Friday, February 27, 2026

ಅಂತಾರಾಷ್ಟ್ರೀಯ

ಪಾಕಿಸ್ತಾನದ ಗ್ಯಾಂಗ್‌ಸ್ಟರ್ ಅಮೀರ್‌ ಬಾಲಾಜ್ ಗುಂಡಿಕ್ಕಿ ಹತ್ಯೆ

Pakistan News: ಪಾಕಿಸ್ತಾನದ ಗ್ಯಾಂಗ್‌ಸ್ಟರ್ ಅಮೀರ್ ಬಾಲಾಜ್ ಟಿಪ್ಪುವನ್ನು ಮದುವೆಯ ಕಾರ್ಯಕ್ರಮದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಫೆಬ್ರವರಿ 18ರಂದು ಪಾಕಿಸ್ತಾನದ ಲಾಹೋರ್‌ನ ಚುಂಗ್ ಪ್ರದೇಶದಲ್ಲಿ ವಿವಾಹ ಕಾರ್ಯಕ್ರಮದಲ್ಲಿ ಭೂಗತ ಪಾತಕಿ ಅಮೀರ್ ಬಾಲಾಜ್ ಟಿಪ್ಪು ಭಾಗವಹಿಸಿದ್ದ. ಈ ವೇಳೆ ಅಪರಿಚಿತರು ಅಮೀರ್‌ ಮೇಲೆ ಗುಂಡಿನ ದಾಳಿ ನಡೆಸಿದ್ದು, ತಕ್ಷಣ ಅಮೀರ್‌ನನ್ನು ಜಿನ್ನಾ ಆಸ್ಪತ್ರೆಗೆ ಸೇರಿಸಲಾಯಿತಾದರೂ, ಜಿನ್ನಾ...

ಕರಿಮಣಿ ಮಾಲೀಕ ಹಾಡು ಹಾಡಿ, ತುಳು ಹಾಡಿಗೆ ರೀಲ್ಸ್ ಮಾಡಿದ ಕಿಲಿ ಪೌಲ್..

Special Story: ಇಂದಿನ ಕಾಲದಲ್ಲಿ ಫೇಮಸ್ ಆಗ್ಬೇಕು ಅಂದ್ರೆ ನೀವು ಸಿನಿಮಾದವರ ಕೈ ಕಾಲು ಹಿಡಿಯುವ ಅವಶ್ಯಕತೆ ಇಲ್ಲ. ಸೋಶಿಯಲ್ ಮೀಡಿಯಾ ಅನ್ನೋದು ಟ್ಯಾಲೆಂಟ್ ಇರುವವರಿಗೆ ವರದಾನವಾಗಿದೆ. ಅದೇ ರೀತಿ ಸೋಶಿಯಲ್ ಮೀಡಿಯಾದಲ್ಲಿ ರೀಲ್ಸ್ ಮಾಡುತ್ತಿದ್ದ ಕೀನ್ಯಾ ವ್ಯಕ್ತಿ ಕಿಲಿ ಪೌಲ್, ಹಿಂದಿ ಹಾಡಿಗೆ ರೀಲ್ಸ್ ಮಾಡುತ್ತ, ಭಾರತೀಯರ ಪ್ರೀತಿಗೆ ಪಾತ್ರನಾಗಿದ್ದಾನೆ. ಇನ್ನು ಇತ್ತೀಚಿನ ದಿನಗಳಲ್ಲಿ...

ಕಿಂಗ್ ಚಾರ್ಲ್ಸ್‌ಗೆ ಕ್ಯಾನ್ಸರ್‌: ತಂದೆಯ ಆರೋಗ್ಯ ವಿಚಾರಿಸಲು ತೆರಳಿದ ಪ್ರಿನ್ಸ್ ಹ್ಯಾರಿ..

International News: ಇಂಗ್ಲೆಂಡ್ ರಾಜ 3ನೇ ಕಿಂಗ್ ಚಾರ್ಲ್ಸ್ ಗೆ ಕ್ಯಾನ್ಸರ್ ಆಗಿದ್ದು, ತಂದೆಯನ್ನು ವಿಚಾರಿಸಲು ಪ್ರಿನ್ಸ್ ಹ್ಯಾರಿ ತೆರಳಿದ್ದಾರೆ. ಪ್ರಿನ್ಸ್ ಹ್ಯಾರಿ ಮತ್ತು ಅವರ ಪತ್ನಿ ಮೇಘನ್ ಮಾರ್ಕೆಲ್ ಮದುವೆಯ ಬಳಿಕ ಕುಟುಂಬಸ್ಥರಿಂದ ದೂರಾಗಿದ್ದರು. ಆದರೆ ಇದೀಗ ಅಪ್ಪನಿಗೆ ಆನಾರೋಗ್ಯ ಹಿನ್ನೆಲೆ, ಅಪ್ಪನನ್ನು ಭೇಟಿಯಾಗಿ, ಅವರ ಆರೋಗ್ಯ ವಿಚಾರಿಸಿದ್ದಾರೆ ಹ್ಯಾರಿ. ಮೇಘನ್ ಹ್‌ಯಾರಿಯಷ್ಟು ಶ್ರೀಮಂತೆ...

ಪತ್ನಿ ಗರ್ಭಿಣಿಯಾಗಲೆಂದು ಎಡವಟ್ಟು ಮಾಡಿದ ಪತಿ..

International News: ಫರ್ಟಿಲಿಟಿ ಸಮಸ್ಯೆ ಹೊಂದಿರುವ ಪತಿ, ತನ್ನ ಪತ್ನಿ ಗರ್ಭಿಣಿಯಾಗಲೆಂದು, ತನ್ನ ವೀರ್ಯದಲ್ಲಿ ತನ್ನ ತಂದೆಯ ವೀರ್ಯವನ್ನು ಸೇರಿಸಿ, ಎಡವಟ್ಟು ಮಾಡಿದ್ದಾನೆ. ಲಂಡನ್‌ನಲ್ಲಿ ಈ ಘಟನೆ ನಡೆದಿದ್ದು, ಐವಿಎಫ್ ಚಿಕಿತ್ಸೆ ವೆಚ್ಚ ಭರಿಸಲು ಸಾಧ್ಯವಾಗದೇ, ಪತಿ ಈ ಕೆಲಸ ಮಾಡಿದ್ದಾನೆಂದು ತಿಳಿದು ಬಂದಿದೆ. ಪತಿ ಅಥವಾ ಪತ್ನಿ ಇಬ್ಬರಲ್ಲಿ ಒಬ್ಬರಿಗೆ ಲೈಂಗಿಕ ಸಮಸ್ಯೆ, ಬಂಜೆತನ...

ಅಮೆರಿಕ ಮಾಜಿ ಅಧ್ಯಕ್ಷ ಡೋನಾಲ್ಡ್ ಟ್ರಂಪ್ಗೆ 3000 ಕೋಟಿ ರೂಪಾಯಿ ದಂಡ

International News: ಅಮೆರಿಕ ಮಾಜಿ ಅಧ್ಯಕ್ಷ ಡೋನಾಲ್ಡ್ ಟ್ರಂಪ್‌ಗೆ ಇನ್ನೊಂದು ಶಾಕ್ ಎದುರಾಗಿದೆ. ತಮ್ಮ ಆಸ್ತಿ ಮೌಲ್ಯವನ್ನು ಹೆಚ್ಚಿಸಿದ್ದಕ್‌ಕಾಗಿ, ಟ್ರಂಪ್‌ಗೆ 3000 ಸಾವಿರ ಕೋಟಿ ರೂಪಾಯಿ ದಂಡ ಹೆಚ್ಚಿಸಲಾಗಿದೆ. ಇದರಿಂದ ಅವರು ಚುನಾವಣೆಗೆ ಸ್ಪರ್ಧಿಸುವಂತಿಲ್ಲ. 3 ವರ್ಷಗಳ ಕಾಲ ನ್ಯೂಯಾರ್ಕ್‌ನ ಯಾವುದೇ ಕಾರ್ಪೋರೇಶನ್ ಅಧಿಕಾರಿ, ನಿರ್ದೇಶಕರಾಗಿ ಸೇವೆ ಸಲ್ಲಿಸುವುದನ್ನು ಸಹ ನಿಷೇಧಿಸಲಾಗಿದೆ. ಮತ್ತೆ ತಮ್ಮ ಅಧಿಕಾರವನ್ನು...

ಪಾಕಿಸ್ತಾನ ಚುನಾವಣೆಯಲ್ಲಿ ಅಕ್ರಮ ಹಿನ್ನೆಲೆ: ರಾವಲ್ಪಿಂಡಿ ಕಮಿಷನರ್ ರಾಜೀನಾಮೆ

Pakistan News: ಪಾಕಿಸ್ತಾನ ಚುನಾವಣೆಯಲ್ಲಿ ಅಕ್ರಮ ನಡೆದ ಹಿನ್ನೆಲೆಯಲ್ಲಿ ನಾನು ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿ, ರಾವಲ್ಪಿಂಡಿ ಕಮಿಷನರ್, ಲಿಯಾಖತ್ ಅಲಿ ಚಟ್ಟಾ ರಾಜೀನಾಮೆ ನೀಡಿದ್ದಾರೆ. ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್, ಚುನಾವಣೆಯಲ್ಲಿ ಅಕ್ರಮ ನಡೆದಿದೆ. ಮತಗಳ ಸಂಖ್ಯೆಯನ್ನು ತಿರುಚಲಾಗಿದೆ ಎಂದು ಆರೋಪಿಸಿದ್ದರು. ಈ ನಡುವೆಯೇ ಚಟ್ಟಾ ರಾಜೀನಾಮೆ ನೀಡಿದ್ದಾರೆ. ಅಲ್ಲದೇ, ಈ ಬಗ್ಗೆ...

ಅಬುಧಾಬಿಯ ಮೊದಲ ಹಿಂದೂ ದೇವಸ್ಥಾನಕ್ಕೆ ಭೇಟಿ ನೀಡಿದ ಬಾಲಿವುಡ್ ದಿಗ್ಗಜರು

Bollywood News: ಅಬುಧಾಬಿಯಲ್ಲಿ ಮೊದಲ ಹಿಂದೂ ದೇವಸ್ಥಾನವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದ್ದು, ಬಾಲಿವುಡ್ ನಟ ಅಕ್ಷಯ್ ಕುಮಾರ್ ಸೇರಿ, ಗಾಯಕ ಶಂಕರ್ ಮಹಾಾದೇವನ್, ಮಧುರ್ ಭಂಡಾರ್ಕರ್‌, ವಿವೇಕ್ ಓಬೆರಾಯ್, ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಅಕ್ಷಯ್, ಅಬುಧಾಬಿಯ ಸ್ವಾಮಿನಾರಾಯಣ ದೇವಸ್ಥಾನದ್ಲಲಿ ಭಾಗಿಯಾಗಿದ್ದಕ್ಕೆ ನಾನು ಧನ್ಯ. ಇದು ಐತಿಹಾಸಿಕ...

ಜಮ್ಮು-ಕಾಶ್ಮೀರದಲ್ಲಿ ಏಕಾಂಗಿ ಸ್ಪರ್ಧೆ ಮಾಡಲಿದ್ದೇವೆ: ಫಾರೂಖ್ ಅಬ್ದುಲ್ಲಾ

National News: ಈ ಬಾರಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ತಾವು ಏಕಾಂಗಿಯಾಗಿ ಸ್ಪರ್ಧಿಸಲಿದ್ದೇವೆ. ಇಂಡಿಯಾ ಮೈತ್ರಿಕೂಟದ ಜೊತೆಗಿಲ್ಲವೆಂದು ಫಾರೂಖ್ ಅಬ್ದುಲ್ಲಾ ಹೇಳಿದ್ದಾರೆ. ಮೋದಿಯನ್ನು ಈ ಬಾರಿ ಸೋಲಿಸಲೇಬೇಕು ಎಂದು ಪಣತೊಟ್ಟಿದ್ದ ಕಾಂಗ್ರೆಸ್ ಹಲವು ಪಕ್ಷಗಳನ್ನು ಸೇರಿಸಿ, ಇಂಡಿಯಾ ಮೈತ್ರಿಕೂಟ ಕಟ್ಟಿತ್ತು. ಆದರೆ ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ, ಸೀಟು ಹಂಚಿಕೆ ವಿಚಾರವಾಗಿ ಭಿನ್ನಾಭಿಪ್ರಾಯ ಶುರುವಾಗಿದ್ದು, ಹಲವು ಪಕ್ಷಗಳು...

ಅಬುದಾಬಿಯಲ್ಲಿ ಮೊದಲ ಹಿಂದೂ ದೇವಸ್ಥಾನ ಉದ್ಘಾಟನೆ: ಸಂಸದೆ ಸುಮಲತಾ ಅಂಬರೀಷ್ ಭಾಗಿ

Political News: ಅಬುದಾಬಿಯಲ್ಲಿ ಮೊದಲ ಹಿಂದೂ ದೇವಸ್ಥಾನವನ್ನು ನಿನ್ನೆ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದು, ಈ ವೇಳೆ ಸಂಸದೆ ಸುಮಲತಾ ಅಂಬರೀಷ್ ಕೂಡ ಆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ಸುಮಲತಾ, ಶಾಂತಿ, ಸೌಹಾರ್ದತೆ ಹಾಗೂ ಧಾರ್ಮಿಕ ಸಂಕೇತವಾಗಿರುವ ಅಬುಧಾಬಿಯ ಬೋಚಸನ್​ವಾಸಿ ಶ್ರೀ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥೆಯು (BAPS)...

ಕೈ ಕೈ ಹಿಡಿದು ಒಟ್ಟಿಗೆ ಪ್ರಾಣ ತ್ಯಜಿಸಿದ ಡಚ್ ಮಾಜಿ ಪ್ರಧಾನಿ ಮತ್ತು ಪತ್ನಿ

International News: ಪತಿ ಪತ್ನಿ ಇಬ್ಬರೂ ಒಟ್ಟಿಗೆ ಸಾಯುವುದು, ಅದರಲ್ಲೂ ಕೈ ಕೈ ಹಿಡಿದು ಒಂದೇ ಸಮಯಕ್ಕೆ ಸಾಯುವುದು ಅಂದ್ರೆ ಅದು ಸಾಮಾನ್ಯ ಮಾತಲ್ಲ. ಕೋಟಿ ಜನರಲ್ಲಿ ಒಬ್ಬರಿಗೆ ಈ ಅದೃಷ್ಟ ಸಿಗುತ್ತದೆ. ಪತಿಯ ಮುನ್ನ ಪತ್ನಿ ತೀರಿಕೊಂಡರೂ, ಪತ್ನಿಯ ಮುನ್ನ ಪತಿ ತೀರಿಕೊಂಡರೂ, ಇಬ್ಬರಿಗೂ ಏಕಾಂಗಿತನ ಕಾಡೇ ಕಾಡುತ್ತದೆ. ಆದರೆ ಇಬ್ಬರೂ ಒಮ್ಮೆಲೆ...
- Advertisement -spot_img

Latest News

₹10 ನೋಟು ನೀಡಿ ಅಧಿಕಾರಿಗಳ ಬಾಯಿ ಮುಚ್ಚಿಸಿದ ರೈತ!

ಸಾವಿರಾರು ಕೋಟಿ ಸಾಲ ಮಾಡಿ ದೇಶ ಬಿಟ್ಟು ಓಡಿಹೋದವರನ್ನ ಹಿಡಿಯೋಕೆ ಆಗದ ಬ್ಯಾಂಕುಗಳು, ಬಡ ರೈತರು ಪೈಸೆ ಲೆಕ್ಕ ಬಾಕಿ ಇಟ್ಟುಕೊಂಡ್ರೆ ಸಾಕು ಹೇಗೆ ಬೆನ್ನುಬೀಳ್ತಾರೆ...
- Advertisement -spot_img