Tuesday, February 24, 2026

ಅಂತಾರಾಷ್ಟ್ರೀಯ

ಆಕಾಶದಲ್ಲಿ ಹೀಗೊಂದು ಅಪರೂಪದ ಕಾಮನಬಿಲ್ಲು…!

International News: ಪ್ರಕೃತಿಯ ವಿಸ್ಮಯಕ್ಕೆ  ಮನಸೋಲದವರ್ಯಾರು. ಹಾಗೆ ಇಲ್ಲಿ ನೆಟ್ಟಿಗರು ಸಂಚಲನ ಮೂಡಿಸಿದ ಕಾಮನ ಬಿಲ್ಲಿನ ವೀಡಿಯೋ ಗೆ ಫುಲ್ ಫಿದಾ  ಆಗಿದ್ದಾರೆ. ಇದೊಂದು ಅಪರೂಪದ ಕಾಮನಬಿಲ್ಲು. ಚೀನಾದ ಬಾನಂಗಳದಲ್ಲಿ ಕಂಡಿದೆ. ಇಷ್ಟು ಗಾಢವರ್ಣಗಳಲ್ಲಿ ಇದು ಮೂಡಿದಾಗ ನೋಡುಗರಲ್ಲಿ ತೀವ್ರ ಸಂಚಲನ ಮೂಡದಿರಲು ಸಾಧ್ಯವೆ? ಈ ವಿಡಿಯೋ ಈಗ ವೈರಲ್ ಆಗಿದ್ದು ನೆಟ್ಟಿಗರು ಅಚ್ಚರಿಯಿಂದ ನೋಡುತ್ತಿದ್ದಾರೆ....

ಪಾಕಿಸ್ತಾನಕ್ಕೆ ನೆರವಾದ ಭಾರತ…!

InterNational  News: ಭಾರತ  ದೇಶ ಶತ್ರುವಿಗೂ ಕೆಡುಕು ಬಯಸಲ್ಲ ಅನ್ನೋದು ಮತ್ತೆ  ಸಾಭೀತಾಗಿದೆ. ಪಾಕಿಸ್ತಾನದಲ್ಲಿ ಭೀಕರ ಪ್ರವಾಹ ಸಂಭವಿಸಿ ಸುಮಾರು 992,871 ಮನೆಗಳು ಸಂಪೂರ್ಣವಾಗಿ ಅಥವಾ ಭಾಗಶಃ ಹಾನಿಗೊಳಗಾಗಿದ್ದು, ಲಕ್ಷಾಂತರ ಜನರು ಬೀದಿಗೆ ಬಂದಿದ್ದು, ಪಾಕಿಸ್ತಾನದ ನೆರವಿಗೆ ನೆರೆ ರಾಷ್ಟ್ರ ಭಾರತ ಧಾವಿಸಿದೆ. ಪಾಕಿಸ್ತಾನಕ್ಕೆ ಅಗತ್ಯ ಮಾನವೀಯ ನೆರವು ಒದಗಿಸಲು, ಪಾಕಿಸ್ತಾನದ ಅಗತ್ಯಗಳನ್ನು ಪೂರೈಸುವ ಉದ್ದೇಶದೊಂದಿಗೆ ಪಾಕ್...

ಅಮೇರಿಕಾದಲ್ಲಿ ಮೆಕ್ಸಿಕಾನ್ ಮಹಿಳೆಯಿಂದ ಭಾರತೀಯರಿಗೆ ಜನಾಂಗೀಯ ನಿಂದನೆ..!

American News: ಅಮೇರಿಕಾದಲ್ಲಿ ಭಾರತೀಯರ ಮೇಲೆ ನಿಂದನೆ ಆಗಿರೊ ಘಟನೆ ನಡೆದಿದೆ. ಅಮೇರಿಕಾದ ಟೆಕ್ಸಾಸ್ ರಾಜ್ಯದಲ್ಲಿ ಮೆಕ್ಸಿಕನ್-ಅಮೆರಿಕನ್ ಮಹಿಳೆಯೊಬ್ಬರು ನಾಲ್ಕು ಭಾರತೀಯ-ಅಮೆರಿಕನ್ ಮಹಿಳೆಯರನ್ನು ಜನಾಂಗೀಯವಾಗಿ ನಿಂದಿಸಿದ್ದಾರೆ ಮತ್ತು ಥಳಿಸಿ ನೀವು ಅಮೇರಿಕಾವನ್ನು "ಹಾಳು" ಮಾಡುತ್ತಿದ್ದೀರಿ "ಭಾರತಕ್ಕೆ ಹಿಂತಿರುಗಿ" ಎಂದು ಜನಾಂಗೀಯ ನಿಂದನೆ ಮಾಡಿರುವುದಾಗಿ ವರದಿಯಾಗಿದೆ. ಟೆಕ್ಸಾಸ್‌ನ ಡಲ್ಲಾಸ್‌ನಲ್ಲಿರುವ ಪಾರ್ಕಿಂಗ್ ಸ್ಥಳದಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದ್ದು,...

ವಿದೇಶದಲ್ಲಿ ರಾಯಲ್ ಎನ್ ಫೀಲ್ಡ್ ಬೈಕ್ ನಂ.1…!

Technology News: ರಾಯಲ್ ಎನ್ ಫೀಲ್ಡ್ ರಾಯಲ್ ಆಗಿ ಸವಾರಿ ನಡೆಸೋರ ಕಣ್ಮನ ಸೆಳೆಯುತ್ತೆ. ಡಿಫರೆಂಟ್ ಲುಕ್ ಸ್ಟಾಂಡರ್ಡ್ ಆಗಿ ಪಯಣದ ಗತ್ತನ್ನೇ ಬದಲಿಸುತ್ತೆ.ನಾರಿಮಣಿಯರ ಫೇವರಿಟ್ ಬೈಕ್ ಇದೀಗ ರಾಯಲ್ ಸುದ್ದಿಯೊಂದನ್ನು ಹೊರಹಾಕಿದೆ.ಭಾರತದಲ್ಲಿ ತಯಾರಾಗೋ ಬೈಕ್  ಗೆ ವಿದೇಶದಲ್ಲಿ ನಂಬರ್ 1 ಸ್ಥಾನಮಾನ ದೊರೆತಿದೆ. ರಾಯಲ್ ಎನ್‌ಫೀಲ್ಡ್ ಬೈಕ್‌ಗಳನ್ನು ಚೆನ್ನೈನಲ್ಲಿ ತಯಾರಿಸಲಾಗುತ್ತದೆ. ಇಲ್ಲಿಂದ ಇದು ಭಾರತದಾದ್ಯಂತ ಮಾತ್ರವಲ್ಲದೆ...

ಭಾರತದ ಪ್ರಮುಖ ಬಿಜೆಪಿ ನಾಯಕನ ಹತ್ಯೆಗೆ ಸ್ಕಚ್…!? ಆತ್ಮಾಹುತಿ ಬಾಂಬರ್ ಅಂದರ್

International news: ಭಾರತದ ಪ್ರಮುಖ ರಾಜಕೀಯ ವ್ಯಕ್ತಿಯೊಬ್ಬರ ವಿರುದ್ಧ ಭಯೋತ್ಪಾದಕ ದಾಳಿಗೆ ಸಂಚು ರೂಪಿಸುತ್ತಿದ್ದ ಐಸಿಸ್ ಭಯೋತ್ಪಾದಕ ಗುಂಪಿನ ಸದಸ್ಯ ಆತ್ಮಾಹುತಿ ಬಾಂಬರ್ ಅನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ರಷ್ಯಾದ ಫೆಡರಲ್ ಸೆಕ್ಯುರಿಟಿ ಸರ್ವೀಸ್ (ಎಫ್‌ಎಸ್‌ಬಿ) ಸೋಮವಾರ ಹೇಳಿದೆ ಎಂದು ರಷ್ಯಾದ ಸುದ್ದಿ ಸಂಸ್ಥೆ ಸ್ಪುಟ್ನಿಕ್ ವರದಿ ಮಾಡಿದೆ. "ರಷ್ಯಾದ ಎಫ್‌ಎಸ್‌ಬಿ ರಷ್ಯಾದಲ್ಲಿ...

ಯುಕೆ ಪ್ರಧಾನ ಮಂತ್ರಿ ಸ್ಥಾನಕ್ಕೆ ಸುನಾಕ್ ಅವರೇ ಟಾಪ್ ಹುದ್ದೆಗೆ ಸೂಕ್ತ ಅಭ್ಯರ್ಥಿ: ಗೋವ್

UK STORIES: ಯುಕೆ ಪ್ರಧಾನ ಮಂತ್ರಿ ಸ್ಥಾನಕ್ಕೆ ನಡೆಯತ್ತಿರುವ ತುರುಸಿನ ಪೈಪೋಟಿಯಲ್ಲಿ ಭಾರತೀಯ ಮೂಲದ ರಿಷಿ ಸುನಾಕ್ ಅವರ ಪ್ರತಿಸ್ಪರ್ಧಿ ಮತ್ತು ಸಮೀಕ್ಷೆಗಳ ಪ್ರಕಾರ ಸುನಾಕ್ ಅವರಿಗಿಂತ ಬಹಳ ಮುಂದಿರುವ ಲಿಜ್ ಟ್ರಸ್ ಅವರ ಧೋರಣೆ ಮತ್ತು ನಿಲುವುಗಳನ್ನು ಕನ್ಸರ್ವೇಟಿವ್ ಪಕ್ಷದ ಹಿರಿಯ ಸದಸ್ಯ ಮತ್ತು ಹಿಂದೆ ಹಲವಾರು ಜವಾಬ್ದಾರಿಗಳನ್ನು ನಿಭಾಯಿಸಿರುವ ಮೈಕೆಲ್ ಗೋವ್ ಕಟುವಾಗಿ...

ಟ್ವಿಟ್ ರೀಟ್ವೀಟ್ ಮಾಡಿದ್ದಕ್ಕಾಗಿ ಸೌದಿ ಮಹಿಳೆ ಜೈಲು ಪಾಲು

International news: ಟ್ವಿಟರ್‌ನಲ್ಲಿ ಭಿನ್ನ ಮತೀಯರ ಟ್ವೀಟ್‌ಗಳನ್ನು ರೀಟ್ವೀಟ್ ಮಾಡಿದ ಆರೋಪದಲ್ಲಿ ಸೌದಿ ಅರೇಬಿಯಾದ ಮಹಿಳೆಯೊಬ್ಬರು 34 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ಸಲ್ಮಾ ಅಲ್ ಶೆಹಾಬ್‌ ಜೈಲು ಶಿಕ್ಷೆಗೆ ಗುರಿಯಾದವರು ಎಂದು ತಿಳಿದು ಬಂದಿದೆ. ಬ್ರಿಟನ್‌ನ ಲೀಡ್ಸ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿನಿಯಾಗಿದ್ದ ಸಲ್ಮಾ,ಕಳೆದ ವರ್ಷ ರಜೆಯಲ್ಲಿ ಸೌದಿ ಅರೇಬಿಯಾಕ್ಕೆ ಬಂದಿದ್ದ ವೇಳೆ ಬಂಧಿಸಲ್ಪಟ್ಟಿದ್ದರು. ಇದೀಗ ಅವರಿಗೆ...

ಮಗ್ರಿಬ್ ಪ್ರಾರ್ಥನೆ ವೇಳೆ ಕಾಬೂಲ್‌ನ ಮಸೀದಿಯಲ್ಲಿ ಬಾಂಬ್ ಸ್ಫೋಟ : 21 ಜನರ ಸಾವು

International News: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಮಸೀದಿಯೊಂದರ ಮೇಲೆ ಭಯೋತ್ಪಾದಕರು ಬಾಂಬ್ ದಾಳಿ ನಡೆಸಿದ್ದಾರೆ. ಬಾಂಬ್ ಸ್ಫೋಟಗೊಂಡು 21 ಜನರು ಮೃತಪಟ್ಟಿದ್ದಾರೆ. ಹಾಗೂ 40ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಖೈರ್ ಖಾನಾ ಪ್ರದೇಶದ ಮಸೀದಿಯಲ್ಲಿ ಜನರು ಮಗ್ರಿಬ್ ಪ್ರಾರ್ಥನೆ ಸಲ್ಲಿಸುತ್ತಿದ್ದಾಗ ಬಾಂಬ್ ಸ್ಫೋಟಗೊಂಡಿದೆ. ಇನ್ನು ಈ ಬಗ್ಗೆ ಭದ್ರತಾ ಇಲಾಖೆಯ...

ತಾಲಿಬಾನ್ ಸರಕಾರದ ಸಂಭ್ರಮಾಚರಣೆ: ಮಹಿಳೆಯರಿಗೆ ಪ್ರವೇಶ ನಿಷೇಧ

Thaliban: ತಾಲಿಬಾನಿಗರು ಅಫ್ಘಾನಿಸ್ತಾನವನ್ನುಸ್ವಾಧೀನಪಡಿಸಿಕೊಂಡು 1 ವರ್ಷವಾಗಿದ ಹಿನ್ನಲೆ ಸಂಭ್ರಮಾಚರಣೆ ನಡೆಯಿತು. ಅಫ್ಘಾನಿಸ್ತಾನವನ್ನು ಸ್ವಾಧೀನಪಡಿಸಿಕೊಂಡ ಮೊದಲ ವಾರ್ಷಿಕೋತ್ಸವವನ್ನು ಆಚರಿಸಲು ನೂರಾರು ತಾಲಿಬಾನ್ ಹೋರಾಟಗಾರರು ಕಾಬೂಲ್‌ನ ಬೀದಿಗಳಲ್ಲಿ ತೆರೆದ ವಾಹನಗಳಲ್ಲಿ ಸವಾರಿ ಮಾಡಿದರು. ಕೈಯಲ್ಲಿ ಬಂದೂಕುಗಳನ್ನು ಹಿಡಿದುಕೊಂಡು ತಾಲಿಬಾನ್ ನ ನ ಬಿಳಿ ಮತ್ತು ಕಪ್ಪು ಧ್ವಜಗಳನ್ನು ಬೀಸಿದರು.ಹೀಗೆ ಸಂಭ್ರಮಾಚರಿಸಿದರು. ಭಾರತೀಯ ರಾಯಭಾರ ಕಚೇರಿಗೆ ಸಮೀಪವಿರುವ ಹೈ-ಸೆಕ್ಯುರಿಟಿ ಗ್ರೀನ್ ಝೋನ್‌ನಲ್ಲಿರುವ...

ಭಾರತದ ವಿಮಾನ ಪಾಕ್ ಕರಾಚಿ ಏರ್ ಪೋರ್ಟ್ ನಲ್ಲಿ ಲ್ಯಾಂಡಿಂಗ್

Karachi: 12 ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಭಾರತದ ವಿಮಾನ ಸೋಮವಾರ ಪಾಕಿಸ್ತಾನದ ಕರಾಚಿಯಲ್ಲಿರುವ ಜಿನ್ನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ  ದಲ್ಲಿ ಲ್ಯಾಂಡ್ ಆಗಿದೆ. ಈ ವಿಶೇಷ ವಿಮಾನವು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು ಮಧ್ಯಾಹ್ನ 12.10ಕ್ಕೆ (ಪಾಕಿಸ್ತಾನದ ಸಮಯದ ಪ್ರಕಾರ) ಕರಾಚಿ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು ಎಂದು ತಿಳಿದು ಬಂದಿದೆ. ಅಂತಾರಾಷ್ಟ್ರೀಯ ಚಾರ್ಟರ್...
- Advertisement -spot_img

Latest News

ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಕೊಲೆ ಅತ್ಯಂತ ಆಘಾತಕಾರಿ ಅಪರಾಧಿಕ ಕೃತ್ಯ: ಬಿ.ವೈ.ವಿಜಯೇಂದ್ರ

Political News: ಶಿವಮೊಗ್ಗದಲ್ಲಿ ಅನ್ಯಕೋಮಿನ ಯುವಕರು SSLC ವಿದ್ಯಾರ್ಥಿಯ ಮೇಲೆ ಸಾಯುವಂತೆ ಹಲ್ಲೆ ಮಾಡಿದ್ದು, ಆತ ಹತ್ಯೆಗೀಡಾಗಿದ್ದಾನೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಿವಮೊಗ್ಗದಲ್ಲಿ...
- Advertisement -spot_img