International News
ಬೆಂಗಳೂರು(ಫೆ.9): ಟರ್ಕಿ, ಸಿರಿಯಾ ಭೂಕಂಪನದಿಂದ ದಿನದಿಂದ ದಿನಕ್ಕೆ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಕಟ್ಟಡದ ಅವಶೇಷಗಳ ಅಡಿ ಸಿಲುಕಿ ಹಲವಾರು ಜನ ತನ್ನ ಜೀವವನ್ನೇ ಕಳೆದುಕೊಂಡಿದ್ದಾರೆ. ಇವತ್ತೂ ಕೂಡ ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, ಎರಡು ದಶಕಗಳಲ್ಲಿಯೇ ಸಾವಿಗೀಡಾದವರ ಸಂಖ್ಯೆ 16,000 ಆಗಿದೆ. ಈ ಪೈಕಿ ಟರ್ಕಿಯಲ್ಲಿ ಒಂದರಲ್ಲಿಯೇ 12,873 ಮಂದಿ ಸಾವನ್ನಪ್ಪಿದ್ದರೆ, ಸಿರಿಯಾದಲ್ಲಿ 3,162...
Turkey, Syria Earthquake
ಬೆಂಗಳೂರು(ಫೆ.8): ಟರ್ಕಿ, ಸಿರಿಯಾ ದೇಶದಲ್ಲಿ ಎಂದೂ ಕಂಡು ಕೇಳರಿಯದಂತೆ ಭೂಕಂಪನ ಸಂಭವಿಸಿದೆ. ದಿನದಿಂದ ದಿನಕ್ಕೆ ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಎಲ್ಲೆಲ್ಲೂ ಚೀರಾಟದ ಕೂಗು ಕೇಳಿಬರುತ್ತಿದೆ. ಕಟ್ಟಡಗಳು ಕುಸಿದು ಬಿದ್ದು, ಮಣ್ಣಿನ ಅಡಿ ಊತುಕೊಂಡ ಜನಗಳು ಸಾವು ಬದುಕಿನ ಅಡಿ ನರಳಿ, ಕೊನೆಗೆ ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ. ಇದೀಗ ಇಲ್ಲಿ ಸಂಭವಿಸಿರುವ ಸಾವಿನ...
ಬೆಂಗಳೂರು(ಫೆ.7): ಪ್ರಕೃತಿಯ ಮುನಿಸು ಎಷ್ಟರಮಟ್ಟಿಗೆ ಸಾವು, ನೋವುಗಳಿಗೆ ಕಾರಣವಾಗುತ್ತದೆ ಅನ್ನೋದಕ್ಕೆ ಟರ್ಕಿ, ಸಿರಿಯಾ ದೇಶಗಳಲ್ಲಿ ಉಂಟಾದ ಭೂಕಂಪವೇ ಸಾಕ್ಷಿಯಾಗಿದೆ. ಹೌದು, ಈ ದುರಂತ ಅಕ್ಷರಶಃ ಇಲ್ಲಿನ ನಿವಾಸಿಗಳಿಗೆ ಬಿಗ್ ಶಾಕ್ ನೀಡಿದ್ದು, ಭೂಮಿಯ ಒಡಲು ಬಗೆದಷ್ಟು ಅವಶೇಷಗಳು ಕಂಡುಬರುತ್ತಿವೆ, ಈ ಘಟನೆ ಇಡೀ ಪ್ರಪಂಚವೇ ಟರ್ಕಿ, ಸಿರಿಯಾ ದೇಶದತ್ತ ಮುಖಮಾಡುವತ್ತ ಮುಂದಾಗಿದೆ ಅಂದ್ರೆ ಖಂಡಿತಾ...
Special News:
ನ್ಯೂಯಾರ್ಕ್ನಲ್ಲಿ ಪ್ರಯಾಣಿಕನೊಬ್ಬ ಮೆಟ್ರೋದಲ್ಲಿ ಗಾಢ ನಿದ್ರೆಯಲ್ಲಿರುವಾಗ ಇಲಿಯೊಂದು ಅವರ ಮೈಮೇಲೆ ಓಡಾಡಿದರೂ ಅವರಿಗೆ ಎಚ್ಚರವೇ ಆಗಲಿಲ್ಲ. ಇಲಿಯು ಕಾಲಿನ ಮೂಲಕ ಅವರ ಮೈಮೇಲೆ ಏರಿ ಕೊನೆಗೆ ಕುತ್ತಿಗೆಯವರೆಗೂ ಓಡಾಡಿದರೂ ಅವರಿಗೆ ಎಚ್ಚರವೇ ಇರಲಿಲ್ಲ. ಆದರೆ ಇತರೆ ಪ್ರಯಾಣಿಕರ ಜೋರು ಧ್ವನಿ ಕೇಳಿ ಅವರಿಗೆ ಎಚ್ಚರವಾಗುತ್ತದೆ. ಕೈಯನ್ನು ಕುತ್ತಿಗೆ ಬಳಿ ತೆಗೆದುಕೊಂಡು ಹೋದಾಗ ಅಲ್ಲಿಯೇ...
international news...
ಅಬುಧಾಬಿಯಿಂದ ಹೊರಡಿದ್ದು ವಿಮಾನದ ಒಂದು ಎಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡ ಕಾರಣ ವಿಮಾನವು ವಿಮಾನ ನಿಲ್ದಾಣಕ್ಕೆ ಹಿಂತಿರುಗಿದೆ. ಯಾವುದೇ ರೀತಿಯ ಅಪಾಯ ಪ್ರಕರಣಗಳು ಕಂಡುಬಂದಿಲ್ಲ, ಒಂದು ಕ್ಷಣಕ್ಕೆ ಜನ ಭಯಗೊಂಡಿದ್ದಾರೆ. ಅಬುಧಾಬಿಯಿಂದ ಕ್ಯಾಲಿಕಟ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದ ಒಂದು ಎಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವಿಮಾನ ನಿಲ್ದಾಣಕ್ಕೆ ಹಿಂತಿರುಗಿದೆ. ಸಮುದ್ರ ಮಟ್ಟದಿಂದ ಸುಮಾರು 1,000...
International News:
ಇಸ್ರೇಲ್ ನಿಂದ ಬೆಲ್ಜಿಯಂಗೆ ಪ್ರಯಾಣಿಸಲು ದಂಪತಿಯೊಂದು ತಮ್ಮ ಮಗುವಿನೊಂದಿಗೆ ಟಿಲ್ಅವಿವ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ದಂಪತಿ ಮಗುವಿಗೆ ಟಿಕೆಟ್ ಪಡೆದಿರಲಿಲ್ಲ. ಹೀಗಾಗಿ ವಿಮಾನ ನಿಲ್ದಾಣ ಸಿಬಂದಿ ಮಗುವಿಗೂ ಟಿಕೆಟ್ ಕಡ್ಡಾಯವೆಂದು ಹೇಳಿದ್ದಾರೆ. ಆದರೆ ಪ್ರಯಾಣ ರದ್ದುಪಡಿಸುವು ಅಥವಾ ಮಗುವಿಗೆ ಟಿಕೆಟ್ ಖರೀದಿಸುವುದರ ಬದಲಾಗಿ ಈ ದಂಪತಿ ಮಗುವನ್ನು ವಿಮಾನ ನಿಲ್ದಾಣದಲ್ಲೇ ಬಿಟ್ಟು ವಿಮಾನ...
ಪ್ರತಿವರ್ಷದಂತೆ ಈ ವರ್ಷವು ಸಹ ಪ್ರಪಂಚದ ಶ್ರೀಮಂತರ ಪಟ್ಟಿಯನ್ನು ಬಿಡುಗಡೆ ಮಡಿತ್ತು. ಭಾರತದ ಗೌತಮ್ ಅದಾಸಿಯವರು ಪ್ರಪಂಚದ ೧೦ ಶ್ರೀ ಮಮತರ ಪಟ್ಟಿಯಲ್ಲಿ ೩ ನೆಯವರಾಗಿ ಹೊರಹೊಮ್ಮಿದ್ದರು .ಆದರೆ ಹಿಂದನರ ಬರ್ಗ ಪತ್ರಿಕೆ ವರದಿಯು ಹೊರ ಬೀಳುತಿದ್ದಂತೆ ಶೇರುಗಳಲ್ಲಿ ದೊಡ್ಡ್ ಪ್ರಮಣದಇಳಿಕೆ ಕಂಡಿದ್ದು ಈಗ ಅವರ ಸಾಮ್ರಾಜ್ಯ ಪತನವಾಗಿ ಹೋಗಿದೆ ಟಾಪ್ ೩ರ ಪಟ್ಟಿಯಲ್ಲಿದ್ದ...
International News:
ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಗಳ ದೈನಂದಿನ ಶ್ರೇಯಾಂಕವನ್ನು ಪ್ರಕಟ ಮಾಡುವ ಬ್ಲೂಮ್ಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್ ಪ್ರಕಾರ, ಇನ್ನೂ ಏಷ್ಯಾದ ಶ್ರೀಮಂತ ವ್ಯಕ್ತಿ ಟ್ಯಾಗ್ ಅನ್ನು ಹೊಂದಿರುವ ಅದಾನಿ ಸಂಪತ್ತು ಕಳೆದ 24 ಗಂಟೆಗಳಲ್ಲಿ $ 8.21 ಶತಕೋಟಿಯಿಂದ $ 84.4 ಶತಕೋಟಿಗೆ ಕುಸಿದಿದೆ. ಬ್ಲೂಮ್ಬರ್ಗ್ ಡೇಟಾ ಪ್ರಕಾರ ಅವರು ವರ್ಷದಿಂದ ಇಲ್ಲಿಯವರೆಗೆ $36.1...
International News:
ಮಸೀದಿಯೊಂದರಲ್ಲಿ ಬಾಂಬ್ ಸ್ಪೋಟಗೊಂಡ ಪ್ರಕರಣ ನಡೆದಿದೆ.ಮಸೀದಿಯೊಂದರಲ್ಲಿ ನಡೆದ ಆತ್ಮಾಹುತಿ ದಾಳಿಯಿಂದಾಗಿ ಕನಿಷ್ಠ 28 ಜನ ಸಾವನ್ನಪ್ಪಿದ್ದು, 150 ಮಂದಿ ಗಾಯಗೊಂಡ ಘಟನೆ ಪಾಕಿಸ್ತಾನದ ಪೇಶಾವರದಲ್ಲಿ ನಡೆದಿದೆ.ಜುಹರ್ ಪ್ರಾರ್ಥನೆಯ ನಂತರ ಅಫ್ಘಾನಿಸ್ತಾನದ ಗಡಿಗೆ ಸಮೀಪವಿರುವ ವಾಯುವ್ಯ ನಗರದಲ್ಲಿ ಪೇಶಾವರದ ಪೊಲೀಸ್ ಹೆಡ್ ಕ್ವಾಟ್ರಸ್ ಬಳಿ ಈ ಘಟನೆ ನಡೆದಿದೆ. ಸ್ಫೋಟದ ರಭಸಕ್ಕೆ ಮಸೀದಿಯ ಒಂದು...
international news
ಜಾಗತೀಕ ಮಟ್ಟದಲ್ಲಿ ಉಂರೀತಿ ಚಿನ್ನದ ಬೆಲೆಯು ಸಹ ದಿನೇ ದಿನೇ ಏರಿಕೆ ಕಾಣುತ್ತಿದೆ.ಟಾಗುತ್ತಿರುವ ಆರ್ಥಿಕ ಬಿಕ್ಕಟ್ಟುನಿಂದ ಪ್ರತಿಯೊಂದರ ಬೆಲೆ ಏರಿಕೆ ಕಾಣುತ್ತಿದೆ .ಅದೇ
ಇನ್ನೇನಜು ಮದುವೆ ಸೀಸನ್ ಶುರುವಾಗಲಿದೆ ವದುವಿನ ಕಡೆಯವರು ವರನಿಗೆ ವರೋಪಚಾರವಾಗಿ ಹಣ ಆಭರಣ ವಾಹನ ಹೀಗೆ ವರನಿಗೆ ಕೊಡುವುದುಂಟು. ಬಡವರು ಗ್ರಾಂ ಲೆಕ್ಕದಲ್ಲಿ ಚಿನ್ನ ಕರೀದಿ ಮಾಡಿದರೆ
ಅನಿಶ್ಚಿತತೆಯ ಸಮಯದಲ್ಲಿ, ಚಿನ್ನವನ್ನು...
Political News: ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ನೀಡಿದ್ದಾರೆ.
ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾನು ಗಂಭೀರವಾಗಿ...