Friday, February 27, 2026

ಅಂತಾರಾಷ್ಟ್ರೀಯ

ರಿಯಾಲಿಟಿ ಶೋನಲ್ಲಿ ನಿರೂಪಕನಿಗೆ ಹೊಡೆದ ಗಾಯಕಿ.. ಕಾರಣವೇನು..?

Movie News: ಪಾಕಿಸ್ತಾನದ ರಿಯಾಲಿಟಿ ಶೋನಲ್ಲಿ ಪ್ರಸಿದ್ಧ ಗಾಯಕಿ ಕೋಪಗೊಂಡು, ನಿರೂಪಕನಿಗೆ ಹೊಡೆದಿದ್ದಾರೆ. ಹನಿಮೂನ್‌ ಬಗ್ಗೆ ತಮಾಷೆ ಮಾಡುತ್ತ, ನಿರೂಪ ಪ್ರಶ್ನೆ ಕೇಳಿದ್ದಕ್ಕೆ ಕೋಪಗೊಂಡ ಗಾಯಕಿ, ನಿರೂಪಕನಿಗೆ ಬೈದು, ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಪಾಕಿಸ್ತಾನದ ಗಾಯಕಿ ಶಾಜಿಯಾ ಮಂಜೂರ್‌ ಸೇರಿ ಹಲವು ಸೆಲೆಬ್ರಿಟಿಗಳನ್ನು ರಿಯಾಲಿಟಿ ಶೋಗೆ ಕರೆಸಲಾಗಿತ್ತು. ಇದೊಂದು ಕಾಮಿಡಿ ರಿಯಾಲಿಟಿ ಶೋವಾಗಿದ್ದು, ಇದರಲ್ಲಿ ನಿರೂಪಕ ತಮಾಷೆ...

ದೇಹಕ್ಕೆ ಬೆಂಕಿ ಹಚ್ಚಿಕೊಂಡು ಫ್ರೀ ಪ್ಯಾಲೇಸ್ತಿನ್ ಎಂದು ಘೋಷಣೆ ಕೂಗಿದ ಸೈನಿಕ

International News: ಇಸ್ರೇಲ್ ಮತ್ತು ಪ್ಯಾಲೇಸ್ತೇನಿಯನ್ನರ ಯುದ್ಧಕ್ಕೆ ಇ್ನನೂ ಬ್ರೇಕ್ ಬಿದ್ದಿಲ್ಲ. ಕಳೆದ ಅಕ್ಟೋಬರ್ 7ರಂದು ಶುರುವಾಗಿದ್ದ ಈ ಯುದ್ಧ ಇಂದಿನವರೆಗೂ ಮುಂದುವರೆದಿದೆ. ಹಮಾಸ್ ಉಗ್ರರು ಮಾಡಿದ ತಪ್ಪಿಗೆ, ಎಷ್ಟೋ ಪ್ಯಾಲೇಸ್ತೇನಿಯನ್ನರು ಕಷ್ಟ ಅನುಭವಿಸುತ್ತಿದ್ದಾರೆ. ಅಮಾಯಕ ನಾಗರಿಕರು ಸಾವನ್ನಪ್ಪುತ್ತಿದ್ದಾರೆ. ಇದೇ ರೀತಿ ಓರ್ವ ವ್ಯಕ್ತಿ, ದೇಹಕ್ಕೆ ಬೆಂಕಿ ಹಚ್ಚಿಕೊಂಡು ಫ್ರೀ ಪ್ಯಾಲೇಸ್ತಿನ್ ಎಂದು ಘೋಷಣೆ ಕೂಗಿದ್ದಾನೆ. ಗಾಜಾದಲ್ಲಿ...

ಕಳಪೆ ಗುಣಮಟ್ಟದ ಸಿರಪ್ ತಯಾರಿಕೆ: ಮದ್ದು ಸೇವಿಸಿ, ಮಕ್ಕಳ ಸಾವು, ಹಲವರ ಬಂಧನ

International News: ಉಜ್ಬೇಕಿಸ್ತಾನದಲ್ಲಿ ಕಳಪೆ ಗುಣಮಟ್ಟದ ಸಿರಪ್ ತಯಾರಿಸಿ ಮಾರಾಟ ಮಾಡುತ್ತಿದ್ದು, ಆ ಸಿರಪ್ ಸೇವಿಸಿದ ಮಕ್ಕಳು ಸಾವನ್ನಪ್ಪಿದ್ದಾರೆ. ಈ ಕಾರಣಕ್ಕೆ ಭಾರತೀಯರು ಸೇರಿ ಹಲವು ಆರೋಪಿಗಳನ್ನು ಅಲ್ಲಿನ ಪೊಲೀಸರು ಬಂಧಿಸಿದ್ದಾರೆ. ನೋಯ್ಡಾ ಮೂಲದ ಮರಿಯನ್ ಬಯೋಟೆಕ್ ಲಿಮಿಟೆಡ್ ತಯಾರಿಸಿದ ಸಿರಪ್ ಸೇವಿಸಿ, 65ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತದ ರಾಘವೇಂದ್ರ...

ಇನ್ಶೂರೆನ್ಸ್ ಹಣ ಪಡೆಯಲು ಈ ಭೂಪ ಮಾಡಿದ್ದೇನು ಗೊತ್ತಾ..?

International News: ಮನುಷ್ಯನಿಗೆ ಯಾವಾಗ ಏನು ಸಮಸ್ಯೆ ಬರುತ್ತದೆ ಎಂದು ಹೇಳಲಾಗುವುದಿಲ್ಲ. ಯಾವಾಗ ಏನು ಬೇಕಾದರೂ ಆಗಬಹುದು. ಈ ವೇಳೆ ಹಣದ ಸಮಸ್ಯೆ ಬಾರದಿರಲು ಎಂದು ಹಲರು ಇನ್ಶೂರೆನ್ಸ್ ಮಾಡಿಸಿರುತ್ತಾರೆ. ಬದುಕಿರುವವರೆಗೂ ನಮಗೇನಾದರೂ ಆರೋಗ್ಯ ಸಮಸ್ಯೆ ಬಂದರೆ ಮಾತ್ರ, ಆ ಇನ್ಶೂರೆನ್ಸ್ ಬಳಕೆಗೆ ಬರುತ್ತದೆ. ಆದರೆ ನೀವು ಬದುಕಿರುವವರೆಗೂ ನಿಮಗೆ ಏನೂ ಆಗದಿದ್ದಲ್ಲಿ, ನೀವು...

ಮದುವೆ ಮಾಡಿದರಷ್ಟೇ ಶಾಲೆಗೆ ಹೋಗ್ತೀನಿ ಎಂದ ಬಾಲಕ: ಎಂಗೇಜ್‌ಮೆಂಟ್‌ ಮಾಡಿಸಿಯೇಬಿಟ್ಟ ಪೋಷಕರು

Pakistan News: ಮದುವೆ ಮಾಡಿದರಷ್ಟೇ ಶಾಲೆಗೆ ಹೋಗ್ತೀನಿ ಎಂದು ಹೇಳಿದ್ದಕ್ಕೆ, 13 ವರ್ಷಕ್ಕೆ ತಮ್ಮ ಮಗನಿಗೆ ಪೋಷಕರು ಮದುವೆ ಮಾಡಿದ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್‌ನಲ್ಲಿ ಈ ವೀಡಿಯೋ ಹರಿದಾಡುತ್ತಿದ್ದು, 13 ವರ್ಷದ ಬಾಲಕ 12 ವರ್ಷದ ಹುಡುಗಿಯ ಜೊತೆ ವಿವಾಹವಾಗಿದ್ದಾನೆ. ಪಾಕಿಸ್ತಾನದಲ್ಲಿ ಮದುವೆಯ ವಯಸ್ಸು 18 ಆಗಿದೆ. ಆದರೆ ಈ ರೂಲ್ಸ್ ಎಲ್ಲೆಡೆ ಪಾಲಿಸಲಾಗುತ್ತಿಲ್ಲ....

ಅತ್ಯಾಚಾರ ಪ್ರಕರಣದಡಿ ಬಾರ್ಸಿಲೋನಾ ಫುಟ್‌ಬಾಲ್ ಸ್ಟಾರ್‌ಗೆ ಜೈಲು ಶಿಕ್ಷೆ..

ಬಾರ್ಸಿಲೋನಾದ ನೈಟ್ ಕ್ಲಬ್‌ನ ಬಾತ್‌ರೂಮ್‌ನಲ್ಲಿ ಯುವತಿಯ ಮೇಲೆ ಅತ್ಯಾಚಾರ ಮಾಡಿದ ಆರೋಪದಡಿ, ಬಾರ್ಸಿಲೋನಾ ಫುಟ್‌ಬಾಲ್ ಸ್ಟಾರ್‌ಗೆ ಜೈಲು ಶಿಕ್ಷೆ ವಿಧಿಸಲಾಗಿದೆ. ಡ್ಯಾನಿ ಅಲ್ವೇಸ್ ಮೇಲೆ ಅತ್ಯಾಚಾರ ಆರೋಪವಿದ್ದು, 4.5 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. 2022ರಲ್ಲಿ ಈ ಘಟನೆ ನಡೆದಿದ್ದು, ಇಂದು ಆರೋಪ ಸಾಬೀತಾದ ಹಿನ್ನೆಲೆ, ಶಿಕ್ಷೆ ವಿಧಿಸಲಾಗಿದೆ. ಜೊತೆಗೆ ಸಂತ್ರಸ್ತ ಯುವತಿಗೆ 1.35 ಕೋಟಿ...

ನೊಬೆಲ್ ಶಾಂತಿ ಪ್ರಶಸ್ತಿಗೆ ಎಲಾನ್ ಮಸ್ಕ್ ಹೆಸರು ನಾಮಿನೇಟ್

International News: ಟೆಸ್ಲಾ ಸಂಸ್ಥಾಪಕ ಎಲಾನ್ ಮಸ್ಕ್ ಹೆಸರು ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮಿನೇಟ್ ಆಗಿದೆ. ಇದಕ್ಕೆ ಕಾರಣವೇನು ಅಂದ್ರೆ, ಉಕ್ರೇನ್ ಮತ್ತು ರಷ್ಯಾ ವಾರ್ ನಡೆಯುವಾಗ, ಎಲಾನ್ ಮಸ್ಕ್ ಉಕ್ರೇನ್‌ಗೆ ಸ್ಟಾರ್ ಲಿಂಕ್ ಮೂಲಕ ಇಂಟರ್ನೆಟ್ ಸೇವೆ ನೀಡಿದ್ದರು. ಹೀಗಾಗಿ ನಾರ್ವೆಯ ಸಂಸದರು ಎಲಾನ್ ಮಸ್ಕ್ ಹೆಸರನ್ನು ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನ...

ಕ್ಲಾಸಿನಲ್ಲಿ ಮೊಬೈಲ್ ಬಳಕೆ ನಿಷೇಧ ಮಾಡಿದ ಬ್ರಿಟನ್ ಪ್ರಧಾನಿ ರಿಷಿ ಸುನಕ್

International News: ಹಿಂದಿನ ಕಾಲದಲ್ಲಿ ಅಪರೂಪಕ್ಕೆ ಶ್ರೀಮಂತರ ಮನೆಯಲ್ಲಿ ಲ್ಯಾಂಡ್‌ಲೈನ್ ಫೋನುಗಳಿರುತ್ತಿತ್ತು. ಆದರೆ ಈಗ ಎಲ್ಲರ ಕೈಯಲ್ಲೂ ಸ್ಮಾರ್ಟ್ ಫೋನ್ ಬಂದಿದೆ. ಕೆಲವರಿಗೆ ಒಂದು ಹೊತ್ತಿನ ಊಟವಿಲ್ಲದಿದ್ದರೂ ಆದೀತು. ಕೈಯಲ್ಲಿ ಸ್ಮಾರ್ಟ್ ಫೋನ್ ಇರಬೇಕು. ಅದಕ್ಕೆ ರಿಚಾರ್ಜ್ ಆಗಿರಬೇಕು. ಅಷ್ಟೇ. ಅಲ್ಲದೇ, ಶಾಲೆಗೆ ಹೋಗುವ ಮಕ್ಕಳು ಕೂಡ ಮೊಬೈಲ್ ದಾಸರಾಗಿದ್ದಾರೆ. ಈ ಕಾರಣಕ್ಕೆ ಶಿಕ್ಷಣದ ಮೇಲೆ...

ಕಿಮ್‌ ಜಾಂಗ್‌ ಉನ್‌ಗೆ ಕಾರು ಉಡುಗೊರೆ ನೀಡಿದ ರಷ್ಯಾ ಅಧ್ಯಕ್ಷ ಪುಟೀನ್..

International news: ಉತ್ತರ ಕೋರಿಯಾ ನಾಯಕ ಕಿಮ್ ಜಾಂಗ್ ಉನ್‌ಗೆ ರಷ್ಯಾ ಅಧ್ಯಕ್ಷ ಪುಟೀನ್ ಕಾಸ್ಟ್ಲಿ ಕಾರ್ ಗಿಫ್ಟ್ ಮಾಡಿದ್ದಾರೆ. ಯಾಕಂದ್ರೆ ಕಿಮ್‌ಗೆ ಕಾರ್ ಅಂದ್ರೆ ಬಲು ಇಷ್ಟವಂತೆ. ಹಾಗಾಗಿ ಪುಟೀನ್ ಕಿಮ್‌ಗೆ ಕಾರ್ ಗಿಫ್ಟ್ ಮಾಡಿದ್ದಾರೆ. ರಷ್ಯಾದಲ್ಲಿ ನಿರ್ಮಿತವಾದ ಕಾರನ್ನು ಕಿಮ್‌ ಉನ್ನತ ಸಹಾಯಕರಿಗೆ ಹಸ್ತಾಂತರಿಸಲಾಗಿದೆ. ಈ ಕಾರಣಕ್ಕೆ, ಕಿಮ್ ಸಹೋದರಿ, ಪುಟೀನ್‌ಗೆ ಧನ್ಯವಾದ...

ಭಾರತದ ಬಾಳೆಹಣ್ಣಿಗೆ ರಷ್ಯಾದಲ್ಲಿ ಬೇಡಿಕೆ: ಹಡಗಿನಲ್ಲಿ ಹಣ್ಣು ರವಾನೆ

International News: ಭಾರತದ ಬಾಳೆಹಣ್ಣಿಗೆ ರಷ್ಯಾದಲ್ಲಿ ಬೇಡಿಕೆ ಹೆಚ್ಚಾಗಿದ್ದು, ಭಾರತ ಸರ್ಕಾರ ಹಡಗಿನ ಮೂಲಕ, ಬಾಳೆಹಣ್ಣನ್ನು ರಷ್ಯಾಗೆ ರವಾನಿಸಿದೆ. ಇನ್ನಷ್ಟು ಬಾಳೆಹಣ್ಣನ್ನು ರಷ್ಯಾ ಆಮದು ಮಾಡಿಕೊಳ್ಳುವ ನಿರೀಕ್ಷೆ ಇದೆ. ರಷ್ಯಾ ಮಾತ್ರವಲ್ಲದೇ, ಮಾಸ್ಕೋಗೂ ಕೂಡ ಬಾಳೆಹಣ್ಣನ್ನು ರಫ್ತು ಮಾಡಲಾಗಿದೆ. ಆಂಧ್ರಪ್ರದೇಶದ ರೈತರು ಬೆಳೆಯುವ ಬಾಳೆಹಣ್ಣಿಗೆ ಹೆಚ್ಚಿನನ ಬೇಡಿಕೆ ಇದ್ದು, ಈ ರೈತರಿಂದ ಸರ್ಕಾರ ಹಣ್ಣು ಖರೀದಿಸಿ,...
- Advertisement -spot_img

Latest News

₹10 ನೋಟು ನೀಡಿ ಅಧಿಕಾರಿಗಳ ಬಾಯಿ ಮುಚ್ಚಿಸಿದ ರೈತ!

ಸಾವಿರಾರು ಕೋಟಿ ಸಾಲ ಮಾಡಿ ದೇಶ ಬಿಟ್ಟು ಓಡಿಹೋದವರನ್ನ ಹಿಡಿಯೋಕೆ ಆಗದ ಬ್ಯಾಂಕುಗಳು, ಬಡ ರೈತರು ಪೈಸೆ ಲೆಕ್ಕ ಬಾಕಿ ಇಟ್ಟುಕೊಂಡ್ರೆ ಸಾಕು ಹೇಗೆ ಬೆನ್ನುಬೀಳ್ತಾರೆ...
- Advertisement -spot_img