Saturday, July 25, 2026

ಕ್ರೀಡೆ

ಭಾರತೀಯ ಕ್ರಿಕೇಟ್ ತಂಡ ಏಕೆ ಪಾಕಿಸ್ತಾನಕ್ಕೆ ಹೋಗುತ್ತಿಲ್ಲವೆಂದು ಹೇಳಿದ ಸೂರ್ಯಕುಮಾರ್‌

Sports News: ಈ ಬಾರಿ ಚಾಾಂಪಿಯನ್ ಟ್ರೋಫಿ ಪಾಕಿಸ್ತಾನದಲ್ಲಿ ನಡೆಯುವ ಸಾಧ್ಯತೆ ಇದೆ. ಹಾಾಗಾಗಿ ಪಾಾಕಿಸ್ತಾನದಲ್ಲಿ ಚಾಂಪಿಯನ್ಸ್‌ ಟ್ರೋಫಿ ನಡೆದರೆ, ಭಾರತ ತಂಡ ಬರುವುದಿಲ್ಲವೆಂದು ಬಿಸಿಸಿಐ ಹೇಳಿದೆ. ಅಲ್ಲದೇ ಪಂದ್ಯವನ್ನು ಹೈಬ್ರೀಡ್ ಮಾದರಿಯಲ್ಲಿ ನಡೆಸಬೇಕು. ಶ್ರೀಲಂಕಾದಲ್ಲಿ ನಡೆಸಿದರೆ, ಭಾಗವಹಿಸುತ್ತೇವೆ ಎಂದಿದ್ದಾರೆ. https://youtu.be/xEnH_MViP-8 ಇನ್ನು ಭಾರತೀಯ ಕ್ರಿಕೇಟ್ ತಂಡದ ಆಟಗಾರ, ಕರ್ನಾಟಕದ ಅಳಿಯ ಸೂರ್ಯಕುಮಾರ್ ಯಾದವ್ ವೀಡಿಯೋ ಇತ್ತೀಚೆಗೆ...

Sports News: ಲಿಂಗ ಬದಲಿಸಿಕೊಂಡ ಟೀಂ ಇಂಡಿಯಾ ಕ್ರಿಕೇಟಿಗನ ಪುತ್ರ

Sports News: ಭಾರತೀಯ ಕ್ರಿಕೇಟ್‌ ತಂಡದಲ್ಲಿ ಗುರುತಿಸಿಕೊಂಡಿದ್ದ ಸಂಜಯ್ ಬಂಗಾರ ಅವರ ಪುತ್ರ ಆರ್ಯನ್ ಬಂಗಾರ್ ಇದೀಗ ಹುಡುಗಿಯಾಗಿ ಲಿಂಗ ಬದಲಾವಣೆ ಮಾಡಿಕೊಂಡಿದ್ದು, ಅನಾಯಾ ಆಗಿ ಹೆಸರು ಬಂದಲಿಸಿಕೊಂಡಿದ್ದಾರೆ. https://youtu.be/nhhgxznZ0po ಆರ್ಯನ್ ಎಡಗೈ ಬ್ಯಾಟ್ಸ್‌ಮನ್ ಆಗಿದ್ದು, ತಾನು ಕೂಡ ಅಪ್ಪನಂತೆ ಪ್ರಸಿದ್ಧ ಕ್ರಿಕೇಟಿಗನಾಗಬೇಕು ಎಂದು ಕನಸು ಕಂಡಿದ್ದರು. ಆದರೆ, ಇದೀಗ ಹಾರ್ಮೋನು ಬದಲಾವಣೆ ಮಾಡಿಕೊಂಡು ಹುಡುಗಿಯಾಗಿದ್ದು, ಇದಕ್ಕಾಗಿ...

ಗುಡ್ ನ್ಯೂಸ್ ನೀಡಿದ ಕೆ.ಎಲ್.ರಾಹುಲ್- ಆಥಿಯಾ: ಜನವರಿಯಲ್ಲಿ ಮೊದಲ ಮಗುವಿನ ನಿರೀಕ್ಷೆ

Bollywood News: ಕ್ರಿಕೇಟಿಗ ಕೆ.ಎಲ್.ರಾಹುಲ್ ಮತ್ತು ನಟ ಸುನೀಲ್ ಶೆಟ್ಟಿ ಪುತ್ರಿ, ಗುಡ್‌ ನ್ಯೂಸ್‌ ಕೊಟ್ಟಿದ್ದಾರೆ. ಆಥಿಯಾ ಗರ್ಭಿಣಿಯಾಗಿದ್ದಾರೆ. ಆಥಿಯಾ ಮತ್ತು ರಾಹುಲ್ ಈಗಾಗಲೇ ಪೋಷಕರಾಗಿದ್ದು, ಮುಂದಿನ ವರ್ಷ ಜನವರಿಗೆ ಮಗುವನ್ನು ಬರ ಮಾಡಿಕೊಳ್ಳಲಿದ್ದಾರೆ. https://youtu.be/XIZKf_nMI48 ಈ ಬಗ್ಗೆ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿರುವ ಜೋಡಿ, ಅವರ್ ಬ್ಯೂಟಿಫುಲ್ ಬ್ಲೆಸ್ಸಿಂಗ್ ಈಸ್ ಕಮಿಂಗ್ ಸೂನ್ 2025 ಎಂದು ಬರೆದುಕೊಂಡಿದ್ದಾರೆ....

ಇಂಗ್ಲೆಂಡ್ ತಂಡದ ಕ್ರಿಕೇಟಿಗ ಬೆನ್‌ಸ್ಟೋಕ್ಸ್ ಮನೆಯಲ್ಲಿ ದರೋಡೆ

London: ಇಂಗ್ಲೆಡ್ ತಂಡದ ಕ್ರಿಕೇಟಿಗ ಬೆನ್ ಸ್ಟೋಕ್ಸ್ ಮನೆಗೆ ನುಗ್ಗಿ ದರೋಡೆಕೋರರು, ಚಿನ್ನಾಭರಣ ದೋಚಿದ್ದಾರೆ. ಬೆನ್ ಪಾಕಿಸ್ತಾನ ಪ್ರವಾಾಸದಲ್ಲಿರುವ ವೇಳೆ ಲಂಡನ್‌ನಲ್ಲಿರುವ ಅವರ ಮನೆಯಲ್ಲಿ ಕಳ್ಳತನವಾಗಿದೆ. ಈ ಬಗ್ಗೆ ಸ್ವತಃ ಬೆನ್ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಅಕ್ಟೋಬರ್ 17ರಂದು ಕ್ಯಾಸ್ಟಲ್ ಈಡನ್ ಗಾರ್ಡನ್‌ನಲ್ಲಿರುವ ತಮ್ಮ ಮನೆಯಲ್ಲಿ ಕಳ್ಳತನವಾಗಿದ್ದು, ತಾನು ಪಾಕಿಸ್ತಾನ ಪ್ರವಾಸದಲ್ಲಿರುವ...

ಕೊಟ್ಟ ಮಾತಿನಂತೆ ನಡೆದ ಕೆ.ಎಲ್.ರಾಹುಲ್: ವಿದ್ಯಾರ್ಥಿಯ ಶಾಲಾ ಶುಲ್ಕ ಕಟ್ಟಿದ ಕನ್ನಡಿಗ

Hubli Cricket News: ಹುಬ್ಬಳ್ಳಿ :ಕ್ರೀಡಾಂಗಣದಲ್ಲಿ ತಮ್ಮ ಸ್ಟೈಲಿಶ್ ಬ್ಯಾಟಿಂಗ್ ಮೂಲಕ ಅಪಾರ ಅಭಿಮಾನಿಗಳನ್ನು ಗಳಿಸಿರುವ ಕನ್ನಡಿಗ, ಟೀಂ ಇಂಡಿಯಾ ಸ್ಟಾರ್ ಆಟಗಾರ ಕೆಎಲ್​ ರಾಹುಲ್ ಮೈದಾನದವರೆಗೂ ತಮ್ಮ ಸಾಮಾಜಿಕ ಕಾರ್ಯಗಳನ್ನು ಮುಂದುವರಿಸಿದ್ದಾರೆ. ಕೊಟ್ಟ ಮಾತಿನಂತೆ ನಡೆದುಕೊಂಡ ಪದವಿ ವಿದ್ಯಾರ್ಥಿಗೆ ಎರಡನೆಯ ವರ್ಷದ ಶುಲ್ಕವನ್ನು ಪಾವತಿ ಮಾಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪೂರದ ಬಿಕಾಂ ವಿದ್ಯಾರ್ಥಿ ಅಮೃತ...

ಸಂಸದ ಯದುವೀರ್ ಅವರನ್ನು ಭೇಟಿಯಾದ ಕ್ರಿಕೇಟಿಗ ಯಜುವೇಂದ್ರ ಚಹಲ್

Cricket News: ಮೈಸೂರಿನಲ್ಲಿ ಕ್ರಿಕೇಟಿಗ ಯಜುವೇಂದ್ರ ಚಹಲ್, ಯುವರಾಜ ಯದುವೀರ್ ಒಡೆಯರ್ ಅವರನ್ನು ಭೇಟಿಯಾಗಿದ್ದಾರೆ. ದಸರಾಗೂ ಮುನ್ನ ಮೈಸೂರಿಗೆ ಭೇಟಿ ನೀಡಿದ್ದ ಚಹಲ್, ಯುದುವೀರ್ ಅವರ ಮೈಸೂರಿನ ಕಚೇರಿಯಲ್ಲಿ ಭೇಟಿ ಮಾಡಿ, ಮಾತನಾಡಿದ್ದಾರೆ. https://youtu.be/-8IcDo-iVWc ಈ ಬಗ್ಗೆ ಯದುವೀರ್ ಭಾರತೀಯ ಕ್ರಿಕೇಟಿಗ ಯಜುವೇಂದ್ರ ಚಹಲ್ ಅವರು ಇಂದು ನಮ್ಮ ಕಚೇರಿಯಲ್ಲಿ ಭೇಟಿಯಾದರು ಎಂದು ಬರೆದುಕೊಂಡಿದ್ದಾರೆ. ಅದರಂತೆ ಚಹಲ್...

Sports News: ವಿರಾಟ್ ಮಾತಿಗೆ ಸಿಟ್ಟಾದ ನೆಟ್ಟಿಗರು.. ಅಂಥಾದ್ದೇನು ಹೇಳಿದ್ರು ಕೊಹ್ಲಿ..?

Sports News: ವಿರಾಟ್ ಕೊಹ್ಲಿ ಅಂದ್ರೆ ಬರೀ ಆರ್‌ಸಿಬಿಗರ ಅಚ್ಚುಮೆಚ್ಚಿನ ಆಟಗಾರನಲ್ಲ. ಬದಲಾಗಿ ಭಾರತದಲ್ಲಿರುವ ಎಲ್ಲ ಕ್ರಿಕೇಟ್ ಪ್ರೇಮಿಗಳ ನೆಚ್ಚಿನ ಕ್ರಿಕೇಟಿಗ. ಅಲ್ಲದೇ, ಎಷ್ಟೇ ಬ್ಯುಸಿ ಇದ್ದರೂ, ಪತ್ನಿ- ಮಕ್ಕಳಿಗೆ ಸಮಯ ಮೀಸಲಿಡುವ ಇವರ ಗುಣವೇ, ಇವರನ್ನು ಇನ್ನಷ್ಟು ಗೌರವಿಸುವಂತೆ, ಪ್ರೀತಿಸುವಂತೆ ಮಾಡೋದು. ಆದ್ರೆ ಇದೀಗ, ಕೊಹ್ಲಿ ಆಡಿತ ಮಾತಿನಿಂದ, ನಿಟ್ಟಿಗರು ಸಿಟ್ಟಾಗಿದ್ದಾರೆ. https://twitter.com/mufaddal_vohra/status/1838576034284716276 ಈ ವೀಡಿಯೋದಲ್ಲಿ...

ಕೀನ್ಯಾ ಕ್ರಿಕೇಟ್ ಟೀಂ ಮುಖ್ಯ ಕೋಚ್ ಹುದ್ದೆಯಿಂದ ವಜಾಗೊಂಡ ದೊಡ್ಡ ಗಣೇಶ್

Sports News: ಕೆಲ ದಿನಗಳ ಹಿಂದಷ್ಟೇ ಕನ್ನಡಿಗ, ಬಿಗ್‌ಬಾಸ್ ಸ್ಪರ್ಧಿಯಾಗಿದ್ದ ದೊಡ್ಡ ಗಣೇಶ್, ಕೀನ್ಯಾ ಕ್ರಿಕೇಟ್ ಟೀಂನ ಮುಖ್ಯ ಕೋಚ್ ಹುದ್ದೆಗೆ ಆಯ್ಕೆಯಾಗಿದ್ದಾರೆ ಎಂಬ ಸುದ್ದಿ ಬಿತ್ತರಿಸಿದ್ದೆವು. ಆದ್ರೆ ಒಂದೇ ತಿಂಗಳಲ್ಲಿ ದೊಡ್ಡಗಣೇಶ್ ಈ ಸ್ಥಾನದಿಂದ ವಜಾಗೊಂಡಿದ್ದಾರೆ. https://youtu.be/s-HJJQfWKEE ದೊಡ್ಡಗಣೇಶ್ ಕೆಲವು ರೂಲ್ಸ್ ಫಾಲೋ ಮಾಡದ ಕಾರಣ, ಅವರನ್ನು ಕೋಚ್ ಹುದ್ದೆಯಿಂದ ಕೆಳಗಿಳಿಸಲಾಗಿದೆ. ಅಕ್ಟೋಬರ್‌ನಲ್ಲಿ ನಡೆಯುವ ಆಫ್ರಿಕಾ...

Sports News: ಕುಸ್ತಿಪಟು ಭಜರಂಗ್ ಪೂನಿಯಾಗೆ ಜೀವ ಬೆದರಿಕೆ: ಎಫ್‌ಐಆರ್ ದಾಖಲು

Sports News: ಕುಸ್ತಿಪಟುಗಳಾದ ಭಜರಂಗ್ ಪೂನಿಯಾ ಮತ್ತು ವಿನೀಶ್ ಫೋಗಟ್ ಸರ್ಕಾರಿ ಕೆಲಸ ತೊರೆದು, ಕೆಲ ದಿನಗಳ ಹಿಂದೆಯಷ್ಟೇ ಕಾಂಗ್ರೆಸ್ ಸೇರಿಕೊಂಡಿದ್ದಾರೆ. ಆದರೆ ಕಾಂಗ್ರೆಸ್ ಸೇರಿದ ಕೆಲ ದಿನಗಳಲ್ಲೇ ಭಜರಂಗ್ ಪೂನಿಯಾಗೆ ಜೀವ ಬೆದರಿಕೆ ಸಂದೇಶ ಬಂದಿದೆ. https://youtu.be/wvjs88dRpdY ವಿದೇಶಿ ಸಂಖ್ಯೆಯಿಂದ ಬೆದರಿಕೆ ಸಂದೇಶ ಬಂದಿದೆ ಎಂದು ಭಜರಂಗ್ ಪೂನಿಯಾ ದೂರು ನೀಡಿದ್ದು, ಆದಷ್ಟು ಬೇಗ ಕಾಂಗ್ರೆಸ್...

ರೈಲ್ವೆ ಇಲಾಖೆಯಲ್ಲಿ ಕೆಲಸ ತೊರೆದ ವಿನೀಶ್ ಫೋಗಟ್: ಕಾಂಗ್ರೆಸ್ ಸೇರ್ಪಡೆ ಬಹುತೇಕ ಖಚಿತ..?

Sports News: ಕುಸ್ತಿಪಟು ವಿನೀಶ್ ಫೋಗಟ್, ಒಲಂಪಿಕ್ಸ್‌ನಲ್ಲಿ ತೂಕ ಹೆಚ್ಚಾದ ಕಾರಣಕ್ಕೆ, ಪದಕ ಗೆಲ್ಲದೇ, ಭಾರತಕ್ಕೆ ವಾಪಸ್ಸಾಗಿದ್ದರು. ಆ ಬೇಸರ ಅವರಲ್ಲಿದ್ದರೂ, ಅವರು ಪಟ್ಟಿದ್ದ ಪ್ರಯತ್ನಕ್ಕೆ ಬೆಲೆ ಕೊಟ್ಟು, ಭಾರತೀಯರು ಅವರನ್ನು ಪ್ರೀತಿಯಿಂದಲೇ ಬರಮಾಡಿಕೊಂಡಿದ್ದರು. ಇದೀಗ ವಿನೀಶ್ ರೈಲ್ವೆ ಇಲಾಖೆಗೆ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಸೇರಲಿದ್ದಾರೆ ಎಂಬ ಸುದ್ದಿ ಇದೆ. https://youtu.be/BVOtpNotDsI ವಿನೀಶ್ ಫೋಗಟ್ ತಮ್ಮ ಕೆಲಸಕ್ಕೆ...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img