Monday, March 2, 2026

ಅಂತಾರಾಷ್ಟ್ರೀಯ

ಭಯೋತ್ಪಾದಕರ ಬೇಟೆಗಿಳಿದ ಸೇನೆ : ಎರಡೇ ದಿನಗಳಲ್ಲಿ ಎಷ್ಟು ಉಗ್ರರ ಸಂಹಾರ ಗೊತ್ತಾ..?

‌ಆಪರೇಷನ್‌ ಸಿಂಧೂರ್‌ ವಿಶೇಷ :  ನವದೆಹಲಿ : ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ನಾಡರ್ ಟ್ರಾಲ್ ಪ್ರದೇಶದಲ್ಲಿ ಗುರುವಾರ ಬೆಳಿಗ್ಗೆ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ. ಪೊಲೀಸ್ ಅಧಿಕಾರಿಯೊಬ್ಬರು ನೀಡಿರುವ ಮಾಹಿತಿಯ ಪ್ರಕಾರ, ದಕ್ಷಿಣ ಕಾಶ್ಮೀರದ ಅವಂತಿಪೋರಾದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ...

ಪಾಕ್‌ ಪ್ರೇಮಿ ಟರ್ಕಿ,ಚೀನಾಗೆ ಕಾದಿದೆ ಗಂಡಾಂತರ.. : ಭಾರತ ಕೆಣಕಿದವರು ಉಳಿದಿರೋದು ಇತಿಹಾಸದಲ್ಲೇ ಇಲ್ಲ..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ ದಾಳಿಯ ಪ್ರತೀಕಾರವಾಗಿ ಪಾಕಿಸ್ತಾನದ ಭಯೋತ್ಪಾದಕರ ನೆಲೆಗಳ ಮೇಲೆ ಏರ್‌ಸ್ಟ್ರೈಕ್‌ ನಡೆಸಿ ಭಾರತೀಯ ಸೇನೆಯು ನೂರಾರು ಉಗ್ರರನ್ನು ಹೊಡೆದುರುಳಿಸಿತ್ತು. ಆಪರೇಷನ್‌ ಸಿಂಧೂರ್‌ ಹೆಸರಿನಲ್ಲಿ ನಡೆದ ಈ ಕಾರ್ಯಾಚರಣೆಯು ಜಾಗತಿಕ ಮಟ್ಟದಲ್ಲಿ ಭಾರತದ ಶಕ್ತಿಯನ್ನು ತೋರಿಸಲು ಕಾರಣವಾಗಿತ್ತು. ಅಲ್ಲದೆ ಭಯೋತ್ಪಾದನೆಯ ಭಾರತ ಹೊಂದಿರುವ ಸ್ಪಷ್ಟ ನಿಲುವಿನ ಪ್ರತಿರೂಪವಾಗಿ ಹೊರಹೊಮಿತ್ತು....

ಟರ್ಕಿಯರಿಗೆ ಶಾಕ್ ನೀಡಿದ ಭಾರತೀಯ ವ್ಯಾಪಾರಿಗಳು: ಮಹಾರಾಷ್ಟ್ರ ಮಾರುಕಟ್ಟೆಯಿಂದ ಮಹತ್ವದ ತೀರ್ಮಾನ

International News: ಪಹಲ್ಗಾಮ್ ದಾಳಿ ನಡೆದ ಬಳಿಕ, ಅದಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕ್ನಲ್ಲಿ ಇರುವ ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿ, ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆಸಿತ್ತು. ಈ ವೇಳೆ ಪಾಕಿಸ್ತಾನಕ್ಕೆ ಚೀನಾ ಮತ್ತು ಟರ್ಕಿ ದೇಶ ಬೆಂಬಲಿಸಿತ್ತು. ಈ ಕಾರಣಕ್ಕೆ ಭಾರತೀಯರೂ ಚೀನಾನು ಬೇಡಾ ಟರ್ಕಿನೂ ಬೇಡಾ ಅಂತಾ ಅಭಿಯಾನ ಶುರು...

ಪಾಕ್‌ ವಿರುದ್ಧ ಭಾರತ “ಸ್ಪಷ್ವವಾಗಿ” ಗೆದ್ದು ಬೀಗಿದೆ : ವಿಶ್ವ ಪ್ರಸಿದ್ಧ ಯುದ್ಧ ವಿಶ್ಲೇಷಕನ ಅಧ್ಭುತ ವ್ಯಾಖ್ಯಾನ..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ ದಾಳಿಯ ಪ್ರತೀಕಾರವಾಗಿ ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆ ನಡೆಸಿ ಪಾಕಿಸ್ತಾನದ ಭಯೋತ್ಪಾದಕ ನೆಲೆಗಳನ್ನು ಧ್ವಂಸ ಮಾಡಿತ್ತು. ಅಲ್ಲದೆ ಪಾಕ್‌ ಆಕ್ರಮಿತ ಕಾಶ್ಮೀರ ಹಾಗೂ ಪಾಕಿಸ್ತಾನದ 9 ಭಯೋತ್ಪಾದಕ ತರಬೇತಿ ಕೇಂದ್ರಗಳ ಮೇಲೆ ಏರ್‌ಸ್ಟ್ರೈಕ್‌ ನಡೆಸಿ 100ಕ್ಕೂ ಅಧಿಕ ಉಗ್ರರನ್ನು ಹೊಡೆದುರುಳಿಸುವ ಮೂಲಕ ಭಾರತೀಯ ಸೇನೆ ತನ್ನ ಪರಾಕ್ರಮ...

ಸೋಫಿಯಾ ಖುರೇಷಿ ಬಗ್ಗೆ ಹೀಗ್ಯಾಕಂದ್ರು..? : ವಿವಾದದ ಕಿಡಿ ಹೊತ್ತಿಸಿದ ಬಿಜೆಪಿ ಮಂತ್ರಿ..!

ಆಪರೇಷನ್ ಸಿಂಧೂರ್‌ ವಿಶೇಷ : ನವದೆಹಲಿ : ಪಾಕಿಸ್ತಾನದ ಭಯೋತ್ಪಾದಕ ಅಡಗುತಾಣಗಳ ಮೇಲೆ ದಾಳಿ ನಡೆಸುವ ಮೂಲಕ ಭಾರತೀಯ ಸೇನೆಯು 100ಕ್ಕೂ ಅಧಿಕ ಉಗ್ರರ ರುಂಡ ಚೆಂಡಾಡಿತ್ತು. ಈ ಮಹತ್ವಾಕಾಂಕ್ಷಿ ಆಪರೇಷನ್ ಸಿಂಧೂರ್‌ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಹೆಮ್ಮೆಯ ಸೇನಾ ಅಧಿಕಾರಿ ಕರ್ನಲ್‌ ಸೋಫಿಯಾ ಖುರೇಷಿ ಅವರ ಕುರಿತು ಮಧ್ಯಪ್ರದೇಶದ ಸಚಿವರೊಬ್ಬರು ವಿವಾದಾತ್ಮಕ ಹೇಳಿಕೆ...

ಉಗ್ರರ ವಿನಾಶ ಆರಂಭವಾಗಿದೆ : ಈ ಬಾರಿ ನಿಮ್ಮ ಅಂತ್ಯ ಫಿಕ್ಸ್‌ ; ಯೋಧರ ನೆಲದಿಂದಲೇ ಪಾಕ್‌ಗೆ ಮೋದಿ ಖಡಕ್‌ ವಾರ್ನಿಂಗ್..!

ಆಪರೇಷನ್‌ ಸಿಂಧೂರ್‌ ವಿಶೇಷ :  ನವದೆಹಲಿ : ಆಪರೇಷನ್‌ ಸಿಂಧೂರ್‌ ಬಳಿಕ ಭಾರತದ ವಿರುದ್ಧ ಪಾಕಿಸ್ತಾನ ನಡೆಸಿದ ದಾಳಿಗೆ ಭಾರತೀಯ ಸೇನೆಯು ತಕ್ಕ ಪ್ರತ್ತ್ಯುತ್ತರ ನೀಡಲಾಗಿದೆ. ಅಲ್ಲದೆ ಭಾರತದ ಮೇಲೆ ತಾನು ದಾಳಿ ಮಾಡಿದಾಗ ಪಂಜಾಬ್‌ನ ಆದಂಪುರ ಏರ್‌ಬೇಸ್‌ ನಾಶಗೊಳಿಸಿದ್ದೇವೆ ಎಂದು ಪಾಕ್‌ ಸುಳ್ಳು ಹೇಳಿತ್ತು. ಇದೇ ವಿಚಾರವನ್ನು ಮುಂದಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿಯವರು ಅದೇ...

ಟ್ರಂಪ್‌ಗ್ಯಾಕೆ ಬಂತು ಈ ಕಾಯಿಲೆ..? : ತನ್ನ ಸ್ವಾರ್ಥಕ್ಕಾಗಿ ಭಾರತದ ಹಿತ ಬಲಿಕೊಟ್ಟ ಅಮೆರಿಕ ಅಧ್ಯಕ್ಷ..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಜಾಗತಿಕ ಮಟ್ಟದಲ್ಲಿ ಹಲವು ದೇಶಗಳ ಮೇಲೆ ಅಧಿಕ ತೆರಿಗೆ ನೀತಿಯನ್ನು ಜಾರಿಗೆ ತಂದು ತಾತ್ಕಾಲಿಕವಾಗಿ ತಡೆ ಹಿಡಿದಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರಿಗೆ ಇದೀಗ ಹೊಸ ಕಾಯಿಲೆ ಶುರುವಾದಂತೆ ಕಾಣುತ್ತಿದೆ. ಇಷ್ಟು ದಿನ ರಷ್ಯಾ ಹಾಗೂ ಉಕ್ರೇನ್‌ ದೇಶಗಳ ನಡುವಿನ ಯುದ್ದವನ್ನು ತಡೆಯುವುದಾಗಿ ಹೇಳಿಕೊಂಡು ತಿರುಗಾಡಿದ್ದ...

ಚೀನಾನೂ ಬೇಡಾ, ಟರ್ಕಿನೂ ಬೇಡಾ: ಭಾರತೀಯರಿಂದ ಶುರುವಾಯ್ತು ನೂತನ ಅಭಿಯಾನ

International News: ಸದ್ಯ ಭಾರತ- ಪಾಕಿಸ್ತಾನ ಸಂಘರ್ಷ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಹಲವು ಭಾರತೀಯರು ಈ ಉಗ್ರರ ದೇಶಕ್ಕೆ ಬೆಂಬಲಿಸುತ್ತಿರುವ ದೇಶಗಳಾದ ಚೀನಾ ಮತ್ತು ಟರ್ಕಿ ದೇಶ ಬೇಡ ಎಂದು ಅಭಿಯಾನ ಶುರು ಮಾಡಿದ್ದಾರೆ. ಭಾರತೀಯ ಮಾರುಕಟ್ಯಲ್ಲಿ ಟರ್ಕಿ ಮತ್ತು ಚೀನಾ ವಸ್ತುಗಳು ಮಾರಾಟವಾಗುತ್ತದೆ. ಅಂಥ ವಸ್ತುಗಳನ್ನು ಇಲ್ಲಿವರೆಗೆ ಭಾರತೀಯರು ಖರೀದಿಸುತ್ತಿದ್ದರು. ಆದರೆ ಈಗ ಈ...

ಆಪರೇಷನ್‌ ಸಿಂಧೂರ್‌ನಲ್ಲೂ ಹೆಮ್ಮೆಯ ಇಸ್ರೋ ಪಾಲು : ಏನ್ಮಾಡ್ತಿತ್ತು ಗೊತ್ತಾ ಈ ಬಾಹ್ಯಾಕಾಶ ಸಂಸ್ಥೆ..?

ಆಪರೇಷನ್‌ ಸಿಂಧೂರ್‌ ವಿಶೇಷ : ಬೆಂಗಳೂರು : ಪಹಲ್ಗಾಮ್‌ ದಾಳಿಯ ಬಳಿಕ ಪ್ರತೀಕಾರವಾಗಿ ಪಾಕಿಸ್ತಾನದ ಭಯೋತ್ಪಾದಕ ಅಡಗುತಾಣಗಳ ಮೇಲೆ ಏರ್‌ಸ್ಟ್ರೈಕ್‌ ನಡೆಸಿ ಭಾರತೀಯ ಸೇನೆಯು 100ಕ್ಕೂ ಅಧಿಕ ಉಗ್ರರನ್ನು ಹೊಡೆದುರುಳಿಸಿತ್ತು. ಈ ಮೂಲಕ ಭಯೋತ್ಪಾದನೆಯನ್ನು ಸಹಿಸಲು ಸಾಧ್ಯವಿಲ್ಲ ಎಂಬ ಸಂದೇಶವನ್ನು ಪಾಕ್‌ಗೆ ನೇರವಾಗಿ ರವಾನಿಸಿತ್ತು. ಅಲ್ಲದೆ ಭಾರತದ ಈ ದಿಟ್ಟ ಹೆಜ್ಜೆಯು ಜಾಗತಿಕ ಮಟ್ಟದಲ್ಲಿಯೂ ಕೂಡ...

 ಧೂಳಿನಿಂದ ಧೂಳಿಗೆ, ಮುಂದಿನ ಹೊಡೆತಕ್ಕೆ ಬೂದಿ ಮಾಡ್ತೀವಿ! : ಕ್ರಿಕೆಟ್‌ ಉಲ್ಲೇಖಿಸಿ ಪಾಕ್‌ಗೆ ಸೇನೆಯ ಖಡಕ್‌ ವಾರ್ನ್..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಭಾರತದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರು ತಮ್ಮ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ. ಅಲ್ಲದೆ ಈ ಕುರಿತು ಅವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡುವ ಮೂಲಕ ತಿಳಿಸಿದ್ದಾರೆ. ಕಾಕತಾಳೀಯವೆಂಬಂತೆ ವಿರಾಟ್‌ ಕೊಹ್ಲಿ ಟೆಸ್ಟ್‌ ಕ್ರಿಕೆಟ್‌ಗೆ ಇಂದೇ ಗುಡ್‌ ಬೈ ಹೇಳಿದ್ದಾರೆ. ಅವರ ಅಪ್ಪಟ ಅಭಿಮಾನಿಯಾಗಿರುವ...
- Advertisement -spot_img

Latest News

Shivamogga: ದುಬೈನಲ್ಲಿರುವ ಕನ್ನಡಿಗರೆಲ್ಲ ಸುರಕ್ಷಿತವಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಇರಾನ್‌ನ ಸರ್ವೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆ ಬಗ್ಗೆ ಮತ್ತು ದುಬೈನಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಜತೆ...
- Advertisement -spot_img