Friday, May 1, 2026

ಅಂತಾರಾಷ್ಟ್ರೀಯ

ಗಿನ್ನಿಸ್ ರೆಕಾರ್ಡ್‌ಗಾಗಿ ಈ ವ್ಯಕ್ತಿ ಏನು ಮಾಡಿದ್ರು ಗೊತ್ತಾ..?

ಗಿನ್ನಿಸ್ ವರ್ಲ್ಡ್ ರೆಕಾರ್ಡ್‌ಗಾಗಿ ಓರ್ವ ವಿದೇಶಿ ವ್ಯಕ್ತಿ 150 ಉರಿಯುವ ಕ್ಯಾಂಡಲ್‌ಗಳನ್ನು 30 ಸೆಕೆಂಡುಗಳ ಕಾಲ ಬಾಯಲ್ಲಿರಿಸಿಕೊಂಡಿದ್ದಾನೆ. ಡೆವಿಡ್ ರಶ್ ಎಂಬ ವ್ಯಕ್ತಿ ಸೈನ್ಸ್, ಟೆಕ್ನಾಲಜಿ, ಎಂಜಿನಿಯರಿಂಗ್, ಮೆಥಮೆಟಿಕ್ಸ್ ಪ್ರಮೋಟ್ ಮಾಡುವ ಸಲುವಾಗಿ ಈಗಾಗಲೇ 250 ರೆಕಾರ್ಡ್‌ಗಳನ್ನ ಬ್ರೇಕ್ ಮಾಡಿದ್ದಾರೆ. ಈಗ ಈ ರೆಕಾರ್ಡ್ ಬ್ರೇಕ್ ಮಾಡಿದ್ದಾರೆ. ಡಿಸೆಂಬರ್‌ನಲ್ಲೇ ಈ ರೆಕಾರ್ಡ್ ಬ್ರೇಕ್ ಮಾಡೋಕ್ಕೆ ರಶ್...

ಫ್ಲೋರಿಡಾದಲ್ಲಿ ಭೀಕರ ಚಂಡಮಾರುತ..! ಜನರು ತತ್ತರ..!

International News: ವಾಷಿಂಗ್ ಟನ್ ನ ಫ್ಲೋರಿಡಾದ ನೈಋತ್ಯ ಭಾಗಕ್ಕೆ ಬುಧವಾರ ಭೀಕರ ಇಯಾನ್ ಚಂಡಮಾರುತ ಅಪ್ಪಳಿಸಿದ್ದು, ದೊಡ್ಡ ಅನಾಹುತವೇ ಸೃಷ್ಟಿಯಾಗಿದೆ. ಚಂಡಮಾರುತದ ಪರಿಣಾಮ ಫ್ಲೋರಿಡಾದ ಬಹುತೇಕ ಭಾಗ ಕತ್ತಲೆಯಲ್ಲಿ ಮುಳುಗಿದೆ ಎಂದು ತಿಳಿದು ಬಂದಿದೆ. ನೂರಾರು ಮನೆಗಳು ಸೇರಿದಂತೆ ಹಲವರು ಈ ಚಂಡಮಾರುತಕ್ಕೆ ಬಲಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಸಮುದ್ರಕ್ಕೆ ತೆರಳಿದ್ದ ದೋಣಿಯೊಂದು ಮುಳುಗಡೆಯಾಗಿದ್ದು, 20...

ಚೀನಾದಲ್ಲಿ ಅಗ್ನಿದುರಂತ: 17 ಮಂದಿ ಸಜೀವ ದಹನ..!

International News: ಚೀನಾದಲ್ಲಿ ಅಗ್ನಿದುರಂತವೊಂದು ಸಂಭವಿಸಿದೆ. ಈಶಾನ್ಯ ಚೀನಾದ ರೆಸ್ಟೋರೆಂಟ್‌ವೊಂದರಲ್ಲಿ ಬುಧವಾರ ಭಾರೀ ಅಗ್ನಿ ದುರಂತ ಸಂಭವಿಸಿದ್ದು, 17 ಮಂದಿ ಸಜೀವದಹನಗೊಂಡಿದ್ದಾರೆ. ಜಿಲಿನ್ ಪ್ರಾಂತ್ಯದ ಚಾಂಗ್‌ಚುನ್ ನಗರದ ರೆಸ್ಟೋರೆಂಟ್‌ನಲ್ಲಿ ದುರಂತ ಸಂಭವಿಸಿದೆ.17 ಮಂದಿ ಬೆಂಕಿಗಾಹುತಿಯಾದರೆ, ಮೂವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ದುರಂತ ಸಂಭವಿಸಿದ ಕೂಡಲೇ ಅಗ್ನಿಶಾಮಕ ವಾಹನ ಸ್ಥಳಕ್ಕಾಗಮಿಸಿದ್ದು, ಬೆಂಕಿ ನಂದಿಸುವ ಕರ‍್ಯ ನಡೆದಿದೆ. ಬೆಂಕಿ...

ಶಾಲೆಯಲ್ಲಿ ಗುಂಡು ಹಾರಿಸಿ 13 ಜನರನ್ನು ಕೊಂದ ದಾಳಿಕೋರ…! ಕೊನೆಗೆ ಆತ ಏನಾದ ಗೊತ್ತಾ..?!

International News: ರಷ್ಯಾದಲ್ಲಿ  ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಕೇಳಿ   ಬಂದಿದೆ.  ಶಾಲೆಯೊಂದರಲ್ಲಿ ದಾಳಿಕೋರನೋರ್ವ ಶೂಟೌಟ್‌ ನಡೆಸಿದ ಪರಿಣಾಮ 13 ಜನ ಮೃತಪಟ್ಟು , 20ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ನಡೆದಿದೆ ಎನ್ನಲಾಗಿದೆ.ರಷ್ಯಾದ ಇಝೆವ್ಸ್ಕ್ ನಗರದ ಶಾಲೆಯ ಸಂಖ್ಯೆ 88ರಲ್ಲಿ ಶೂಟೌಟ್‌ ನಡೆದಿದೆ ಎನ್ನಲಾಗಿದೆ. ಈ ಘಟನೆಯಲ್ಲಿ, ಶಿಕ್ಷಣ ಸಂಸ್ಥೆಯ ಇಬ್ಬರು ಭದ್ರತಾ ಸಿಬ್ಬಂದಿ ಮತ್ತು...

ಬಿಗಿ ಭದ್ರತೆಯಲ್ಲೂ ಬ್ರಿಟನ್ ರಾಣಿ ಎಲಿಜಬೆತ್ ಶವ ಪೆಟ್ಟಿಗೆ ಮುಟ್ಟಲೆತ್ನಿಸಿದ ಭೂಪ..!

International News: ಬ್ರಿಟನ್ ರಾಣಿ ಎಲಿಜಬೆತ್ ಅವರ ಅಂತಿಮ ದರ್ಶನಕ್ಕೆ  ಜಗತ್ತಿನ ಅನೇಕ ರಾಷ್ಟ್ರಗಳಿಂದ ಗಣ್ಯರು ಪಾಲ್ಗೊಂಡಿದ್ದರು. ವೆಸ್ಟ್‌ಮಿನ್‌ಸ್ಟರ್ ಹಾಲ್‌ನಲ್ಲಿ ರಾಣಿ ಎಲಿಜಬೆತ್ ಅವರ ಶವಪೆಟ್ಟಿಗೆಯ ಕಡೆಗೆ ನುಗ್ಗಲು ಯತ್ನಿಸಿದ ವ್ಯಕ್ತಿಯನ್ನು ಬಂಧಿಸಿರುವ ಆಘಾತಕಾರಿ ಘಟನೆಯ ಹೊಸ ವೀಡಿಯೊ ಹರಿದಾಡುತ್ತಿದೆ. ವೀಡಿಯೋದಲ್ಲಿ ಆ ವ್ಯಕ್ತಿ ಬಾರ್ಡರ್​​ನಿಂದ ಹೊರಬಂದು, ಶವಪೆಟ್ಟಿಗೆಯನ್ನು ಮುಟ್ಟುವ ಮೊದಲು ಕ್ಯಾಟಫಾಲ್ಕ್‌ನ ಮೆಟ್ಟಿಲುಗಳ ಬಳಿ ಓಡಿಹೋದ....

ಬ್ರಿಟನ್ ರಾಣಿ ಅಂತಿಮ ದರ್ಶನಕ್ಕಿಲ್ಲ ಚೀನೀಯರಿಗೆ ಅವಕಾಶ..!

International News: ಬ್ರಿಟನ್ ಸರಕಾರ ಐವರು ಚೀನೀ ಸಂಸದರಿಗೆ ರಾಣಿ ಅಂತಿಮ ದರ್ಶನಕ್ಕೆ ನಿಷೇಧ ಹೇರಿದೆ. ಇದರ ಬೆನ್ನಲ್ಲೇ ವೆಸ್ಟ್‌ಮಿನ್‌ಸ್ಟರ್‌ ಹಾಲ್‌ನಲ್ಲಿ ಏರ್ಪಾಡು         ಮಾಡಲಾಗಿರುವ ರಾಣಿ 2ನೇ ಎಲಿಜಬೆತ್‌ ಅವರ ಅಂತಿಮ ದರ್ಶನದಲ್ಲಿ ಪಾಲ್ಗೊಳ್ಳಲು ಚೀನಾದ ಯಾವುದೇ ಪ್ರತಿನಿಧಿಗಳಿಗೆ ಅವಕಾಶವಿಲ್ಲ ಎಂದು ತಿಳಿಸಿದೆ. ರಾಣಿಯ ಅಂತ್ಯಕ್ರಿಯೆಯಲ್ಲಿ ಚೀನೀ ಪ್ರತಿನಿಧಿಗಳು ಪಾಲ್ಗೊಳ್ಳಬಹುದು ಅಂತಿಮ ದರ್ಶನಕ್ಕೆ  ಅವಕಾಶವಿಲ್ಲ. ರಾಣಿಯವರ...

ಚೀನಾ: ಬಾನೆತ್ತರಕ್ಕೆ ಬೆಳೆದ ಕಟ್ಟಡ ಬೆಂಕಿಗಾಹುತಿ…!

International News: ಮಧ್ಯ ಚೀನಾದ ನಗರದ ಗಗನಚುಂಬಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಬಹುತೇಕ ಎಲ್ಲಾ ಮಹಡಿಗಳಿಗೂ ಬೆಂಕಿ ಹರಡಿಕೊಂಡಿರುವುದಾಗಿ ವರದಿಯಾಗಿದೆ. ಆದರೆ ಸಾವು ನೋವುಗಳ ಸಂಖ್ಯೆ ಇನ್ನೂ ಸ್ಪಷ್ಟವಾಗಿಲ್ಲ.ವರದಿಗಳ ಪ್ರಕಾರ ರ‍್ಕಾರಿ ಸ್ವಾಮ್ಯದ ದೂರಸಂರ‍್ಕ ಕಂಪನಿ ಚೀನಾ ಟೆಲಿಕಾಂನ ಕಚೇರಿ ಇರುವ ಎತ್ತರದ ಕಟ್ಟಡಕ್ಕೆ ಶುಕ್ರವಾರ ಮಧ್ಯಾಹ್ನ ಬೆಂಕಿ ಹೊತ್ತಿಕೊಂಡಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು...

43 ವರ್ಷಗಳಲ್ಲಿ 53 ಮಹಿಳೆಯರೊಂದಿಗೆ ಮದುವೆ..! ಕಾರಣ ಕೇಳಿದ್ರೆ ಬೆಚ್ಚಿ ಬೀಳ್ತೀರಾ..!

Soudi  Arebia  News: ಸೌದಿ ಅರೇಬಿಯಾದ ವ್ಯಕ್ತಿಯೊಬ್ಬಮನಸ್ಸಿಗೆ ಶಾಂತಿ ಕಂಡುಕೊಳ್ಳುವ ಸಲುವಾಗಿ 43 ವರ್ಷಗಳಲ್ಲಿ  53 ಬಾರಿ ವಿವಾಹವಾಗಿದ್ದಾನೆ ಎಂದು  ತಿಳಿದು ಬಂದಿದೆ. 63 ವರ್ಷದ ಅಬು ಅಬ್ದುಲ್ಲಾ ಎಂಬ ವ್ಯಕ್ತಿಗೆ “ಶತಮಾನದ ಬಹುಪತ್ನಿತ್ವವಾದಿ” ಎಂಬ ಅಡ್ಡ ಹೆಸರು ಇಡಲಾಗಿದೆ. ನಾನು 53 ಮಹಿಳೆಯರನ್ನು ವಿವಾಹವಾಗಿದ್ದೇನೆ. ನಾನು 20  ರ‍್ಷ ವಯಸ್ಸಿನವನಾಗಿದ್ದಾಗ ಮೊದಲ ಬಾರಿಗೆ ನನಗಿಂತ 6 ...

ಕತಾರ್‌ನಲ್ಲಿ ಕೇರಳ ಮೂಲದ ಮಗು ಸಾವು, ಸ್ಕೂಲ್ ಬಸ್‌ನಲ್ಲಿ ಶವ ಪತ್ತೆ..

ಕೇರಳ ಮೂಲದ ಬಾಲಕಿ, ತನ್ನ ಹುಟ್ಟುಹಬ್ಬದ ದಿನವೇ ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಕತಾರ್‌ ಕಿಂಡರ್‌ಗಾರ್ಡೆನ್ ಒಂದರಲ್ಲಿ ಈ ಘಟನೆ ನಡೆದಿದ್ದು, ಶಾಲಾ ಬಸ್‌ನಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ಹೀಗಾಗಿ ಅಲ್ಲಿನ ಕಿಂಡರ್‌ ಗಾರ್ಡೆನ್‌ನನ್ನು ಬಂದ್ ಮಾಡಲಾಗಿದೆ. https://karnatakatv.net/rat-in-veg-food/ 4 ವರ್ಷದ ಮಿನ್ಸ್ ಮರಿಯಮ್ ಜಾಕೋಬ್ ಸಾವನ್ನಪ್ಪಿದ ಬಾಲಕಿಯಾಗಿದ್ದು, ಅಭಿಲಾಷ್ ಮತ್ತು ಸೌಮ್ಯಾ ದಂಪತಿಯ ಕಿರಿಯ ಮಗಳಾಗಿದ್ದಾಳೆ....

ಆಕೆಗೆ ಜನಿಸಿದ್ದು ಅವಳಿ ಮಕ್ಕಳು ತಂದೆ ಮಾತ್ರ ಬೇರೆ ಬೇರೆ,…! ಹೀಗೂ ಆಗುವುದುಂಟೇ..?!

International News: ಬ್ರೆಸ್ಲಿಯಾದಲ್ಲಿ 19 ವರುಷದ ಯುವತಿ ಅವಳಿ ಮಕ್ಕಳಿಗೆ ಜನ್ಮ ನೀಡಿದ ಘಟನೆ ನಡೆದಿದೆ. ಆದರೆ ವಿಚಿತ್ರ ಏನೆಂದರೆ ಈ ಮಕ್ಕಳ ತಂದೆ ಬೇರೆ ಬೇರೆ. ಹೌದು ತಂತ್ರಜ್ಞಾನ ಇಷ್ಟು ಮುಂದುವರಿದಿರುವಾಗಲೂ ಕೆಲವು ವೈಶಿಷ್ಟ್ಯಗಳಿಗೆ ಕಾರಣ ಪತ್ತೆ ಮಾಡುವುದು ಸುಲಭವಾಗುವುದಿಲ್ಲ. ಆದರೆ ಬ್ರೆಜಿಲ್‌ನಲ್ಲಿನ ಈ ಪ್ರಕರಣ ಮತ್ತಷ್ಟು ವಿಸ್ಮಯ ಮೂಡಿಸಿದೆ. ೧೯ ರ‍್ಷದ ಬ್ರೆಜಿಲ್...
- Advertisement -spot_img

Latest News

ಗ್ರಾ.ಪಂ ಕಚೇರಿಗೆ ಖಾಲಿ ಕೊಡ ಹಿಡಿದು, ಜಾನುವಾರುಗಳೊಂದಿಗೆ ಗ್ರಾಮಸ್ಥರ ಪ್ರತಿಭಟನೆ.

ಬನಹಟ್ಟಿಯಲ್ಲಿ ನೀರಿಗಾಗಿ ಹಾಹಾಕಾರ:ತೀವ್ರ ಬೇಸಿಗೆಯ ಹಿನ್ನೆಲೆ ಕುಡಿಯುವ ನೀರಿನ ತೀವ್ರ ಕೊರತೆಯಿಂದ ನರಗುಂದ ತಾಲೂಕಿನ ಬನಹಟ್ಟಿ ಗ್ರಾಮದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ನೀರಿನ ಸಮಸ್ಯೆಗೆ ತಕ್ಷಣ ಪರಿಹಾರ...
- Advertisement -spot_img