Sunday, June 28, 2026

ಅಂತಾರಾಷ್ಟ್ರೀಯ

ಲಿಂಗ ಪರಿವರ್ತನೆೆಗೆಂದು ಹೋಗಿದ್ದ ತೃತೀಯ ಲಿಂಗಿಗೆ ಸಿಕ್ಕಿದ್ದು ಶಾಕಿಂಗ್ ಸುದ್ದಿ

International News: ತೃತೀಯ ಲಿಂಗಿ ಶಸ್ತ್ರ ಚಿಕಿತ್ಸೆ ಮಾಡಿಕೊಳ್ಳಲು ಹೋದಾಗ, ಆಕೆ ಗರ್ಭಿಣಿ ಎಂಬುದು ತಿಳಿದು ಬಂದಿದೆ. ಸ್ತನದ ಶಸ್ತ್ರ ಚಿಕಿತ್ಸೆ ಮಾಡಬೇಕು ಎನ್ನುವಾಗ ಈ ವಿಷಯ ತಿಳಿದು ಬಂದಿದ್ದು, ವೈದ್ಯರೇ ಆಶ್ಚರ್ಯಪಟ್ಟಿದ್ದಾರೆ. ಇಟಲಿಯಲ್ಲಿ ಈ ರೀತಿಯಾಗಿದ್ದು, ಇದೇ ಮೊದಲ ಪ್ರಕ್ರಣ ಎನ್ನಲಾಗಿದೆ. ಲಿಂಗ ಪರಿವರ್ತನೆಗೆ ಹೋಗಿದ್ದ ತೃತೀಯ ಲಿಂಗಿ ಹೆಣ್ಣಾಗಿ ಹುಟ್ಟಿದ್ದು, ಈಕೆ ಪುರುಷನಾಗಿ...

ರನ್‌ವೇನಲ್ಲಿ ಸ್ಕಿಡ್ ಆದ ಮಯನ್ಮಾರ್‌ ಮಿಲಿಟರಿ ವಿಮಾನ: 6 ಮಂದಿಗೆ ಗಾಯ

International News: ಮಯನ್ಮಾರ್ ಸೈನಿಕರನ್ನು ಕರೆದೊಯ್ಯಲು ಬಂದಿದ್ದ ಮಿಲಿಟರಿ ವಿಮಾನ ರನ್‌ವೇನಲ್ಲಿ ಸ್ಕಿಡ್ ಆಗಿದ್ದು, 6 ಮಂದಿಗೆ ಗಾಯವಾಗಿದೆ. ಲೆಂಗ್‌ಪುಯಿ ವಿಮಾನ ನಿಲ್ದಾಣದ ಟರ್ಮಿನಲ್ ತಲುಪುವ ಮುನ್ನನ ಬೆಳಗ್ಗೆ 10.20ಕ್ಕೆ ಈ ಘಟನೆ ನಡೆದಿದೆ. ಈ ಘಟನೆ ನಡೆಯುವ ವೇಳೆ ವಿಮಾನದಲ್ಲಿ 14 ಮಂದಿ ಇದ್ದರು. ಇದರಲ್ಲಿ 6 ಮಂದಿಗೆ ಗಾಯಾವಾಗಿದ್ದು, 8 ಮಂದಿ ಸುರಕ್ಷಿತವಾಗಿದ್ದಾರೆಂಬ...

ಅಮೆರಿಕದ ಚಿಕಾಗೋದಲ್ಲಿ ಗುಂಡಿನ ದಾಳಿ: 8 ಮಂದಿ ಸಾವು

International News: ಅಮೆರಿಕಾದ ಚಿಕಾಗೋದ ಮನೆಯೊಂದರಲ್ಲಿ ಗುಂಡಿನ ದಾಳಿ ನಡೆದಿದ್ದು, 8 ಮಂದಿ ಸಾವನ್ನಪ್ಪಿದ್ದಾರೆ. ಚಿಕಾಗೋ ನಗರದಿಂದ ಸ್ವಲ್ಪ ದೂರದಲ್ಲಿರುವ ಎರಡು ಮನೆಯಲ್ಲಿ ಗುಂಡಿನ ದಾಳಿ ನಡೆದಿದೆ. ಆದರೆ ಈ ಕೊಲೆಗೆ ಸ್ಪಷ್ಟವಾದ ಕಾರಣವೇನೆಂದು ಇನ್ನೂ ತಿಳಿದುಬಂದಿಲ್ಲ. ಸಾವನ್ನಪ್ಪಿದ 2 ಕುಟುಂಬದ 8 ಮಂದಿ ಒಂದೇ ಕುಟುಂಬದವರು ಎಂದು ಹೇಳಲಾಗಿದೆ. ಇವರನ್ನು ಯಾರು ಗುಂಡಿಕ್ಕಿ ಕೊಂದಿದ್ದಾರೋ,...

ಮೆಕ್ಸಿಕೋದಲ್ಲಿ ಮೊದಲ ರಾಮಮಂದಿರ ಉದ್ಘಾಟನೆ, ಶ್ರೀರಾಮನ ಪ್ರಾಣಪ್ರತಿಷ್ಠಾಪನೆ

International News: ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆಗೆ ಕ್ಷಣಗಣನೆ ಆರಂಭವಾಗಿದೆ.  ಇನ್ನು ಕೆಲವೇ ಕ್ಷಣಗಳಲ್ಲಿ ರಾಾಮಮಂದಿರ ಉದ್ಘಾಟನೆಯಾಗಲಿದೆ. ಬಾಲರಾಮನ ಪ್ರತಿಷ್ಠಾಪನೆಯಾಗಲಿದೆ. ಆದರೆ ಇದ್ಕಕೂ ಮುನ್ನ ಮೆಕ್ಸಿಕೋ ದೇಶದಲ್ಲಿ ಮೊದಲ ರಾಮಮಂದಿರ ನಿರ್ಮಾಣವಾಗಿದ್ದು, ಅದರ ಪ್ರಾಣಪ್ರತಿಷ್ಠೆ ಕಾರ್ಯ ನೆರವೇರಿದೆ. ಮೆಕ್ಸಿಕೋದ ರಾಮಮಂದಿರದಲ್ಲಿ ಭಾರತದಿಂದ ಕೊಂಡೊಯ್ದ ರಾಮನ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದೆ. ಈ ವೇಳೆ ಅಲ್ಲಿರುವ ಭಾರತೀಯರು ರಾಮನ ಪೂಜೆ, ಭಜನೆ...

ಭಾರತೀಯರಿಗೆ ರಾಮಮಂದಿರದ ಶುಭಾಶಯ ತಿಳಿಸಿದ ದಕ್ಷಿಣ ಆಫ್ರಿಕಾ ಕ್ರಿಕೇಟಿಗ ಕೇಶವ್ ಮಹಾರಾಜ್

Sports News: ಕೆಲ ದಿನಗಳ ಹಿಂದಷ್ಟೇ ದಕ್ಷಿಣ ಆಫ್ರಿಕಾದ ಕ್ರಿಕೇಟಿಗ ಕೇಶವ್ ಮಹಾರಾಜ್ ಮೈದಾನಕ್ಕೆ ಬಂದಾಗ, ರಾಮ್ ಸೀಯಾ ರಾಮ್ ಹಾಡು ಹಾಡಬೇಕೆಂದು ಬೇಡಿಕೆ ಇಟ್ಟಿದ್ದರು. ಏಕೆಂದರೆ ಅವರಿಗೆ ರಾಮನ ಭಜನೆ ಎಂದರೆ ಭಾರೀ ಪ್ರೀತಿ ಎಂದು ಅವರೇ ಹೇಳಿದ್ದರು. ಇದೀಗ, ಅಯೋಧ್ಯೆ ರಾಮಮಂದಿರ ಉದ್ಘಾಟನೆಗಾಗಿ ಕೇಶವ್ ಮಹಾರಾಜ್ ವೀಡಿಯೋ ಮಾಡಿ, ವಿಶ್ ಮಾಡಿದ್ದಾರೆ. ಈ...

ಅಯೋಧ್ಯೆ ರಾಮಮಂದಿರಕ್ಕೆ ಅಫ್ಘಾನಿಸ್ತಾನದಿಂದ ಬಂದಿದೆ ಉಡುಗೊರೆ

International News: ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮವಿದ್ದು, ಈಗಾಗಲೇ ಪ್ರಪಂಚದ ಹಲವೆಡೆಯಿಂದ, ರಾಮನಿಗಾಗಿ ಹಲವು ಉಡುಗೊರೆಗಳು ಬಂದಿದೆ. ಬೀಗದ ಕೈ, ಉದ್ದಿನಕಡ್ಡಿ, ಲಾಡು, ಪಾದುಕೆ, ಬೆಳ್ಳಿ ಇಟ್ಟಿಗೆ ಹೀಗೆ ರಾಶಿ ರಾಶಿ ಉಡುಗೊರೆಗಳು, ರಾಮಮಂದಿರಕ್ಕೆ ಬರುತ್ತಿದೆ. ಅದೇ ರೀತಿ ಇದೀಗ, ಅಫ್ಘಾನಿಸ್ತಾನದಿಂದಲೂ ಉಡುಗೊರೆ ಬಂದಿದೆ. ಅಫ್ಘಾನಿಸ್ತಾನದಿಂದ 2 ಕೆಜಿ ಕುಂಕುಮದ ಜೊತೆಗೆ, ಕಾಬೂಲ್...

14 ವರ್ಷದ ಬಾಲಕನ ಪ್ರಾಣ ತೆಗೆದ ಮಾಲ್ಡೀವ್ಸ್ ಸರ್ಕಾರದ ತಪ್ಪು ನಿರ್ಧಾರ

International News: ಪ್ರಧಾನಿ ಮೋದಿಯವರು ಲಕ್ಷದ್ವೀಪದಲ್ಲಿ ವಿಹರಿಸುತ್ತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಆದ ಬಳಿಕ, ಮಾಲ್ಡೀವ್ಸ್ ಕೇಂದ್ರ ಸಚಿವರು, ಮೋದಿಯನ್ನು ಇಸ್ರೇಲ್ ಕೈಗೊಂಬೆ ಎಂದು ಟೀಕಿಸಿದ್ದರು. ಇದಾದ ಬಳಿಕ ಭಾರತ ಮತ್ತು ಮಾಲ್ಡೀವ್ಸ್ ಸಂಬಂಧ ಅಷ್ಟಕ್ಕಷ್ಟೇ ಇದೆ. ಈ ಘಟನೆ ಬಳಿಕ, ಮಾಲ್ಡೀವ್ಸ್‌ಗೆ ಭಾರತ ಕಡೆಯಿಂದ ಕೋಟಿ ಕೋಟಿ ಲಾಸ್ ಆಗಿದ್ದು, ಮಾಲ್ಡೀವ್ಸ್ ಪ್ರವಾಸಕ್ಕಾಗಿ...

ಸಾನಿಯಾ ಜೊತೆಗಿನ ಸಂಬಂಧಕ್ಕೆ ಎಳ್ಳುನೀರು ಬಿಟ್ಟು ಪಾಕ್ ನಟಿ ಕೈಹಿಡಿದ ಶೊಯೇಬ್ ಮಲ್ಲಿಕ್‌

Sports News: ಹಲವು ದಿನಗಳಿಂದ ಮಾಜಿ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಮತ್ತು ಪಾಕ್ ಕ್ರಿಕೇಟಿಗ ಶೊಯೇಬ್ ಮಲ್ಲಿಕ್ ವೈವಾಹಿಕ ಜೀವನ ಚೆನ್ನಾಗಿಲ್ಲ ಎಂಬ ಸುದ್ದಿ ಇತ್ತು. ಇಂದು ಅದು ನಿಜವಾಗಿದ್ದು, ಶೋಯೇಬ್ ಸಾನಿಯಾ ಜೊತೆಗಿನ ಸಂಬಂಧಕ್ಕೆ ಎಳ್ಳುನೀರು ಬಿಟ್ಟು, ಮೂರನೇಯ ಮದುವೆಯಾಗಿದ್ದಾನೆ. ಪಾಕ್ ನಟಿ ಸನಾ ಜಾವೇದ್‌ರನ್ನು ಶೋಯೇಬ್ ವಿವಾಹವಾಗಿದ್ದು, ಈಕೆ 2020ರಲ್ಲಿ ವಿವಾಹವಾಗಿದ್ದರು....

ತಾಯಿ ಹಾಲುಣಿಸುತ್ತಿದ್ದ ವೇಳೆ ಉಸಿರುಗಟ್ಟಿ ಸಾವನ್ನಪ್ಪಿದ ಮಗು

International News: ತಾಯಿಯೊಬ್ಬಳು ಮಗುವಿಗೆ ಹಾಲುಣಿಸುತ್ತಿರುವ ವೇಳೆ, ಮಗು ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ, ಚೀನಾದ ಹಾಂಗ್‌ಕಾಂಗ್‌ನಲ್ಲಿ ನಡೆದಿದೆ. 11 ತಿಂಗಳ ಮಗುವಿಗೆ 25 ವರ್ಷದ ತಾಯಿ ಹಾಾಲುಣಿಸುತ್ತಿದ್ದು, ಈ ವೇಳೆ ಮಗು ಪ್ರಜ್ಞೆ ತಪ್ಪಿದೆ, ಆಗ ತಾಯಿ ಮಗುವಿನ ಬೆನ್ನಿಗೆ ತಟ್ಟಿದ್ದಾಳೆ. ಮಗು ಯಾವುದೇ ರೆಸ್ಪಾನ್ಸ್ ಕೊಡದಿದ್ದಾಗ, ಆಸ್ಪತ್ರೆಗೆ ಕರೆದೊಯ್ದಿದ್ದಾಳೆ. ಆದರೆ ಆದಗಲೇ ಮಗು ಸಾವನ್ನಪ್ಪಿದೆ. ಎರಡು...

ಭಾರತಕ್ಕೆ ಮೋದಿ ಅತ್ಯುತ್ತಮ ನಾಯಕನೆಂದು ಮತ್ತೊಮ್ಮೆ ಹೊಗಳಿದ ಅಮೆರಿಕದ ಗಾಯಕಿ ಮೇರಿ ಮಿಲ್ಬೆನ್

International News: ಭಾರತಕ್ಕೆ ಮೋದಿ ಅತ್ಯುತ್ತಮ ನಾಯಕರರಾಗಿದ್ದು, ಅಮೆರಿಕದಲ್ಲಿ ಹಲವರು ಮತ್ತೊಮ್‌ಮೆ ಮೋದಿಯನ್ನು ನಾಯಕನನ್ನಾಗಿ ಕಾಣಬೇಕು ಎಂದು ಬಯಸಿದ್ದಾರೆ ಎಂದು, ಖ್ಯಾತ ಹಾಲಿವುಡ್ ನಟಿ ಮತ್ತು ಗಾಯಕಿ ಮೇರಿ ಮಿಲ್ಬೇನ್ ಹೇಳಿದ್ದಾರೆ. ಈ ಮೂಲಕ ಮತ್ತೊಮ್ಮೆ ಮೇರಿ, ಮೋದಿ ಅವರನ್ನು ಹೊಗಳಿದ್ದಾರೆ. ಮೋದಿ ಮತ್ತೊಮ್ಮೆ ಪ್ರಧಾನಿಯಾದರೆ, ಎರಡೂ ರಾಷ್ಟ್ರಗಳ ಸಂಬಂಧ ಮತ್ತಷ್ಟು ಗಟ್ಟಿಗೊಳ್ಳುತ್ತದೆ. ಈಗಾಗಲೇ ಅಮೆರಿಕದಲ್ಲಿ...
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img