Tuesday, June 30, 2026

ಅಂತಾರಾಷ್ಟ್ರೀಯ

ಭಾರತ-ಚೀನಾ ಘರ್ಷಣೆ : ತವಾಂಗ್‌ನಲ್ಲಿ ನಡೆದ ಘರ್ಷಣೆ ಕುರಿತು ಅರುಣಾಚಲ ಸಂಸದ ಮಾಹಿತಿ

ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್‌ನಲ್ಲಿ ನೈಜ ನಿಯಂತ್ರಣ ರೇಖೆ (ಎಲ್‌ಎಸಿ) ಉದ್ದಕ್ಕೂ ಭಾರತ ಮತ್ತು ಚೀನಾ ಸೈನಿಕರ ನಡುವಿನ ಘರ್ಷಣೆಯಲ್ಲಿ ಹಲವಾರು ಸೈನಿಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ಚೀನಾ ಸೈನಿಕರ ಈ ಹಠಾತ್ ದಾಳಿಗೆ ತಕ್ಕ ಪ್ರತ್ಯುತ್ತರ ನೀಡಲಾಗಿದೆ. ಭಾರತದ ಕಡೆಯಿಂದ 20 ಸೈನಿಕರು ಗಾಯಗೊಂಡಿದ್ದರೆ, ಗಾಯಗೊಂಡ ಚೀನಾ ಸೈನಿಕರ ಸಂಖ್ಯೆ...

ಕೋವಿಡ್ ಲಸಿಕೆ ಪಡೆದ ವ್ಯಕ್ತಿಯಿಂದ ನಮ್ಮ ಮಗುಗೆ ರಕ್ತದಾನ ಬೇಡವೆಂದು ಪೊಷಕರು ಒತ್ತಾಯ

ಕೋವಿಡ್ 19 ವಿರುದ್ಧ ಲಸಿಕೆ ಪಡೆದ ವ್ಯಕ್ತಿಯ ರಕ್ತವನ್ನು ಬಳಸಿಕೊಂಡು ಹೃದಯ ಶಸ್ತ್ರ ಚಿಕಿತ್ಸೆ ನಡೆಸುವ ವೈದ್ಯರ ನಿರ್ಧಾರಕ್ಕೆ ಪೋಷಕರು ನೀರಾಕರಿಸುತ್ತಿದ್ದಾರೆ. ಕೋವಿಡ್ ಲಸಿಕೆ ಹಾಕದ ವ್ಯಕ್ತಿಯೇ ರಕ್ತದಾನ ಮಾಡಬೇಕು, ಇಲ್ಲವಾದರೆ ನನ್ನ ಮಗನ ಹೃದಯ ಶಸ್ತ್ರ ಚಿಕಿತ್ಸೆಯೇ ಬೇಡ ಎಂದು ಪೋಷಕರು ಪಟ್ಟು ಹಿಡಿದು ಕುಳಿತಿರುವ ಘಟನೆ ನ್ಯೂಜಿಲೆಂಡ್​ನಲ್ಲಿ ನಡೆದಿದೆ. ಇದೀಗ ಈ...

ಮೈಕ್ರೋಬ್ಲಾಗಿಂಗ್ ವೆಬ್‌ಸೈಟ್‌ನ ಉಪ ಸಾಮಾನ್ಯ ಸಲಹೆಗಾರ ಜೇಮ್ಸ್ ಬೇಕರ್ ವಜಾಗೊಳಿಸಿದ ಎಲಾನ್ ಮಸ್ಕ್

ವಾಷಿಂಗ್ಟನ್: ಹಿಂದಿನ ನಿರ್ವಹಣೆಯಲ್ಲಿ ಮಾಹಿತಿ ನಿಗ್ರಹದಲ್ಲಿ ಅವರ ಪಾತ್ರದ ಬಗ್ಗೆ ಕಳವಳ ವ್ಯಕ್ತಪಡಿಸಿದ ಮೈಕ್ರೋಬ್ಲಾಗಿಂಗ್ ವೆಬ್‌ಸೈಟ್‌ನ ಉಪ ಸಾಮಾನ್ಯ ಸಲಹೆಗಾರ ಜೇಮ್ಸ್ ಬೇಕರ್ ಅವರನ್ನು ವಜಾಗೊಳಿಸಿರುವುದಾಗಿ ಟ್ವಿಟರ್ ಸಿಇಒ ಎಲಾನ್ ಮಸ್ಕ್ ಹೇಳಿದ್ದಾರೆ. 'ಸಾರ್ವಜನಿಕ ಸಂವಾದಕ್ಕೆ ಮುಖ್ಯವಾದ ಮಾಹಿತಿಯನ್ನು ನಿಗ್ರಹಿಸುವಲ್ಲಿ ಬೇಕರ್ ಅವರ ಸಂಭವನೀಯ ಪಾತ್ರದ ಬಗ್ಗೆ ಕಳವಳದ ಬೆಳಕಿನಲ್ಲಿ, ಅವರು ಇಂದು ಟ್ವಿಟರ್‌ನಿಂದ...

ಕೋವಿಡ್ ನಿರ್ಬಂಧಗಳನ್ನು ಸಡಿಲಗೊಳಿಸಿದ ಚೀನಾ

ಬೀಜಿಂಗ್: ಚೀನಾ ಕೋವಿಡ್ ನಿರ್ಬಂಧಗಳನ್ನು ಸಡಿಲಗೊಳಿಸಿದ್ದು,ಕಡ್ಡಾಯ ಪಿಸಿಆರ್ ಪರೀಕ್ಷೆಯ ಅವಶ್ಯಕತೆಗಳನ್ನು ಕಡಿಮೆ ಮಾಡಬಹುದು ಎಂದು ಹೇಳಿದೆ. ಬುಧವಾರ ಕೋವಿಡ್ ನಿರ್ಬಂಧಗಳ ಸಡಿಲಗೊಳಿಸಿ ಈ ಬಗ್ಗೆ ಚೀನಾ ಸರ್ಕಾರ ಘೋಷಣೆ ಮಾಡಿದೆ. ಕೆಲವು ಪಾಸಿಟಿವ್ ಪ್ರಕರಣಗಳು ಈಗ ಮನೆಯಲ್ಲಿ ಸಂಪರ್ಕ ತಡೆಯನ್ನು ಮಾಡಬಹುದು ಮತ್ತು ಕಡ್ಡಾಯ ಪಿಸಿಆರ್ ಪರೀಕ್ಷೆಯ ಅವಶ್ಯಕತೆಗಳನ್ನು ಕಡಿಮೆ ಮಾಡಬಹುದು ಎಂದು ಹೇಳಿದೆ....

ಕೊರಿಯನ್ ಡ್ರಾಮಾ ವೀಕ್ಷಿಸಿದ್ದಕ್ಕೆ ಇಬ್ಬರು ವಿದ್ಯಾರ್ಥಿಗಳಿಗೆ ಮರಣದಂಡನೆ ಶಿಕ್ಷೆ

ಪೊಂಗ್ಯಾOಗ್: ದಕ್ಷಿಣ ಕೊರಿಯಾ ಸಿನಿಮಾ ವೀಕ್ಷಿಸುವುದನ್ನು ಉತ್ತರ ಕೊರಿಯಾ ನಿಷೇಧಿಸಿದೆ. ಇಬ್ಬರು ವಿದ್ಯಾರ್ಥಿಗಳು ದಕ್ಷಿಣ ಕೊರಿಯಾದ ಡ್ರಾಮವನ್ನು ವೀಕ್ಷಿಸಿದ್ದಾರೆಂದು ಆ ಇಬ್ಬರಿಗೂ ಗಲ್ಲು ಶಿಕ್ಷೆ ವಿಧಿಸಿದ ಘಟನೆ ಉತ್ತರ ಕೊರಿಯಾದಲ್ಲಿ ನಡೆದಿದೆ. ಉತ್ತರ ಕೊರಿಯಾದಲ್ಲಿ ಕೊರಿಯನ್ ಡ್ರಾಮಾ ವೀಕ್ಷಿಸಿದ್ದಕ್ಕೆ ಇಬ್ಬರು ವಿದ್ಯಾರ್ಥಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ. ಇಬ್ಬರು ವಿದ್ಯಾರ್ಥಿಗಳು ಶಾಲೆಯ ಕೋಣೆಯೊಂದರಲ್ಲಿ ಡ್ರಾಮಾ ವೀಕ್ಷಿಸದ್ದರಿಂದ...

ಅಫ್ಘಾನಿಸ್ತಾನದ ಶಾಲೆಯೊಂದರಲ್ಲಿ ಬಾಂಬ್ ಸ್ಪೋಟ, 10ಕ್ಕೂ ಹೆಚ್ಚು ಮಕ್ಕಳು ಸಾವು..

ತಾಲಿಬಾನ್ ಆಡಳಿತವಿರುವ ಅಫ್ಘಾನಿಸ್ತಾನದ ಧಾರ್ಮಿಕ ಶಾಲೆಯೊಂದರಲ್ಲಿ ಬಾಂಬ್ ಸ್ಪೋಟವಾಗಿದ್ದು, 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಸಮಂಗನ್ ರಾಜಧಾನಿ, ಐಬಕ್‌ನ ಅಲ್ ಜಿಹಾದ್ ಮದರಸಾದಲ್ಲಿ ಮಧ್ಯಾಹ್ನ ಪ್ರಾರ್ಥನೆ ನಡೆಯುವ ವೇಳೆ ಈ ಘಟನೆ ನಡೆದಿದೆ. ನೀರು ಎಂದುಕೊಂಡು ಡಿಸೇಲ್ ಕುಡಿದು ಸಾವನ್ನಪ್ಪಿದ ಕಂದಮ್ಮ.. ಸ್ಥಳ ರಕ್ತ ಸಿಕ್ತವಾಗಿದ್ದು, ಅಲ್ಲಿರುವ ವಸ್ತುಗಳೆಲ್ಲ ಚೆಲ್ಲಾಪಿಲ್ಲಿಯಾಗಿದೆ. ಅಲ್ಲದೇ, ಇನ್ನೂ ಹಲವು ಮಕ್ಕಳು ಗಾಯಗೊಂಡು,...

ಮೆಕ್ ಡೋನಾಲ್ಡ್‌ನಲ್ಲಿ ಹೆಣ್ಣು ಮಗುವಿಗೆ ಜನ್ಮ ಕೊಟ್ಟ ಮಹಿಳೆ..

ಮೆಕ್‌ ಡೋನಾಲ್ಡ್ ಬಗ್ಗೆ ನೀವು ಹಲವಾರು ನ್ಯೂಸ್‌ಗಳನ್ನ ಆಗಾಗ ಕೇಳುತ್ತಿರುತ್ತೀರಿ. ಅವರು ಕೊಡುವ ಆಹಾರದಲ್ಲಿ ಅದು ಸಿಕ್ಕಿತು, ಇದು ಸಿಕ್ಕಿತು ಅನ್ನೋ ವಿಷಯವೇ ಹೆಚ್ಚಿರತ್ತೆ. ಆದ್ರೆ ಈ ಬಾರಿ ಮೆಕ್ ಡಿ ಕೊಟ್ಟಿರುವ ನ್ಯೂಸ್ ತುಂಬಾ ಡಿಫ್ರೆಂಟ್ ಆಗಿದೆ. ಅದೇನಂದ್ರೆ, ಓರ್ವ ಮಹಿಳೆ, ಮೆಕ್‌ಡಿ ಬಾತ್‌ರೂಮ್‌ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ನೀವು ಚಳಿಗಾಲದಲ್ಲಿ ಗೋಧಿ...

ಬ್ರಿಟಿಷ್ ಮೌಲ್ಯಗಳು ಮತ್ತು ಹಿತಾಸಕ್ತಿಗಳಿಗೆ ಚೀನಾ ವ್ಯವಸ್ಥಿತ ಸವಾಲನ್ನು ಒಡ್ಡುತ್ತದೆ : ಯುಕೆ ಪ್ರಾಧಾನಿ ರಿಷಿ ಸುನಕ್

ಲಂಡನ್: ಶಾಂಘೈ ಪ್ರತಿಭಟನೆಗಳನ್ನು ವರದಿ ಮಾಡುವಾಗ ಬಿಬಿಸಿ ಪತ್ರಕರ್ತರೊಬ್ಬರು ಥಳಿಸಿದ್ದಾರೆ ಎಂದು ಹೇಳಿದ ನಂತರ ಬೀಜಿಂಗ್ ಅನ್ನು ಅವರ ಸರ್ಕಾರ ಖಂಡಿಸಿದ್ದರಿಂದ ಯುಕೆ ‘ಮೌಲ್ಯಗಳು ಮತ್ತು ಹಿತಾಸಕ್ತಿಗಳಿಗೆ’ ಚೀನಾ ‘ವ್ಯವಸ್ಥಿತ ಸವಾಲನ್ನು’ ಒಡ್ಡಿದೆ ಎಂದು ಬ್ರಿಟಿಷ್ ಪ್ರಧಾನಿ ರಿಷಿ ಸುನಕ್ ಸೋಮವಾರ ಎಚ್ಚರಿಸಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಪ್ರೀತಂ ಗೌಡ ಬಂದ್ರೆ ನಾವು ವಿರೋಧ ಮಾಡುತ್ತೇವೆ.. ವಿದೇಶಾಂಗ ನೀತಿಯ...

ಕೋವಿಡ್, ಲಾಕ್‌ಡೌನ್‌, ಅಪಾರ್ಟ್‌ಮೆಂಟ್ ಬೆಂಕಿ: ಚೀನಾ ಜನರಿಂದ ಪ್ರತಿಭಟನೆ

ಶೂನ್ಯ-ಕೋವಿಡ್ ನೀತಿಯ ವಿರುದ್ಧ ಚೀನಾದ ಪ್ರಮುಖ ನಗರಗಳಲ್ಲಿ ನೂರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯ ಮತ್ತು ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ನಗರಗಳ ನಿವಾಸಿಗಳು ಸರ್ಕಾರದ ವಿರುದ್ಧ ಮೌನ ಪ್ರತಿಭಟನೆ ನಡೆಸಲು ಕಾಗದ ಮತ್ತು ಹೂವುಗಳ ಖಾಲಿ ಹಾಳೆಗಳನ್ನು ಹಿಡಿದುಕೊಂಡಿದ್ದಾರೆ. ಕ್ಸಿನ್‌ಜಿಯಾಂಗ್ ಪ್ರದೇಶದ ರಾಜಧಾನಿ ಉರುಮ್ಕಿಯಲ್ಲಿನ ಬಹುಮಹಡಿ ಕಟ್ಟಡದಲ್ಲಿ...

ಇಂಡೋನೇಷ್ಯಾದಲ್ಲಿ ಭೂಕಂಪ : ಸಾವಿನ ಸಂಖ್ಯೆ 310ಕ್ಕೆ ಏರಿಕೆ, 24 ಜನ ನಾಪತ್ತೆ

ಸಿಯಾಂಜೂರ್: ಇಂಡೋನೇಷ್ಯಾದ ಪ್ರಮುಖ ದ್ವೀಪವಾದ ಜಾವಾದಲ್ಲಿ ಈ ವಾರ ಸಂಭವಿಸಿದ ಭೂಕಂಪದಿಂದ ಸಾವನ್ನಪ್ಪಿದವರ ಸಂಖ್ಯೆ 310 ಕ್ಕೆ ಏರಿದೆ ಎಂದು ದೇಶದ ರಾಷ್ಟ್ರೀಯ ವಿಪತ್ತು ತಗ್ಗಿಸುವ ಸಂಸ್ಥೆ ಶುಕ್ರವಾರ ತಿಳಿಸಿದೆ. ಈ ವಾರದ ಆರಂಭದಲ್ಲಿ ಇಂಡೋನೇಷ್ಯಾದ ಜಾವಾ ದ್ವೀಪದಲ್ಲಿ ಭೂಕಂಪ ಸಂಭವಿಸಿತ್ತು. ರಕ್ಷಕರು ಭೂಕುಸಿತದ ಅಡಿಯಲ್ಲಿದ್ದ ಹೆಚ್ಚಿನ ದೇಹಗಳನ್ನು ಪತ್ತೆ ಮಾಡಿದರು ಎಂದು ಅಧಿಕಾರಿಯೊಬ್ಬರು...
- Advertisement -spot_img

Latest News

ತಮಿಳುನಾಡಿಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಸಿಎಂ ವಿರುದ್ಧ ಆರ್.ಅಶೋಕ್ ಆರೋಪ

Political News: ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿದಿನ ತಮಿಳುನಾಡಿಗೆ ಕದ್ದು ಮುಚ್ಚಿ 2 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್...
- Advertisement -spot_img