Wednesday, July 22, 2026

ಅಂತಾರಾಷ್ಟ್ರೀಯ

ಇಂಗ್ಲೆoಡ್ ಸೇರಿದ್ದ ಪ್ರಾಚೀನ ಯೋಗಿನಿ ವಿಗ್ರಹ ಭಾರತಕ್ಕೆ ವಾಪಸ್

ಪ್ರಾಚೀನ ಕಾಲದಲ್ಲಿ ಭಾರತದಿಂದ ಬ್ರಿಟಿಷರು ಸಾಕಷ್ಟು ವಿಗ್ರಹಗಳನ್ನು ಕೊಳ್ಳೆಹೊಡೆದಿದ್ದಾರೆ, ಒಂದೊoದೇ ವಿಗ್ರಹಗಳು ಭಾರತಕ್ಕೆ ಹಸ್ತಾಂತರ ವಾಗುತ್ತಿವೆ, ಅದರಲ್ಲಿ ಉತ್ತರಪ್ರದೇಶದ ಬಂದಾ ಜಿಲ್ಲೆಯ ಲೋಖಾರಿ ದೇವಸ್ಥಾನದಲ್ಲಿದ್ದ ವಿಗ್ರಹವೊಂದು ಬ್ರಿಟನ್‌ನ ಖಾಸಗೀ ನಿವಾಸವೊಂದರ ಉದ್ಯಾನವನದಲ್ಲಿ ಸಿಕ್ಕಿತ್ತು ಅದನ್ನು ಇಂಗ್ಲೆoಡ್ ಸಂಕ್ರಾoತಿ ಹಬ್ಬದಂದೇ ಭಾರತಕ್ಕೆ ರವಾನಿಸಿದೆ.ಮೇಕೆ ಮುಖವುಳ್ಳ ಯೋಗಿನಿಯ ವಿಗ್ರಹ ಇದಾಗಿದೆ. ಯುಕೆಯ ಕ್ರಿಸ್ ಮರಿನೆಲ್ಲೋ ಆಫ್ ಆರ್ಟ್...

ಇನ್ಫೋಸಿಸ್ ನಾರಾಯಣ ಮೂರ್ತಿ ಅಳಿಯ ಮುಂದಿನ ಬ್ರಿಟನ್ ಪ್ರಧಾನಿ ಆಗಬಹುದಾ ?

:ಲಂಡನ್‌ನಲ್ಲಿ ಕೋವಿಡ್ ಲಾಕ್‌ಡೌನ್ ನಿಯಮ ಉಲ್ಲಂಘಿಸಿ ಮದ್ಯದ ಪಾರ್ಟಿ ಮಾಡಿರುವ ವಿವಾದದಲ್ಲಿ ಪ್ರಧಾನಿ ಬೋರಿಸ್ ಜಾನ್ಸನ್‌ಗೆ ಸ್ವಪಕ್ಷದಲ್ಲೇ ರಾಜಿನಾಮೆ ನೀಡುವಂತೆ ಒತ್ತಡ ನಿರ್ಮಾಣವಾಗಿದೆ.ಈಗಿರುವಾಗ ಬೋರಿಸ್ ಜಾನ್ಸನ್ ಪ್ರಧಾನಿ ಪಟ್ಟದಿಂದ ಕೆಳಗಿಳಿಯುವ ಸಾಧ್ಯತೆಗಳಿವೆಯಂತೆ. ಬೋರಿಸ್ ಒಂದು ವೇಳೆ ಕೆಳಗಿಳಿದರೆ ಮುಂದಿನ ಬ್ರಿಟನ್ ಪ್ರಧಾನಿಯಾಗಿ ಭಾರತೀಯ ಮೂಲದ ರಿಷಿ ಸುನಾಕ್ ಪಟ್ಟವನ್ನು ಅಲಂಕರಿಸುವ ಸಾಧ್ಯತೆಯಿದೆ.ಬೋರಿಸ್‌ಗೆ ಹಲವು ಕಡೆಗಳಿಂದ...

ಇನ್‌ಸ್ಟಾಗ್ರಾಂನಲ್ಲಿ ಅತಿಹೆಚ್ಚು ಫಾಲೋವರ್ಸ್ ಹೊಂದಿ ವಿಶ್ವ ದಾಖಲೆ ಮಾಡಿದ ಮಾಡೆಲ್

ಇನ್‌ಸ್ಟಾಗ್ರಾಂನಲ್ಲಿ ಅತಿ ಹೆಚ್ಚು ಫಾಲೋವರ್ಸ್ ಮೂಲಕ ವಿಶ್ವದಾಖಲೆ ಮಾಡಿರುವ ಮಾಡೆಲ್ ಕೈಲಿ ಜೆನ್ನರ್.(Kylie Jenner) ಈಕೆ ಹೊಂದಿರುವ ಫಾಲೋವರ್ಸ್ ಕೇಳಿದರೆ ನಿಜಕ್ಕೂ ಬೆರಗಾಗ್ತೀರಾ. ಬರೋಬ್ಬರಿ ಈಕೆ 300 ಮಿಲಿಯನ್ ಅಂದರೆ 30 ಕೋಟಿ ಫಾಲೋವರ್ಸ್ ಹೊಂದಿದ್ದಾರೆ. ಈಕೆ ಅಮೆರಿಕಾದ ಮಾಡೆಲ್,ರಿಯಾಲಿಟಿ ಷೋ ತಾರೆ ಹಾಗು ಉದ್ಯಮಿ.ಇಲ್ಲಿಯವರೆಗೂ ವಿಶ್ವದಾಖಲೆಯು ಪಾಪ್ ಸಿಂಗರ್ ಅರಿಯಾನಾ ಗ್ರಾಂಡೆ ಅವರ...

ಮಗುವಿಗೆ ಜ್ವರ ಬಂದಿದ್ದಕ್ಕೆ, ಅವನ ಬದಲು ಶಾಲೆಗೆ ಹೋದ ರೊಬೋಟ್..!

ಜೋಶ್ವಾ ಎಂಬ ಜರ್ಮನ್ ಬಾಲಕನಿಗೆ ಜ್ವರ ಬಂದ ಕಾರಣ, ಅವನ ಬದಲು ಅವನ ರೊಬೋಟ್ ಶಾಲೆಗೆ ಹೋಗಿ, ಕ್ಲಾಸ್ ಅಟೆಂಡ್ ಮಾಡಿದೆ. ಆ ಬಾಲಕ ಮನೆಯಲ್ಲಿ ಕಂಪ್ಯೂಟರ್ ಮುಂದೆ ಕುಳಿತುಕೊಂಡು, ಆ ರೊಬೋಟ್ ಮೂಲಕ ಕ್ಲಾಸಿನಲ್ಲಿ ಹೇಳುತ್ತಿರುವ ಪಾಠವನ್ನೆಲ್ಲಾ ಕೇಳುತ್ತಿದ್ದಾನೆ ಮತ್ತು ತನಗೆ ಪಾಠದ ಬಗ್ಗೆ ಇರುವ ಡೌಟ್ಸನ್ನ ಕೇಳ್ತಾನೆ. ಇನ್ನು ಕ್ಲಾಸಿನಲ್ಲಿರುವ ಮಕ್ಕಳು ಜೋಶ್ವಾ...

ಟೆಸ್ಲಾ ಕಾರು ಮಾರಾಟದ ಬಗ್ಗೆ ಸುಳಿವು ಕೊಟ್ಟ ಎಲೋನ್ ಮಸ್ಕ್(Elon musk)

ಎಲೋನ್ ಮಸ್ಕ್ ವಿಶ್ವದ ದೈತ್ಯ ಶ್ರೀಮಂತ ಟೆಸ್ಲಾ ಮತ್ತು ಸ್ಪೇಸ್ ಎಕ್ಸ್ ಕಂಪನಿಯ ಮಾಲಿಕಭಾರತದಲ್ಲಿ ಟೆಸ್ಲಾ ಕಾರು ಮಾರಾಟದ ಬಗ್ಗೆ ಸುಳಿವೊಂದನ್ನು ನೀಡಿದ್ದಾರೆ. ಭಾರತದ ಟ್ವಿಟ್ಟರ್ ಬಳಕೆದಾರನೊಬ್ಬನ ಪ್ರಶ್ನೆಗೆ ಎಲೋನ್ ಮಸ್ಕ್ ಪ್ರತಿಕ್ರಿಯೆ ನೀಡಿದ್ದಾರೆ. ಭಾರತದಲ್ಲಿ ಟೆಸ್ಲಾ ಕಾರುಗಳನ್ನು ಮಾರಾಟ ಮಾಡಲು ಯೋಜನೆ ಕುರಿತು ಗುರುವಾರ ತಿಳಿಸಿದ್ದಾರೆ.ಟೆಸ್ಲಾ ಭಾರತದಲ್ಲಿ ಕಾರುಗಳನ್ನು ಮಾರಾಟ ಮಾಡಲು ಸ್ವಲ್ಪ...

ಹಂದಿ ಹೃದಯವನ್ನು ಹೃದ್ಯೋಗಿಗೆ ಯಶಸ್ವಿಯಾಗಿ ಕಸಿ ಮಾಡಿದ ಯು ಎಸ್ ವೈದ್ಯರು

ವೈದ್ಯ ಲೋಕದಲ್ಲಿ ಒಂದಿಲ್ಲೊoದು ಆವಿಷ್ಕಾರಗಳು ನಡೆಯುತ್ತಲೇ ಇರುತ್ತವೆ, ಎಲ್ಲರೂ ಬೆರಗಾಗುವಂತಹ ಆವಿಷ್ಕಾರ ಅಮೆರಿಕಾ ವೈದ್ಯಲೋಕದಲ್ಲಿ ನಡೆದಿದೆ. ಈ ಸರ್ಜರಿಗೆ ಒಳಗಾದವರು ಡೇವಿಡ್ ಬೆನೆಟ್ ಇವರು ಮೇರಿಲ್ಯಾಂಡ್ ನಿವಾಸಿಯಾಗಿದ್ದಾರೆ. ಇವರಿಗೆ ಹಂದಿಯ ಹೃದಯವನ್ನು ಯಶಸ್ವಿಯಾಗಿ ಯು ಎಸ್ ವೈದ್ಯರು ಕಸಿ ಮಾಡಿದ್ದಾರೆ. ಸರ್ಜರಿ ಬಳಿಕ ಮಾತನಾಡಿರುವ ಅವರು ಇದು ಮಾಡು ಇಲ್ಲವೇ ಮಡಿ ಎಂಬoಥ ಸರ್ಜರಿಯಾಗಿತ್ತು. ನನಗೆ...

Pakistan ಸುಪ್ರೀಂಕೋರ್ಟ್ ನ ಪ್ರಥಮ ಮಹಿಳಾ ನ್ಯಾಯಾಧೀಶೆರಾಗಿ ಆಯೇಷಾ ಎ. ಮಲಿಕ್..!

ಪಾಕಿಸ್ತಾನ : ಪಾಕಿಸ್ತಾನದ ಸುಪ್ರೀಂಕೋರ್ಟ್(supreme Court of Pakistan) ನ ಪ್ರಥಮ ಮಹಿಳಾ ನ್ಯಾಯಾಧೀಶೆ ಯಾಗಿ ಆಯೇಷಾ ಎ. ಮಲಿಕ್(Ayesha A. Malik) ನೇಮಕಗೊಂಡಿದ್ದಾರೆ. ಆಯೇಷಾ ಎ. ಮಲಿಕ್ ಲಾಹೋರ್ ಹೈಕೋರ್ಟ್(Lahore High Court) ನಲ್ಲಿ ನ್ಯಾಯಮೂರ್ತಿಯಾಗಿ ಸೇವೆಸಲ್ಲಿಸುತ್ತಿದ್ದರು. ಚೀಫ್ ಜಸ್ಟೀಸ್ ಗುಲ್ಜಾರ್ ಅಹ್ಮದ್(Gulzar Ahmed) ನೇತೃತ್ವದಲ್ಲಿ ಪಾಕಿಸ್ತಾನ ನ್ಯಾಯಾಂಗ ಆಯೋಗದ(jcp) ವಿರುದ್ಧ 5...

Pakistan : ಹಿಮಪಾತದಿಂದ 20ಕ್ಕೂ ಅಧಿಕ ಜನ ಸಾವು..!

ಪಾಕಿಸ್ತಾನ : ಪಾಕಿಸ್ತಾನದಲ್ಲಿ ಹಿಮಪಾತದಿಂದ ೨೦ಕ್ಕೂ ಅಧಿಕ ಜನ ಸಾವನ್ನಪ್ಪಿದ್ದಾರೆ. ಇಡೀ ರಾತ್ರಿ ಸುರಿದ ಹಿಮದಿಂದ ಈ ಸಾವು ಸಂಭವಿಸಿದೆ. ಮುರ್ರೆಯು ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಿಂದ 60 ಕಲೋ ಮೀಟರ್ ದೂರದಲ್ಲಿದೆ. ಚಳಿಗಾಲದಲ್ಲಿ ಹಿಮದಿಂದ ಕೂಡಿರುವ ಕಾರಣ ಇಲ್ಲಿಗೆ ಅನೇಕ ಪ್ರವಾಸಿಗಸರು ಆಗಮಿಸುತ್ತಾರೆ. ನಿನ್ನೆ ರಾತ್ರಿ ಸುರಿದ ಬಾರಿ ಹಿಮಪಾತದಿಂದ ಅನೇಕ ಕಾರುಗಳು ಹೋತುಹೋಗಿವೆ.ಅಲ್ಲಿನ...

‘ಪ್ರತಿಭಟನಾಕಾರರಿಗೆ ಗುಂಡಿಕ್ಕಿಬಿಡಿ’: ಅಷ್ಟಕ್ಕೂ ಯಾವ ಪ್ರೊಟೆಸ್ಟ್..? ಎಲ್ಲಿ ನಡೀತಿದೆ..?

ನಮ್ಮ ನಮ್ಮ ಹಕ್ಕುಗಳನ್ನು ಪಡೆಯಲು ಜನ ಪ್ರತಿಭಟನೆಯನ್ನ ನಡೆಸುತ್ತಾರೆ. ಕೆಲ ಪ್ರತಿಭಟನೆಗಳಿಗೆ ಗೆಲುವು ಸಿಗತ್ತೆ. ಕೆಲವೊಂದಕ್ಕೆ ಸಿಗಲ್ಲ. ಅದೇ ರೀತಿ ಖಜಕಿಸ್ತಾನದ ಜನ ತಮ್ಮ ಹಕ್ಕಿಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆ ತೀವ್ರವಾಗಿದ್ದು, ಅವರನ್ನೆಲ್ಲ ಗುಂಡಿಕ್ಕಿಬಿಡಿ ಎಂದು ಅಲ್ಲಿನ ಅಧ್ಯಕ್ಷರಾದ ಕಾಸಿಮ್ ಆದೇಶ ಹೊರಡಿಸಿದ್ದಾರೆ. ಖಜಕಿಸ್ತಾನದ ಜನ, ಇಂಧನ ಬೆಲೆ ಏರುತ್ತಿರುವುದರ ವಿರುದ್ಧ ಪ್ರತಿಭಟನೆ ನಡೆಸಿ, ಇಂಧನ...

ಯಾರಿಗೂ ಸೋಂಕು ತಗುಲಬಾರದೆಂದು ಮಗನನ್ನು ಕಾರ್‌ ಡಿಕ್ಕಿಯಲ್ಲಿ ಬಚ್ಚಿಟ್ಟ ತಾಯಿ..!

ಅಮೆರಿಕದಲ್ಲಿ ಮಹಿಳೆಯೊಬ್ಬಳು ತನ್ನ 13 ವರ್ಷದ ಮಗನನ್ನು ವೈದ್ಯರ ಬಳಿ ಕರೆದೊಯ್ದಾಗ ಆತನಿಗೆ ಕೋವಿಡ್ ಪಾಸಿಟಿವ್ ಇರುವುದು ಕಂಡು ಬಂದಿದೆ. ಹಾಗಾಗಿ ಆತನಿಂದ ಬೇರೆಯವರಿಗೆ ಸೋಂಕು ತಾಗಬಾರದೆಂದು ಮತ್ತು ಆತನನ್ನು ಅಲ್ಲಿನ ಸರ್ಕಾರದವರು ತೆಗೆದುಕೊಂಡು ಹೋಗಿ, ಐಸೋಲೇಶನ್‌ನಲ್ಲಿ ಇರಿಸಬಾರದೆಂದು ಹೇಳಿ, ಆತನನ್ನು ತನ್ನ ಕಾರ್‌ ಡಿಕ್ಕಿಯಲ್ಲಿ ಇರಿಸಿದ್ದಾಳೆ. ಅದೃಷ್ಟವಶಾತ್ ಮಗುವಿಗೆ ಯಾವುದೇ ತೊಂದರೆಯಾಗಿಲ್ಲ. ಈ ಮಹಿಳೆ...
- Advertisement -spot_img

Latest News

ಕೇಂದ್ರದ ವಿರುದ್ಧ ಗರಂ ಆದ ಮಧು ಬಂಗಾರಪ್ಪ – ಒಡೆದು ಆಳುವ ಬಿಜೆಪಿ ಎಂದು ಬಾರಿ ಟೀಕೆ!

ದೆಹಲಿಯಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳ ಮೇಲೆ ನಡೆದಿರುವ ದೌರ್ಜನ್ಯದ ವಿರುದ್ಧ ಈಗ ರಾಜ್ಯದಲ್ಲೂ ಆಕ್ರೋಶದ ಬೆಂಕಿ ಹೊತ್ತಿ ಉರಿಯುತ್ತಿದೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಚಿವ...
- Advertisement -spot_img