Friday, April 19, 2024

ಅಂತಾರಾಷ್ಟ್ರೀಯ

ಗರ್ಭಿಣಿಗೆ ವಿಷ ಹಾಕಿದ ಸಹೋದ್ಯೋಗಿ, ಕಾರಣ ಕೇಳಿದ್ರೆ ಶಾಕ್ ಆಗ್ತೀರಾ..

International News: ಚೀನಾದ ನಗರವೊಂದರಲ್ಲಿ ಈ ಘಟನೆ ನಡೆದಿದ್ದು, ಸಹೋದ್ಯೋಗಿಯೊಬ್ಬಳು ಗರ್ಭಿಣಿಗೆ ವಿಷ ಹಾಕಿದ್ದಾಳೆ. ಆಕೆ ಕುಡಿಯುವ ನೀರಿಗೆ ವಿಷಪೂರಿತ ಪುಡಿ ಬೆರೆಸಿ, ಗರ್ಭಿಣಿಗೆ ನೀಡಿದ್ದಾಳೆ. ಅದೃಷ್ಟವಶಾತ್ ಪೂರ್ತಿ ನೀರನ್ನು ಕುಡಿಯದ ಗರ್ಭಿಣಿ ಕೊಂಚ ನೀರು ಕುಡಿದು ಟೇಸ್ಟ್ ಕಂಡು ನೀರನ್ನು ಚೆಲ್ಲಿದ್ದಾಳೆ. ಬಳಿಕ ಆಫೀಸಿನಲ್ಲಿ ಹೋಗಿ, ನೀರು ಕಲುಶಿತವಾಗಿರಬಹುದೆಂದು ದೂರು ಹೇಳಿದ್ದಾರೆ. ಆದರೆ ಆಫೀಸಿನಲ್ಲಿ...

ಸಿರಿಯಾದ ಇರಾನ್ ಕಚೇರಿ ಮೇಲೆ ಇಸ್ರೇಲ್ ದಾಳಿ: 11ಮಂದಿಯ ದುರ್ಮರಣ

international News: ಸಿರಿಯಾ ಇರಾನ್‌ ಕಚೇರಿ ಮೇಲೆ ಇಸ್ರೇಲ್ ದಾಳಿ ಮಾಡಿದ್ದು, 11 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಇರಾನ್ ಇಸ್ರೇಲ್‌ನ ಬದ್ಧ ವೈರಿ. ಅಕ್ಟೋಬರ್‌ನಿಂದ ಶುರುವಾಗಿರುವ ಇಸ್ರೇಲ್ ಮತ್ತು ಹಮಾಸ್ ಉಗ್ರರ ನಡುವಿನ ಯುದ್ಧದಲ್ಲಿ ಇರಾನ್ ಹಮಾಸ್ ಉಗ್ರರಿಗೆ ಸಪೋರ್ಟ್ ಮಾಡಿ, ಇಸ್ರೇಲ್‌ನನ್ನು ಬಗ್ಗುಬಡಿಯಲು ಪ್ರಯತ್ನಿಸುತ್ತಿದೆ. ಅಲ್ಲದೇ, ಇರಾನ್ ಹಮಾಸ್ ಉಗ್ರರಿಗೆ ಯುದ್ಧ ಸಾಮಾಗ್ರಿಗಳನ್ನು...

ಇಸ್ರೇಲ್‌ನಲ್ಲಿ ಅಲ್ ಜಜೀರಾ ವಾಹಿನಿ ನಿಷೇಧ: ಬೆಂಜಮಿನ್ ನೆತನ್ಯಾಹು

International News: ಅಲ್ ಜಜೀರಾ ಎಂಬ ವಾಹಿನಿಯನ್ನು ಇಸ್ರೇಲ್‌ನಲ್ಲಿ ನಿಷೇಧಿಸಬೇಕೆಂದು ಅಲ್ಲಿನ ಅಧ್ಯಕ್ಷ ನೆತನ್ಯಾಹು ಆದೇಶಿಸಿದ್ದಾರೆ. ಅಲ್ಲದೇ, ಇಸ್ರೇಲ್‌ನಲ್ಲಿರುವ ಆ ಕಚೇರಿ ಮುಚ್ಚಲು ಕೂಡ ಆದೇಶಿಸಲಾಗಿದೆ. ಇನ್ನು ಯಾಕೆ ಈ ವಾಹಿನಿಯನ್ನು ನಿಷೇಧಿಸಲಾಗಿದೆ ಎಂದರೆ, ಈ ವಾಹಿನಿ ಉಗ್ರರ ವಾಹಿನಿ. ಹಾಗಾಗಿ ಇದನ್ನು ಇಸ್ರೇಲ್‌ನಲ್ಲಿ ನಿಷೇಧಿಸಲಾಗುತ್ತಿದೆ ಎಂದು ನೆತನ್ಯಾಹು ಹೇಳಿದ್ದಾರೆ. ಅಲ್ಲದೇ ಗಾಜಾದಲ್ಲಿ ನಡೆದ ದಾಳಿಯಲ್ಲಿ...

ಅಮೆರಿಕದಲ್ಲಿ ತೆಲುಗು ನಟನಿಗೆ ಅಪಘಾತ: ಮೂಳೆ ಮುರಿತ, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ

Movie News: ತೆಲುಗು ನಟ ನವೀನ್ ಪೋಲಿಶೆಟ್ಟಿಗೆ ಅಮೆರಿಕದಲ್ಲಿ ಅಪಘಾತವಾಗಿದ್ದು, ಕೈ ಕಾಲಿನ ಮೂಳೆ ಮುರಿತಗೊಂಡಿದೆ. ಅವರನ್ನು ಅಲ್ಲಿಯ ಸ್ಥಳೀಯ ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಮೆರಿಕದ ಡಲ್ಲಾಸ್ ಎಂಬಲ್ಲಿ ಬೈಕ್ ಅಪಘಾತವಾಗಿದ್ದು, ಮೂಳೆ ಮುರಿತಗೊಂಡಿದ್ದು, ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ. ನವೀನ್‌ಗೆ 8 ವಾರಗಳ ಕಾಲ ರೆಸ್ಟ್ ಮಾಡಲೇಬೇಕೆಂದು ವೈದ್ಯರು ಹೇಳಿದ್ದು, ನವೀನ್ ಬೆಡ್ ರೆಸ್ಟ್...

ವಿಟಾಮಿನ್ ಡಿ ಮಾತ್ರೆ ಸೇವನೆ ಪ್ರಮಾಣ ಹೆಚ್ಚಾಗಿ ವ್ಯಕ್ತಿ ಸಾವು..

International News: ವಿಟಾಮಿನ್ ಡಿ ಮಾತ್ರೆ ಸೇವನೆ ಪ್ರಮಾಣ ಹೆಚ್ಚಾಗಿ, ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಯುಕೆಯಲ್ಲಿ ನಡೆದಿದೆ. ಡೇವಿಡ್ ಎಂಬ ವ್ಯಕ್ತಿ ವಿಟಾಮಿನ್ ಡಿ ಮಾತ್ರೆಯನ್ನು ಹೆಚ್ಚಿನ ಪ್ರಾಮಣದಲ್ಲಿ ತೆಗೆದುಕೊಂಡು ಸಾವನ್ನಪ್ಪಿದ್ದಾರೆ. ಡೇವಿಡ್ 9 ತಿಂಗಳಿನಿಂದಲೂ ಈ ಮಾತ್ರೆ ತೆಗೆದುಕೊಳ್ಳುತ್ತಿದ್ದಾರೆ. ಆದರೆ ನಿನ್ನೆ 1ಕ್ಕಿಂತ ಹೆಚ್ಚು ಮಾತ್ರೆ ಸೇವಿಸಿದ್ದಾರೆ. ಹೀಗಾಗಿ ಅವರ ಸಾವು ಸಂಭವಿಸಿದೆ...

ಬಿಲ್‌ಗೇಟ್ಸ್ ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ..

Political News: ಮೈಕ್ರೋಸಾಫ್ಟ್ ಮಾಜಿ ಚೇರ್‌ಮನ್ ಬಿಲ್‌ಗೇಟ್ಸ್ ಅವರನ್ನು ಪ್ರಧಾನಿ ಮೋದಿ ಭೇಟಿಯಾಗಿದ್ದು, ಮಾತುಕತೆ ನಡೆಸಿದ್ದಾರೆ. ಪ್ರಧಾನಿ ನಿವಾಸಕ್ಕೆ ಭೇಟಿ ನೀಡಿದ್ದ ಬಿಲ್‌ಗೇಟ್ಸ್ ಮೋದಿಯೊಂದಿಗೆ ಕೆಲ ವಿಚಾರದ ಬಗ್ಗೆ ಚರ್ಚೆ ನಡೆಸಿದ್ದಾರೆ. ಈ ಬಗ್ಗೆ ಪ್ರೋಮೋ ಕೂಡ ಬಿಡುಗಡೆಯಾಗಿದೆ. ಇದರಲ್ಲಿ ಪ್ರಧಾನಿ ಮೋದಿ ಮತ್ತು ಬಿಲ್‌ಗೇಟ್ಸ್‌ ತಂತ್ರಜ್ಞಾನ, ಕೋವಿಡ್ ಸಮಸ್ಯೆ ಸೇರಿ ಹಲವು ವಿಷಯಗಳ ಬಗ್ಗೆ...

ಮೇಡಂ ಟುಸ್ಸಾಡ್ಸ್‌ನಲ್ಲಿರುವ ತಮ್ಮ ಮೇಣದ ಪ್ರತಿಮೆ ಅನಾವರಣಗೊಳಿಸಿದ ನಟ ಅಲ್ಲು ಅರ್ಜುನ್

Movie News: ತೆಲುಗು ನಟ ಅಲ್ಲು ಅರ್ಜುನ್ ಮೇಣದ ಪ್ರತಿಮೆಯನ್ನು ದುಬೈನ ಮೇಡಂ ಟುಸ್ಸಾಡ್ಸ್ ಮ್ಯೂಸಿಎಂನಲ್ಲಿ ರೆಡಿ ಮಾಡಲಾಗಿದ್ದು, ದುಬೈಗೆ ಕುಟುಂಬ ಸಮೇತರಾಗಿ ತೆರಳಿರುವ ಅಲ್ಲು ಅರ್ಜುನ್, ತಮ್ಮದೇ ಪ್ರತಿಮೆಯನ್ನು ಅನಾವರಣ ಮಾಡಿದ್ದಾರೆ. ಅಲಾ ವೈಕುಂಠಪುರಂಲೋದಲ್ಲಿ ಇರುವ ರೀತಿ ಅಲ್ಲು ಅರ್ಜುನ್ ಮೇಣದ ಪ್ರತಿಮೆ ತಯಾರಿಸಲಾಗಿದ್ದು, ಈ ಬಗ್ಗೆ ಅಲ್ಲು ಟ್ವೀಟ್ ಮಾಡಿದ್ದಾರೆ. ಇಂದು ಮೇಡಂ...

ಅರಮನೆಯಲ್ಲಿ ಪ್ರಧಾನಿ ಮೋದಿಗೆ ವಿಶೇಷ ಆತಿಥ್ಯ ನೀಡಿದ ಭೂತಾನ್ ರಾಜ

International News: ಪ್ರಧಾನಿ ಮೋದಿ ಭೂತಾನ್ ಪ್ರವಾಸದಲ್ಲಿದ್ದು, ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಹಲವು ಒಪ್ಪಂದಗಳಿಗೆ ಸಹಿ ಮಾಡಿದ್ದಾರೆ. ಅಲ್ಲದೇ, ಭೂತಾನ್ ಅತ್ಯುನ್ನತ ನಾಗರಿಕ ಪ್ರಶಸ್‌ತಿಗೆ ಕೂಡ ಭಾಜನರಾಗಿದ್ದಾರೆ. ಇದೀಗ ಭೂತಾನ್ ರಾಜ, ಪ್ರಧಾನಿ ಮೋದಿಯವರನ್ನು ತಮ್ಮ ಅರಮನೆಗೆ ಕರೆದು, ಖಾಸಗಿ ಔತಣ ಕೂಡ ಏರ್ಪಡಿಸಿದ್ದರು. ಈ ವೇಳೆ ಔತಣಕೂಟದಲ್ಲಿ ಭಾಗಿಯಾಗಿದ್ದ ಪ್ರಧಾನಿ ಮೋದಿ, ರಾಣಿಯನ್ನು ಭೇಟಿಯಾಗಿದ್ದು,...

ಕಸದ ಟ್ರಕ್ ಡಿಕ್ಕಿ ಲಂಡನ್‌ನಲ್ಲಿ ಭಾರತೀಯ ಪಿಎಚ್‌ಡಿ ವಿದ್ಯಾರ್ಥಿನಿ ಸಾವು

International News: ಚೈಸ್ತಾ ಕೋಚಾರ್(33) ಎಂಬ ಭಾರತೀಯ ಮೂಲದ ಪಿಎಚ್‌ಡಿ ವಿದ್ಯಾರ್ಥಿನಿ, ಲಂಡನ್‌ನಲ್ಲಿ ಸೈಕಲ್‌ನಲ್ಲಿ ಹೋಗುತ್ತಿದ್ದ ವೇಳೆ. ಕಸದ ಲಾರಿ ಬಂದು ಡಿಕ್ಕಿಯಾಗಿದ್ದು, ಸಾವನ್ನಪ್ಪಿದ್ದಾಳೆ. ಇನ್ನು ಕಸದ ಲಾರಿ ಡಿಕ್ಕಿ ಹೊಡೆದಾಗ, ಅಲ್ಲೇ ಇದ್ದ ಆಕೆಯ ಪತಿ, ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲು ಪ್ರಯತ್ನಿಸಿದರೂ ಕೂಡ, ಚಿಕಿತ್ಸೆ ಫಲಿಸದೇ, ಚೈಸ್ತಾ ಸಾವನ್ನಪ್ಪಿದ್ದಾಳೆ. ಲಂಡನ್...

ಮಾಸ್ಕೋ ಮಾಲ್‌ನಲ್ಲಿ ದಾಳಿ ಬಗ್ಗೆ ಆಕ್ರೋಶ ಹೊರಹಾಕಿದ ರಷ್ಯಾ ಅಧ್ಯಕ್ಷ ಪುಟಿನ್

International News: ರಷ್ಯಾದ ರಾಜಧಾನಿ ಮಾಸ್ಕೋದ ಮಾಲ್‌ನಲ್ಲಿಿ ನಡೆದ ಭಯೋತ್ಪಾದಕ ಕೃತ್ಯವನ್ನು ರಷ್ಯಾದ ಅಧ್ಯಕ್ಷ ವ್ಲಾದಿಮೀರ್ ಪುಟೀನ್ ಖಂಡಿಸಿದ್ದಾರೆ. ಇದೊಂದು ಅನಾಗರಿಕ ಭಯೋತ್ಪಾದಕ ಕೃತ್ಯವೆಂದು ಅವರು ಹೇಳಿದ್ದಾರೆ. ಈ ಕೃತ್ಯದಲ್ಲಿ ನೂರಾರು ಜನ ಮುಗ್ಧರು, ಶಾಂತಿಪ್ರಿಯರು ಸಾವಿಗೀಡಾಗಿದ್ದಾರೆ. ಮಾರ್ಚ್ 24ನ್ನು ರಾಷ್ಟ್ರೀಯ ಶೋಕ ದಿನವನ್ನಾಗಿ ಆಚರಿಸಲು ಘೋಷಿಸುತ್ತಿದ್ದೇನೆ. ತಪ್ಪಿತಸ್ಥರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಬಂಧನವಾದವರಿಗೆ ಕಠಿಣ...
- Advertisement -spot_img

Latest News

ಮಗನ ಲೋಕಸಭೆ ಚುನಾವಣಾ ಸ್ಪರ್ಧೆ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತು..

Political news: ಬೆಳಗಾವಿಯಲ್ಲಿ ಕರ್ನಾಟಕ ಟಿವಿ ಜೊತೆ ಮಾತನಾಡಿರುವ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ, ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್, ನಾವು ಮತ್ತು...
- Advertisement -spot_img