Tuesday, May 5, 2026

ಅಂತಾರಾಷ್ಟ್ರೀಯ

ಭಾರತಕ್ಕೆ ಟೆಸ್ಲಾ : ಏನಾಯ್ತು ಮಸ್ಕ್‌, ನಮೋ ಮಹತ್ವದ ಚರ್ಚೆ..?

ಬೆಂಗಳೂರು / ನವದೆಹಲಿ : ಕಳೆದ ಕೆಲ ತಿಂಗಳ ಹಿಂದಷ್ಟೇ ಅಮೆರಿಕಕ್ಕೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಟೆಕ್‌ ದಿಗ್ಗಜ ಹಾಗೂ ಬಿಲಿಯನೇರ್‌ ಉದ್ಯಮಿ ಇಲಾನ್‌ ಮಸ್ಕ್‌ ಭೇಟಿಯಾಗಿ ಚರ್ಚೆ ನಡೆಸಿದ್ದರು. ಇದಾದ ಬಳಿಕ ಈಗ ಮತ್ತೊಮ್ಮೆ ಇಬ್ಬರೂ ದೂರವಾಣಿ ಮೂಲಕ ಮಹತ್ವದ ಮಾತುತೆ ನಡೆಸಿದ್ದಾರೆ. ಇನ್ನೂ ಈ ಕುರಿತು ಖುದ್ದು ಮಾಹಿತಿ ನೀಡಿರುವ...

International News: ಸೇರಿಗೆ ಸವ್ವಾಸೇರು : ಟ್ರಂಪ್‌ ಕಂಗಾಲು ಮಾಡಿದ ಡ್ರ್ಯಾಗನ್‌ ರಾಷ್ಟ್ರ

International News: ಜಾಗತಿಕ ಮಟ್ಟದಲ್ಲಿ ಅಮೆರಿಕ ಹಾಗೂ ಚೀನಾ ನಡುವೆ ಸುಂಕ ಸಮರ ನಡೆಯುತ್ತಿರುವಾಗಲೇ ತಮ್ಮ ಮೇಲೆ ಪ್ರತೀಕಾರದ ತೆರಿಗೆ ಹೇರಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಚೀನಾ ಬಿಗ್‌ ಶಾಕ್‌ ನೀಡಿದೆ. ಈ ಮೂಲಕ ಸೇರಿಗೆ ಸವ್ವಾ ಸೇರು ಎನ್ನುವಂತೆ ಅಮೆರಿಕಕ್ಕೆ ಕಳುಹಿಸಲಾಗುತ್ತಿದ್ದ ಅಪರೂಪದ ಲೋಹದ ರಫ್ತು ನಿಲ್ಲಿಸಲು ಚೀನಾ ತೀರ್ಮಾನಿಸಿದೆ. ಇನ್ನೂ ಅಮೆರಿಕದಲ್ಲಿ...

ಉಗ್ರರ ವಿರುದ್ಧ ನಿಮ್ಮ ಹೆಜ್ಜೆ ಕ್ರಾಂತಿಕಾರಿಯಾಗಿದೆ : ಮೋದಿಗೆ ಟ್ರಂಪ್‌ ಸಪೋರ್ಟ್‌

International News: ಮುಂಬೈ ದಾಳಿಯ ಸಂಚುಕೋರ ತಹವ್ವೂರ್‌ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸುವ ವಿಚಾರದಲ್ಲಿ ಬೆಂಬಲವಾಗಿ ನಿಂತಿದ್ದ ಅಮೆರಿಕ ಇದೀಗ ಮತ್ತೊಮ್ಮೆ ತನ್ನ ನಿಲುವನ್ನು ದೃಢಪಡಿಸಿದೆ. ಅಲ್ಲದೆ ಭಯೋತ್ಪಾದನೆ ನಿಗ್ರಹದ ವಿಚಾರದಲ್ಲಿ ಹಾಗೂ ಆರೋಪಿಗಳಿಗೆ ಶಿಕ್ಷೆ ನೀಡುವುದರಲ್ಲಿ ಮಹತ್ವದ ಕ್ರಾಂತಿಕಾರಿ ಹೆಜ್ಜೆ ಇಟ್ಟಿದೆ ಎಂದು ಅಭಿನಂದಿಸಿದೆ. https://youtu.be/yQxgkMcVJNs ಇನ್ನೂಈ ಕುರಿತು ಮಾತನಾಡಿರುವ ಅಮೆರಿಕ ವಿದೇಶಾಂಗ ಇಲಾಖೆಯ ವಕ್ತಾರೆ ಟ್ಯಾಮಿ...

International News: ರಾಣಾ‌ ಭಾರತಕ್ಕೆ ಎಳೆತಂದ ಎನ್‌ಐಎ : ಶುರುವಾಯ್ತು ಕ್ರೆಡಿಟ್‌ ವಾರ್..!

International News: ಮುಂಬೈ ದಾಳಿಯ ಸಂಚುಕೋರ ತಹವ್ವೂರ್‌ ರಾಣಾನನ್ನು ಅಮೆರಿಕವು ಭಾರತಕ್ಕೆ ಹಸ್ತಾಂತರಿಸಿದೆ. ಅಮೆರಿಕದ ಲಾಸ್‌ ಏಂಜಲೀಸ್‌ನಿಂದ ಹೊರಟಿದ್ದ ಭಾರತೀಯ ವಿಮಾನವು ಏಪ್ರಿಲ್‌ 10ರ ಸಂಜೆ ಪಾತಕಿಯನ್ನು ಹೊತ್ತು ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿತ್ತು. ಬಳಿಕ ರಾಣಾ ವೈದ್ಯಕೀಯ ತಪಾಸಣೆ ನಡೆಸಿದ್ದ ರಾಷ್ಟ್ರೀಯ ತನಿಖಾ ಸಂಸ್ಥೆ ಎನ್‌ಐಎ ತನ್ನ ವಶಕ್ಕೆ...

International News: ಭಾರತಕ್ಕೆ‌ ಫ್ರಾನ್ಸ್‌ನ ರಫೇಲ್ : ವಿಶೇಷತೆ ಏನು ಗೊತ್ತಾ..?

International News: ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತೀಯ ನೌಕಾಪಡೆಗೆ ಫ್ರಾನ್ಸ್‌ನಿಂದ 64 ಸಾವಿರ ಕೋಟಿ ರೂಪಾಯಿಗಳ ವೆಚ್ಚದಲ್ಲಿ 26 ರಫೇಲ್‌ ಸಾಗರ ಯುದ್ಧ ವಿಮಾನಗಳನ್ನು ಖರೀದಿಸುವ ಒಪ್ಪಂದಕ್ಕೆ ಭಾರತ ಸಮ್ಮತಿ ಸೂಚಿಸಿದೆ. ದೇಶದ ಭದ್ರತೆ ಕುರಿತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯ ಸಮಿತಿಯು ಈ ನಿರ್ಧಾರವನ್ನು ಅನುಮೋದಿಸಿದೆ. https://youtu.be/Q_SasOv8M_o ಇನ್ನೂ ಈ ಒಪ್ಪಂದವು 22...

ಉಗ್ರ ರಾಣಾನನ್ನು ಭಾರತಕ್ಕೆ ಕಳುಹಿಸಿದ ಟ್ರಂಪ್‌ : ಮೋದಿ ಮಾತಿಗೆ ಇಷ್ಟೊಂದು ಬೆಲೆನಾ..?

International News: ಮುಂಬೈ ದಾಳಿಯ ರೂವಾರಿ ಉಗ್ರ ತಹವ್ವೂರ್‌ ರಾಣಾನನ್ನು ಪ್ರಧಾನಿ ಮೋದಿ ಮನವಿಯ ಮೇರೆಗೆ ಅಮೆರಿಕ ಭಾರತಕ್ಕೆ ಹಸ್ತಾಂತರಿಸಿದೆ. ಅಮೆರಿಕದಿಂದ ಏಪ್ರಿಲ್‌ 10ರ ಗುರುವಾರ ಸಂಜೆ 6.30ರ ಹೊತ್ತಿಗೆ ವಿಶೇಷ ವಿಮಾನದ ಮೂಲಕ ಪಾಲಂ ಏರ್‌ಪೋರ್ಟ್‌ಗೆ ಕರೆತರಲಾಗಿತ್ತು. ಬಳಿಕ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ರಾಷ್ಟ್ರೀಯ ತನಿಖಾ ಸಂಸ್ಥೆ ಎನ್‌ಐಎ ಬಂಧನ ಪ್ರಕ್ರಿಯೆ ನಡೆಸಿತ್ತು....

ದುಬೈನಲ್ಲಿ ಹಿಂದೂ- ಮುಸ್ಲಿಂ ಜಗಳವಾಗದಿರಲು ಕಾರಣವೇನು..? ನಮ್ಮಲ್ಲೇಕಿಲ್ಲ ಇಂಥ ನಿಯಮ..?

Web News: ಭಾರತದಲ್ಲಿ ಇತ್ತೀಚೆಗೆ ಹಲ್ಲೆ, ದಾಂಧಲೆಗೆ ಕಾರಣವಾಗುತ್ತಿರುವ ವಿಷಯ ಅಂದ್ರೆ ಹಿಂದೂ- ಮುಸ್ಲಿಂ ಜಗಳ. ಸಾಮಾನ್ಯ ಹಿಂದೂ- ಮುಸ್ಲಿಂ ಜನ ಸಾಮರಸ್ಯದಿಂದ ಇದ್ದರೂ, ದೊಡ್ಡವರು ಎನ್ನಿಸಿಕೊಂಡವರು ಮಧ್ಯದಲ್ಲಿ ಬಂದು ಬೆಂಕಿ ಹಚ್ಚಿ ಹೋಗುತ್ತಾರೆ. ಬಳಿಕ ಪ್ರತಿಭಟನೆ, ಹಾರಾಟ, ಹೋರಾಟ ಎಲ್ಲವೂ ಶುರುವಾಗುತ್ತದೆ. ಇದರಿಂದಲೇ, ಭಾರತದಲ್ಲಿ ನೆಮ್ಮದಿ ಶಾಂತಿ ಹಾಳಾಗಿ ಹೋಗಿದೆ. ಅಭಿವೃದ್ಧಿಯೂ ಕುಂಠಿತವಾಗುತ್ತಿದೆ....

ಜಪಾನಿಗರು ಯಾವ ರೀತಿ ತೂಕ ಇಳಿಸಿಕೊಳ್ಳುತ್ತಾರೆ ಗೊತ್ತಾ..? ಇಲ್ಲಿದೆ ನೋಡಿ ಡಯಟ್ ಪ್ಲಾನ್

Japan diet: ಇಂದಿನ ಕಾಲದಲ್ಲಿ ಡಯಟ್ ಮಾಡಿ, ತೂಕ ಇಳಿಸಿಕೊಳ್ಳುವುದು ಕಾಮನ್ ಆಗಿದೆ. ಆದರೆ ಕೆಲವರು ತೂಕ ಇಳಿಸಿಕೊಳ್ಳುವ ಭರದಲ್ಲಿ ಜೀವವನ್ನೇ ಕಳೆದುಕೊಂಡಿರುವ, ವಿಕಾರವಾಗುವ ಎಷ್ಟೋ ಉದಾಹರಣೆಗಳು ನಮ್ಮ ಮುಂದಿದೆ. ಹಾಗಾಗಿ ನಾವು ಡಯಟ್ ಮಾಡುವಾಗ ಅದಕ್ಕೇ ಅಂತಲೇ ಮೀಸಲಿರುವ ಫಿಟ್‌ನೆಸ್ ಮಾಸ್ಟರ್ ಭೇಟಿಯಾಗಿ, ಅವರ ಸಲಹೆ ಪಡೆದು, ಡಯಟ್ ಮಾಡಬೇಕು. ಆದರೆ ಜಪಾನಿಗರು ಈ...

ಇದು ಪ್ರಪಂಚದ 10 ಸೇಫೆಸ್ಟ್ ದೇಶಗಳು: ಇಲ್ಲಿ ಸ್ತ್ರೀಯರು ರಾತ್ರಿಯಲ್ಲೂ ಒಬ್ಬಂಟಿಯಾಗಿ ತಿರುಗಬಹುದು..

Special Stories: ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರು, ಯಾವಾಗ ಓರ್ವ ಹೆಣ್ಣು ಧೈರ್ಯವಾಗಿ, ಒಬ್ಬಂಟಿಯಾಗಿ ಮಧ್ಯರಾತ್ರಿ ನಡೆಯುವಳೋ, ಅಂದು ನಮ್ಮ ದೇಶಕ್ಕೆ ನಿಜವಾದ ಸ್ವಾತಂತ್ರ್ಯ ಬಂದಂತೆ ಅಂತಾ ಹೇಳಿದ್ದರು. ಆದರೆ ಈವರೆಗೆ ನಮಗೆ ಸ್ವಾತಂತ್ರ ಸಿಗಲೇ ಇಲ್ಲ. ಮುಂದೆ ಸಿಗುವ ಭರವಸೆಯೂ ಉಳಿದಿಲ್ಲ. ಏಕೆಂದರೆ, ಹೆಣ್ಣು ಒಬ್ಬಂಟಿಯಾಗಿರದೇ, ಅಣ್ಣ- ಅಪ್ಪ- ಪತಿಯೊಂದಿಗೆ ಇದ್ದರೂ ಕೂಡ ಆಕೆಯನ್ನು...

International News: ಟ್ರಂಪ್‌ ಹುಚ್ಚಾಟಕ್ಕೆ ಷೇರುಪೇಟೆ ತಲ್ಲಣ : ಭಾರತಕ್ಕಾದ ನಷ್ಟ ಎಷು..?

International News: ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಜಗತ್ತಿನ ಹಲವು ರಾಷ್ಟ್ರಗಳ ಮೇಲೆ ವಿಧಿಸಿರುವ ಪ್ರತೀಕಾರದ ತೆರಿಗೆಯ ಪರಿಣಾಮ ಜಾಗತಿಕ ಷೇರು ಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಟಿಯಾಗಿದ್ದು, ಭಾರತವು ಈ ಹೊಡೆತಕ್ಕೆ ನಲುಗಿದೆ. ಮುಂಬೈ ಷೇರುಪೇಟೆಯಲ್ಲಿ ಸೆನ್ಸೆಕ್‌ ಕೇವಲ ಏಪ್ರಿಲ್‌ 7ರ ಒಂದೇ ದಿನಕ್ಕೆ 2227 ಅಂಕ ಹಾಗೂ ನಿಫ್ಟಿ 742 ಅಂಕಗಳ ಪಾತಾಳವನ್ನು ಕಾಣುವಂತಾಗಿದೆ. ಇನ್ನೂ...
- Advertisement -spot_img

Latest News

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಪನೀರ್, 1 ಈರುಳ್ಳಿ, 12 ಕ್ಯಾಪ್ಸಿಕಂ, 4 ಸ್ಪೂನ್ ಕಾರ್ನ್ ಫ್ಲೋರ್, ಸ್ವಲ್ಪ ಖಾರದ ಪುಡಿ, ಸಣ್ಣಗೆ ಕತ್ತರಿಸಿದ ಶುಂಠಿ- ಬೆಳ್ಳುಳ್ಳಿ,...
- Advertisement -spot_img