ಕಳೆದ ವರ್ಷ ಆಸ್ಟ್ರೇಲಿಯಾ ರಾಜ್ಯಗಳಲ್ಲಿ ಸಣ್ಣದಾಗಿ ಅಭಿಯಾನ ಇದೀಗ ದೇಶವ್ಯಾಪಿ ವ್ಯಾಪಿಸಿದೆ. ಲಕ್ಷಾಂತರ ಮಕ್ಕಳಿಗೆ ಜಾಲತಾಣ ಖಾತೆಗಳಾದ ಫೇಸ್ಬುಕ್, ಇನ್ಸ್ಟಾಗ್ರಾಂ, ಥ್ರೆಡ್ಸ್, ಎಕ್ಸ್, ಯುಟ್ಯೂಬ್, ಸ್ನಾಪ್ಚಾಟ್, ರೆಡ್ಡಿಟ್, ಕಿಕ್, ಟ್ವಿಚ್ ಗಳನ್ನ ನಿಷೇಧಿಸಲಾಗಿದೆ. ಈಗಾಗಲೇ 10 ಜಾಲತಾಣಗಳಲ್ಲಿ ಖಾತೆ ಹೊಂದಿದ್ದ ಮಕ್ಕಳ ಖಾತೆ ಈಗಾಗಲೇ ರದ್ದುಪಡಿಸಲಾಗಿದೆ.
ಹೊಸಬರಿಗೂ ಕಠಿಣ ನಿಯಮಗಳ ಮೂಲಕವೇ ಖಾತೆ ತೆರೆಯಲು ಅವಕಾಶ...
1) ರಾಜ್ಯಸಭೆಯಲ್ಲಿ ವಿಪಕ್ಷಗಳಿಂದ ಸಭಾತ್ಯಾಗ
ಹೊಸ ಕ್ರಿಮಿನಲ್ ಕಾನೂನುಗಳ ಹಿನ್ನೆಲೆಯಲ್ಲಿ ದೇಶದಲ್ಲಿ ವಿಧಿವಿಜ್ಞಾನ ಸಾಮರ್ಥ್ಯಗಳನ್ನು ಹೆಚ್ಚಿಸುವ ಕುರಿತು ಗೃಹ ಸಚಿವ ಅಮಿತ್ ಶಾ ಅವರಿಗೆ ಕೇಳಿದ ಪ್ರಶ್ನೆಯನ್ನು ಬಿಜೆಪಿ ಸಂಸದರು ವಿವರಣೆಯಿಲ್ಲದೆ ಹಿಂತೆಗೆದುಕೊಂಡ ನಂತರ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ಬುಧವಾರ ರಾಜ್ಯಸಭೆಯಲ್ಲಿ ಸಭಾತ್ಯಾಗ ಮಾಡಿದವು. ಹೊಸ ಕ್ರಿಮಿನಲ್ ಕಾನೂನುಗಳ ಅಡಿಯಲ್ಲಿ ಕಡ್ಡಾಯವಾಗಿ ಸಾಕ್ಷ್ಯಗಳನ್ನು ಸಂಗ್ರಹಿಸಲು...
1) ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ!
ಗಾಜಾದಲ್ಲಿ ದಾಳಿಯನ್ನು ಪುನರ್ ಆರಂಭಿಸಲು ಪ್ರಯತ್ನ ನಡೆಸುತ್ತಿರುವಂತೆಯೇ ಹಮಾಸ್ ನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸುವಂತೆ ಭಾರತವನ್ನು ಇಸ್ರೇಲ್ ಒತ್ತಾಯಿಸಿದೆ. ಪಾಕಿಸ್ತಾನ ಮೂಲದ ಲಷ್ಕರ್-ಎ- ತೋಯ್ಬಾ ಮತ್ತಿತರ ಇರಾನಿನ ಪ್ರಾಕ್ಸಿಗಳೊಂದಿಗೆ ಹಮಾಸ್ ಬೆಳೆಯುತ್ತಿರುವ ಸಂಬಂಧಗಳು ಭಾರತ ಮತ್ತು ಇಸ್ರೇಲ್ ಎರಡಕ್ಕೂ ಭದ್ರತಾ ಬೆದರಿಕೆಯನ್ನು ಉಂಟುಮಾಡುತ್ತವೆ ಎಂಬುದನ್ನು ಉಲ್ಲೇಖಿಸಿ ಇಸ್ರೇಲ್...
International News: ಒಕ್ಕಲಿಗರ ಸಂಘ ದುಬೈ ವತಿಯಿಂದ ಅನಿವಾಸಿ ಗೌಡ ಕುಲ ಬಾಂಧವರು ಸೇರಿಕೊಂಡು ನಡೆಸಿದ ಸ್ನೇಹ ಸಮ್ಮಿಲನ ಕಾರ್ಯಕ್ರಮ, ಡಿಸೆಂಬರ್ 2ರಂದು ದುಬೈ ಬಸೇರ ಫಾರ್ಮ್ ನಲ್ಲಿ ಯಶಸ್ವಿಯಾಗಿ ನಡೆಯಿತು.
ಯುಎಇ ಒಕ್ಕಲಿಗರ ಅಧಿಕೃತ ವೇದಿಕೆಯಾಗಿರುವ ಒಕ್ಕಲಿಗರ ಸಂಘ ದುಬೈನ ಈ ಸ್ನೇಹ ಸಮ್ಮಿಲನ ಕಾರ್ಯಕ್ರಮ ಗುರುದೇವ ನಿರ್ಮಲಾನಂದ ಸ್ವಾಮೀಜಿಯವರ ಆಶಿರ್ವಾದೊಂದಿಗೆ ಪ್ರಾರಂಭವಾಯಿತು. ಸಮುದಾಯ...
ನೀವು ನಿಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ಸ್ ನಾ ಪ್ರೈವೆಟ್ ಇಟ್ಟಿದೀರಾ? ಪ್ರೈವೆಟ್ ಇಟ್ಟಿದ್ರೆ ಈಗ್ಲೇ ಪಬ್ಲಿಕ್ ಮಾಡ್ಕೊಳಿ ಯಾಕಂದ್ರೆ ಇನ್ಮುಂದೆ ಇದು ನಿಮ್ಮ ಶಿಕ್ಷಣಕ್ಕೆ, ಉದ್ಯೋಗಕ್ಕೆ ಕಡ್ಡಾಯ. ಸೋಶಿಯಲ್ ಮೀಡಿಯಾ ಇದ್ರೆ ಮಾತ್ರ ವೀಸಾ ಸಿಗತ್ತೆ. ಯಸ್ ಅಮೆರಿಕಕ್ಕೆ ಉದ್ಯೋಗ, ಶಿಕ್ಷಣ ಅಥವಾ ಕುಟುಂಬ ವೀಸಾದ ಮೂಲಕ ಬರುವವರಿಗೆ ಈಗ ಹೊಸ ಭದ್ರತಾ ನಿಯಮ...
ಸುಮಾತ್ರಾ ದ್ವೀಪದಲ್ಲಿ ಉಂಟಾದ ಪ್ರವಾಹದಿಂದ ಜನಜೀವನ ಅಸ್ತವ್ಯಸ್ತ ವಾಗಿದೆ. ಜನರು ಬದುಕುಳಿಯಲು ನೀರು ಮತ್ತು ಆಹಾರವನ್ನು ಲೂಟಿ ಮಾಡುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಲೂಟಿಕೋರರು ಆಹಾರ, ಔಷಧ ಮತ್ತು ಅನಿಲವನ್ನು ಪಡೆಯಲು ಶಿಥಿಲಗೊಂಡ ಬ್ಯಾರಿಕೇಡ್ಗಳು, ಪ್ರವಾಹಪೀಡಿತ ರಸ್ತೆಗಳು ಮತ್ತು ಒಡೆದು ಹೋದ ಗಾಜುಗಳನ್ನು ದಾಟಿ ಹೋಗುತ್ತಿದ್ದಾರೆ. ಪ್ರವಾಹದಲ್ಲಿ ಹಾನಿ ಗೊಳಗಾದ ಅಂಗಡಿಗಳಲ್ಲಿ ವಸ್ತುಗಳನ್ನು ಲೂಟಿ ಮಾಡುತ್ತಿರುವ...
ಶ್ವೇತಭವನದ ಬಳಿ ನಡೆದ ಗುಂಡಿನ ದಾಳಿ ಘಟನೆಯ ನಂತರ, ಅಮೆರಿಕ ಸರ್ಕಾರದಿಂದ ಪ್ರಮುಖ ನಿರ್ಧಾರ ಪ್ರಕಟವಾಗಿದೆ. ಟ್ರಂಪ್ ಆಡಳಿತವು ಅಮೆರಿಕದ ಆಶ್ರಯ ಪ್ರಕರಣಗಳನ್ನು ತಕ್ಷಣದಿಂದಲೇ ಸ್ಥಗಿತಗೊಳಿಸಿದೆ. ಇದರೊಂದಿಗೆ, ಅಫ್ಘಾನ್ ಪಾಸ್ಪೋರ್ಟ್ ಹೊಂದಿರುವವರಿಗೆ ವೀಸಾ ನೀಡುವಿಕೆಯನ್ನು ಕೂಡ ನಿಲ್ಲಿಸಲಾಗಿದೆ.
ಶ್ವೇತಭವನದಿಂದ ಅಲ್ಪ ದೂರದಲ್ಲೇ ನಡೆದ ದಾಳಿಯಲ್ಲಿ, ಇಬ್ಬರು ರಾಷ್ಟ್ರೀಯ ಗಾರ್ಡ್ ಸೈನಿಕರು ಗುಂಡೇಟಿಗೆ ಗುರಿಯಾಗಿದ್ದಾರೆ. ಅಧಿಕಾರಿಗಳ ಪ್ರಕಾರ,...
ಹಾಂಗ್ ಕಾಂಗ್ನ ತೈ ಪೊ ಪ್ರದೇಶದಲ್ಲಿರುವ ದೊಡ್ಡ ವಸತಿ ಸಂಕೀರ್ಣ ವಾಂಗ್ ಫುಕ್ ಕೋರ್ಟ್ನಲ್ಲಿ ಬುಧವಾರ ಭಾರಿ ಬೆಂಕಿ ಕಾಣಿಸಿಕೊಂಡಿದ್ದು ನಗರವನ್ನೇ ಬೆಚ್ಚಿಬೀಳಿಸಿದೆ. 32 ಅಂತಸ್ತಿನ ವಾಂಗ್ ಚಿಯೋಂಗ್ ಹೌಸ್ನಲ್ಲಿ ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಬೆಂಕಿ ಆರಂಭಗೊಂಡಿದ್ದು, ಕಟ್ಟಡವನ್ನು ಆವರಿಸಿದ್ದ ಬಿದಿರಿನ ಸ್ಕ್ಯಾಫೋಲ್ಡಿಂಗ್ಗೆ ತೀವ್ರವಾಗಿ ಚಾಚಿಕೊಂಡಿತು. ಕೆಲವೇ ನಿಮಿಷಗಳಲ್ಲಿ ಜ್ವಾಲೆಗಳು ಪಕ್ಕದ ಗೋಪುರಗಳಿಗೆ...
ದಕ್ಷಿಣ ಆಸ್ಟ್ರೇಲಿಯಾದ 25 ವರ್ಷದ ಅನ್ನಾಲೀಸ್ ಹಾಲೆಂಡ್ ಅಪರೂಪದ ಆಟೋಇಮ್ಯೂನ್ ಆಟೋನೊಮಿಕ್ ಗ್ಯಾಂಗ್ಲಿಯೊಪತಿ (AAG) ರೋಗದಿಂದ ಹಲವು ವರ್ಷಗಳಿಂದ ನರಳುತ್ತಿದ್ದು, ಈಗ ಸ್ವಯಂಪ್ರೇರಿತ ದಯಾಮರಣಕ್ಕೆ ಮುಂದಾಗಿದ್ದಾರೆ. 18ನೇ ವಯಸ್ಸಿನಲ್ಲಿ ಪತ್ತೆಯಾದ ಈ ಕಾಯಿಲೆಯಲ್ಲಿ ರೋಗನಿರೋಧಕ ವ್ಯವಸ್ಥೆಯೇ ನರಕೋಶಗಳ ಮೇಲೆ ದಾಳಿ ನಡೆಸಿ, ಹೃದಯ ಬಡಿತ, ರಕ್ತದೊತ್ತಡ, ಜೀರ್ಣಕ್ರಿಯೆ ಸೇರಿದಂತೆ ದೇಹದ ಸ್ವಯಂಚಾಲಿತ ಕಾರ್ಯಗಳನ್ನು ಗಂಭೀರವಾಗಿ...
Political News: ಹಲವು ದೇಶಗಳಿಗೆ ಈಗಾಗಲೇ ನಮ್ಮ ನಂದಿನಿ ಉತ್ಪನ್ನಗಳು ರಫ್ತಾಗುತ್ತಿದೆ. ಇದೀಗ ಇನ್ನೂ ಹಲವು ದೇಶಗಳಿಗೆ ನಂದಿನಿ ತುಪ್ಪ ರಫ್ತಾಗಲು ರೆಡಿಯಾಗಿದೆ. ಈ ಕಾರಣಕ್ಕೆ ಸಂತಸ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ, ಕನ್ನಡದ ಅಪ್ಪಟ ಬ್ರ್ಯಾಂಡ್ ನಂದಿನಿಯ ಘಮಲು ಜಗದಗಲ ವ್ಯಾಪಿಸುತ್ತಿದೆ ಎಂದಿದ್ದಾರೆ.
ಪ್ರಸ್ತುತ ದುಬೈ, ಕತಾರ್, ಬ್ರುನೈ, ಮಾಲ್ಡೀವ್ಸ್ ಹಾಗೂ ಸಿಂಗಾಪುರ್ ದೇಶಗಳು ಸೇರಿದಂತೆ...
Kedaranath: ಇಂದಿನಿಂದ ಚಾರ್ಧಾಮ್ ಯಾತ್ರೆ ಶುರುವಾಗಿದ್ದು, ಉತ್ತರಾಖಂಡದಲ್ಲಿರುವ ಕೇದಾರನಾಥನ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ. ಆದರೆ ಇಂದೇ ದರ್ಶನ ಮಾಡಬೇಕು ಎಂದು ಲಕ್ಷಾಂತರ ಭಕ್ತರು ಸೇರಿದ್ದು, ನೂಕು...