Sunday, March 1, 2026

ಅಂತಾರಾಷ್ಟ್ರೀಯ

ಬಾಹ್ಯಾಕಾಶ ಬಂಧನದಿಂದ ಭೂಮಿಗೆ ಬಂದಿಳಿದ ಸೀತೆ ಸುನಿತೆ : ಭೂಮಿಗೆ ಹತ್ತಿರವಿಲ್ಲದಿದ್ದ ಆ ದಿನಗಳು

Special Story: ಕೇವಲ 9 ದಿನಗಳ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳಿದ್ದ ಬುಚ್‌ ವಿಲ್ಮೋರ್‌ ಹಾಗೂ ಭಾರತೀಯ ಮೂಲದ ಗಗನಯಾತ್ರಿ ಸುನಿತಾ ವಿಲಿಯಮ್ಸ್‌ ಕೊನೆಗೂ ಸೇಫ್‌ ಆಗಿ ಭೂಮಿಗೆ ಬಂದಿಳಿದಿದ್ದಾರೆ. ಸುದೀರ್ಘ 9 ತಿಂಗಳುಗಳ ಕಾಲ ಬಾಹ್ಯಾಕಾಶ ಬಂಧನದಲ್ಲಿದ್ದ ಗಗನಯಾತ್ರಿಗಳಿಗೆ ಕೊನೆಗೂ ಮುಕ್ತಿ ಸಿಕ್ಕಿದೆ. ಜೀವದ ಹಂಗನ್ನೇ ತೊರೆದು ನನ್ನವರು, ತನ್ನವರು ಎನ್ನದೆ ಭೂಮಿಯಿಂದ...

ಒತ್ತೆಯಾಳುಗಳ ಬಿಡುಗಡೆ ಮಾಡದ ಹಮಾಸ್‌ ವಿರುದ್ಧ ಇಸ್ರೇಲ್‌ ಪ್ರತೀಕಾರದ ದಾಳಿ : 420ಕ್ಕೂ ಅಧಿಕ ಬಲಿ

International News: ಕದನ ವಿರಾಮದ ಕರಾರನ್ನು ಗಮನಿಸದೆಯೇ ಇಸ್ರೇಲ್‌ನ ರಕ್ಷಣಾ ಪಡೆಗಳು ಗಾಜಾ ಪಟ್ಟಿಯ ಮೇಲೆ ವೈಮಾನಿಕ ದಾಳಿ ನಡೆಸಿವೆ. ಅಲ್ಲದೆ ಭೀಕರವಾಗಿ ನಡೆದ ದಾಳಿಯಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ 420ಕ್ಕೂ ಅಧಿಕ ಜನರು ಬಲಿಯಾಗಿದ್ದಾರೆ. ಕಳೆದ ಹಲವು ದಿನಗಳಿಂದ ನಡೆಯುತ್ತಿದ್ದ ಈ ಯುದ್ಧದ ವಿಚಾರದಲ್ಲಿ ಒತ್ತೆಯಾಳುಗಳ ಬಿಡುಗಡೆ, ಪರಸ್ಪರ ಕೈದಿಗಳ ಹಸ್ತಾಂತರದ ಕುರಿತು...

ಕಾಶ್ಮೀರದ ಬಗ್ಗೆ ಸುಳ್ಳು ಹೇಳುವ ನೀವು, ಮೊದಲು ಅಲ್ಲಿಂದ ಜಾಗ ಖಾಲಿ ಮಾಡಿ : ಪಾಕ್‌ಗೆ ಭಾರತದ ಖಡಕ್‌ ಸೂಚನೆ

International News: ನೀವು ನಮ್ಮ ಜಮ್ಮು ಮತ್ತು ಕಾಶ್ಮೀರದಲ್ಲಿ ಅಕ್ರಮವಾಗಿ ಕದ್ದಿರುವ ಪಿಒಕೆ ಪ್ರದೇಶದಿಂದ ಮೊದಲು ಜಾಗ ಖಾಲಿ ಮಾಡುವಂತೆ ಪಾಕಿಸ್ತಾನಕ್ಕೆ ಭಾರತ ಖಡಕ್‌ ಸೂಚನೆ ನೀಡಿದೆ. ಇತ್ತೀಚಿಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಪಾಡ್‌ಕಾಸ್ಟ್‌ನಲ್ಲಿ ಕಾಶ್ಮೀರದ ವಿಚಾರವನ್ನು ಪ್ರಸ್ತಾಪಿಸಿ ಚರ್ಚೆ ನಡೆಸಿದ್ದರು. ಅದರೆ ಇದಾದ ಬೆನ್ನಲ್ಲೇ ಭಾರತವು ಪಾಕ್‌ಗೆ ನೇರವಾಗಿ ಮತ್ತೆ...

International News: ಯುದ್ಧ ನಿಲ್ಲಿಸುತ್ತೇನೆ ಆದರೆ ಕಂಡೀಷನ್ಸ್‌ ಅಪ್ಲೈ : ಟ್ರಂಪ್‌ಗೆ ಪುಟಿನ್‌ ಮಾತು

International News: ಉಕ್ರೇನ್‌ ಹಾಗೂ ರಷ್ಯಾ ನಡುವಿನ ಯುದ್ಧ ನಿಲ್ಲಿಸಲು ಅಮೆರಿಕದ ಪ್ರಸ್ತಾಪಿತ 30 ದಿನಗಳ ಕದನ ವಿರಾಮಕ್ಕೆ ಕೊನೆಗೂ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಕಠಿಣ ಷರತ್ತುಗಳನ್ನು ವಿಧಿಸುವ ಮೂಲಕ ಟ್ರಂಪ್‌ ಮನವಿಗೆ ಸ್ಪಂದಿಸಿದ್ದಾರೆ. ಈ ಕುರಿತು ಜಾಗತಿಕ ಮಟ್ಟದ ಉಭಯ ನಾಯಕರು ಸುದೀರ್ಘ ಮಾತುಕತೆ ನಡೆಸಿದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ. https://youtu.be/gaXzKktlXec ಅಮೆರಿಕದ...

ಭಯೋತ್ಪಾದನೆ ಬಗ್ಗು ಬಡಿಯಲು ಭಾರತ-ನ್ಯೂಜಿಲೆಂಡ್‌ ಸಿದ್ಧ : ಮೋದಿ, ಲುಕ್ಸನ್‌ ನಡುವೆ ಮಹತ್ವದ ಒಪ್ಪಂದ

International News: ಮಾರ್ಚ್​ 16ರಿಂದ 20ರವರೆಗೆ ಐದು ದಿನಗಳ ಕಾಲ ಭಾರತದ ಭೇಟಿಯಲ್ಲಿರುವ ನ್ಯೂಜಿಲೆಂಡ್‌ ಪ್ರಧಾನಿ ಕ್ರಿಸ್ಟೋಫರ್‌ ಲೂಕ್ಸನ್‌ ಅವರು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಮಾತುಕತೆಯನ್ನು ನಡೆಸಿದ್ದಾರೆ. ಅಲ್ಲದೆ ರಕ್ಷಣೆ, ಭದ್ರತೆ, ವ್ಯಾಪಾರ, ಹೂಡಿಕೆ, ಮಾಹಿತಿ ವಿನಿಮಯ, ತಂತ್ರಜ್ಞಾನ ಆಧಾರಿತ ಜ್ಞಾನ ಹಂಚಿಕೆ ಸೇರಿದಂತೆ...

International News: ಖಲಿಸ್ತಾನಿಗಳ ಹೆಡೆಮುರಿ ಕಟ್ಟಿ : ಅಮೆರಿಕಕ್ಕೆ ಭಾರತ ಆಗ್ರಹ

International News: ನಿರಂತರ ದೇಶ ವಿರೋಧಿ ಕೃತ್ಯಗಳಲ್ಲಿ ತೊಡಗಿರುವ ಖಲಿಸ್ತಾನಿ ಉಗ್ರ ಸಂಘಟನೆಗಳನ್ನು ಮಟ್ಟ ಹಾಕಲು ಮುಂದಾಗಬೇಕಿದೆ ಎಂದು ಅಮೆರಿಕಕ್ಕೆ ಭಾರತ ಒತ್ತಾಯಿಸಿದೆ. ಭಾರತ ಭೇಟಿಯಲ್ಲಿರುವ ಅಮೆರಿಕದ ರಾಷ್ಟ್ರೀಯ ಗುಪ್ತಚರ ವಿಭಾಗದ ಮುಖ್ಯಸ್ಥೆ ತುಳಸಿ ಗಬ್ಬಾರ್ಡ್‌ ಅವರನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಭೇಟಿಯಾಗಿ ಖಲಿಸ್ತಾನಿಗಳ ಅಪಾಯವನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ. ಅಲ್ಲದೆ ಮುಖ್ಯವಾಗಿ...

ಭಾರತಕ್ಕೆ ಬೇಕಾಗಿರುವ ಟೆರರಿಸ್ಟ್‌ರಿಗೆ ಪಾಕಿಸ್ತಾನದಿಂದ ಸೆಕ್ಯುರಿಟಿ ಹೆಚ್ಚಳ, ಜೀವ ಭಯದಲ್ಲಿ ಪಾಕ್‌ ಉಗ್ರರು

International News: ಜಾಗತಿಕ ಮಟ್ಟದಲ್ಲಿ ಮಾರಕವಾಗಿರುವ ಉಗ್ರ ಚಟುವಟಿಕೆಗಳನ್ನು ಪೋಷಿಸುವಲ್ಲಿ ಪಾಕಿಸ್ತಾನ ತೊಡಗಿಸಿಕೊಂಡಿದೆ ಎನ್ನುವುದು ಆಗಾಗ ಹೊರಬೀಳುತ್ತಲೇ ಇದೆ. ಅದರಂತೆಯೇ ಈಗ ಪಾಕ್‌ನ ಇನ್ನೊಂದು ರೀತಿಯ ಉಗ್ರ ಪ್ರೇಮ ಬಯಲಾಗಿದೆ. ಮುಂಬೈ ದಾಳಿಯ ರೂವಾರಿ ಲಷ್ಕರ್‌ ಎ ತೊಯ್ಬಾ ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್‌ ಸಯೀದ್‌ ಸೇರಿದಂತೆ ಭಾರತಕ್ಕೆ ಬೇಕಾಗಿರುವ ಪಾಕಿಸ್ತಾನದ ಉಗ್ರರಿಗೆ ಜೀವ ಭಯ...

ನಾವಿಬ್ಬರೂ ಸೇರಿ ಲಾಭದಾಯಕ ಸಹಕಾರವನ್ನು ಹೊಂದೋಣ, ಬೇರೆ ಆಯ್ಕೆಗಳಿಲ್ಲ : ಭಾರತಕ್ಕೆ ಚೀನಾ ಮನವಿ

International Political News: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಇತೀಚಿಗೆ ಅಮೆರಿಕದ ಪಾಡ್‌ಕಾಸ್ಟರ್‌ ಲೆಕ್‌ ಫ್ರಿಡ್ಮನ್‌ ಅವರೊಂದಿಗೆ ನಡೆಸಿದ್ದ ಪಾಡ್‌ಕಾಸ್ಟ್‌ನಲ್ಲಿ ಚೀನಾ ಹಾಗೂ ಭಾರತದ ನಡುವಿನ ಸಂಬಂಧದ ಕುರಿತು ಮಾತನಾಡಿದ್ದರು. ಅಲ್ಲದೆ ಈ ವೇಳೆ ಅವರು, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರ ಜೊತೆ ಮಾತುಕತೆ ನಡೆಸಿದ ಬಳಿಕ ಭಾರತ ಹಾಗೂ ಚೀನಾ...

ಪಾಕಿಸ್ತಾನದ ಸೇನಾ ವಾಹನ ಸ್ಪೋಟಿಸಿ 90 ಯೋಧರ ಸಾವು: ಪಾಕ್‌ಗೆ ಮುಟ್ಟಿ ನೋಡುಕೊಳ್ಳುವಂತೆ ಶಾಕ್

International News: ರೈಲನ್ನು ಹೈಜಾಕ್‌ ಮಾಡಿ ಪಾಕಿಸ್ತಾನಕ್ಕೆ ಬಿಸಿ ಮುಟ್ಟಿಸಿದ್ದ ಬಲೂಚಿಸ್ತಾನ ಬಂಡುಕೋರರು ಇದೀಗ ಪಾಕಿಗಳಿಗೆ ಮತ್ತೊಂದು ಶಾಕ್‌ ನೀಡಿದ್ದಾರೆ. ಭಾರತದಲ್ಲಿ ಕಳೆದ 2019ರ ಫೆಬ್ರವರಿ 14ರಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಪಾಕಿಸ್ತಾನದ ಉಗ್ರರು ಸೇನಾ ವಾಹನವನ್ನು ಗುರಿಯಾಗಿಸಿ ಭೀಕರ ಆತ್ಮಾಹುತಿ ದಾಳಿ ನಡೆಸಿದ್ದರು. ಈಗ ಅದೇ ಮಾದರಿಯಲ್ಲಿ ಪಾಕಿಸ್ತಾನದಿಂದ ನಮಗೆ ಮುಕ್ತಿ...

ಸುನಿತಾ ಭೂಮಿಗೆ ಬರಲು ಮುಹೂರ್ತ ಫಿಕ್ಸ್‌ : ಮಾರ್ಚ್‌ 19ರಂದು ಲ್ಯಾಂಡ್‌ ಆಗಲಿರುವ ಗಗನ ಯಾತ್ರಿಗಳ ತಂಡ

International News: ಗಗಯಾತ್ರಿಗಳಾದ ಸುನಿತಾ ವಿಲಿಯಮ್ಸ್‌ ಹಾಗೂ ಬುಚ್‌ ವಿಲ್ಮೋರ್‌ ಅವರು ಮಾರ್ಚ್‌ 18ರಂದು ಭೂಮಿಗೆ ವಾಪಸ್‌ ಆಗಲಿದ್ದಾರೆ ಎಂದು ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ತಿಳಿಸಿದೆ. ಕಳೆದ 9 ತಿಂಗಳಿಂದಲೂ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿರುವ ಗಗನಯಾತ್ರಿಗಳನ್ನು ಕರೆತರಲು ಸ್ಪೇಸ್‌ ಎಕ್ಸ್‌ ಜೊತೆಯಾಗಿ ನಾಸಾ ಸಿದ್ದತೆಗಳನ್ನು ಆರಂಭಿಸಿದೆ. ಅಲ್ಲದೆ ಇದಕ್ಕಾಗಿಯೇ ಮಾರ್ಚ್‌ 15ರಂದು...
- Advertisement -spot_img

Latest News

Movie News: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ನಟ ವಿಜಯ್ ಪತ್ನಿ: ದಳಪತಿಗೆ ಇದೆಯಾ ಅಫೇರ್ ?

Movie News: ಖ್ಯಾತ ತಮಿಳು ನಟ ದಳಪತಿ ವಿಜಯ್ ಜೀವನದಲ್ಲಿ ಬಿರುಕು ಮೂಡಿದ್ದು, ವಿಜಯ್ ಪತ್ನಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. 27 ವರ್ಷಗಳ ವೈವಾಹಿಕ ಜೀವನವನ್ನು...
- Advertisement -spot_img