ಆಪರೇಷನ್ ಸಿಂಧೂರ್ ಅಪ್ಡೆಟ್ :
ನವದೆಹಲಿ : ಪಹಲ್ಗಾಮ್ ದಾಳಿಯ ಪ್ರತೀಕಾರವಾಗಿ ಪಾಕಿಸ್ತಾನದ ಭಯೋತ್ಪಾದಕೆರ ಅಡಗುತಾಣಗಳ ಮೇಲೆ ಏರ್ಸ್ಟ್ರೈಕ್ ಮಾಡಿ ಉಗ್ರರ 21 ನೆಲೆಗಳನ್ನು ಧ್ವಂಸ ಮಾಡಿರುವುದರ ಕುರಿತು ಅಧಿಕೃತವಾಗಿ ಭಾರತ ಸರ್ಕಾರ ಮಾಹಿತಿ ನೀಡಿದೆ. ಇನ್ನೂ ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿರುವ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ, ಪಾಕಿಸ್ತಾನವು ಭಯೋತ್ಪಾದಕರಿಗೆ ಸುರಕ್ಷಿತ...
ಆಪರೇಷನ್ ಸಿಂಧೂರ ವಿಶೇಷ..
ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದಿದ್ದ ಉಗ್ರರ ದಾಳಿಗೆ ಪಾಕಿಸ್ತಾನದ ವಿರುದ್ಧ ಭಾರತ ತನ್ನ ಪ್ರತೀಕಾರ ತೀರಿಸಿಕೊಂಡಿದೆ. ತಡರಾತ್ರಿ ಪಾಕಿಸ್ತಾನದ ಒಳಗೆ ನುಗ್ಗಿ ಹೆಮ್ಮೆಯ ಭಾರತೀಯ ಸೇನೆ ಉಗ್ರರನ್ನು ಬಗ್ಗು ಬಡಿಯುವ ಮೂಲಕ ಪಾಕ್ ಬುಡಕ್ಕೆ ಬೆಂಕಿ ಇಡುವ ಕೆಲಸ ಮಾಡಿದೆ.
ಆಪರೇಷನ್ ಸಿಂಧೂರಕ್ಕೆ ಅಸಾದುದ್ದೀನ್ ಖಷ್..!
ಇನ್ನೂ ಪಹಲ್ಗಾಮ್ ದಾಳಿಯ...
International News: ಕೊನೆಗೂ ಆಪರೇಷನ್ ಸಿಂಧೂರ ಕಾರ್ಯಾಚರಣೆ ಮೂಲಕ ಭಾರತೀಯ ಸೇನೆ ಪಾಕ್ ವಿರುದ್ಧ ಪ್ರತೀಕಾರ ತೀರಿಸಿಕ``ಂಡಿದೆ. ಈ ಸೇನಾ ಕಾರ್ಯಾಚರಣೆಯಲ್ಲಿ ನೂರಕ್ಕೂ ಹೆಚ್ಚು ಉಗ್ರರು ಸಾವನ್ನಪ್ಪಿದ್ದಾರೆ. ಈ ಮೂಲಕ ಪಹಲ್ಗಾಮ್ ದಾಳಿಯಲ್ಲಿ ಸಿಂಧೂರ ಕಳೆದುಕ``ಂಡವರ ಶಾಪ, ಪಾಪಿಗಳಿಗೆ ತಾಕಿದೆ.
ಮೇ 7ರ ನಸುಕಿನಲ್ಲಿ ಆಪರೇಷನ್ ಸಿಂಧೂರ ಹೆಸರಿನಲ್ಲಿ ಭಾರತೀಯ ಮಿಲಿಟರಿ ಪಡೆ, ಪಾಕಿಸ್ತಾನದ ಹಿಡಿತದಲ್ಲಿದ್ದ...
ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನ ಬೈಸರನ್ ವ್ಯಾಲಿಯಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಗೆ ದೇಶವಲ್ಲದೆ, ಜಗತ್ತಿನಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ದಾಳಿಗೆ ಪ್ರತೀಕಾರವಾಗಿ ಭಯೋತ್ಪಾದನೆಯ ವಿರುದ್ಧ ಭಾರತ ನಡೆಸುತ್ತಿರುವ ಹೋರಾಟಕ್ಕೆ ವಿಶ್ವದ ಹಲವಾರು ದೇಶಗಳು ಬೆಂಬಲ ನೀಡಿವೆ. ಅಲ್ಲದೆ ಜಾಗತಿಕ ಮಟ್ಟದ ದಿಗ್ಗಜ ನಾಯಕರು, ಬಲಿಷ್ಠ ದೇಶಗಳ ಪ್ರಮುಖರು ಒಕ್ಕೊರಲಿನಿಂದ ಭಾರತದ...
ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ನಂತರ, ಭಾರತ-ಪಾಕಿಸ್ತಾನ ದ್ವಿಪಕ್ಷೀಯ ಸಂಬಂಧಗಳು ಉದ್ವಿಗ್ನತೆಯ ಸ್ವರೂಪವನ್ನು ಪಡೆದುಕೊಂಡಿವೆ. ಈ ಮಧ್ಯೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಮಿಲಿಟರಿ ಪರಿಹಾರವು ಪರಿಹಾರವಲ್ಲ ಎಂದು ಹೇಳಿದ್ದಾರೆ.
ಮಿಲಿಟರಿ ಪರಿಹಾರವಲ್ಲ..
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಪ್ಪನ್ನು ಮಾಡಬೇಡಿ, ಮಿಲಿಟರಿ ಪರಿಹಾರವು ಪರಿಹಾರವಲ್ಲ,...
ನವದೆಹಲಿ : ಪಹಲ್ಗಾಮ್ನಲ್ಲಿ ಭಯೋತ್ಪಾದಕರು ನಡೆಸಿದ ಭೀಕರ ಮಾರಣ ಹೋಮದಲ್ಲಿ ಬಲಿಯಾಗಿರುವ ಅಮಾಯಕ ಪ್ರವಾಸಿಗರ ಕುಟುಂಬಗಳಿಗೆ ನ್ಯಾಯ ದೊರಕಬೇಕು. ಅಲ್ಲದೆ ರಕ್ತ ಪಿಪಾಸುಗಳಿಗೆ ತಕ್ಕ ಶಾಸ್ತಿಯಾಗುವ ನಿಟ್ಟಿನಲ್ಲಿ ಪ್ರತೀಕಾರ ಪಡೆಯಬೇಕು ಎಂಬ ಕೂಗುಗಳು ಹೆಚ್ಚಾಗಿವೆ. ಇನ್ನೂ ಈ ದಾಳಿಯನ್ನು ಖಂಡಿಸಿ ವಿಶ್ವದ ಹಲವಾರು ದೇಶಗಳು ಹಾಗೂ ಜಗತ್ತಿನ ಬಲಿಷ್ಠ ರಾಷ್ಟ್ರಗಳ ದಿಗ್ಗಜರು ಭಾರತಕ್ಕೆ ತಮ್ಮ...
ನವದೆಹಲಿ : ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಮುಂದುವರೆದಿದೆ. ಈ ನಡುವೆ ಕಳೆದ ಮೇ 4 ಹಾಗೂ 5ರ ಮಧ್ಯರಾತ್ರಿ ಭಾರತದ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಅಪ್ರಚೋದಿತ ಶಸ್ತ್ರಾಸ್ತ್ರಗಳ ಸಮೇತ ಉಗ್ರರಾಷ್ಟ್ರ ಗುಂಡಿನ ದಾಳಿ ನಡೆಸಿದೆ. ಇದಕ್ಕೆ ಭಾರತೀಯ ಸೇನೆಯು ತಕ್ಕ ಪ್ರತ್ಯುತ್ತರ ನೀಡಿದೆ ಎಂದು...
ನವದೆಹಲಿ : ಪಹಲ್ಗಾಮ್ ದಾಳಿಯ ಬಳಿಕ ಉಗ್ರರ ರಾಷ್ಟ್ರವಾಗಿರುವ ಪಾಕಿಸ್ತಾನಕ್ಕೆ ಭಾರತ ಈಗಾಗಲೇ ಒಂದದಾ ಮೇಲೊಂದರಂತೆ ದೊಡ್ಡ ಆಘಾತ ನೀಡುತ್ತಲೇ ಬಂದಿದೆ. ಆರಂಭದಲ್ಲಿ ಐತಿಹಾಸಿಕ ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸಿದೆ, ಬಳಿಕ ಪಾಕಿಸ್ತಾನಿಗಳ ವೀಸಾ ರದ್ದುಗೊಳಿಸಿ, ಅವರನ್ನು ಗಡಿಪಾರು ಮಾಡಲು ಕ್ರಮ ಕೈಗೊಂಡಿತ್ತು.
ಇಷ್ಟೇ ಅಲ್ಲದೆ ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಟ್ವಿಟ್ಟರ್ ಖಾತೆ...
ನವದೆಹಲಿ : ನಾವು ಭಯೋತ್ಪಾದಕರನ್ನು ಕಳೆದ ಮೂರು ದಶಕಗಳಿಂದ ಭಯೋತ್ಪಾದಕ ಗುಂಪುಗಳಿಗೆ ಧನಸಹಾಯ ಮತ್ತು ಬೆಂಬಲ ಸೇರಿದಂತೆ ಭಯೋತ್ಪಾದನೆಯನ್ನು ಉತ್ತೇಜಿಸುವಲ್ಲಿ ಪಾಕಿಸ್ತಾನದ ಪಾಲ್ಗೊಳ್ಳುವಿಕೆಯನ್ನು ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಸಂದರ್ಶನವೊಂದರಲ್ಲಿ ಒಪ್ಪಿಕೊಂಡಿದ್ದರು. ನಾವು ಸುಮಾರು ಯುನೈಟೆಡ್ ಸ್ಟೇಟ್ಸ್ ಮತ್ತು ಬ್ರಿಟನ್ ಸೇರಿದಂತೆ ಪಾಶ್ಚಿಮಾತ್ಯ ದೇಶಗಳಿಗಾಗಿ ಈ ಕೊಳಕು ಕೆಲಸವನ್ನು ಮಾಡುತ್ತಿದ್ದೇವೆ. ಇದರಿಂದ ನಾವು...
ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ 26 ಅಮಯಾಕ ಪ್ರವಾಸಿಗರ ಸಾವಿಗೆ ಕಾರಣವಾದ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ, ಭಾರತ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ, ತಮ್ಮ ದೇಶವು ಭಾರತದ ಏಳು ಈಶಾನ್ಯ ರಾಜ್ಯಗಳನ್ನು ಆಕ್ರಮಿಸಿಕೊಳ್ಳಬೇಕು ಎಂದು ಬಾಂಗ್ಲಾದೇಶದ ನಿವೃತ್ತ ಮೇಜರ್ ಜನರಲ್ ಎಎಲ್ಎಂ ಫಜ್ಲುರ್ ರೆಹಮಾನ್ ಸಲಹೆ ನೀಡಿದ್ದಾರೆ.
ಬಾಂಗ್ಲಾದೇಶ ರೈಫಲ್ಸ್ ನ ಮಾಜಿ...