Wednesday, May 6, 2026

ಅಂತಾರಾಷ್ಟ್ರೀಯ

ಸಿಡ್ನಿಯಲ್ಲಿರುವ ಸ್ವಾಮಿನಾರಾಯಣ ದೇಗುಲ ಧ್ವಂಸ: ಖಲಿಸ್ತಾನಿಗಳಿಂದ ಕೃತ್ಯ

ಸಿಡ್ನಿ: ಆಸ್ಟ್ರೇಲಿಯಾದಲ್ಲಿ ಈ ಹಿಂದೆ ಭಾರತೀಯರ ಮೇಲಿನ ಶೋಷಣೆ, ದಾಳಿ ಹೆಚ್ಚಾಗುತ್ತಿತ್ತು. ಇದೀಗ ಆಸ್ಟ್ರೇಲಿಯಾದ ಸ್ವಾಮಿನಾರಾಯಣ ದೇಗುಲ ಧ್ವಂಸ ಮಾಡಲಾಗಿದ್ದು, ಖಲಿಸ್ತಾನಿಗಳು ಈ ಕೃತ್ಯವೆಸಗಿದ್ದಾರೆಂದು ಹೇಳಲಾಗಿದೆ. ಈಗ ಕೆಲ ತಿಂಗಳುಗಳಿಂದ ಖಲಿಸ್ತಾನಿಗಳ ಕುಕೃತ್ಯ ಕಡಿಮೆಯಾಗಿತ್ತು. ಆದರೆ ಮತ್ತೆ ಅವರ ದಾಂಧಲೆ ಶುರುವಾಗಿದ್ದು, ದೇವಸ್ಥಾನಕ್ಕೆ ಕಪ್ಪು ಮಸಿ ಬಳಿದಿದ್ದಾರೆ. ಬ್ರಿಸ್ಟೇನ್ ನಗರದಲ್ಲಿರುವ ಲಕ್ಷ್ಮೀ ನಾರಾಯಣ ದೇಗುಲದಲ್ಲಿ ಈ...

ವೃದ್ಧನ ಶವವನ್ನು ಫ್ರಿಜ್‌ನಲ್ಲಿರಿಸಿ, ಪೆನ್ಶನ್‌ ಹಣದಿಂದ ಮೋಜು ಮಾಡುತ್ತಿದ್ದ ವ್ಯಕ್ತಿ ಅರೆಸ್ಟ್..

ಯುಕೆ: ವೃದ್ಧನ ಪಿಂಚಣಿ ಹಣ ಸಿಗುತ್ತದೆ ಎಂದು ಆ ಮನೆಯವರು ಅವನ ಹೆಣವನ್ನ ಇರಿಸಿಕೊಂಡು, ಅವನಿಗೆ ಬರುವ ಪಿಂಚಣಿಹಣದಿಂದ ಮಜಾ ಮಾಡಿದ ಘಟನೆ ಬರ್ಮಿಂಗ್ ಹ್ಯಾಮ್‌ನಲ್ಲಿ ನಡೆದಿದೆ. ಎರಡು ವರ್ಷಗಳ ಹಿಂದೆ ಜಾನ್‌ವೈನ್‌ರೈಟ್‌(71) ಎಂಬ ವೃದ್ಧ ತೀರಿಹೋಗಿದ್ದರು. ಡೇಮಿಯನ್ ಜಾನ್ಸನ್(52) ಎಂಬಾತ ಈ ವೃದ್ಧನೊಂದಿಗೆ ಬರ್ಮಿಂಗ್ ಹ್ಯಾಮ್‌ನ ಡೌನ್‌ಟೌನ್ ಕ್ಲೀವ್‌ಲ್ಯಾಂಡ್ ಟವರ್‌, ಹೋಲಿವೆಲ್ ಹೆಡ್‌ನಲ್ಲಿರುವ ಫ್ಲ್ಯಾಟ್‌ನಲ್ಲಿ...

ಅತೀಯಾದರೆ ಅಮೃತವೂ ವಿಷ ಎಂಬುವುದಕ್ಕೆ ಈ ಮಾಡೆಲ್ ಉದಾಹರಣೆ.

ಅತೀಯಾದರೆ ಅಮೃತವೂ ವಿಷ ಎಂಬ ಮಾತಿಗೆ ಇಲ್ಲೋರ್ವ ನಟಿ ಸಾಕ್ಷಿಯಾಗಿದ್ದಾಳೆ. ತನ್ನ ಫಿಗರ್ ಸುಂದರವಾಗಿ ಕಾಣಬೇಕೆಂಬ ಕಾರಣಕ್ಕೆ, ಈ ನಟಿ, ಪದೇ ಪದೇ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡು, ಸಾವನ್ನಪ್ಪಿದ್ದಾಳೆ. ಹಾಲಿವುಡ್ ಮಾದಕ ನಟಿ, ಮಾಡೆಲ್ ಆಗಿರುವ ಕ್ರಿಸ್ಟೀನಾ ಆಸ್ಟೇನ್(34) ಸಾವನ್ನಪ್ಪಿದ್ದಾಳೆ. ಬೇರೆ ಮಾಡೆಲ್‌ಗಳ ರೀತಿ, ತನ್ನ ಎದೆಯ ಭಾಗ ಮತ್ತು ನಿತಂಬಕ್ಕೆ ಪದೇ ಪದೇ ಪ್ಲಾಸ್ಟಿಕ್...

ನಟಿ ಅನುಷ್ಕಾ ಶೆಟ್ಟಿಗೆ ಫ್ರೀ ಬ್ಲೂಟಿಕ್ ಮಾರ್ಕ್ ಕೊಟ್ಟ ಎಲಾನ್ ಮಸ್ಕ್‌..

ಯಾರು ದುಡ್ಡು ಪಾವತಿಸುತ್ತಾರೋ ಅವರಿಗಷ್ಟೇ ಬ್ಲೂ ಟಿಕ್ ಮಾರ್ಕ್ ಸಿಗುತ್ತದೆ ಎಂದು ಮಸ್ಕ್ ರೂಲ್ಸ್ ಮಾಡಿದ್ದರು. ಹಾಗಾಗಿ ಕೆಲವೇ ಕೆಲವರು ದುಡ್ಡು ಕೊಟ್ಟು ತಮಗೆ ಬೇಕಾದ ಟ್ವಿಟರ್ ಬ್ಲೂ ಮಾರ್ಕ್ ತೆಗೆದುಕೊಂಡಿದ್ದರು. ಇನ್ನು ಕೆಲವರು ತಟಸ್ಥರಾಗಿದ್ದರು. ಹಾಗಾಗಿಯೇ ಸೆಲೆಬ್ರಿಟಿಗಳ ಟ್ವಿಟರ್ ಅಕೌಂಟ್‌ನಲ್ಲಿ ಬ್ಲೂಟಿಕ್ ಮಾರ್ಕ್ ಇಲ್ಲದಿದ್ದರೂ, ಅವರ ಫ್ಯಾನ್ ಫಾಲೋವರ್ಸ್ ಇರುವ ಅಕೌಂಟ್‌ನಲ್ಲಿ ಬ್ಲೂ...

ಪಾದ್ರಿಯ ಜಮೀನಿನಲ್ಲಿ ಪತ್ತೆಯಾಯ್ತು 47 ಶವ, ಇದರ ಹಿಂದಿದೆ ಭಯಂಕರ ಕಾರಣ..

ಕೀನ್ಯಾ: ಆಫ್ರಿಕಾದ ಕೀನ್ಯಾದಲ್ಲಿ ಪಾದ್ರಿಯ ಜಮೀನಿನಲ್ಲಿ 47 ಶವಗಳು ಪತ್ತೆಯಾಗಿದೆ. ಇನ್ನೂ ಹೆಚ್ಚು ಶವಗಳು ಪತ್ತೆಯಾಗುವ ಶಂಕೆಯನ್ನ ಸ್ಥಳೀಯ ಪೊಲೀಸರು ವ್ಯಕ್ತಪಡಿಸಿದ್ದಾರೆ. ಪೊಲೀಸರು ಇದರ ತನಿಖೆ ನಡೆಸಿದಾಗ, ಸತ್ಯಸಂಗತಿ ಹೊರಬಿದ್ದಿದೆ. ಪಾದ್ರಿ ಕೆಲ ಅಮಾಯಕರನ್ನ ಸ್ವರ್ಗಕ್ಕೆ ಕಳುಹಿಸುವುದಾಗಿ ನಂಬಿಸಿದ್ದನಂತೆ. ಅವನ ಮಾತಿಗೆ ಮರುಳಾದ ಜನ, ಅವನು ಹೇಳಿದಂತೆ ಮಾಡಿದ್ದಾರೆ. ಬಳಿಕ ಸಾವನ್ನಪ್ಪಿದ್ದಾರೆ.  ಆ ಹೆಣಗಳನ್ನ...

ಬಳಕೆದಾರರ ಅನುಕೂಲಕ್ಕೆ ತಕ್ಕಂತೆ ಹೊಸ ಆವಿಷ್ಕಾರಕ್ಕೆ ತಯಾರಾಗಿರುವ ವ್ಯಾಟ್ಸಪ್

international news: ಮೇಟಾ ಒಡೆತನದ ವ್ಯಾಟ್ಸಪ್ ಅಪ್ಲಿಕೇಷನ್ ಭಾರತದಲ್ಲಿ ಸದ್ಯ 550 ಮಿಲಿಯನ್ ಜನರು ಉಪಯೋಗಿಸುತಿದ್ದಾರೆ. ಇದನ್ನು ಉಪಯೋಗಿಸುವ ಜನರಿಗೆ  ಇದರಿಂದ ಯಾವುದೇ ರೀತಿಯಾಗಿ ತೊಂದರೆ ಆಗಬಾರದು ಎನ್ನುವ ದೃಷ್ಟಿಯಿಂದ ಸುರಕ್ಷತೆ ಮನರಂಜನೆ ಇವೆಲ್ಲವನ್ನು ಒಳಗೊಂಡ  ಹೊಸ ಹೊಸ ವೈಶಿಷ್ಟ್ಯಗಳನ್ನು  ಹೊಂದಿರುವ ತಿಂಗಳಿಗೆ ಅಥವಾ ಮೂರು ನಾಲ್ಕು ತಿಂಗಳಿಗೆ ಒಂದರಂತೆ  ಬಿಡುಗಡೆ ಮಾಡುತ್ತಿರುತ್ತದೆ. ಅದೇ ರೀತಿ ಬಳಕೆದಾರರ...

ಟ್ವಿಟರ್ ಖಾತೆಯ ಚಿಹ್ನೆ ಬದಲಾಯಿಸಿದ ಎಲಾನ್ ಮಸ್ಕ್

international news: ಟಿಸ್ಲಾ ಕಂಪನಿಯ ಸ್ಥಾಪಕ ಎಲಾನ್ ಮಸ್ಕ ಪ್ರತಿ ದಿನವು ಎಂದಲ್ಲಾ ಒಂದು ವಿಷಯಕ್ಕೆ ಚರ್ಚೆಯಲ್ಲಿರುತ್ತಾರೆ. ಟ್ವಿಟರ್ ಖಾತೆಯನ್ನು ಖರೀದಿಸಿದ ಎಲಾನ್ ಮಸ್ಕ ಈಗ ಅದರ ನೀಲಿ ಬಣ್ಣವಿರುವ ಹಕ್ಕಿಯನ್ನು ತೆಗೆದುಹಾಕಿ ಕ್ರಿಪ್ಟೋ ಕರೆನ್ಸಿಯ ಡಾಗ್ ಕಾಯಿನ್ ನಾಯಿಯ ಚಿತ್ರವನ್ನು ಹಾಕಿ ಎಲ್ಲರಲ್ಲೂ ಕತೂಹಲ ಮಡಿಸಿದ್ದಾರೆ.ಈ ನಾಯಿಯ ಲೋಗೋ ಕೇವಲ ವೆಬ್ ಆವೃತ್ತಿಗೆ ಮಾತ್ರ...

ಕಿಂಗ್ ಚಾರ್ಲ್ಸ್ಗೆ ಬರ್ಗರ್ ಕಿಂಗ್ ಕಿರೀಟ್ ಕೊಡಲು ಮುಂದಾದ ಫ್ಯಾನ್.. ಆಮೇಲೇನಾಯ್ತು..?

ಜರ್ಮನಿಯಲ್ಲಿ ತಮ್ಮ ಅಭಿಮಾನಿಗಳನ್ನ ಮೀಟ್ ಮಾಡಲು ಬಂದ ಕಿಂಗ್ ಚಾರ್ಲ್ಸ್‌ಗೆ, ಮುಜುಗರವಾಗುವ ಘಟನೆ ನಡೆದಿದೆ. ಈ ಬಗ್ಗೆ ಓರ್ವ ವ್ಯಕ್ತಿ ಟ್ವೀಟರ್‌ನಲ್ಲಿ ವೀಡಿಯೋ ಶೇರ್ ಮಾಡಿದ್ದಾರೆ. ಕಿಂಗ್ ಚಾರ್ಲ್ಸ್ ತಮ್ಮ ರಾಯಲ್ ಫ್ಯಾನ್ಸ್‌ನ್ನ ಮೀಟ್ ಮಾಡಲು ಹೋದಾಗ, ಓರ್ವ ವ್ಯಕ್ತಿ ಬರ್ಗರ್‌ ಕಿಂಗ್‌ ನ ಕಿರೀಟವನ್ನು ಚಾರ್ಲ್ಸ್‌ಗೆ ಹಾಕಲು ಹೋಗಿದ್ದಾನೆ. ಚಾರ್ಲ್ಸ್ ಇದನ್ನು ನಿರ್ಲಕ್ಷಿಸಿ ಮುನ್ನಡೆದಿದ್ದಾರೆ....

ಅಮೆರಿಕದ ಗುರುದ್ವಾರದಲ್ಲಿ ಗುಂಡಿನ ದಾಳಿ, ಇಬ್ಬರಿಗೆ ಗಂಭೀರ ಗಾಯ..

ಅಮೆರಿಕಾದ ಕ್ಯಾಲಿಫೋರ್ನಿಯಾ ಬಳಿ ಗುರು ದ್ವಾರದಲ್ಲಿ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನೆಗೆ ಕಾರಣವೇನೆಂದು ಸರಿಯಾಗಿ ತಿಳಿದು ಬಂದಿಲ್ಲ. ಯಾವುದೇ ದ್ವೇಷದಿಂದ ಈ ಕೆಲಸ ಮಾಡಲಾಗಿದೆ ಎಂದು ಅಂದಾಜಿಸಲಾಗಿದೆ. ಗುಂಡಿನ ದಾಳಿ ನಡೆಯುವುದಕ್ಕೂ ಮೊದಲು, ಗುರುದ್ವಾರದಲ್ಲಿ ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆಯುತ್ತಿತ್ತು. ಈ ಜಗಳ...

ಅಫ್ಘಾನಿಸ್ತಾನದಲ್ಲಿ ಬಾಂಬ್ ದಾಳಿ, 2 ಸಾವು, 12 ಜನರಿಗೆ ಗಾಯ..

ಅಫ್ಘಾನಿಸ್ತಾನದ ವಿದೇಶಾಂಗ ಸಚಿವಾಲಯದ ಬಳಿ ಬಾಂಬ್ ಸ್ಪೋಟ ನಡೆದಿದ್ದು, ಸ್ಥಳದಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ಇನ್ನುಳಿದ 12 ಜನರಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಬಳಿಕ ದುರಂತದಿಂದ ಪಾರಾಗಿರುವ ಇಲ್ಲಿನ ನೌಕರರು, ಕಚೇರಿ ಬಿಟ್ಟಿದ್ದಾರೆಂದು ವರದಿಯಾಗಿದೆ. ಇಲ್ಲಿ ನಡೆದಿದ್ದು, ಆತ್ಮಾಹುತಿ ಬಾಂಬ್ ದಾಳಿಯಾಗಿದ್ದು, ತಾಲಿಬಾನ್ ಈ ಬಗ್ಗೆ ಯಾವುದೇ ವರದಿ ನೀಡಿಲ್ಲ. ಜನವರಿಯಲ್ಲಿಯೂ...
- Advertisement -spot_img

Latest News

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಪನೀರ್, 1 ಈರುಳ್ಳಿ, 12 ಕ್ಯಾಪ್ಸಿಕಂ, 4 ಸ್ಪೂನ್ ಕಾರ್ನ್ ಫ್ಲೋರ್, ಸ್ವಲ್ಪ ಖಾರದ ಪುಡಿ, ಸಣ್ಣಗೆ ಕತ್ತರಿಸಿದ ಶುಂಠಿ- ಬೆಳ್ಳುಳ್ಳಿ,...
- Advertisement -spot_img