Sunday, September 20, 2026

ಅಂತಾರಾಷ್ಟ್ರೀಯ

ಸಿಂಧೂರ ಅಳಿಸಿದವರನ್ನ ಮಟ್ಟ ಹಾಕಿದ್ದು ಹೆಮ್ಮೆಯ ಕನ್ನಡತಿ : ಉಗ್ರ ಸಂಹಾರದ ನೇತೃತ್ವ ಬೆಳಗಾವಿಯ ಸೊಸೆಯದ್ದು ಅನ್ನೋದೆ ಸಂತಸ!

ಆಪರೇಷನ್‌ ಸಿಂಧೂರ್‌ ವಿಶೇಷ : ಬೆಂಗಳೂರು : ಬೆಳಗಾವಿ ವೀರರಾಣಿ ಕಿತ್ತೂರು ಚನ್ನಮ್ಮಾಜಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮನ ಕ್ರಾಂತಿಯ ನೆಲ, ದೇಶದಲ್ಲಿ ಕ್ರಾಂತಿ ಆದಾಗ ಸಹಜವಾಗಿ ಕ್ರಾಂತಿಯ ನೆಲದ ಪಾತ್ರವೂ ಇರುತ್ತದೆ. ಈ ಹಿಂದೆ ಭಾರತ ಪಾಪಿ ಪಾಕಿಸ್ತಾನದ ಮೇಲೆ ಸರ್ಜಿಕಲ್ ಸ್ಟೈಕ್ ಮಾಡಿತ್ತು. ಆ ಕಾರ್ಯಾಚರಣೆಯ ರೂಪರೇಷೆ ಸಿದ್ದವಾಗಿದ್ದು ನಮ್ಮ ಹೆಮ್ಮೆಯ...

ಅಮಾಯಕರನ್ನ ಕೊಂದವ್ರು ಬೆಲೆ ತೆರುವಂತೆ ಮಾಡಿದ್ದೇವೆ : ಆಪರೇಷನ್‌ ಸಿಂಧೂರ್‌ಗೆ ರಾಜನಾಥ್‌ ಸಿಂಗ್‌ ಶ್ಲಾಘನೆ

ಆ‌ಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನದ ಭಯೋತ್ಪಾದಕ ಅಡಗುತಾಣಗಳ ಮೇಲೆ ಭಾರತೀಯ ಸೇನೆ ನಡೆಸಿರುವ ಆಪರೇಷನ್‌ ಸಿಂಧೂರ್‌ ಬಗ್ಗೆ ಮೊದಲ ಬಾರಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಮಹತ್ವದ ಹೇಳಿಕೆ ನೀಡಿದ್ದಾರೆ. ನವದೆಹಲಿಯಲ್ಲಿಂದು ಆರು ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿ ಬಿಎಸ್‌ಎಫ್‌ನ 50 ಮೂಲಸೌಕರ್ಯ ಯೋಜನೆಗಳ...

ಭಾರತೀಯ ಮಹಿಳೆಯರ ಸಿಂಧೂರ ಅಳಿಸಿ ಅಟ್ಟಹಾಸ ಮೆರೆದಿದ್ದ ಉಗ್ರ ಸಂಹಾರಕ್ಕೆ ಇವ್ರೇ ನೇತ್ರತ್ವ ವಹಿಸಿದ್ರು : ಯಾರವರು ಜಗತ್ತೇ ನಿಬ್ಬೆರಗಾಗಿ ನೋಡುತ್ತಿರುವ ಮಹಿಳಾ ಅಧಿಕಾರಿಗಳು..?

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ನಲ್ಲಿ ದಾಳಿ ನಡೆಸಿ ಭಾರತೀಯ ನಾರಿಯರ ಪವಿತ್ರ ಸಿಂಧೂರ ಅಳಿಸಿ ಹಾಕಿಸಿರುವ ಪಾಪಿ ಉಗ್ರರ ಸಂಹಾರ ಮಾಡಲು ಭಾರತ ಸರ್ಕಾರ ಮಾಡಿದ್ದ ಪ್ಲ್ಯಾನ್‌ ನಿಜಕ್ಕೂ ಗಮನಾರ್ಹವಾಗಿದೆ. ಬದುಕಿನ ಸಂತಸದ ಕ್ಷಣಗಳನ್ನು ಕಳೆಯಲು ಬಂದಿದ್ದ ದಂಪತಿಗಳ ಜೀವನದಲ್ಲಿ ಆಟ ಆಡಿದ್ದ ಪಾಕಿಸ್ತಾನದ ಭಯೋತ್ಪಾದಕರನ್ನು ಸಂಹರಿಸಲು ನಡೆಸಿರುವ ಆಪರೇಷನ್‌ ಸಿಂಧೂರ್‌...

 ಆಪರೇಷನ್‌ ಸಿಂಧೂರ್‌ ಬಗ್ಗೆ ಮೊದಲೇ ಗೊತ್ತಿತ್ತು : ಸಂಚಲನ ಸೃಷ್ಟಿಸಿದ ಟ್ರಂಪ್‌ ಹೇಳಿಕೆ..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಕಳೆದ ಏಪ್ರಿಲ್‌ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದಿರುವ ಭೀಕರ ಉಗ್ರರ ದಾಳಿಯಲ್ಲಿ ಮೃತರಾದ ಅಮಾಯಕ ಪ್ರವಾಸಿಗರ ಸಾವಿಗೆ ನ್ಯಾಯ ನೀಡುವ ನಿಟ್ಟಿನಲ್ಲಿ ಭಾರತವು ಇಂದು ಪಾಕಿಸ್ತಾನದ ವಿರುದ್ಧ ಮತ್ತೊಂದು ದಿಟ್ಟ ಕ್ರಮ ಕೈಗೊಂಡಿದೆ. ಆಪರೇಷನ್‌ ಸಿಂಧೂರ್‌ ಹೆಸರಿನಲ್ಲಿ ಕೇವಲ 23 ನಿಮಿಷಗಳಲ್ಲೇ ಭಯೋತ್ಪಾದಕರ...

ಉಗ್ರ ಸಂಹಾರ ಮಾಡಿದ್ದೇವೆ : ಆಪರೇಷನ್‌ ಸಿಂಧೂರ್‌ನಲ್ಲಿ ಭಾರತ ಪಾಕ್‌ಗೆ ಪಾಠ ಕಲಿಸಿದೆ : ಮಿಶ್ರಿ ಬಿಗ್‌ ಅಪ್ಡೆಟ್..

ಆಪರೇಷನ್‌ ಸಿಂಧೂರ್‌ ಅಪ್ಡೆಟ್‌ : ನವದೆಹಲಿ : ಪಹಲ್ಗಾಮ್‌ ದಾಳಿಯ ಪ್ರತೀಕಾರವಾಗಿ ಪಾಕಿಸ್ತಾನದ ಭಯೋತ್ಪಾದಕೆರ ಅಡಗುತಾಣಗಳ ಮೇಲೆ ಏರ್‌ಸ್ಟ್ರೈಕ್‌ ಮಾಡಿ ಉಗ್ರರ 21 ನೆಲೆಗಳನ್ನು ಧ್ವಂಸ ಮಾಡಿರುವುದರ ಕುರಿತು ಅಧಿಕೃತವಾಗಿ ಭಾರತ ಸರ್ಕಾರ ಮಾಹಿತಿ ನೀಡಿದೆ. ಇನ್ನೂ ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿರುವ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್‌ ಮಿಶ್ರಿ, ಪಾಕಿಸ್ತಾನವು ಭಯೋತ್ಪಾದಕರಿಗೆ ಸುರಕ್ಷಿತ...

ಪಾಕ್‌ ಪೂರ್ತಿ ಫಿನಿಶ್‌ ಮಾಡಿ : “ಆಪರೇಷನ್‌ ಸಿಂಧೂರ್‌”ಗೆ ಓವೈಸಿ ಫುಲ್‌ ಖುಷ್..!‌

ಆಪರೇಷನ್‌ ಸಿಂಧೂರ ವಿಶೇಷ.. ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದಿದ್ದ ಉಗ್ರರ ದಾಳಿಗೆ ಪಾಕಿಸ್ತಾನದ ವಿರುದ್ಧ ಭಾರತ ತನ್ನ ಪ್ರತೀಕಾರ ತೀರಿಸಿಕೊಂಡಿದೆ. ತಡರಾತ್ರಿ ಪಾಕಿಸ್ತಾನದ ಒಳಗೆ ನುಗ್ಗಿ ಹೆಮ್ಮೆಯ ಭಾರತೀಯ ಸೇನೆ ಉಗ್ರರನ್ನು ಬಗ್ಗು ಬಡಿಯುವ ಮೂಲಕ ಪಾಕ್‌ ಬುಡಕ್ಕೆ ಬೆಂಕಿ ಇಡುವ ಕೆಲಸ ಮಾಡಿದೆ. ಆಪರೇಷನ್‌ ಸಿಂಧೂರಕ್ಕೆ ಅಸಾದುದ್ದೀನ್‌ ಖಷ್..! ಇನ್ನೂ ಪಹಲ್ಗಾಮ್‌ ದಾಳಿಯ...

ಆಪರೇಷನ್ ಸಿಂಧೂರದ ಮೂಲಕ ಪ್ರತೀಕಾರ: ದಾಳಿಯಲ್ಲಿ ನೂರಕ್ಕೂ ಅಧಿಕ ಉಗ್ರರು ಉಡೀಸ್

International News: ಕೊನೆಗೂ ಆಪರೇಷನ್ ಸಿಂಧೂರ ಕಾರ್ಯಾಚರಣೆ ಮೂಲಕ ಭಾರತೀಯ ಸೇನೆ ಪಾಕ್ ವಿರುದ್ಧ ಪ್ರತೀಕಾರ ತೀರಿಸಿಕ``ಂಡಿದೆ. ಈ ಸೇನಾ ಕಾರ್ಯಾಚರಣೆಯಲ್ಲಿ ನೂರಕ್ಕೂ ಹೆಚ್ಚು ಉಗ್ರರು ಸಾವನ್ನಪ್ಪಿದ್ದಾರೆ. ಈ ಮೂಲಕ ಪಹಲ್ಗಾಮ್ ದಾಳಿಯಲ್ಲಿ ಸಿಂಧೂರ ಕಳೆದುಕ``ಂಡವರ ಶಾಪ, ಪಾಪಿಗಳಿಗೆ ತಾಕಿದೆ. ಮೇ 7ರ ನಸುಕಿನಲ್ಲಿ ಆಪರೇಷನ್ ಸಿಂಧೂರ ಹೆಸರಿನಲ್ಲಿ ಭಾರತೀಯ ಮಿಲಿಟರಿ ಪಡೆ, ಪಾಕಿಸ್ತಾನದ ಹಿಡಿತದಲ್ಲಿದ್ದ...

ನಮ್ಮ ಫುಲ್‌ ಸಪೋರ್ಟ್ ಬಾರತಕ್ಕೆ, ಮಿತ್ರನನ್ನ ನಾವ್ ಬಿಟ್ಟು ಕೊಡಲ್ಲ : ರಷ್ಯಾ ಬಳಿಕ ಪಾಕ್‌ ಮಣ್ಣು ಮುಕ್ಕಿಸೋಕೆ ಅಮೆರಿಕ ಸಾಥ್..!‌

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನ ಬೈಸರನ್‌ ವ್ಯಾಲಿಯಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಗೆ ದೇಶವಲ್ಲದೆ, ಜಗತ್ತಿನಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ದಾಳಿಗೆ ಪ್ರತೀಕಾರವಾಗಿ ಭಯೋತ್ಪಾದನೆಯ ವಿರುದ್ಧ ಭಾರತ ನಡೆಸುತ್ತಿರುವ ಹೋರಾಟಕ್ಕೆ ವಿಶ್ವದ ಹಲವಾರು ದೇಶಗಳು ಬೆಂಬಲ ನೀಡಿವೆ. ಅಲ್ಲದೆ ಜಾಗತಿಕ ಮಟ್ಟದ ದಿಗ್ಗಜ ನಾಯಕರು, ಬಲಿಷ್ಠ ದೇಶಗಳ ಪ್ರಮುಖರು ಒಕ್ಕೊರಲಿನಿಂದ ಭಾರತದ...

ಭಯೋತ್ಪಾದಕರಿಗೆ ಶಿಕ್ಷೆ ಆಗಬೇಕು, ಆದ್ರೆ ಮಿಲಿಟರಿ ಪರಿಹಾರವಲ್ಲ : ಭಾರತ – ಪಾಕ್‌ಗೆ ಗುಟೆರೆಸ್‌ ಶಾಂತಿ ಪಾಠ..!

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ನಂತರ, ಭಾರತ-ಪಾಕಿಸ್ತಾನ ದ್ವಿಪಕ್ಷೀಯ ಸಂಬಂಧಗಳು ಉದ್ವಿಗ್ನತೆಯ ಸ್ವರೂಪವನ್ನು ಪಡೆದುಕೊಂಡಿವೆ. ಈ ಮಧ್ಯೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಮಿಲಿಟರಿ ಪರಿಹಾರವು ಪರಿಹಾರವಲ್ಲ ಎಂದು ಹೇಳಿದ್ದಾರೆ. ಮಿಲಿಟರಿ ಪರಿಹಾರವಲ್ಲ.. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಪ್ಪನ್ನು ಮಾಡಬೇಡಿ, ಮಿಲಿಟರಿ ಪರಿಹಾರವು ಪರಿಹಾರವಲ್ಲ,...

 ಭಯೋತ್ಪಾದನೆ ಸಹಿಸಲಾಗದು, ನಿಮ್ಮ ಹೋರಾಟಕ್ಕೆ ನಮ್ಮ ಬೆಂಬಲ : ಮೋದಿಗೆ ಪುಟಿನ್‌ ಫುಲ್‌ ಸಪೋರ್ಟ್‌

ನವದೆಹಲಿ : ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ನಡೆಸಿದ ಭೀಕರ ಮಾರಣ ಹೋಮದಲ್ಲಿ ಬಲಿಯಾಗಿರುವ ಅಮಾಯಕ ಪ್ರವಾಸಿಗರ ಕುಟುಂಬಗಳಿಗೆ ನ್ಯಾಯ ದೊರಕಬೇಕು. ಅಲ್ಲದೆ ರಕ್ತ ಪಿಪಾಸುಗಳಿಗೆ ತಕ್ಕ ಶಾಸ್ತಿಯಾಗುವ ನಿಟ್ಟಿನಲ್ಲಿ ಪ್ರತೀಕಾರ ಪಡೆಯಬೇಕು ಎಂಬ ಕೂಗುಗಳು ಹೆಚ್ಚಾಗಿವೆ. ಇನ್ನೂ ಈ ದಾಳಿಯನ್ನು ಖಂಡಿಸಿ ವಿಶ್ವದ ಹಲವಾರು ದೇಶಗಳು ಹಾಗೂ ಜಗತ್ತಿನ ಬಲಿಷ್ಠ ರಾಷ್ಟ್ರಗಳ ದಿಗ್ಗಜರು ಭಾರತಕ್ಕೆ ತಮ್ಮ...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img