Tuesday, February 24, 2026

ಅಂತಾರಾಷ್ಟ್ರೀಯ

ಈ ರೆಸ್ಟೋರೆಂಟ್‌ನಲ್ಲಿ ನೀವು ಕತ್ತಲಲ್ಲೇ ಕುಳಿತು ಊಟ ಮಾಡಬೇಕು..

ದೊಡ್ಡ ದೊಡ್ಡ ರೆಸ್ಟೋರೆಂಟ್‌ಗಳಿಗೆ ಹೋಗೋಕ್ಕೆ ಎಲ್ಲರಿಗೂ ಸಾಧ್ಯವಿಲ್ಲ. ಅದು ದುಡ್ಡಿರೋರಿಗೆ ಮಾತ್ರ ಅನ್ನೋದು ಎಲ್ಲರಿಗೂ ಗೊತ್ತಿರುವ ಸಂಗತಿ. ನಾವು ನೀವು ಚಿಕ್ಕ ಪುಟ್ಟ ಹೊಟೇಲ್‌ಗಳಿಗೆ ಹೋಗಿರ್ತೀವಿ. ವೆರೈಟಿ ತಿಂಡಿ ತಿಂದಿರ್ತೀವಿ. ಆದ್ರೆ ವಿಶ್ವದಲ್ಲಿರುವ ಕೆಲವು ವಿಚಿತ್ರ ರೆಸ್ಟೋರೆಂಟ್ಗಳ ಬಗ್ಗೆ ನೀವು ತಿಳಿದಿರೋಕ್ಕೆ ಸಾಧ್ಯಾನೇ ಇಲ್ಲ. ಅಂಥ ರೆಸ್ಟೋರೆಂಟ್‌ಗಳ ಬಗ್ಗೆ ಇಂಟರೆಸ್ಟಿಂಗ್‌ ಮಾಹಿತಿ ನೀಡಲಿದ್ದೇವೆ. ಬ್ಲೈಂಡ್ ಕೆಫೆ...

ಈ ದೇಶದಲ್ಲಿ ನೀವು ಟಾಯ್ಲೆಟ್ ಫ್ಲಶ್ ಮಾಡದೇ ಇದ್ರೆ ನಿಮ್ಮನ್ನ ಜೈಲಿಗೆ ಹಾಕ್ತಾರೆ…

ನಮ್ಮ ದೇಶದಲ್ಲಿ ಯಾರಾದರೂ ಮಾಡಬಾರದ ತಪ್ಪು ಮಾಡಿದ್ರೆ, ಜೈಲು ಶಿಕ್ಷೆ, ಮರಣ ದಂಡನೆ ಬಿಟ್ರೆ ಬೇರೆನೂ ಶಿಕ್ಷೆ ಕೊಡುವುದಿಲ್ಲ. ಆದ್ರೆ ಇನ್ನೂ ಕೆಲವು ದೇಶಗಳಲ್ಲಿ ಎಂಥೆಂಥ ಕ್ರೂರ ಶಿಕ್ಷೆ ಕೊಡ್ತಾರೆ ಅಂದ್ರೆ, ಬೇರೆಯವರು ಆ ಶಿಕ್ಷೆ ನೋಡಿ, ತಪ್ಪು ಮಾಡೋಕ್ಕೆ ನೂರು ಬಾರಿ ಯೋಚನೆ ಮಾಡ್ತಾರೆ. ಅಷ್ಟು ಭಯಂಕರವಾಗಿರುತ್ತದೆ ಆ ಶಿಕ್ಷೆ. ಹಾಗಾದ್ರೆ ಯಾವ...

Chinaದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಏಕಾಏಕಿ ಏರಿಕೆ..!

ಕೊರೋನಾ (corona) ತವರೂರು ಚೀನಾದಲ್ಲಿ ಕೊರೋನಾ ಹಾಗುವ ಒಮಿಕ್ರಾನ್ ಪ್ರಕರಣಗಳ (Omicron cases) ಸಂಖ್ಯೆ ಏಕಾಏಕಿ ಹೆಚ್ಚಾಗುತ್ತಿದೆ. ಏಕಾಏಕಿ ಪ್ರಕರಣಗಳ ಸಂಖ್ಯೆ ಒಂದು ಮಿಲಿಯನ್ (Million) ಏರಿಕೆಯಾಗಿದೆ. ಆರೋಗ್ಯ ಅಧಿಕಾರಿಗಳ ಪ್ರಕಾರ ಶುಕ್ರವಾರ 20,079 ಜನರಿಗೆ ಸೋಂಕು ದೃಢಪಟ್ಟಿದೆ. ಈವರೆಗೆ ಹಾಂಗ್ ಕಾಂಗ್‌ನಲ್ಲಿ (Hong Kong) ಒಟ್ಟು 1,016,944 ಪ್ರಕರಣಗಳು ದಾಖಲಾಗಿವೆ. ಫೆಬ್ರವರಿ 9...

ವಿಶ್ವಸುಂದರಿ ಪಟ್ಟಕ್ಕೇರಿದ ಕರೋಲಿನಾ ಬಿಲಾವ್ಸ್ಕಾ: ರನ್ನರ್ ಅಪ್ ಆದ ಭಾರತೀಯ ಸುಂದರಿ..

ಮಿಸ್‌ವರ್ಲ್ಡ್ 2021 ಪಟ್ಟವನ್ನ ಪೊಲೆಂಡ್ ಸುಂದರಿ, ಕರೋಲಿನಾ ಬಿಲಾವ್ಸ್ಕಾ ಪಡೆದಿದ್ದು, ಮೊದಲ ರನ್ನರ್ ಅಪ್ ಆಗಿ ಭಾರತೀಯ ಸುಂದರಿ ಶ್ರೀಸೈನಿ ಹೊರಹೊಮ್ಮಿದ್ದಾರೆ. ಪೋರ್ಟೋರಿಕೋ ಸ್ಯಾನ್ ಸುವಾನ್‌ನಲ್ಲಿ ಮಿಸ್‌ವರ್ಲ್ಡ್ ಸ್ಪರ್ಧೆ ಏರ್ಪಟ್ಟಿತ್ತು. ಅಮೆರಿಕಾ, ಐರ್ಲೆಂಡ್ ಸೇರಿ ಹಲವು ದೇಶದ ಸುಂದರಿಯರು ಕಾಂಪಿಟೇಶನ್‌ನಲ್ಲಿ ಭಾಗವಹಿಸಿದ್ದರು. ಆದ್ರೆ ಅವರನ್ನೆಲ್ಲ, ಹಿಂದಿಕ್ಕಿ, ಕರೋಲಿನಾ ವಿಶ್ವಸುಂದರಿಯ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿರುವ...

25 ರೂ. ವಡಾಪಾವ್ 250 ರೂ.ಗೆ ಮಾರಾಟ, ಇದನ್ನ ತಿಂದ್ರೆ ನನ್ನನ್ನು ಪ್ಲೇನ್ನಿಂದ ಎಸೆಯಿರಿ ಎಂದ ಪ್ರಯಾಣಿಕ..

ಫೈವ್ ಸ್ಟಾರ್ ಹೊಟೇಲ್‌ನಲ್ಲಿ, ಪ್ಲೇನ್‌ನಲ್ಲಿ, ದೊಡ್ಡ ದೊಡ್ಡ ಮಾಲ್‌ನಲ್ಲೆಲ್ಲಾ ತಿಂಡಿ ರೇಟ್ ಜಾಸ್ತಿ ಇರುವ ಬಗ್ಗೆ ಹಲವರು ಧ್ವನಿ ಎತ್ತಿದ್ದನ್ನ ನಾವು ನೋಡಿದ್ದೇವೆ. ಆದ್ರೆ ಏನೂ ಪ್ರಯೋಜನವಿಲ್ಲ. ಯಾಕಂದ್ರೆ ಈ ಸ್ಥಳಗಳಲ್ಲಿ ಇಷ್ಟೇ ರೇಟ್‌ನ ತಿಂಡಿನೇ ಸಿಗೋದು. ಇಂದು ಪ್ಲೇನ್‌ ಒಂದರಲ್ಲಿ ವಡಾಪಾವ್‌ ಬೆಲೆ 250 ರೂಪಾಯಿ ಇದ್ದು, ಇದನ್ನ ನಾನು ತಿಂದದ್ದು ಕಂಡ್ರೆ,...

ಅನಾಹುತ ತಪ್ಪಿಸಲು ಮಹಡಿಯಿಂದ ಮಗುವನ್ನ ಎಸೆದ ಅಪ್ಪ- ವೀಡಿಯೋ ವೈರಲ್..

ಕಟ್ಟಡಕ್ಕೆ ಬೆಂಕಿ ಬಿದ್ದಿದ್ದು, ಆ ಬೆಂಕಿಯಿಂದ ತಪ್ಪಿಸಿಕೊಳ್ಳೋಕ್ಕೆ ವ್ಯಕ್ತಿಯೋರ್ವ ಬಿಲ್ಡಿಂಗ್‌ನ ಎರಡನೇಯ ಮಹಡಿಯಿಂದ ಮೂರು ವರ್ಷದ ಮಗುವನ್ನ ಕೆಳಗೆ ಎಸೆದ ಘಟನೆ ಅಮೆರಿಕದ ನ್ಯೂಜೆರ್ಸಿಯಲ್ಲಿ ನಡೆದಿದೆ. ಈ ವೀಡಿಯೋ ಸಾಮಾಜಿ ಜಾಲತಾಣದಲ್ಲಿ ವೈರಲ್ ಆಗಿದೆ. ಕಟ್ಟಡಕ್ಕೆ ಬೆಂಕಿ ತಗುಲಿದ್ದ ವೇಳೆ ತಂದೆ ಮಗು ಕಟ್ಟಡದಲ್ಲಿ ಸಿಲುಕಿದ್ದರು. ಬೆಂಕಿ ತಗುಲಿದ ತಕ್ಷಣ, ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿದ್ದಾರೆ. ...

ಪ್ರಪಂಚದಲ್ಲಿರುವ ಬಿಳಿ ಬಣ್ಣದ ಸುಂದರ ಪ್ರಾಣಿಗಳ ಬಗ್ಗೆ ಚಿಕ್ಕ ಮಾಹಿತಿ ಇಲ್ಲಿದೆ ನೋಡಿ..

ಬಿಳಿ ಬಣ್ಣ ಅಂದ್ರೆ ಎಲ್ಲರಿಗೂ ಇಷ್ಟದ ಬಣ್ಣವೇ. ಇಂಥ ಸುಂದರ ಬಣ್ಣವನ್ನ ಹೊಂದಿರುವ ಅನೇಕ ಪ್ರಾಣಿ, ಪಕ್ಷಿಗಳು ಈ ಭೂಮಿ ಮೇಲಿದೆ. ಆದ್ರೆ ಈ ಪ್ರಾಣಿ, ಪಕ್ಷಿಗಳೆಲ್ಲ ಅಪರೂಪವಾಗಿದೆ. ಹಾಗಾದ್ರೆ ಭೂಮಿ ಮೇಲೆ ಕಾಣ ಸಿಗುವ ಅಪರೂಪದ, ಸುಂದರವಾದ ಬಿಳಿ ಬಣ್ಣದ ಪಕ್ಷಿ, ಪ್ರಾಣಿಗಳ ಬಗ್ಗೆ ತಿಳಿದುಕೊಳ್ಳೋಣ ಬನ್ನಿ.. ಬಿಳಿ ಕಾಗೆ- ನಾವೆಲ್ಲರೂ ಕಪ್ಪು ಬಣ್ಣದ...

ರಿಯಾಲಿಟಿ ಶೋನಲ್ಲಿ ಹಾಡು ಹಾಡುತ್ತಲೇ ಅನಾರೋಗ್ಯಕ್ಕೀಡಾದ ಗಾಯಕಿ- Video Viral

ದಿ ಮಾಸ್ಕ್‌ಡ್ ಸಿಂಗರ್ ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದ ಗಾಯಕಿಯೊಬ್ಬಳು, ಹಾಡು ಹಾಡುವಾಗ ಕೆಮ್ಮಿ ಕೆಮ್ಮಿ, ಉಸಿರಾಟದ ಸಮಸ್ಯೆಯಿಂದ ಬಳಲಿದ ಘಟನೆ ನಡೆದಿದೆ. ಆಕೆಗೆ ತಕ್ಷಣ ಚಿಕಿತ್ಸೆ ನೀಡಿದ್ದು, ಆಕೆ ಚೇತರಿಸಿಕೊಂಡಿದ್ದಾಳೆ. ಸ್ಪರ್ಧೆಯಲ್ಲಿ ದಿ ಗುಡ್ ದಿ ಬ್ಯಾಡ್ ಆ್ಯಂಡ್ ದಿ ಕಡ್ಲಿ ಎಂದು ಫಾರ್ಮ್ಯಾಟ್ ಮಾಡಲಾಗಿದ್ದು, ಅದರಲ್ಲಿ ದಿ ಗುಡ್ ಎಂಬ ಫಾರ್ಮ್ಯಾಟ್ ಆಯ್ಕೆ...

ಮರದ ಕೆಳಗೆ ಪ್ರೆಸ್‌ಮೀಟ್ ಮಾಡಿ ಎಡವಟ್ಟು ಮಾಡಿಕೊಂಡ ಭೂಪ- ವೀಡಿಯೋ ವೈರಲ್…

ಇಲ್ಲೆಲ್ಲಾ ಹೊಟೇಲ್, ಹಾಲ್, ಇತ್ಯಾದಿ ಸ್ಥಳಗಳಲ್ಲಿ ರಾಜಕಾರಣಿಗಳು, ಸಿನಿ ಕಲಾವಿದರು ಪ್ರೆಸ್ ಮೀಟ್ ಮಾಡೋದನ್ನ ನಾವು ನೋಡಿದಿವಿ. ಪ್ರೆಸ್‌ಮೀಟ್ ವೇಳೆ ಕೆಲವರಿಗೆ ಮುಜುಗರವಾಗುವುದನ್ನೂ ನೋಡಿದ್ದೀವಿ. ಅಂಥ ಮುಜುಗರದ ಸಂಗತಿಯೊಂದು ವಿದೇಶದಲ್ಲಿ ನಡೆದಿದ್ದು, ಈಗ ಇಂಟರ್‌ನ್ಯಾಷನಲ್ ಲೇವಲ್‌ನಲ್ಲಿ ಸುದ್ದಿಯಾಗಿದೆ. ವಿದೇಶದಲ್ಲಿ ಓರ್ವ ವ್ಯಕ್ತಿ ಮರದ ಕೆಳಗೆ ಪ್ರೆಸ್‌ಮೀಟ್ ಮಾಡಿ, ಇಂಟರ್‌ನ್ಯಾಷನಲ್ ಲೆವಲ್‌ನಲ್ಲಿ ಮುಜುಗರಕ್ಕೊಳಗಾಗಿದ್ದಾನೆ. ಆಸ್ಟ್ರೇಲಿಯಾದ ಕ್ವೀನ್ಸ್‌ಲ್ಯಾಂಡ್‌ನಲ್ಲಿ...

ಯುದ್ಧದ ಬಗ್ಗೆ ಉಕ್ರೇನ್ ಅಧ್ಯಕ್ಷನ ಪತ್ನಿಯ ಮೊದಲ ಪ್ರತಿಕ್ರಿಯೆ..

ತಮ್ಮ ದೇಶದಲ್ಲಿ ನಡೆಯುತ್ತಿರುವ ಯುದ್ಧದ ಬಗ್ಗೆ ಮೊದಲ ಬಾರಿ ಯುಕ್ರೇನ್ ಅಧ್ಯಕ್ಷನ ಪತ್ನಿ, ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಒಲೆನಾ ಝೆಲೆನ್ಸ್ಕಿ ಈ ಬಗ್ಗೆ ಬರೆದುಕೊಂಡಿದ್ದು, ಕೇವಲ ಒಂದು ವಾರದ ಹಿಂದೆ ನಡೆದ ಘಟನೆ ನಂಬಲು ಅಸಾಧ್ಯವಾಗದ್ದು. ನಮ್ಮ ದೇಶ ಶಾಂತವಾಗಿತ್ತು. ಹಳ್ಳಿ, ಪಟ್ಟಣದಲ್ಲಿದ್ದವರೆಲ್ಲ ಆರಾಮವಾಗಿ ಜೀವನ ನಡೆಸುತ್ತಿದ್ದರು. ಆದ್ರೆ ಫೆಬ್ರವರಿ 24ರಂದು ರಷ್ಯಾ ಉಕ್ರೇನ್...
- Advertisement -spot_img

Latest News

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ...
- Advertisement -spot_img