ಅಧ್ಯಕ್ಷ ಅಥವಾ ಪ್ರಧಾನಮಂತ್ರಿ ಅಂದರೆ, ಅದೊಂದು ಮಹತ್ವದ ಸ್ಥಾನ. ಆ ಸ್ಥಾನದಲ್ಲಿದ್ದವರು, ಒಂದು ದೇಶದಲ್ಲಿ ಆಡಳಿತ ನಡೆಸಲು ಅರ್ಹತೆಯುಳ್ಳ, ಉಚ್ಛ ಸ್ಥಾನದಲ್ಲಿರುವ ನಾಯಕರಾಗಿರ್ತಾರೆ. ಆದ್ರೆ ಇಂಥದ್ದೊಂದು ಉಚ್ಛ ಸ್ಥಾನದಲ್ಲಿರುವ ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಪತ್ರಕರ್ತರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ.
https://twitter.com/laurenboebert/status/1485747399167737857
ಜೋ ಬೈಡನ್ ಅಮೆರಿಕ ಅಧ್ಯಕ್ಷರಾಗಿ ಒಂದು ವರ್ಷ ಪೂರ್ಣಗೊಂಡ ಕಾರಣಕ್ಕೆ ಸುದ್ದಿಗೋಷ್ಠಿ ನಡೆಸಿದ್ದ ಸಂದರ್ಭದಲ್ಲಿ...
ಈಗ ಎಲ್ಲಿ ನೋಡಿದರಲ್ಲಿ ಪುಷ್ಪ ಸಿನಿಮಾದ ಹಾಡುಗಳದ್ದೇ ಭರಾಟೆ. ಊ ಅಂತಿಯಾ ಮಾವಾ, ಸಾಮಿ ಮಾ ಸಾಮಿ, ಶ್ರೀವಲ್ಲಿ ಸಾಂಗ್ ಟ್ರೆಂಡ್ ಸೃಷ್ಟಿಸಿದೆ. ಇನ್ಸ್ಟಾಗ್ರಾಮ್ ರೀಲ್ಸ್ನಲ್ಲಿ ಎಲ್ಲಿ ನೋಡಿದರಲ್ಲಿ ಈ ಹಾಡುಗಳದ್ದೇ ದರ್ಬಾರ್ ಶುರುವಾಗಿದೆ. ಸಾಮಾನ್ಯ ಜನರಿಂದ ಹಿಡಿದು, ಸೆಲೆಬ್ರಿಟಿಗಳ ತನಕ ಎಲ್ಲರೂ ಈ ಸಿನಿಮಾದ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಇನ್ನು ಕ್ರಿಕೇಟಿಗ ಡೇವಿಡ್...
ಭಾರತದ ಬಗ್ಗೆ ಪಾಕಿಸ್ತಾನಿ ವೆಬ್ಸೈಟ್, ಟ್ವಿಟರ್, ಫೇಸ್ಬುಕ್ ಮತ್ತು ಯುಟ್ಯೂಬ್ ಚಾನೆಲ್ ಸುಳ್ಳು ಸುದ್ದಿ ಹರಡಿದ್ದಕ್ಕೆ, ಭಾರತದ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಪಾಕಿಸ್ತಾನಕ್ಕೆ ಸೇರಿದ 35 ಯುಟ್ಯೂಬ್ ಚಾನೆಲ್, 2 ಟ್ವಿಟರ್ ಅಕೌಂಟ್, 2 ಇನ್ಸ್ಟಾಗ್ರಾಮ್ ಅಕೌಂಟ್, 2 ವೆಬ್ಸೈಟ್, ಫೇಸ್ಬುಕ್ ಅಕೌಂಟನ್ನ ಬ್ಲಾಕ್ ಮಾಡಿದೆ. ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಜಂಟಿ...
ಸಾಮಾನ್ಯವಾಗಿ ಆಫೀಸುಗಳಲ್ಲಿ ತಮ್ಮ ತಮ್ಮ ಶಿಫ್ಟ್ ಮುಗಿದ ಬಳಿಕ, ಜನ ಮನೆಗೆ ತೆರಳುತ್ತಾರೆ. ಆದ್ರೆ ಓರ್ವ ಪೈಲಟ್ ಹೀಗೆ ಮಾಡಿದ್ರೆ ಹೇಗಿರತ್ತೆ..? ಪಾಕಿಸ್ತಾನದ ಪೈಲಟ್ ಒಬ್ಬರು ಹೀಗೆ ಮಾಡಿದ್ದಾನೆ. ತಲುಪುವ ಸ್ಥಳ ತಲುಪುವ ಮುನ್ನವೇ, ಯಾವುದೋ ಜಾಗದಲ್ಲಿ ವಿಮಾನವನ್ನು ಲ್ಯಾಂಡಿಂಗ್ ಮಾಡಿ, ತನ್ನ ಪಾಳಿ ಮುಗೀತು ಎಂದು ಹೇಳಿದ್ದಾರೆ. ಇದಕ್ಕೆ ಕಾರಣವೂ ಇದೆ.
ರಿಯಾದ್ನಿಂದ ಹೊರಟ...
ದೆಹಲಿಯ ಘಾಜಿಪುರ್ನಲ್ಲಿ ಆರ್ಡಿಎಕ್ಸ್ನಿಂದ ಪ್ಯಾಕ್ ಮಾಡಲಾದ ಸ್ಫೋಟಕ ಸಾಧನ ಪತ್ತೆಯಾಗಿತ್ತು. ಈ ಬಗ್ಗೆ ತನಿಕೆ ನಡೆಸಿದ ಪೊಲೀಸ್ ಅಧಿಕಾರಿಗಳು ಮತ್ತು ಗುಪ್ತಚರ ಇಲಾಖೆ ಮಾಹಿತಿಯೊಂದನ್ನು ನೀಡಿದೆ.ಪಾಕಿಸ್ತಾನಿ ಸಂಘಟನೆಗಳು ಭೂ ಮತ್ತು ಸಮುದ್ರ ಮಾರ್ಗಗಳನ್ನು ಬಳಸಿಕೊಳ್ಳುತ್ತವೆ, ಅದರಲ್ಲೂ ಮಾದಕ ದ್ರವ್ಯಗಳು ಸಾಗಣೆಯಾಗುವ ಮಾರ್ಗದಲ್ಲಿಯೇ ಇವುಗಳನ್ನು ಪಾಕಿಸ್ತಾನದಿಂದ ಭಾರತಕ್ಕೆ ಕಳುಹಿಸಲಾಗುತ್ತದೆ ಎಂದು ಹೇಳಿದೆ.ಘಾಜಿಪುರದಲ್ಲಿ ಪತ್ತೆಯಾದ ಐಇಡಿ ರಿಮೋಟ್...
ಪದೇ ಪದೇ ನಕಾರಾತ್ಮಕ ವಿಷಯವಾಗಿಯೇ ಚರ್ಚೆಯಲ್ಲಿರುವ ವ್ಯಕ್ತಿ ಅಂದ್ರೆ ಪಾಕ್ ಪ್ರಧಾನಿ ಇಮ್ರಾನ್ ಖಾನ್. ಈತ ಪ್ರತಿದಿನ ಒಂದಲ್ಲ ಒಂದಲ್ಲ, ಇಲ್ಲಸಲ್ಲದ ಹೇಳಿಕೆ ಕೊಟ್ಟು, ಸುದ್ದಿಯಾಗ್ತಾನೇ ಇರ್ತಾನೆ. ಆದ್ರೆ ಇಂದು ಈತನ ಬಗ್ಗೆ ಇನ್ನೊಬ್ಬರು ಹೇಳಿಕೆಯನ್ನ ನೀಡಿದ್ದಾರೆ. ‘ಇಮ್ರಾನ್ ಖಾನ್ ಓರ್ವ ಅಂತರಾಷ್ಟ್ರೀಯ ಭಿಕ್ಷುಕ’ ಅಂತಾ, ಜಮಾಯತ್- ಎ- ಇಸ್ಲಾಮಿ ಚೀಫ್ ಆಗಿರುವ ಸಿರಾಜುಲ್...
ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು. ಪಿ ಎಂ ಗತಿಶಕ್ತಿ ಯೋಜನೆಯ ದಕ್ಷಿಣ ವಲಯದೆ ಸಮ್ಮೇಳನದಲ್ಲಿ ವಿಡಿಯೋವಿಡಿಯೋ ಕಾನ್ಫರೆನ್ಸ್ನಲ್ಲಿ ಭಾಗಿಯಾಗಿದ್ದರು.ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ, ದಕ್ಷಿಣ ವಲಯದ ರಾಜ್ಯಗಳ ಮುಖ್ಯಮಂತ್ರಿಗಳು, ಸಚಿವರು ಈ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದರು .
https://youtu.be/oxMWqTCkS1I
ಪಂಚರಾಜ್ಯಗಳ ಚುನಾವಣೆ ಪೈಕಿ ಉತ್ತರಪ್ರದೇಶದ ಚುನಾವಣೆ ಮಹತ್ವದ ತಿರುವು ಪಡೆದುಕೊಂಡಿದೆ. ಈಗಾಗಿ ಉತ್ತರ ಪ್ರದೇಶದ ಚುನಾವಣೆ ಪ್ರಯುಕ್ತ ಯೋಜನೆ ರೂಪಿಸಲು ಇಂದು ದೆಹಲಿಯಲ್ಲಿ ಮಹತ್ವದ ಬಿಜೆಪಿ ಹೈಕಮಾಂಡ್ ಮಹತ್ವದ ಸಭೆಯನ್ನು ಕರೆದಿದೆ.ಈ ಪ್ರಮುಖ ಸಭೆಯಲ್ಲಿ ಉತ್ತರಪ್ರದೇಶದ ಸಿ ಎಂ ಯೋಗಿ ಆದಿತ್ಯನಾಥ್ ಪಾಲ್ಗೊಳ್ಳಲಿದ್ದಾರೆ. ಈ ಸಭೆಯಲ್ಲಿ ಹಲವಾರು ಬಿಜೆಪಿ ನಾಯಕರು ಸೇರಲಿದ್ದಾರೆ ಎನ್ನುವ ಮಾಹಿತಿ...
ಕ್ರಿಕೆಟ್ ದಿಗ್ಗಜ, ಅಪಾರ ಅಭಿಮಾನಿಗಳನ್ನು ಹೊ0ದಿರುವ ವಿರಾಟ್ ಕೊಹ್ಲಿ ಇಂದು ಸೋಷಿಯಲ್ ಮೀಡಿಯಾದಲ್ಲಿ ಸುದೀರ್ಘ ಪೋಸ್ಟ್ ಮಾಡುವ ಮೂಲಕ ಕ್ರಿಕೆಟ್ ಪ್ರೇಮಿಗಳಿಗೆ ಶಾಕ್ ನೀಡಿದ್ದಾರೆ. ಆ ವಿಚಾರವೇನೆಂದರೆ ಟೆಸ್ಟ್ ತಂಡದ ನಾಯಕತ್ವಕ್ಕೆ ಬಹಿರಂಗವಾಗಿ ರಾಜಿನಾಮೆಯನ್ನು ನೀಡಿದ್ದಾರೆ.
ಇದರೊಂದಿಗೆ ಕೊಹ್ಲಿ ಭಾರತ ತಂಡದ ಎಲ್ಲಾ ಮೂರು ಮಾದರಿಗಳ ನಾಯಕತ್ವದಿಂದ ಹೊರಗುಳಿದಿದ್ದಾರೆ.ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಏಕಾಏಕಿ ಟಿ20...
ಪ್ರಾಚೀನ ಕಾಲದಲ್ಲಿ ಭಾರತದಿಂದ ಬ್ರಿಟಿಷರು ಸಾಕಷ್ಟು ವಿಗ್ರಹಗಳನ್ನು ಕೊಳ್ಳೆಹೊಡೆದಿದ್ದಾರೆ, ಒಂದೊoದೇ ವಿಗ್ರಹಗಳು ಭಾರತಕ್ಕೆ ಹಸ್ತಾಂತರ ವಾಗುತ್ತಿವೆ, ಅದರಲ್ಲಿ ಉತ್ತರಪ್ರದೇಶದ ಬಂದಾ ಜಿಲ್ಲೆಯ ಲೋಖಾರಿ ದೇವಸ್ಥಾನದಲ್ಲಿದ್ದ ವಿಗ್ರಹವೊಂದು ಬ್ರಿಟನ್ನ ಖಾಸಗೀ ನಿವಾಸವೊಂದರ ಉದ್ಯಾನವನದಲ್ಲಿ ಸಿಕ್ಕಿತ್ತು ಅದನ್ನು ಇಂಗ್ಲೆoಡ್ ಸಂಕ್ರಾoತಿ ಹಬ್ಬದಂದೇ ಭಾರತಕ್ಕೆ ರವಾನಿಸಿದೆ.ಮೇಕೆ ಮುಖವುಳ್ಳ ಯೋಗಿನಿಯ ವಿಗ್ರಹ ಇದಾಗಿದೆ. ಯುಕೆಯ ಕ್ರಿಸ್ ಮರಿನೆಲ್ಲೋ ಆಫ್ ಆರ್ಟ್...
ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನಾವು ಯಾವ ಕಾಲಕ್ಕೂ...