Friday, June 26, 2026

ಅಂತಾರಾಷ್ಟ್ರೀಯ

ಡಿವೋರ್ಸ್ ಪಡೆದ ಖುಷಿಯನ್ನು ಕೇಕ್ ಕತ್ತರಿಸಿ ಸಂಭ್ರಮಿಸಿದ ಮಹಿಳೆ

Pakistan News: ವೈವಾಹಿಕ ಜೀವನದಲ್ಲಿ ಅಡೆತಡೆಗಳಿದ್‌ದರೆ, ಅಂಥ ಸಂಸಾರವನ್ನು ಡಿವೋರ್ಸ್ ತೆಗೆದುಕೊಳ್ಳುವ ಮೂಲಕ ಕೊನೆಗೊಳಿಸಲಾಗುತ್ತದೆ. ಹೀಗೆ ಡಿವೋರ್ಸ್ ಪಡೆದ ಅದೆಷ್ಟೋ ಮಂದಿ ಮಾನಸಿಕ ಒತ್ತಡಕ್ಕೆ ಒಳಗಾಗುತ್ತಾರೆ. ಕೆಲವರು ಸಾವಿನ ದಾರಿ ಹಿಡಿಯುತ್ತಾರೆ. ಕೆಲವರು ಕೆಟ್ಟ ದಾರಿ ಹಿಡಿಯುತ್ತಾರೆ. ಮತ್ತೆ ಕೆಲವರು ಮರುಮದುವೆಯಾಗುತ್ತಾರೆ. ಆದರೆ ಇಲ್ಲೋರ್ವ ಮಹಿಳೆ, ಪತಿಗೆ ಡಿವೋರ್ಸ್ ನೀಡಿ, ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾಳೆ. https://youtu.be/BablVeB3IKI ಪಾಕಿಸ್ತಾನದಲ್ಲಿ...

ಇಂಗ್ಲೆಂಡ್ ತಂಡದ ಕ್ರಿಕೇಟಿಗ ಬೆನ್‌ಸ್ಟೋಕ್ಸ್ ಮನೆಯಲ್ಲಿ ದರೋಡೆ

London: ಇಂಗ್ಲೆಡ್ ತಂಡದ ಕ್ರಿಕೇಟಿಗ ಬೆನ್ ಸ್ಟೋಕ್ಸ್ ಮನೆಗೆ ನುಗ್ಗಿ ದರೋಡೆಕೋರರು, ಚಿನ್ನಾಭರಣ ದೋಚಿದ್ದಾರೆ. ಬೆನ್ ಪಾಕಿಸ್ತಾನ ಪ್ರವಾಾಸದಲ್ಲಿರುವ ವೇಳೆ ಲಂಡನ್‌ನಲ್ಲಿರುವ ಅವರ ಮನೆಯಲ್ಲಿ ಕಳ್ಳತನವಾಗಿದೆ. ಈ ಬಗ್ಗೆ ಸ್ವತಃ ಬೆನ್ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಅಕ್ಟೋಬರ್ 17ರಂದು ಕ್ಯಾಸ್ಟಲ್ ಈಡನ್ ಗಾರ್ಡನ್‌ನಲ್ಲಿರುವ ತಮ್ಮ ಮನೆಯಲ್ಲಿ ಕಳ್ಳತನವಾಗಿದ್ದು, ತಾನು ಪಾಕಿಸ್ತಾನ ಪ್ರವಾಸದಲ್ಲಿರುವ...

ನಡೆದಿದ್ದು ಪುಸ್ತಕ ಮೇಳ, ಸೇಲ್ ಆಗಿದ್ದು 800 ಪ್ಲೇಟ್ ಬಿರಿಯಾನಿ, 1,300 ಪ್ಲೇಟ್ ಶವರ್ಮಾ

Pakistan News: ಸಾಮಾನ್ಯವಾಗಿ ಆಹಾರ ಮೇಳದಲ್ಲಿ ಆಹಾರಗಳು ಹೆಚ್ಚು ಸೇಲ್ ಆಗುತ್ತದೆ. ಪುಸ್ತಕ ಮೇಳ, ಕೃಷಿ ಮೇಳ, ಫರ್ನಿಚರ್ ಮೇಳ ಇತ್ಯಾದಿ ಇದ್ದಾಗ, ಜನ ಯಾವ ವಿಷಯಕ್ಕೆ ಮೇಳ ನಡೆಯುತ್ತಿದೆಯೋ, ಅದನ್ನೇ ಹೆಚ್ಚು ಖರೀದಿಸುತ್ತಾರೆ. https://youtu.be/0dG1bqSLf6A ಆದರೆ ಪಾಕಿಸ್ತಾನದಲ್ಲಿ ಪುಸ್ತಕ ಮೇಳ ನಡೆದಿತ್ತು. ಆದರೆ ಪುಸ್ತಕ ಮೇಳಕ್ಕೆ ಬಂದ ಜನ, ಪುಸ್ತಕ ಖರೀದಿಸುವುದನ್ನು ಬಿಟ್ಟು, ಅಲ್ಲಿ ಮಾರಲು...

ಹಿಜ್ಬೊಲ್ಲಾ ಬಂಕರ್​​ನಲ್ಲಿ ನಿಧಿ – ಆಸ್ಪತ್ರೆ ಕೆಳಗೆ 4200 ಕೋಟಿ!

ಇಸ್ರೇಲ್ ಮೇಲೆ ದಾಳಿ ಮಾಡ್ತಿರೋ ಹೆಜ್ಬುಲ್ಲಾ ಉಗ್ರ ಸಂಘಟನೆಯ ಆದಾಯದ ಮೂಲ ರಿವೀಲ್ ಆಗಿದೆ.. ಉಗ್ರರು ಕೂಡ ಒಂದು ಅತಿ ದೊಡ್ಡ ಖಜಾನೆಯನ್ನೇ ತುಂಬಿಸಿದ್ದಾರೆ. ಉಗ್ರ ಕಮಾಂಡರ್ ಹಸನ್ ನಸ್ರಲ್ಲ ಇದ್ದ ಬಂಕರ್​​​​​ ಚಿನ್ನ, ಹಣದಿಂದ ತುಂಬಿ ತುಳುಕಿದೆ. ಇಂಥಾ ನಿಧಿಯಿರೋ ಬಂಕರ್ ಈಗ ಇಸ್ರೇಲ್ ಕಣ್ಣಿಗೆ ಬಿದ್ದಿದೆ.. ಇಷ್ಟಾದ್ರೂ ಇಸ್ರೇಲ್ ಮಾತ್ರ ಒಂದೇ...

Israel News: ಇಸ್ರೇಲ್ ಪ್ರಧಾನಿ ನೆತನ್ಯಾಹು ಮೇಲೆ ಡ್ರೋನ್ ದಾಳಿ

Israel News: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮೇಲೆ ಡ್ರೋನ್ ದಾಳಿ ನಡೆದಿದೆ. ಅವರ ಮನೆಯ ಬಳಿ ಡ್ರೋನ್ ಉಡಾಯಿಸಿ, ನೆತನ್ಯಾಹು ಹತ್ಯೆಗೆ ಪ್ರಯತ್ನಿಸಿದ್ದಾರೆ. ಆದರೆ ಅದು ಸಾಧ್ಯವಾಗಲಿಲ್ಲ. https://youtu.be/oMGnnXwou8U ಇಸ್ರೇಲ್ ಸೇನೆ ಉನ್ನತಮಟ್ಟದ ವಾಯು ಭದ್ರತೆ ಇರಿಸಿದ್ದರು ಕೂಡ, ಅದನ್ನು ದಾಟಿ ಬರುವಂತೆ ಡ್ರೋನ್ ದಾಳಿ ಮಾಡಲಾಗಿದೆ. ಈ ಡ್ರೋನ್‌ ದಾಳಿ ಲೆಬಿನಾನ್‌ನಿಂದ ಮಾಡಲಾಗಿದೆ ಎಂದು...

ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್‌ ಇನ್ನಿಲ್ಲ: ಇಸ್ರೇಲ್ ಘೋಷಣೆ

International News: ಇಸ್ರೇಲ್ ಹಮಾಸ್ ಯುದ್ಧ ಆರಂಭಗೊಂಡು ಒಂದು ವರ್ಷ ಪೂರ್ಣಗೊಂಡರೂ, ಯುದ್ಧ ಮಾತ್ರ ಇನ್ನೂ ನಿಂತಿಲ್ಲ. ಇದೀಗ ಇಸ್ರೇಲ್ ಇನ್ನೊಂದು ಸುದ್ದಿ ನೀಡಿದ್ದು, ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಹತ್ಯೆಯಾಗಿದೆ ಎಂದಿದ್ದಾರೆ. https://youtu.be/ucDNrR1jUpI ಗಾಜಾ ಪಟ್ಟಿಯಲ್ಲಿ ಇಸ್ರೇಲ್ ನಡೆಸಿದ ಕಾರ್ಯಾಚರಣೆಯಲ್ಲಿ ಹಮಾಸ್ ಹಂತಕ ಯಾಹ್ಯಾನನ್ನು ಹತ್ಯೆ ಮಾಡಲಾಗಿದೆ. ಇನ್ನು ಈತನೇ ಇಸ್ರೇಲ್‌ ಮೇಲೆ 2023ರಲ್ಲಿ ನಡೆದ...

ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಅರೆಸ್ಟ್ ವಾರಂಟ್ ಜಾರಿ

Bangla News: ದೇಶ ಬಿಟ್ಟು ಭಾರತಕ್ಕೆ ಬಂದಿರುವ ಬಾಂಗ್ಲಾ ದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ನ್ಯಾಯಾಲಯ ಅರೆಸ್ಟ್ ವಾರಂಟ್ ಜಾರಿ ಮಾಡಿದೆ. ಬಾಂಗ್ಲಾ ನ್ಯಾಯಾಲಯ ಶೇಖ್ ಹಸೀನಾ ವಿರುದ್ಧ ಅರೆಸ್ಟ್ ವಾರಂಟ್ ಜಾರಿ ಮಾಡಿದ್ದು, ಅಕ್ಟೋಬರ್ 17ರಂದು ಈ ಆದೇಶ ಹೊರಡಿಸಿದೆ. ಬಾಂಗ್ಲಾದೇಶದ ಅಂತರಾಷ್ಟ್ರೀಯ ಕ್ರಿಮಿನಲ್ ಟ್ರಿಬ್ಯೂನಲ್ ಮುಖ್ಯ ಪ್ರಾಸಿಕ್ಯೂಟರ್ ಮೊಹಮ್ಮದ್...

ವಿದ್ಯಾರ್ಥಿಗೆ 1000 ಬಸ್ಕಿ ಹೊಡೆಯಲು ಹೇಳಿದ ಟೀಚರ್: ಖಾಯಂ ಆಗಿ ಕಾಲಿನ ಶಕ್ತಿ ಕಳೆದುಕೊಂಡ ಬಾಲಕ

China News: ವಿದ್ಯಾರ್ಥಿಗಳು ತಪ್ಪು ಮಾಡಿದಾಗ, ಶಾಲೆಯಲ್ಲಿ ಶಿಕ್ಷಕರು ಶಿಕ್ಷೆ ಕೊಡುವುದು ಸಾಮಾನ್ಯ. ಮಮತ್ತು ಮುಖ್ಯ. ಏಕೆಂದರೆ, ಮಕ್ಕಳು ತಮ್ಮ ತಪ್ಪನ್ನು ತಿದ್ದಿಕೊಂಡು, ಬುದ್ಧಿ ಕಲಿಯಬೇಕು ಅಂದ್ರೆ, ಅವರಿಗೆ ಶಿಕ್ಷೆ ಕೊಡುವುದು ಕೂಡ ಅಷ್ಟೇ ಮುಖ್ಯವಾಗಿರುತ್ತದೆ. ಆದರೆ ಆ ಶಿಕ್ಷೆ ಮಕ್ಕಳ ಪ್ರಾಣ ತೆಗೆಯುವಂತೆಯೋ, ಅಥವಾ ಅವರ ಆರೋಗ್ಯವನ್ನು ಹಾಳು ಮಾಡುವಂತೆಯೋ, ಅಥವಾ ಅವರ...

Pakistan News: ಪ್ರೇಮ ವಿವಾಹಕ್ಕೆ ಒಪ್ಪದ ಕುಟುಂಬಸ್ಥರನ್ನೇ ಬಲಿ ಪಡೆದ ಖತರ್ನಾಕ್ ಅಪ್ರಾಪ್ತೆ

Pakistan: ಪಾಕಿಸ್ತಾನದಲ್ಲಿ ಅಪ್ರಾಪ್ತೆಯೊಬ್ಬಳು, ತಾನನು ಪ್ರೀತಿಸಿದ ಯುವಕನೊಂದಿಗೆ ತನ್ನ ಮದುವೆ ಮಾಡಿಕೊಡಲು ಒಪ್ಪದ ತಂದೆ ತಾಯಿ ಸೇರಿ 13 ಜನ ಕುಟುಂಬಸ್ಥರನ್ನು ಕೊಲೆ ಮಾಡಿದ್ದಾಳೆ. ಊಟದಲ್ಲಿ ವಿಷ ಹಾಕಿ, ಎಲ್ಲರಿಗೂ ನೀಡಿದ್ದು, ವಿಷಪೂರಿತ ಊಟ ಮಾಡಿ, ಕುಟುಂಬಸ್ಥರೆಲ್ಲ ಸಾವನ್ನಪ್ಪಿದ್ದಾರೆ. https://youtu.be/nZgizSTCRKs ಆಗಸ್ಟ್‌ನಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಈ ಘಟನೆ ನಡೆದಿದೆ....

ಡ್ರೈವಿಂಗ್ ವೇಳೆ ಲೈವ್ ಸ್ಟ್ರೀಮ್ ಮಾಡಲು ಹೋಗಿ ನಜ್ಜುಗುಜ್ಜಾದ ಯೂಟ್ಯೂಬರ್‌ನ ಕೋಟಿ ಬೆಲೆಯ ಕಾರು

International News: ಡ್ರೈವಿಂಗ್ ವೇಳೆ ಲೈವ್ ಸ್ಟ್ರೀಮ್ ಮಾಡಲು ಹೋಗಿ ಯೂಟ್ಯೂಬರ್‌ನ 1.7 ಕೋಟಿಗೂ ಹೆಚ್ಚಿನ ಬೆಲೆಯ ಕಾರು ನಜ್ಜುಗುಜ್ಜಾಗಿದೆ. https://youtu.be/MEKNHSs1JRk ಅಮೆರಿಕದ 20 ವರ್ಷದ ಖ್ಯಾತ ಯೂಟ್ಯೂಬರ್ ಜ್ಯಾಕ್ ಮಿಯಾಮಿ ತನ್ನ 1.7 ಕೋಟಿಗೂ ಮೀರಿದ ಮ್ಯಾಕ್‌ಲ್ಯಾರೆನ್ ಸೂಪರ್ ಕಾರ್‌ನಲ್ಲಿ ಹೋಗುವಾಗ, ಲೈವ್ ಸ್ಟ್ರೀಮ್ ಮಾಡಲು ಹೋಗಿ, ಎಡವಟ್ಟು ಮಾಡಿಕೊಂಡಿದ್ದಾನೆ. ಆತ ಲೈವ್ ಸ್ಟ್ರೀಮ್ ಇಡಲು...
- Advertisement -spot_img

Latest News

Sandalwood: ನನಗೆ ಹೃದಯಾಘಾತವಾಗಿರಲಿಲ್ಲ: ನಟ ವಿನೋದ್ ಪ್ರಭಾಕರ್ ಸ್ಪಷ್ಟನೆ

Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ. ನನಗೆ ಹೃದಯಾಘಾತವಾಗಿರಲಿಲ್ಲ....
- Advertisement -spot_img