Monday, March 2, 2026

ಅಂತಾರಾಷ್ಟ್ರೀಯ

ಬುರ್ಜ್ ಖಲೀಫಾಗೆ ನಡುಕ: ಸೌದಿಯಲ್ಲಿ ಹಿಮಪಾತ ‘ಆರ್ಭಟ’

ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ ಮಳೆಯಾಗಿದ್ದು, ಸಿಡಿಲು ಮಿಂಚಿನ ಹೊಡೆತಕ್ಕೆ ಬುರ್ಜ್ ಖಲೀಫಾ ನಲುಗಿದೆ. ಸೌದಿ ಅರೇಬಿಯಾದಲ್ಲಿ ಹಿಮಪಾತ ಮತ್ತು ಮಳೆ ಅಬ್ಬರದ ಮಧ್ಯೆ, ದುಬೈ ಮತ್ತು ಅಬುದಾಬಿಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆಗಳು ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತವಾಗಿದೆ. ದಿಢೀರ್ ಭಾರೀ ಮಳೆಯಾಗಿದ್ದು ಸಿಡಿಲು, ಮಿಂಚು, ಮಳೆ, ಪ್ರವಾಹಕ್ಕೆ...

ಪ್ರಪಂಚದ ಪ್ರಮುಖ ಸುದ್ದಿಗಳು | International Express | 18-12-25

1) ಭಾರತೀಯರಿಗೆ ಅಮೆರಿಕದ ಸ್ಪಷ್ಟ ಸಂದೇಶ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಲಸಿಗರ ಮೇಲಿನ ಕಠಿಣ ಕ್ರಮದ ಮಧ್ಯೆ ಭಾರತದಲ್ಲಿನ ಅಮೆರಿಕದ ರಾಯಭಾರ ಕಚೇರಿಯು ವಿದೇಶಿಗರು ಅಮೆರಿಕದಲ್ಲಿ ಎಷ್ಟು ದಿನಗಳು ಉಳಿಯಬಹುದು? ಎಂಬುದಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯನ್ನು ಬಹಿರಂಗಗೊಳಿಸಿದೆ. ಈ ಬಗ್ಗೆ ಮಾಡಿರುವ ಎಕ್ಸ್​ ಪೋಸ್ಟ್‌ನಲ್ಲಿ ರಾಯಭಾರ ಕಚೇರಿಯು ಅಮೆರಿಕದಲ್ಲಿ ವಿಸಿಟರ್​​ಗಳ ವಾಸ್ತವ್ಯದ ಅವಧಿಯು...

39 ರಾಷ್ಟ್ರಗಳ ಪ್ರಜೆಗಳಿಗೆ ಅಮೆರಿಕ ‘ನೋ ಎಂಟ್ರಿ’

ಅಮೆರಿಕದ ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಜನಿಕ ಸುರಕ್ಷತಾ ಹಿತಾಸಕ್ತಿಗಳನ್ನು ರಕ್ಷಿಸುವ ಉದ್ದೇಶದಿಂದ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತವು ಪ್ರಯಾಣ ನಿಷೇಧ ಮತ್ತು ನಿರ್ಬಂಧಗಳ ಪಟ್ಟಿಗೆ ಇನ್ನೂ 20 ದೇಶಗಳನ್ನು ಸೇರಿಸಿದೆ. ಈ ಮೂಲಕ ಒಟ್ಟು 39 ರಾಷ್ಟ್ರಗಳ ಪ್ರಜೆಗಳಿಗೆ ಅಮೆರಿಕ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಈ ಸಂಬಂಧ ಅಧ್ಯಕ್ಷ ಟ್ರಂಪ್ ಆದೇಶಕ್ಕೆ ಸಹಿ ಹಾಕಿದ್ದು,...

ಪ್ರಪಂಚದ ಪ್ರಮುಖ ಸುದ್ದಿಗಳು | International Express | 17-12-25

1) ಟ್ರಂಪ್‌ ಒತ್ತಡಕ್ಕೆ ಪಾಕ್‌ ಗಢಗಢ ಮೂರು ಬಾರಿ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿಯಾಗಿ ಆಪ್ತರೆನಿಸಿ ಕೊಂಡಿರುವ ಪಾಕಿಸ್ತಾನದ ಫೀಲ್ಡ್ ಮಾರ್ಷಲ್, ಅವರೀಗ ಭಾರೀ ಒತ್ತಡಕ್ಕೆ ಸಿಲುಕಿದ್ದಾರೆ. ಆಸಿಮ್ ಮುನೀರ್’ಗೆ ಈಗ ಕಠಿಣ ಪರೀಕ್ಷೆಯ ಸಮಯ ಎಂದು ವ್ಯಾಖ್ಯಾನಿಸಲಾಗುತ್ತಿದೆ. ಗಾಜಾದಲ್ಲಿ ಎಲ್ಲವನ್ನೂ ಸಾಮಾನ್ಯ ಸ್ಥಿತಿಗೆ ತರಲು ಸೈನಿಕರನ್ನು ಕಳುಹಿಸಿಕೊಡುವಂತೆ, ಡೊನಾಲ್ಡ್ ಟ್ರಂಪ್, ಆಸಿಮ್...

ಪ್ರಪಂಚದ ಪ್ರಮುಖ ಸುದ್ದಿಗಳು | International Express | 15/12/2025

1) ಭಾರತದಿಂದ 300 ವಸ್ತುಗಳ ಲಿಸ್ಟ್‌ ರೆಡಿ! ಏನಿದು? ಭಾರತ ಮತ್ತು ರಷ್ಯಾ ದೀರ್ಘಕಾಲದ ಸಂಬಂಧವನ್ನು ಹೊಂದಿವೆ, ಇದು ಎರಡು ರಾಷ್ಟ್ರಗಳ ನಡುವಿನ ಸುಭದ್ರ ವ್ಯಾಪಾರದಲ್ಲಿ ಪ್ರತಿಫಲಿಸುತ್ತದೆ. ಇದನ್ನು ಈಗ ಮತ್ತಷ್ಟು ವಿಸ್ತರಿಸಲು ಎರಡು ರಾಷ್ಟ್ರಗಳು ಮುಂದಾಗಿವೆ. ಈ ಸಂಬಂಧ ಎಂಜಿನಿಯರಿಂಗ್, ಔಷಧ, ಕೃಷಿ ಮತ್ತು ರಾಸಾಯನಿಕಗಳಲ್ಲಿ ಸುಮಾರು 300 ಉತ್ಪನ್ನಗಳನ್ನು ಭಾರತ ಗುರುತಿಸಿದೆ ಎಂದು ಹಿರಿಯ...

ಸಿಡ್ನಿ ಬೀಚ್‌ನಲ್ಲಿ ಯಹೂದಿಗಳ ನರಮೇಧ : 16 ಮಂದಿ ಸಾವು, 42 ಮಂದಿಗೆ ಗಾಯ

ಧಾರ್ಮಿಕ ಕಾರ್ಯಕ್ರಮದ ನಿಮಿತ್ತ ಆಸ್ಟ್ರೇಲಿಯಾದ ಸಿಡ್ನಿಯ ಬೋಂಡಿ ಕಡಲತೀರದಲ್ಲಿ ಜಮಾವಣೆಯಾಗಿದ್ದ ಸುಮಾರು ಎರಡು ಸಾವಿರ ಯಹೂದಿಗಳ ಮೇಲೆ ಇಬ್ಬರು ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ ಪರಿಣಾಮ ಕನಿಷ್ಠ 16 ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 42 ಮಂದಿ ಗಾಯಗೊಂಡಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಾಳಿ ನಡೆದ ತಕ್ಷಣ ಪೊಲೀಸರು ಪ್ರತಿದಾಳಿ ನಡೆಸಿದ್ದು, ಓರ್ವ...

ಲಕ್ಷಾಂತರ ಸಾಮಾಜಿಕ ಜಾಲ ಖಾತೆಗಳು ರದ್ದು!

ಕಳೆದ ವರ್ಷ ಆಸ್ಟ್ರೇಲಿಯಾ ರಾಜ್ಯಗಳಲ್ಲಿ ಸಣ್ಣದಾಗಿ ಅಭಿಯಾನ ಇದೀಗ ದೇಶವ್ಯಾಪಿ ವ್ಯಾಪಿಸಿದೆ. ಲಕ್ಷಾಂತರ ಮಕ್ಕಳಿಗೆ ಜಾಲತಾಣ ಖಾತೆಗಳಾದ ಫೇಸ್‌ಬುಕ್‌, ಇನ್ಸ್ಟಾಗ್ರಾಂ, ಥ್ರೆಡ್ಸ್‌, ಎಕ್ಸ್‌, ಯುಟ್ಯೂಬ್‌, ಸ್ನಾಪ್‌ಚಾಟ್‌, ರೆಡ್ಡಿಟ್‌, ಕಿಕ್‌, ಟ್ವಿಚ್‌ ಗಳನ್ನ ನಿಷೇಧಿಸಲಾಗಿದೆ. ಈಗಾಗಲೇ 10 ಜಾಲತಾಣಗಳಲ್ಲಿ ಖಾತೆ ಹೊಂದಿದ್ದ ಮಕ್ಕಳ ಖಾತೆ ಈಗಾಗಲೇ ರದ್ದುಪಡಿಸಲಾಗಿದೆ. ಹೊಸಬರಿಗೂ ಕಠಿಣ ನಿಯಮಗಳ ಮೂಲಕವೇ ಖಾತೆ ತೆರೆಯಲು ಅವಕಾಶ...

ಪ್ರಮುಖ ರಾಷ್ಟ್ರೀಯ ಸುದ್ದಿಗಳು | National Express 10-12-25

1) ರಾಜ್ಯಸಭೆಯಲ್ಲಿ ವಿಪಕ್ಷಗಳಿಂದ ಸಭಾತ್ಯಾಗ ಹೊಸ ಕ್ರಿಮಿನಲ್ ಕಾನೂನುಗಳ ಹಿನ್ನೆಲೆಯಲ್ಲಿ ದೇಶದಲ್ಲಿ ವಿಧಿವಿಜ್ಞಾನ ಸಾಮರ್ಥ್ಯಗಳನ್ನು ಹೆಚ್ಚಿಸುವ ಕುರಿತು ಗೃಹ ಸಚಿವ ಅಮಿತ್ ಶಾ ಅವರಿಗೆ ಕೇಳಿದ ಪ್ರಶ್ನೆಯನ್ನು ಬಿಜೆಪಿ ಸಂಸದರು ವಿವರಣೆಯಿಲ್ಲದೆ ಹಿಂತೆಗೆದುಕೊಂಡ ನಂತರ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ಬುಧವಾರ ರಾಜ್ಯಸಭೆಯಲ್ಲಿ ಸಭಾತ್ಯಾಗ ಮಾಡಿದವು. ಹೊಸ ಕ್ರಿಮಿನಲ್ ಕಾನೂನುಗಳ ಅಡಿಯಲ್ಲಿ ಕಡ್ಡಾಯವಾಗಿ ಸಾಕ್ಷ್ಯಗಳನ್ನು ಸಂಗ್ರಹಿಸಲು...

ಅಂತಾರಾಷ್ಟ್ರೀಯ ಪ್ರಮುಖ ಸುದ್ದಿಗಳು | International Express 08/12/2025

1) ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ! ಗಾಜಾದಲ್ಲಿ ದಾಳಿಯನ್ನು ಪುನರ್‌ ಆರಂಭಿಸಲು ಪ್ರಯತ್ನ ನಡೆಸುತ್ತಿರುವಂತೆಯೇ ಹಮಾಸ್ ನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸುವಂತೆ ಭಾರತವನ್ನು ಇಸ್ರೇಲ್ ಒತ್ತಾಯಿಸಿದೆ. ಪಾಕಿಸ್ತಾನ ಮೂಲದ ಲಷ್ಕರ್-ಎ- ತೋಯ್ಬಾ ಮತ್ತಿತರ ಇರಾನಿನ ಪ್ರಾಕ್ಸಿಗಳೊಂದಿಗೆ ಹಮಾಸ್ ಬೆಳೆಯುತ್ತಿರುವ ಸಂಬಂಧಗಳು ಭಾರತ ಮತ್ತು ಇಸ್ರೇಲ್ ಎರಡಕ್ಕೂ ಭದ್ರತಾ ಬೆದರಿಕೆಯನ್ನು ಉಂಟುಮಾಡುತ್ತವೆ ಎಂಬುದನ್ನು ಉಲ್ಲೇಖಿಸಿ ಇಸ್ರೇಲ್...

Dubai: ಯಶಸ್ವಿಯಾಗಿ ನಡೆದ ಒಕ್ಕಲಿಗರ ಸಂಘದ Dubai UAE ‘ಸ್ನೇಹ ಸಮ್ಮಿಲನ’!

International News: ಒಕ್ಕಲಿಗರ ಸಂಘ ದುಬೈ ವತಿಯಿಂದ ಅನಿವಾಸಿ ಗೌಡ ಕುಲ ಬಾಂಧವರು ಸೇರಿಕೊಂಡು ನಡೆಸಿದ ಸ್ನೇಹ ಸಮ್ಮಿಲನ ಕಾರ್ಯಕ್ರಮ, ಡಿಸೆಂಬರ್ 2ರಂದು ದುಬೈ ಬಸೇರ ಫಾರ್ಮ್ ನಲ್ಲಿ ಯಶಸ್ವಿಯಾಗಿ ನಡೆಯಿತು. ಯುಎಇ ಒಕ್ಕಲಿಗರ ಅಧಿಕೃತ ವೇದಿಕೆಯಾಗಿರುವ ಒಕ್ಕಲಿಗರ ಸಂಘ ದುಬೈನ ಈ ಸ್ನೇಹ ಸಮ್ಮಿಲನ ಕಾರ್ಯಕ್ರಮ ಗುರುದೇವ ನಿರ್ಮಲಾನಂದ ಸ್ವಾಮೀಜಿಯವರ ಆಶಿರ್ವಾದೊಂದಿಗೆ ಪ್ರಾರಂಭವಾಯಿತು. ಸಮುದಾಯ...
- Advertisement -spot_img

Latest News

Shivamogga: ದುಬೈನಲ್ಲಿರುವ ಕನ್ನಡಿಗರೆಲ್ಲ ಸುರಕ್ಷಿತವಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಇರಾನ್‌ನ ಸರ್ವೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆ ಬಗ್ಗೆ ಮತ್ತು ದುಬೈನಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಜತೆ...
- Advertisement -spot_img