Sunday, May 31, 2026

ಅಂತಾರಾಷ್ಟ್ರೀಯ

Indian students ಸ್ಥಳಾಂತರ ಗೊಂಡಿರುವರನ್ನು ಸಂಘಟಿಸಲು ಪಿಎಂ ಮೋದಿ ಸಭೆ..!

ನವದೆಹಲಿ : ಪಿಎಂ ಮೋದಿ (PM Modi) ಅವರು ರಷ್ಯಾ ,ಉಕ್ರೇನ್ (Russia, Ukraine) ಆಕ್ರಮಣದ ಮಧ್ಯ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳು (Indian students) ಸ್ಥಳಾಂತರ ಸಂಭಂದ ಪಟ್ಟಂತೆ ಇಂದು ಎರಡನೇ ಸಭೆಯನ್ನು ನಡೆಸಿದ್ದಾರೆ. ಉಕ್ರೇನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳು ಸ್ಥಳಾಂತರ ಗೊಂಡಿರುವರನ್ನು ಸಂಘಟಿಸಲು ನಾಲ್ವರು ಹಿರಿಯ ಸಚಿವರು (Four are senior ministers)...

‘ನಾನೂ ಆರ್ಮಿ ಸೇರುತ್ತೇನೆ’- ಮೊಮ್ಮಕ್ಕಳ ಜೀವ ಉಳಿಸಲು ಯುದ್ಧ ಮಾಡಲು ಬಂದ ವೃದ್ಧ..

ಉಕ್ರೇನ್‌ನಲ್ಲಿ ಪರಿಸ್ಥಿತಿ ತೀರಾ ಹದಗೆಟ್ಟಿದೆ. ಮಕ್ಕಳು, ಮಹಿಳೆಯರು ರೋದಿಸುತ್ತಿರುವ ವೀಡಿಯೋ, ಫೋಟೋ ಎಲ್ಲ ವೈರಲ್ ಆಗುತ್ತಿದೆ. ತಿನ್ನುವ ಅನ್ನಕ್ಕೂ ಕುತ್ತು ಬಂದಿರುವ ಪರಿಸ್ಥಿತಿ. ಭಾರತೀಯ ವಿದ್ಯಾರ್ಥಿಗಳು ಕೂಡ ಇದೇ ರೀತಿ ಒದ್ದಾಡುತ್ತಿದ್ದಾರೆ. ಓರ್ವ ವಿದ್ಯಾರ್ಥಿ ಹೇಳುವ ಪ್ರಕಾರ, ನಾವು ಮೂರು ದಿನದಿಂದ ಬ್ರೆಡ್, ಚಿಪ್ಸ್ ತಿಂದು ನೀರು ಕುಡಿದು ಬದುಕುತ್ತಿದ್ದೇವೆ ಎಂದಿದ್ದಾರೆ. ಸದ್ಯ ಅಷ್ಟು...

ಚರ್ಚ್ ಹೊರಗೆ ಗುಂಡಿನ ಸದ್ದು, ಒಳಗೆ ವಿವಾಹ: ಭಯದ ನಡುವೆ ಮದುವೆಯಾದ ಜೋಡಿ..

ಸದ್ಯ ಪ್ರಪಂಚದಾದ್ಯಂತ ಸದ್ದು ಮಾಡುತ್ತಿರುವ ಸುದ್ದಿ ಅಂದ್ರೆ, ಅದು ಉಕ್ರೇನ್ ಮತ್ತು ರಷ್ಯಾದ ಯುದ್ಧದ ಸುದ್ದಿ. ಉಕ್ರೇನ್‌ನಲ್ಲಿ ಸಾವು ನೋವು ಸಂಭವಿಸುತ್ತಿದ್ದು, ಇಡೀ ಪ್ರಪಂಚವೇ ರಷ್ಯಾ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದೆ. ಇಂಥ ಸಂದರ್ಭದಲ್ಲಿ ಉಕ್ರೇನ್ ರಾಜಧಾನಿ ಕೀವ್‌ನಲ್ಲಿ ವಿವಾಹ ಸಮಾರಂಭ ಏರ್ಪಟ್ಟಿದ್ದು, ಇಂಥ ಪರಿಸ್ಥಿತಿಯಲ್ಲೂ ಇಬ್ಬರು ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ಇಷ್ಟು ದಿನ ರಷ್ಯಾ ಪಡೆ...

ಶಾಲೆಯಲ್ಲಿ ಸಿಕ್ಕ ವಿದ್ಯಾರ್ಥಿಗಳ ಫೋನ್‌ಗಳಿಗೆ ಬೆಂಕಿ ಇಟ್ಟ ಶಿಕ್ಷಕಿಯರು.. ವೀಡಿಯೋ ವೈರಲ್

ಶಾಲಾ- ಕಾಲೇಜುಗಳಿಗೆ ಫೋನ್ ತೆಗೆದುಕೊಂಡು ಬರಬಾರದು ಅನ್ನೋ ನಿಯಮವಿದೆ. ಆ ನಿಯಮವನ್ನ ಮೀರಿ, ಶಾಲೆಗೆ ಫೋನ್‌ ತೆಗೆದುಕೊಂಡು ಬಂದಿದ್ದಕ್ಕೆ, ಅವರ ಫೋನನ್ನೆಲ್ಲ ತೆಗೆದುಕೊಂಡು, ಬೆಂಕಿಗೆ ಹಾಕಿದ ಘಟನೆ ನಡೆದಿದೆ. ಇಂಡೋನೇಷಿಯಾದ ಶಾಲೆಯೊಂದರಲ್ಲಿ ಈ ಘಟನೆ ನೆಡದಿದ್ದು, ಈ ಬಗ್ಗೆ ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ. ಈ ಘಟನೆ ಇಂಡೋನೆಷಿಯಾದ ಯಾವ ಶಾಲೆಯಲ್ಲಿ ನಡೆದಿದೆ ಎಂದು ತಿಳಿದು ಬಂದಿಲ್ಲ....

ಈಕೆಗೆ ಶೀತ ಬಂದಿದ್ದಷ್ಟೇ, 20 ವರ್ಷ ಹಿಂದೆ ಹೋಗಿಬಿಟ್ಲು..! ಬರೀ ನೆಗಡಿಯಿಂದ ಹಿಂಗೆಲ್ಲಾ ಆಗತ್ತಾ..?

ನಮಗೆ ನಿಮಗೆಲ್ಲ ಶೀತ ಬಂದ್ರೆ ಏನಾಗತ್ತೆ..? ಹೆಚ್ಚಂದ್ರೆ ಮೂಗು ಸೋರತ್ತೆ, ತಲೆ ನೋವತ್ತೆ. ಮೈ ಕೈ ನೋವತ್ತೆ. ಆದ್ರೆ ಮರೆವು ಶುರುವಾಗೋದರ ಬಗ್ಗೆ ಕೇಳಿದ್ದೀರಾ. ಓರ್ವ ಯುವತಿಗೆ ಹೀಗೇ ಆಗಿತ್ತು. ಆಕೆಗೆ ಶೀತ ಬಂದ ನಂತರ 20 ವರ್ಷದ ಜೀವನವನ್ನೇ ಆಕೆ ಮರೆತಿದ್ದಳು. ಆದ್ರೀಗ ಆಕೆಗೆ ಎಲ್ಲವೂ ನೆನಪಿಗೆ ಬಂದಿದೆ. ಆಕೆ ಚೇತರಿಸಿಕೊಂಡಿದ್ದಾರೆ. ತನ್ನ...

Russia-Ukraine War : ಉಕ್ರೇನ್ ಗೆ ತೆರಳಿದ್ದ ಏರ್ ಇಂಡಿಯಾ ವಿಮಾನ ವಾಪಾಸ್..!

ರಷ್ಯಾ ಉಕ್ರೇನ್ ವಿರುದ್ಧ ಯುದ್ಧ (Russia war against Ukraine) ಘೋಷಣೆ ಮಾಡಿದ್ದು, ಬಾರಿ ಪ್ರಮಾಣದ ಗುಂಡಿನ ದಾಳಿಯನ್ನು ಮಾಡುತ್ತಿದೆ. ಇನ್ನು ಉಕ್ರೇನ್ ನಲ್ಲಿ 20ಸಾವಿರಕ್ಕೂ ಹೆಚ್ಚು ಭಾರತೀಯರು ಇದ್ದು, ರಷ್ಯಾ ಹಾಗೂ ಉಕ್ರೇನ್ ನಡುವೆ ಉಂಟಾಗಿರುವ ಅಂತಹ ಬಿಕ್ಕಟ್ಟಿನಿಂದ ಭಾರತೀಯರು ಅಲ್ಲಿಂದ ಸ್ವದೇಶಕ್ಕೆ ಬರಲು ಮುಂದಾಗಿದ್ದಾರೆ. ಇನ್ನು ಉಕ್ರೇನ್ ನಲ್ಲಿರುವ ಭಾರತೀಯರನ್ನು ಕರೆತರಲು...

Russia-Ukraine war : ಎರಡು ದೇಶಗಳಿಗೆ ಶಾಂತಿ ಕಾಪಾಡುವಂತೆ ಭಾರತ ಮನವಿ..!

ರಷ್ಯಾ (Russia) ಉಕ್ರೇನ್ (Ukraine) ಮೇಲೆ ಯುದ್ಧ (war) ಸಾರಿದ್ದು, ಉಕ್ರೇನ್ ನ ರಾಜಧಾನಿಯ ಪ್ರಮುಖ ನಗರಗಳ ಮೇಲೆ ವಾಯು ದಾಳಿ(Air attack)ಯನ್ನು ಮಾಡಿದ್ದು, ಭಾರಿ ಪ್ರಮಾಣದ ಗುಂಡಿನ ದಾಳಿಯನ್ನು ನಡೆಸಿದೆ. ಇನ್ನು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ರಷ್ಯಾ ಉಕ್ರೇನ್ ನಡುವಣ ಬಿಕ್ಕಟ್ಟು ಮಿಲಿಟರಿ ಕಾರ್ಯಾಚರಣೆಯಲ್ಲಿ ಯಾರು ಮಧ್ಯಪ್ರವೇಶ ಮಾಡಬಾರದು,...

Russia ಉಕ್ರೇನ್ ಮೇಲೆ ಯುದ್ಧ ಘೋಷಣೆ..!

ರಷ್ಯಾ (Russia) ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಉಕ್ರೇನ್ (Ukraine) ವಿರುದ್ಧ ಯುದ್ಧ ಘೋಷಿಸಿದ್ದಾರೆ (Declared war). ರಷ್ಯಾದ ವಾಯುಯಾನ ಅಧಿಕಾರಿಗಳು (Aviation authorities) ವಾಯುಪ್ರದೇಶದ ನಿಯಂತ್ರಣವನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಕಾರಣ ಉಕ್ರೇನಿಯನ್ ವಾಯುಯಾನ ಅಧಿಕಾರಿಗಳು ಪೂರ್ವ ಭಾಗದಲ್ಲಿ ಕೆಲವು ವಾಯುಪ್ರದೇಶಗಳನ್ನು "ಅಪಾಯಕಾರಿ ಪ್ರದೇಶಗಳು" ಎಂದು ಘೋಷಿಸಿದ್ದಾರೆ. ಪೂರ್ವ ಉಕ್ರೇನ್‌ನ ವಾಯುಪ್ರದೇಶದಲ್ಲಿ ನಾಗರಿಕ...

ಲಂಡನ್‌ನಲ್ಲಿ ಒಂದು ಹಲಸಿನ ಹಣ್ಣಿನ ಬೆಲೆ ಎಷ್ಟು ಗೊತ್ತಾ..? ತಿಳಿದರೆ ಶಾಕ್ ಆಗ್ತೀರಾ..

ಬೇಸಿಗೆ ಗಾಲ ಹತ್ತಿರ ಬರುತ್ತಿದೆ. ಈಗ ಮಾವು ಮತ್ತು ಹಲಸಿನ ಹಣ್ಣು ತಿನ್ನುವ ಸಮಯ. ಹಲವರು ಯಾವಾಗ ಇವೆರಡು ಹಣ್ಣನ್ನು ತಿನ್ನುತ್ತೇವೋ ಎಂದು ಕಾಯುತ್ತಲಿರುತ್ತಾರೆ. ಹೆಣ್ಣು ಮಕ್ಕಳಂತೂ, ಈ ಹಣ್ಣುಗಳಿಂದ ವೆರೈಟಿ ವೆರೈಟಿ ತಿಂಡಿಯನ್ನ ಯಾವಾಗ ತಯಾರಿಸಿ ತಿಂತಿವೋ ಅಂತಾ ಕಾಯ್ತಿರ್ತಾರೆ. ಆದ್ರೆ ಲಂಡನ್‌ನಲ್ಲಿ ಈ ಹಣ್ಣಿನ ಬೆಲೆ ಕೇಳಿದ, ಅಲ್ಲಿನ ಹಲಸು ಪ್ರಿಯರಿಗೆ...

7 ನಿಮಿಷಕ್ಕಷ್ಟೇ ವಿಶ್ವದ ಶ್ರೀಮಂತನಾದ ಯ್ಯೂಟೂಬರ್: ಹೇಗೆ..? ಏನಿದು ಸುದ್ದಿ..?

ಅಮೇಜಾನ್‌ನ ಒಡೆಯ ಜೆಫ್ ಬೆಜಾಜ್‌ನನ್ನು ಹಿಂದಿಕ್ಕಿ ವಿಶ್ವದ ನಂಬರ್ ಒನ್ ಶ್ರೀಮಂತ ಎನ್ನಿಸಿಕೊಂಡವರು ಎಲಾನ್ ಮಸ್ಕ್. ಆದ್ರೆ ಫೆಬ್ರವರಿ 13ರಂದು ಬರೀ 7 ನಿಮಿಷಕ್ಕಾಗಿ ಎಲಾನ್ ಮಸ್ಕ್‌ನ್ನು ಹಿಂದಿಕ್ಕಿದ, ಯೂಟ್ಯೂಬರ್‌ ಒಬ್ಬ ದೇಶದ ನಂಬರ್ ಒನ್ ಶ್ರೀಮಂತನಾಗಿದ್ದ. ಅವನ ಹೆಸರು Max Fosh. ಈತನಿಗೆ ಹೇಳಿಕೊಳ್ಳುವಂಥ ಸಬ್‌ಸ್ಕ್ರೈಬರ್ಸ್ ಏನಿಲ್ಲ. ವೀವ್ಸ್ ಕೂಡ ಅಷ್ಟಕ್ಕಷ್ಟೇ. ಆದ್ರೂ...
- Advertisement -spot_img

Latest News

ಕರಗಿತು ಚಿನ್ನ-ಬೆಳ್ಳಿ ಬೆಲೆ: ಬರೋಬ್ಬರಿ ₹6,000 ರೂ ಗೆ ಇಳಿದ ಚಿನ್ನದ ಬೆಲೆ

ಚಿನ್ನ ಮತ್ತು ಬೆಳ್ಳಿ ಖರೀದಿಸಲು ಕಾಯುತ್ತಿದ್ದವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕಳೆದ ಒಂದು ವಾರದಲ್ಲಿ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿದ್ದು, ದೇಶಾದ್ಯಂತ...
- Advertisement -spot_img