Wednesday, August 20, 2025

ಅಂತಾರಾಷ್ಟ್ರೀಯ

ನಾನ್ ವೆಜ್ ಹಾಲು ಭಾರತಕ್ಕೆ ಬೇಡ! ಏನಿದು ವಿವಾದ?

ಭಾರತ, ಅಮೆರಿಕ ಎರಡು ದೇಶಗಳು ಮಹತ್ವದ ಆರ್ಥಿಕ ಶಕ್ತಿಗಳು. ಇವುಗಳ ನಡುವೆ 2030ರ ವೇಳೆಗೆ 500 ಬಿಲಿಯನ್ ಡಾಲರ್ ಮೌಲ್ಯದ ದ್ವಿಪಕ್ಷೀಯ ವ್ಯಾಪಾರ ಗುರಿಯನ್ನು ಹೊಂದಲಾಗಿದೆ. ಆದರೆ ಈ ಗುರಿಗೆ ತಲುಪುವ ಮಾರ್ಗದಲ್ಲಿ ಹಲವಾರು ಅಡಚಣೆಗಳಿವೆ. ಅವುಗಳಲ್ಲಿ ಪ್ರಮುಖವಾದದ್ದು ಡೈರಿ ಮತ್ತು ಕೃಷಿ ವಲಯಕ್ಕೆ ಸಂಬಂಧಿಸಿದ ವಿವಾದ. ಅಮೆರಿಕಾ ಭಾರತಕ್ಕೆ ತಮ್ಮ ಡೈರಿ ಉತ್ಪನ್ನಗಳಾದ ಹಾಲು,...

ಬಿಗ್‌ಬಾಸ್ ಖ್ಯಾತಿಯ ಅಬ್ದು ರೋಜಿಕ್ ದುಬೈನಲ್ಲಿ ಬಂಧನ: ಕಾರಣವೇನು..?

Spiritual: ಬಿಗ್‌ಬಾಸ್ ಸೀಸನ್ 16ರಲ್ಲಿ ಮಿಂಚಿದ್ದ ಬಾಲಿವುಡ್ ಗಾಯಕ ಅಬ್ದು ರೋಜಿಕ್‌ನನ್ನು ದುಬೈನಲ್ಲಿ ಪೋಲೀಸರು ಬಂಧಿಸಿದ್ದಾರೆ. ಅಬ್ದು ಮೇಲೆ ಕಳ್ಳತನದ ಆರೋಪವಿದ್ದು, ದುಬೈ ಏರ್‌ಪೋರ್ಟ್‌ನಲ್ಲೇ ಅಬ್ದುನನ್ನು ಬಂಧಿಸಲಾಗಿದೆ. ಅಬ್ದು ರಜಿಕ್ ಏನು ಕಳ್ಳತನ ಮಾಡಿದ್ದಾರೆಂದು ಇಲ್ಲಿಯವರೆಗೂ ಮಾಹಿತಿ ಇಲ್ಲ. ವಿಚಿತ್ರ ವಿಷಯ ಏನಪ್ಪಾ ಅಂದ್ರೆ ಅಬ್ದು ಶ್ರೀಮಂತ ವ್ಯಕ್ತಿಯಾಗಿದ್ದು, ಐಷಾರಾಮಿ ಜೀವನ ನಡೆಸುತ್ತಿದ್ದಾರೆ. ಅಲ್ಲದೇ, ದುಬೈನಲ್ಲೇ...

ಮಂಡಿಯೂರಿದ ಬಾಂಗ್ಲಾ..! ಭಾರತ ಕಂಡರೆ ಭಯವೇಕೆ..? : ಹೊಸ ರಾಜತಾಂತ್ರಿಕತೆ ಆರಂಭಿಸಿದ ಯೂನಸ್ ಸರ್ಕಾರ

ನವದೆಹಲಿ : ಭಾರತದ ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆಯ ಬಳಿಕ ಬಾಂಗ್ಲಾ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮೊಹಮ್ಮದ್‌ ಯೂನಸ್‌ ಥಂಡಾ ಹೊಡೆದಿದ್ದಾರೆ. ನಿಮ್ಮ ದೇಶದಲ್ಲಿ ನಮ್ಮ ಭಾರತೀಯರಿಗೆ ಯಾವುದೇ ತೊಂದರೆಯಾದರೆ ಪರಿಣಾಮ ನೆಟ್ಟಗಿರಲ್ಲ ಎಂದು ಕಳೆದ ಕೆಲ ತಿಂಗಳ ಹಿಂದಷ್ಟೇ ವಾರ್ನ್ ಮಾಡಿದ್ದರು. ಆದರೆ ಇದಾದ ಬಳಿಕ ಫುಲ್‌ ಸೈಲೆಂಟ್‌ ಆಗಿರುವ ಯೂನಸ್‌ ಭಾರತದೊಂದಿಗೆ...

Bollywood: ಕೆನಡಾದಲ್ಲಿರುವ ಕಪಿಲ್ ಶರ್ಮಾ ಕೆಫೆ ಮೇಲೆ ಖಲಿಸ್ತಾನಿ ಉಗ್ರರಿಂದ ದಾಳಿ

Bollywood: ಕೆನಡಾದಲ್ಲಿರುವ ಬಾಲಿವುಡ್ ನಟ ಹಾಸ್ಯಗಾರ ಕಪಿಲ್ ಶರ್ಮಾಗೆ ಸಂಬಂಧಿಸಿದ ಕೆಫೆ ಮೇಲೆ ಖಲಿಸ್ತಾನಿ ಉಗ್ರರು ದಾಳಿ ನಡೆಸಿ, ಕೆಫೆ ಧ್ವಂಸ ಮಾಡಿದ್ದಾರೆ. ಕಪಿಲ್ ಶರ್ಮಾ ಕೆನಡಾದಲ್ಲಿ ಇತ್ತೀಚೆಗೆ ಕ್ಯಾಪ್ಸ್ ಕೆಫೆ ಎಂಬ ಕೆಫೆ ಓಪನ್ ಮಾಡಿದ್ದರು. ಆದರೆ ಕೆನಡಾದಲ್ಲಿ ಭಾರತೀಯರ ಮೇಲೆ ಗೂಂಡಾಗಿರಿ ಹೆಚ್ಚಾಗಿದ್ದು, ಕಪಿಲ್‌ಗೆ ಸೇರಿದ ಕೆಫೆ ಮೇಲೆ ಖಲಿಸ್ತಾನಿ ಉಗ್ರರು ದಾಳಿ...

ಭಾರತೀಯರ ಹೆಗಲೇರಿದ ಸಾಲದ ಹೊರೆ : ಒಬ್ಬೊಬ್ಬರಿಗೆ ಎಷ್ಟು ಗೊತ್ತಾ..?

ನವದೆಹಲಿ : ಭಾರತದಲ್ಲಿನ ಪ್ರತಿ ವ್ಯಕ್ತಿಯ ಮೇಲಿನ ಸಾಲದ ಪ್ರಮಾಣವು 4.8 ಲಕ್ಷ ರೂಪಾಯಿಗಳಿಗೆ ಏರಿಕೆಯಾಗಿದೆ. ಆದರೆ ಕಳೆದ 2023ರ ಮಾರ್ಚ್ ತಿಂಗಳಲ್ಲಿ ಒಬ್ಬ ವ್ಯಕ್ತಿಯ ಮೇಲೆ ತಲಾ 3.9 ಲಕ್ಷ ರೂಪಾಯಿಗಳಷ್ಟು ಸಾಲವಿತ್ತು ಈ ವರ್ಷದ ಮಾರ್ಚ್ ತಿಂಗಳ ವೇಳೆಗೆ ಇದು ಶೇಕಡಾ 23 ರಷ್ಟು ಅಧಿಕವಾಗಿದೆ. ಆದರೆ ಆರ್​ಬಿಐ ಬಿಡುಗಡೆ ಮಾಡಿರುವ...

ನ್ಯಾಯಾಂಗ ನಿಂದನೆ ಪ್ರಕರಣ: ಬಾಂಗ್ಲಾ ಮಾಜಿ ಪ್ರಧಾನಿ ಶೇಕ್ ಹಸೀನಾಗೆ 6 ತಿಂಗಳ ಜೈಲು ಶಿಕ್ಷೆ

International News: ಬಾಂಗ್ಲಾ ಮಾಜಿ ಪ್ರಧಾನಿ ಶೇಕ್ ಹಸೀನಾ ಅವರ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಅಂತರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ 6 ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಅಧಿಕಾರದಿಂದ ಉಚ್ಛಾಟಿತವಾಗಿ, ದೇಶಭ್ರಷ್ಟ ಎನ್ನಿಸಿಕ``ಂಡ ಕಾರಣಕ್ಕೆ, ದೇಶದಿಂದ ಓಡಿಹೋದ ಕಾರಣಕ್ಕೆ ಜೈಲು ಶಿಕ್ಷೆ ವಿಧಿಸಲಾಗಿದೆ. ಆಗಸ್ಟ್ 4, 2024ರಂದು ಬಾಂಗ್ಲಾದಲ್ಲಿ ಪ್ರತಿಭಟನೆಯಾಗಿ, ಪ್ರಧಾನಿ ನಿವಾಸದ ಮೇಲೆ ಜನ ಮುತ್ತಿಗೆ...

ಅಮೆರಿಕದಿಂದ ಗಡಿಪಾರಾಗ್ತಾರಾ ಎಲಾನ್ ಮಸ್ಕ್..? ಟ್ರಂಪ್ ನೀಡಿದ ಎಚ್ಚರಿಕೆ ಏನು..?

International News: ಒಂದು ಕಾಲದಲ್ಲಿ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಮತ್ತು ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್ ಕುಚಿಕು ಗೆಳೆಯರಂತೆ ಇದ್ದರು. ಅಮೆರಿಕದಲ್ಲಿ ಎರಡನೇಯ ಬಾರಿ ಟ್ರಂಪ್ ಗೆದ್ದು ಬರಲು ಮಸ್ಕ್ ಸಹ ಶ್ರಮಪಟ್ಟಿದ್ದರು.  ಆದರೆ ಟ್ರಂಪ್ 2ನೇ ಬಾರಿ ಅಧ್ಯಕ್ಷರಾದ ಬಳಿಕ ತೆರಿಗೆ ನೀತಿಯಲ್ಲಿ ಭಾರೀ ಬದಲಾವಣೆ ತಂದಿದ್ದಕ್ಕಾಗಿ, ಮಸ್ಕ್ ಅಸಮಾಧಾನ ವ್ಯಕ್ತಪಡಿಸಿದ್ದರು....

ನನ್ನ ಉತ್ತರಾಧಿಕಾರಿಯನ್ನ ನಮ್ಮ ಸಂಸ್ಥೆ ನೇಮಿಸುತ್ತೆ : ಚೀನಾಗೆ ದಲೈಲಾಮಾ ಸವಾಲು

ನವದೆಹಲಿ : ಟಿಬೆಟಿಯನ್ ಧರ್ಮಗುರು ದಲೈ ಲಾಮಾ ಅವರ 90ನೇ ಹುಟ್ಟು ಹಬ್ಬದ ಆಚರಣೆಗೆ ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ಸಮುದಾಯದ ವತಿಯಿಂದ ಸಿದ್ದತೆಗಳು ಭರದಿಂದ ಸಾಗುತ್ತಿವೆ. ಈ ನಡುವೆಯೇ ದಲೈ ಲಾಮಾ ಮಹತ್ವದ ಘೋಷಣೆ ಮಾಡಿದ್ದಾರೆ. ತಮ್ಮ ಮರಣದ ಬಳಿಕವೂ ಬೌದ್ಧ ಸಂಸ್ಥೆಯು ತನ್ನ ಕಾರ್ಯವನ್ನು ಮುಂದುವರೆಸಲಿದೆ. ಅಲ್ಲದೆ ನನ್ನ ಉತ್ತರಾಧಿಕಾರಿಯನ್ನು ನಮ್ಮ ಸಂಸ್ಥೆಯೇ...

ಚಿತ್ರಹಿಂಸೆ ಕೊಟ್ಟು ಕೊಂದವಳ ಶಾಪಕ್ಕೆ ಇರಾನ್ ಬಲಿ!?

ಇವತ್ತು ಇರಾನ್ ಅಕ್ಷರಶಃ ವಿಲವಿಲ ಒದ್ದಾಡುತ್ತಿದೆ. ಇಸ್ರೇಲ್ ಹಾಗೂ ಇರಾನ್ ಮಧ್ಯೆ ಉಂಟಾದ ಸಂಘರ್ಷಕ್ಕೆ ಯುದ್ಧದ ಕಾರ್ಮೋಡವೇ ಆವರಿಸಿಕೊಂಡಿದೆ. ಜನ ಸಾಮಾನ್ಯರು ಕಣ್ಣೀರಿಡುತ್ತಿದ್ದಾರೆ. ಇಡೀ ವಿಶ್ವವೇ ಇರಾನ್ ಸ್ಥಿತಿ ಕಂಡು ಮರುಕಪಡುತ್ತಿದೆ. ಆದರೇ, 22 ವರ್ಷಗಳ ಹಿಂದೆ ಇರಾನ್​ ಬೀದಿಯಲ್ಲಿ ಅವಳೊಬ್ಬಳು ಬಿಕ್ಕಳಿಸಿ ಬಿಕ್ಕಳಿಸಿ ಅತ್ತಿದ್ಳು.. ಅಯ್ಯೋ ನೋವು ಅಂದ್ರೂ ಕೇಳದೇ ಸಾರ್ವಜನಿಕವಾಗಿ 100...

ಡೂಮ್ಸ್​ ಡೇ ವಿಮಾನ! ದಾಳಿ ಮಾಡಿದ್ರೆ ಇರಾನ್ ಢಮಾರ್..! : ಏನಿದು ಅಮೆರಿಕದ ನೈಟ್ ವಾಚ್ ಸಿಸ್ಟಮ್..?

ನ್ಯಾಷನಲ್ ಡೆಸ್ಕ್ ಕರ್ನಾಟಕ ಟಿವಿ : ಇಸ್ರೇಲ್‌, ಇರಾನ್‌ನ ಪ್ರಮುಖ ನಗರಗಳ ಮೇಲೆ ಅಟ್ಯಾಕ್ ಮಾಡೋ ಮೂಲಕ ನೂರಾರು ಜನರು ನಾಮಾವಶೇಷವಾಗುತ್ತಿದ್ದಾರೆ. ಇರಾನ್​ ಕೂಡ ತನ್ನಲ್ಲಿಯ ಕ್ಷಿಪಣಿಗಳು ಹಾಗೂ ಸಾವಿರಾರು ಸಂಖ್ಯೆಯಲ್ಲಿ ಡ್ರೋನ್‌ಗಳನ್ನು ಹಾರಿಸಿ ಇಸ್ರೇಲ್​ ಮೇಲೆ ದಾಳಿ ನಡೆಸಿದೆ. ಈ ಎರಡೂ ದೇಶಗಳ ನಡುವಿನ ಸಂಘರ್ಷ ಪೂರ್ಣ ಪ್ರಮಾಣದ ಯುದ್ಧದ ಹಾದಿ ಹಿಡಿದಿದೆ. ವಿಶ್ವದ...
- Advertisement -spot_img

Latest News

ಅನನ್ಯಾ ಅಲ್ಲ ವಾಸಂತಿ ಯಾರಿವರು? ಏನಿದು ನಾಟಕ?

ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...
- Advertisement -spot_img