ನಲ್ಲಿ ಇಂದು ಮುಂಜಾನೆ ಭೂಕಂಪ ಸಂಭವಿಸಿದೆ. ಕಾರ್ಗಿಲ್​ನಲ್ಲಿ ಭೂಕಂಪದ ತೀವ್ರತೆ 4.4 ಹಾಗೂ ಅಂಡಮಾನ್​ - ನಿಕೋಬಾರ್​ 4.2 ತೀವ್ರತೆ ರಿಕ್ಟರ್​ ಮಾಪಕದಲ್ಲಿ ದಾಖಲಾಗಿದೆ. https://www.youtube.com/watch?v=8F7E3IzXeUc ಕಾರ್ಗಿಲ್​​ನಲ್ಲಿ ಸಂಭವಿಸಿದ ಭೂಕಂಪದ ಬಗ್ಗೆ ರಾಷ್ಟ್ರೀಯ ಭೂಕಂಪ ಶಾಸ್ತ್ರ ವಿಭಾಗ ಮಾಹಿತಿ ನೀಡಿದ್ದು ಕಾರ್ಗಿಲ್​ನಿಂದ 435 ಕಿ.ಮೀ ದೂರದಲ್ಲಿ ಭೂಕಂಪನದ...

ಸೂಡಾನ್​ನಲ್ಲಿ 30 ವರ್ಷಗಳ ಬಳಿಕ ಇಸ್ಲಾಂ ಕಾನೂನು ಅಂತ್ಯ

ಸೂಡಾನ್​ನಲ್ಲಿ ಬರೋಬ್ಬರಿ ಮೂವತ್ತು ವರ್ಷಗಳ ಬಳಿಕ ಇಸ್ಲಾಂ ಧಾರ್ಮಿಕ ಕಾನೂನು ಅಂತ್ಯಗೊಂಡಿದೆ. ಈ ಮೂಲಕ ಪ್ರಜಾಪ್ರಭುತ್ವ ಮಾದರಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. https://www.youtube.com/watch?v=vUhgY1-M7D0 ಇಷ್ಟು ವರ್ಷಗಳ ಕಾಲ ಸೂಡಾನ್​ನಲ್ಲಿ ಅಧಿಕಾರ ಸಾಧಿಸುತ್ತಿದ್ದ ಸೂಡಾನ್​ ಪೀಪಲ್ಸ್ ಲಿಬರೇಷನ್​ ಮೂಮೆಂಟ್​ ಇದೀಗ ಶಾಂತಿ ಒಪ್ಪಂದಕ್ಕೆ ಮುಂದಾಗಿದೆ. ಇನ್ನು ಇದೇ ವಿಚಾರವಾಗಿ ಮಾತನಾಡಿದ ಪ್ರಧಾನಿ ಅಬ್ದಲ್ಲಾ ಹಮ್​ದೋಕ್​ ಮುಸ್ಲಿಂ...

ಕರೊನಾ ಲಸಿಕೆ ಖರೀದಿಗೆ ಯುನಿಸೆಫ್​ ತಯಾರಿ

ವಿಶ್ವದ ಏಕೈಕ ಅತಿ ದೊಡ್ಡ ಏಕ ಲಸಿಕೆ ಖರೀದಿಸುವ ಸಂಸ್ಥೆಯಾಗಿರೋ ಯುನಿಸೆಫ್​ ಇದೀಗ ಕರೊನಾಗೆ ಲಸಿಕೆ ಖರೀದಿ ಹಾಗೂ ಪೂರೈಕೆಗೆ ಸಿದ್ಧತೆ ನಡೆಸಿದೆ. ಅನೇಕ ಔಷಧಿ ಕಂಪನಿಗಳು ಕರೊನಾ ಲಸಿಕೆಯ ಕ್ಲಿನಿಕಲ್​ ಟ್ರಯಲ್​ ನಡೆಸ್ತಾ ಇರೋ ಹಂತದಲ್ಲಿ ಯುನಿಸೆಫ್​ ಈ ಮಹತ್ವದ ಪ್ರಕಟಣೆ ಹೊರಡಿಸಿದೆ. https://www.youtube.com/watch?v=-CJ94YWPedw ಕ್ಯೋವಾಕ್ಸ್ ಗ್ಲೋಬಲ್​ ವಾಕ್ಸಿನ್​ ಫೆಸಿಲಿಟಿ ಎಂಬ ಯೋಜನೆಯಡಿಯಲ್ಲಿ ಲಸಿಕೆ...

ಚೀನಾ ಸೇನೆಯಿಂದ ಐವರು ಭಾರತೀಯರ ಕಿಡ್ನಾಪ್​: ಸ್ಪಷ್ಟನೆ ಕೇಳಿದ ಕಾಂಗ್ರೆಸ್

ಲಡಾಖ್​ ಗಡಿಯಲ್ಲಿ ಒಂದಿಲ್ಲೊಂದು ಕಿರಿಕ್​ ಮಾಡೋ ಚೀನಾಗೆ ಅದೆಷ್ಟೇ ಕಿವಿ ಹಿಂಡಿದ್ರೂ ಬುದ್ಧಿ ಮಾತ್ರ ಬರೋ ಲಕ್ಷಣ ಕಾಣ್ತಿಲ್ಲ. ಗಡಿಯಲ್ಲಿ ಕ್ಯಾತೆ ತೆಗೆದಿದ್ದು ಸಾಲದು ಅಂತಾ ಇದೀಗ ಭಾರತೀಯರನ್ನ ಅಪಹರಣ ಕೂಡ ಮಾಡಿದೆ ಡ್ರ್ಯಾಗನ್​ ರಾಷ್ಟ್ರ. https://www.youtube.com/watch?v=-CJ94YWPedw ಅರುಣಾಚಲ ಪ್ರದೇಶದಲ್ಲಿ ವಾಸ್ತವ್ಯ ಹೂಡಿದ್ದ ಟಾಗಿನ್​ ಸಮುದಾಯದ ಐವರನ್ನ ಚೀನಾ ಸೇನೆ ಅಪಹರಿಸಿದೆ ಅಂತಾ ಕಾಂಗ್ರೆಸ್​ ಶಾಸಕ...
- Advertisement -spot_img

Latest News

Health Tips: ಸಾವಿರ ಸಾವಿರ ಖರ್ಚು ಮಾಡದೇ, ಮನೆಯಲ್ಲೇ ಬಾಡಿ ಡಿಟಾಕ್ಸ್ ಹೀಗೆ ಮಾಡಿ..

Health Tips: ಇತ್ತೀಚಿಗೆ ಹಲವರು ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ತೆಗೆಯುವುದಕ್ಕಾಗಿ ಸಾವಿರ ಸಾವಿರ ಖರ್ಚು ಮಾಡುತ್ತಾರೆ. ಅದನ್ನು ಬಾಡಿ ಡೆಟಾಕ್ಸ್ ಎನ್ನಲಾಗುತ್ತದೆ. ಆದನೆ ನಾವು 3...
- Advertisement -spot_img