Friday, June 26, 2026

ಅಂತಾರಾಷ್ಟ್ರೀಯ

International News: ಖಲಿಸ್ತಾನಿಗಳ ಹೆಡೆಮುರಿ ಕಟ್ಟಿ : ಅಮೆರಿಕಕ್ಕೆ ಭಾರತ ಆಗ್ರಹ

International News: ನಿರಂತರ ದೇಶ ವಿರೋಧಿ ಕೃತ್ಯಗಳಲ್ಲಿ ತೊಡಗಿರುವ ಖಲಿಸ್ತಾನಿ ಉಗ್ರ ಸಂಘಟನೆಗಳನ್ನು ಮಟ್ಟ ಹಾಕಲು ಮುಂದಾಗಬೇಕಿದೆ ಎಂದು ಅಮೆರಿಕಕ್ಕೆ ಭಾರತ ಒತ್ತಾಯಿಸಿದೆ. ಭಾರತ ಭೇಟಿಯಲ್ಲಿರುವ ಅಮೆರಿಕದ ರಾಷ್ಟ್ರೀಯ ಗುಪ್ತಚರ ವಿಭಾಗದ ಮುಖ್ಯಸ್ಥೆ ತುಳಸಿ ಗಬ್ಬಾರ್ಡ್‌ ಅವರನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಭೇಟಿಯಾಗಿ ಖಲಿಸ್ತಾನಿಗಳ ಅಪಾಯವನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ. ಅಲ್ಲದೆ ಮುಖ್ಯವಾಗಿ...

ಭಾರತಕ್ಕೆ ಬೇಕಾಗಿರುವ ಟೆರರಿಸ್ಟ್‌ರಿಗೆ ಪಾಕಿಸ್ತಾನದಿಂದ ಸೆಕ್ಯುರಿಟಿ ಹೆಚ್ಚಳ, ಜೀವ ಭಯದಲ್ಲಿ ಪಾಕ್‌ ಉಗ್ರರು

International News: ಜಾಗತಿಕ ಮಟ್ಟದಲ್ಲಿ ಮಾರಕವಾಗಿರುವ ಉಗ್ರ ಚಟುವಟಿಕೆಗಳನ್ನು ಪೋಷಿಸುವಲ್ಲಿ ಪಾಕಿಸ್ತಾನ ತೊಡಗಿಸಿಕೊಂಡಿದೆ ಎನ್ನುವುದು ಆಗಾಗ ಹೊರಬೀಳುತ್ತಲೇ ಇದೆ. ಅದರಂತೆಯೇ ಈಗ ಪಾಕ್‌ನ ಇನ್ನೊಂದು ರೀತಿಯ ಉಗ್ರ ಪ್ರೇಮ ಬಯಲಾಗಿದೆ. ಮುಂಬೈ ದಾಳಿಯ ರೂವಾರಿ ಲಷ್ಕರ್‌ ಎ ತೊಯ್ಬಾ ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್‌ ಸಯೀದ್‌ ಸೇರಿದಂತೆ ಭಾರತಕ್ಕೆ ಬೇಕಾಗಿರುವ ಪಾಕಿಸ್ತಾನದ ಉಗ್ರರಿಗೆ ಜೀವ ಭಯ...

ನಾವಿಬ್ಬರೂ ಸೇರಿ ಲಾಭದಾಯಕ ಸಹಕಾರವನ್ನು ಹೊಂದೋಣ, ಬೇರೆ ಆಯ್ಕೆಗಳಿಲ್ಲ : ಭಾರತಕ್ಕೆ ಚೀನಾ ಮನವಿ

International Political News: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಇತೀಚಿಗೆ ಅಮೆರಿಕದ ಪಾಡ್‌ಕಾಸ್ಟರ್‌ ಲೆಕ್‌ ಫ್ರಿಡ್ಮನ್‌ ಅವರೊಂದಿಗೆ ನಡೆಸಿದ್ದ ಪಾಡ್‌ಕಾಸ್ಟ್‌ನಲ್ಲಿ ಚೀನಾ ಹಾಗೂ ಭಾರತದ ನಡುವಿನ ಸಂಬಂಧದ ಕುರಿತು ಮಾತನಾಡಿದ್ದರು. ಅಲ್ಲದೆ ಈ ವೇಳೆ ಅವರು, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರ ಜೊತೆ ಮಾತುಕತೆ ನಡೆಸಿದ ಬಳಿಕ ಭಾರತ ಹಾಗೂ ಚೀನಾ...

ಪಾಕಿಸ್ತಾನದ ಸೇನಾ ವಾಹನ ಸ್ಪೋಟಿಸಿ 90 ಯೋಧರ ಸಾವು: ಪಾಕ್‌ಗೆ ಮುಟ್ಟಿ ನೋಡುಕೊಳ್ಳುವಂತೆ ಶಾಕ್

International News: ರೈಲನ್ನು ಹೈಜಾಕ್‌ ಮಾಡಿ ಪಾಕಿಸ್ತಾನಕ್ಕೆ ಬಿಸಿ ಮುಟ್ಟಿಸಿದ್ದ ಬಲೂಚಿಸ್ತಾನ ಬಂಡುಕೋರರು ಇದೀಗ ಪಾಕಿಗಳಿಗೆ ಮತ್ತೊಂದು ಶಾಕ್‌ ನೀಡಿದ್ದಾರೆ. ಭಾರತದಲ್ಲಿ ಕಳೆದ 2019ರ ಫೆಬ್ರವರಿ 14ರಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಪಾಕಿಸ್ತಾನದ ಉಗ್ರರು ಸೇನಾ ವಾಹನವನ್ನು ಗುರಿಯಾಗಿಸಿ ಭೀಕರ ಆತ್ಮಾಹುತಿ ದಾಳಿ ನಡೆಸಿದ್ದರು. ಈಗ ಅದೇ ಮಾದರಿಯಲ್ಲಿ ಪಾಕಿಸ್ತಾನದಿಂದ ನಮಗೆ ಮುಕ್ತಿ...

ಸುನಿತಾ ಭೂಮಿಗೆ ಬರಲು ಮುಹೂರ್ತ ಫಿಕ್ಸ್‌ : ಮಾರ್ಚ್‌ 19ರಂದು ಲ್ಯಾಂಡ್‌ ಆಗಲಿರುವ ಗಗನ ಯಾತ್ರಿಗಳ ತಂಡ

International News: ಗಗಯಾತ್ರಿಗಳಾದ ಸುನಿತಾ ವಿಲಿಯಮ್ಸ್‌ ಹಾಗೂ ಬುಚ್‌ ವಿಲ್ಮೋರ್‌ ಅವರು ಮಾರ್ಚ್‌ 18ರಂದು ಭೂಮಿಗೆ ವಾಪಸ್‌ ಆಗಲಿದ್ದಾರೆ ಎಂದು ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ತಿಳಿಸಿದೆ. ಕಳೆದ 9 ತಿಂಗಳಿಂದಲೂ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿರುವ ಗಗನಯಾತ್ರಿಗಳನ್ನು ಕರೆತರಲು ಸ್ಪೇಸ್‌ ಎಕ್ಸ್‌ ಜೊತೆಯಾಗಿ ನಾಸಾ ಸಿದ್ದತೆಗಳನ್ನು ಆರಂಭಿಸಿದೆ. ಅಲ್ಲದೆ ಇದಕ್ಕಾಗಿಯೇ ಮಾರ್ಚ್‌ 15ರಂದು...

ರಷ್ಯಾ- ಉಕ್ರೇನ್‌ ಯುದ್ಧಕ್ಕೆ ಫುಲ್‌ ಸ್ಟಾಪ್‌ ನೀಡಿದ ಟ್ರಂಪ್ ಎಂಟ್ರಿ : ಥ್ಯಾಂಕ್ಸ್‌ ಎಂದ ಪುಟಿನ್

International News: ರಷ್ಯಾ ಹಾಗೂ ಉಕ್ರೇನ್‌ ನಡುವಿನ ಸಮರ ಕೊನೆಗೊಳ್ಳುವ ಸಮಯ ಬಂದಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಾನು ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅವರೊಂದಿಗೆ ನಡೆಸಿರುವ ಮಾತುಕತೆಯು ಆಶಾದಾಯಕವಾಗಿದೆ. ಅಲ್ಲದೆ ಯುದ್ಧವನ್ನು ನಿಲ್ಲಿಸಲು ನಾನು ಪುಟಿನ್‌ ಅವರಲ್ಲಿ ವಿನಮ್ರವಾಗಿ ಕೇಳಿಕೊಂಡಿದ್ದೇನೆ. ಅಲ್ಲದೆ ಸೌದಿ ಅರೇಬಿಯಾದಲ್ಲಿ ಕದನ ವಿರಾಮಕ್ಕೆ...

ನಮ್ಮ ವಿರುದ್ಧದ ಕಾರ್ಯಾಚರಣೆ ಬಿಡಿ, ಇಲ್ಲವಾದರೆ ರಕ್ತ ಹರಿಸುತ್ತೇವೆ : ಪಾಕ್‌ಗೆ ಬಂಡುಕೋರರ ವಾರ್ನ್‌

International News: ಪಾಕಿಸ್ತಾನದ ಕ್ವೆಟ್ಟಾದಿಂದ ಪೇಶಾವರದ ಕಡೆಗೆ ಹೊರಟ್ಟಿದ್ದ ಜಾಫರ್‌ ಎಕ್ಸ್‌ಪ್ರೆಸ್‌ ಮೇಲೆ ಬಲೂಚ್‌ ವಿಮೋಚನಾ ಪಡೆಯ ಬಂಡುಕೋರರು ದಾಳಿ ನಡೆಸಿ ರೈಲನ್ನೇ ಹೈಜಾಕ್‌ ಮಾಡಿರುವ ಘಟನೆ ನಡೆದಿದೆ. ಚಲಿಸುತ್ತಿದ್ದ ರೈಲಿನ ಮೇಲೆ ಗುಂಡಿನ ದಾಳಿಯನ್ನು ನಡೆಸಿ 500 ಪ್ರಯಾಣಿಕರನ್ನು ಒತ್ತೆಯಾಳುಗಳಾಗಿ ಇರಿಸಿಕೊಂಡಿದ್ದಾರೆ. ಇನ್ನೂ ಇದಕ್ಕೆ ಪ್ರತಿಯಾಗಿ ದಾಳಿ ನಡೆಸಿದ ಸೇನಾಪಡೆಗಳು 80 ಜನರ...

International News: ರಷ್ಯಾ ಜೊತೆ 30 ದಿನದ ಕದನ ವಿರಾಮ- ಉಕ್ರೇನ್‌ಗೆ ನೆರವು ಪ್ರಾರಂಭಿಸಿದ ಟ್ರಂಪ್

International News: ಉಕ್ರೇನ್‌ ಹಾಗೂ ರಷ್ಯಾ ನಡುವೆ ಮುಂದುವರೆದಿದ್ದ ಯುದ್ಧಕ್ಕೆ ಇದೀಗ ತಾತ್ಕಾಲಿಕ ವಿರಾಮ ಬಿದ್ದಿದ್ದು, ಸೌದಿ ಅರೇಬಿಯಾದಲ್ಲಿ ನಡೆದ ಮಹತ್ವದ ಮಾತುಕತೆಯಲ್ಲಿ ಕದನ ವಿರಾಮಕ್ಕೆ ಉಕ್ರೇನ್‌ ಒಪ್ಪಿಕೊಂಡಿದೆ. ಅಲ್ಲದೆ ಇದೇ ವಿಚಾರವು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹಾಗೂ ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್ಸ್ಕಿ ನಡುವೆ ಅಸಮಾಧಾನಕ್ಕೆ ಕಾರಣವಾಗಿತ್ತು. ಇನ್ನೂಇತ್ತೀಚಿಗೆ ಅಮೆರಿಕಕ್ಕೆ ಝೆಲೆನ್ಸ್ಕಿ...

Jeeni Health Mix: ಕರ್ನಾಟಕದ ಸಿರಿಧಾನ್ಯಗಳ ಕಂಪನಿ ಜೀನಿ ಇದೀಗ ವಿಶ್ವದ 5 ದೇಶಗಳಲ್ಲಿ ಲಭ್ಯ

Jeeni Health Mix: ಜೀನಿ ಮಿಲೆಟ್ ಹೆಲ್ತ್ ಮಿಕ್ಸ್ ರಾಜ್ಯದಲ್ಲಿ ಅದ್ಯಾವ ಮಟ್ಟಿಗೆ ಮೋಡಿ ಮಾಡಿತ್ತು ಅಂದ್ರೆ, ಆಗಷ್ಟೇ ಬಂದಿದ್ದ ಜೀನಿ ಮಿಲೆಟ್ ಹೆಲ್ತ್ ಮಿಕ್ಸ್, ಫಟಾಫಟ್ ಅಂತ ಖಾಲಿಯಾಗುವಷ್ಟು. ಈಗಲೂ ಸಹ ಜೀನಿ ಮಿಲೆಟ್ ಹೆಲ್ತ್ ಮಿಕ್ಸ್‌ಗೆ ಅಷ್ಟೇ ಡಿಮ್ಯಾಂಡ್ ಇದೆ. ಇದರ ಸೇವನೆಯಿಂದ ಅದೆಷ್ಟೋ ಜನಕ್ಕೆ ಬಿಪಿ, ಶುಗರ್ ಕಂಟ್ರೋಲಿಗೆ ಬಂದಿದೆ....

International News: ಜಟಾಪಟಿಯ ಬಳಿಕ ಅಮೆರಿಕ ಅಧ್ಯಕ್ಷ ಟ್ರಂಪ್ ಬಳಿ ಕ್ಷಮೆಯಾಚಿಸಿದ ಉಕ್ರೇನ್ ಅಧ್ಯಕ್ಷ

International News: ಕಳೆದ ಕೆಲ ದಿನಗಳ ಹಿಂದಷ್ಟೇ ಅಮೆರಿಕಕ್ಕೆ ಭೇಟಿ ನೀಡಿದ್ದ ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್ಸ್ಕಿ ಹಾಗೂ ಅಲ್ಲಿನ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಪರಸ್ಪರ ಕಿತ್ತಾಡಿಕೊಂಡಿದ್ದರು. ಅಲ್ದೆ ಈ ವಿಚಾರ ಇಡೀ ಜಗತ್ತೇ ಬೆಚ್ಚಿಬೀಳುವಂತೆ ಮಾಡಿತ್ತು. ಮಾತುಕತೆಗೆಂದು ದೂರದಿಂದ ಬಂದಿದ್ದ ಝಲೆನ್ಸ್ಕಿಯನ್ನ ಟ್ರಂಪ್‌ ಬೈದು ಹೊರಹಾಕಿದ್ದರು. ಇನ್ನೂ ವಿಶ್ವದ ಮಾಧ್ಯಮಗಳೆದುರೇ ಅವಮಾನಿಸೋದು ನಿಮಗೆ ಗೌರವ...
- Advertisement -spot_img

Latest News

Chhattisgarh News: ನಿಲ್ಲಲೂ ಆಗದಂತೆ ಕುಡಿದು ಬಂದ ವರ: ಮದುವೆ ಕ್ಯಾನ್ಸಲ್ ಮಾಡಿದ ವಧು

Chhattisgarh News: ಛತ್ತೀಸ್‌ಘಡದಲ್ಲಿ 1 ಘಟನೆ ನಡೆದಿದ್ದು, ಮದುವೆ ದಿನ ಮಧುಮಗ ಕುಡಿದು ಬಂದಿದ್ದು, ವಧು ಮದುವೆಯನ್ನೇ ಕ್ಯಾನ್ಸಲ್ ಮಾಡಿದ್ದಾಳೆ. ಮತ್ತು ಆಕೆಯ ಈ ನಿರ್ಧಾರಕ್ಕೆ...
- Advertisement -spot_img