Saturday, July 25, 2026

ಕ್ರೀಡೆ

Sports News: ರಾಜಕೀಯಕ್ಕೆ ಎಂಟ್ರಿ ಕೊಟ್ಟ ಕ್ರಿಕೇಟಿಗ ರವೀಂದ್ರ ಜಡೇಜಾ

Cricket News: ವರ್ಲ್ಡ್‌ಕಪ್‌ನಲ್ಲಿ ಭಾರತಕ್ಕೆ ಕಪ್ ಗೆಲ್ಲಿಸಿಕೊಟ್ಟ ಬಳಿಕ ಕ್ರಿಕೇಟಿಗ ರವೀಂದ್ರ ಜಡೇಜಾ ಮತ್ತು ಕೊಹ್ಲಿ ವರ್ಲ್ಡ್ ಕಪ್ ಕ್ರಿಕೇಟ್‌ಗೆ ನಿವೃತ್ತಿ ಘೋಷಿಸಿದ್ದರು. ಇದೀಗ ಜಡ್ಡು ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ. https://youtu.be/g2Susha4t0s ಬಿಜೆಪಿ ಸದಸ್ಯತ್ವ ಸ್ವೀಕರಿಸಿರುವ ರವೀಂದ್ರ ಜಡೇಜಾ, ರಾಜಕಾರಣಕ್ಕೆ ಬಂದಿದ್ದಾರೆ. ಇವರ ಪತ್ನಿ ಅದಾಗಲೇ ಬಿಜೆಪಿ ಪಕ್ಷದಲ್ಲಿದ್ದು, ಜಾಮ್‌ನಗರದಲ್ಲಿ ಶಾಸಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಇನ್ನು ಕೆಲ...

New Delhi : ಯುವಿ ಭವಿಷ್ಯ ಹಾಳು ಮಾಡಿದ್ರಾ ಧೋನಿ? ಯುವರಾಜ್​​ ಸಿಂಗ್​​ ತಂದೆ ಹೀಗೆ ಹೇಳಿದ್ದೇಕೆ?

ನವದೆಹಲಿ: ಭಾರತೀಯ ಕ್ರಿಕೆಟ್​ ಲೋಕದ ದಂತಕಥೆಗಳಾದ ಮಾಜಿ ನಾಯಕ ಕಪಿಲ್​ ದೇವ್ ಹಾಗೂ ಮಹೇಂದ್ರ ಸಿಂಗ್ ಧೋನಿ ವಿರುದ್ಧ ಯುವರಾಜ್ ಸಿಂಗ್​ ತಂದೆ ಹರಿಹಾಯ್ದಿದ್ದಾರೆ.. ಸಂದರ್ಶನವೊಂದರಲ್ಲಿ ಮಾತನಾಡಿರುವ ಮಾಜಿ ಕ್ರಿಕೆಟಿಗ ಯುವರಾಜ್​ ಸಿಂಗ್ ತಂದೆ ಯೋಗರಾಜ್​ ಸಿಂಗ್, ಹಳೆಯ ವಿಚಾರಗಳನ್ನು ಕೆದಕಿ ಕಪಿಲ್​ ದೇವ್​ ಹಾಗೂ ಧೋನಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಪಿಲ್​ ದೇವ್ ನಮ್ಮ...

Virat Kohli Takes Train Ride: ರೈಲಿಗಾಗಿ ಕಾದು ಕುಳಿತ ಕಿಂಗ್​ ಕೊಹ್ಲಿ: ವಿಡಿಯೋ ನೋಡಿ ಅಭಿಮಾನಿಗಳಿಗೆ ಶಾಕ್

ಟೀಂ ಇಂಡಿಯಾ ಆಟಗಾರ ವಿರಾಟ್​ ಕೊಹ್ಲಿ (Virat Kohli) ತಮ್ಮ ಫ್ಯಾಮಿಲಿಗೆ ಹೆಚ್ಚಿನ ಸಮಯ ಮೀಸಲಿಡುತ್ತಿರುವ ವಿಚಾರ ಎಲ್ಲರಿಗೂ ಗೊತ್ತೇ ಇದೆ. ಪ್ರಸ್ತುತ ಕೊಹ್ಲಿ ತಮ್ಮ ಪತ್ನಿ ಅನುಷ್ಕಾ ಶರ್ಮಾ (Anushka Sharma) ಹಾಗೂ ಮಕ್ಕಳೊಂದಿಗೆ ಲಂಡನ್​ನಲ್ಲಿ ಇದ್ದಾರೆ. ಕೊಹ್ಲಿ, ಅನುಷ್ಕಾ ದಂಪತಿ ಲಂಡನ್ (London)​​ ನಗರದ ಬೀದಿ ಬೀದಿಗಳಲ್ಲಿ ಸಾಮಾನ್ಯರಂತೆ ಓಡಾಡುವುದು, ರಸ್ತೆ...

ತೆರೆ ಮೇಲೆ ಬರ್ತಿದೆ ಯುವರಾಜ್ ಸಿಂಗ್ ಬಯೋಪಿಕ್

ಭಾರತ ಕ್ರಿಕೆಟ್ ತಂಡದ ಮಾಜಿ ಆಲ್​ ರೌಂಡರ್ ಯುವರಾಜ್ ಸಿಂಗ್ ಅವರ ಜೀವನಗಾಥೆ ಚಲನಚಿತ್ರ ಆಗಿ ತೆರೆ ಮೇಲೆ ಬರುತ್ತಿದೆ. ಟೀಂ ಇಂಡಿಯಾದಲ್ಲಿ ಬ್ಯಾಟಿಂಗ್ ಇರಲಿ, ಫೀಲ್ಡಿಂಗ್ ಇರಲಿ, ಅಲ್ಲಿ ಯುವಿ ಆಟ ಮಾತ್ರ ಅಭಿಮಾನಿಗಳಿಗೆ ರಸದೌತಣ ಕೊಡುತ್ತಿತ್ತು. ಯುವರಾಜ್ ಸಿಂಗ್ ಕ್ರಿಕೆಟ್​ನಿಂದ ದೂರವಾಗಿ ತುಂಬಾ ವರ್ಷಗಳಾಯ್ತು. ಅಭಿಮಾನಿಗಳು ಯುವರಾಜ್ ಸಿಂಗ್ ಅವ್ರನ್ನ ತುಂಬಾನೇ...

ಡಿವೋರ್ಸ್ ನಂತರ ಬ್ರಿಟಿಷ್ ನಟಿಯ ಜೊತೆ ಪಾಂಡ್ಯ ಜಾಲಿ ವೆಕೇಷನ್!

ನತಾಶಾ ಜೊತೆಗಿನ ಡಿವೋರ್ಸ್ ನಂತರ ಟೀಂ ಇಂಡಿಯಾ ಆಲ್​ರೌಂಡರ್ ಹಾರ್ದಿಕ್​ ಪಾಂಡ್ಯ ಮತ್ತೆ ಪ್ರೀತಿಯಲ್ಲಿ ಬಿದ್ದಿದ್ದಾರಾ? ಎನ್ನುವ ಪ್ರಶ್ನೆ ಮೂಡಿದೆ. ಯಸ್.. ಹಾರ್ದಿಕ್​ ಪಾಂಡ್ಯ, ಫಾರಿನ್​ ಬ್ಯೂಟಿಯ ಜೊತೆ ಇರುವ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದ್ದು, ನೆಟ್ಟಿಗರು ಅರೇ! ಇದೇನಪ್ಪಾ ನಮ್ಮ ಹಾರ್ದಿಕ್​ ಪಾಂಡೆ ಮತ್ತೆ ಫಾರಿನ್​ ಹುಡುಗಿಯ ಜೊತೆ ಕಾಣಿಸಿಕೊಳ್ಳುತ್ತಿದ್ದಾರೆ. ನತಾಶಾ ಅವರು...

ಕೀನ್ಯಾ ತಂಡದ ಕೋಚ್ ಈಗ ಕನ್ನಡಿಗ ದೊಡ್ಡ ಗಣೇಶ್

Cricket News: ಕೀನ್ಯಾ ಕ್ರಿಕೇಟ್ ಟೀಂ ತಂಡದ ಕೋಚ್ ಆಗಿ, ಕನ್ನಡಿಗ ದೊಡ್ಡ ಗಣೇಶ್ ಅವರನ್ನು ಆಯ್ಕೆ ಮಾಡಲಾಗಿದೆ. ವೇಗದ ಬೌಲರ್ ಎನ್ನಿಸಿಕೊಂಡಿದ್ದ ದೊಡ್ಡ ಗಣೇಶ್, ಟೀಂ ಇಂಡಿಯಾ ಪರ 4 ಟೆಸ್ಟ್ ಕ್ರಿಕೇಟ್ ಮತ್ತು 1 ಏಕದಿನ ಪಂದ್ಯವಾಡಿದ್ದಾರೆ. ಬಳಿಕ ಗೋವಾ ತಂಡದ ಕೋಚ್ ಆಗಿ ಕೂಡ ಕಾರ್ಯ ನಿರ್ವಹಿಸಿದ್ದರು. ಇದೀಗ, ಕೀನ್ಯಾ...

Olympics News: 4ನೇ ಪದಕ ಗೆದ್ದ ಭಾರತ, ಕಂಚು ಗೆದ್ದ ಹಾಕಿ ತಂಡ

Sports News: ಒಲಂಪಿಕ್ಸ್‌ನಲ್ಲಿ ಭಾರತ 4ನೇ ಪದಕ ಗೆದ್ದಿದೆ. ಹಾಕಿ ತಂಡ ಕಂಚು ಗೆಲ್ಲುವ ಮೂಲಕ, ಭಾರತಕ್ಕೆ 4ನೇ ಪದಕ ತಂದುಕೊಟ್ಟಿದೆ. https://youtu.be/v3PDNVCftx0 ಸ್ಪೇನ್ ತಂಡವನ್ನು ಮಣಿಸಿದ ಭಾರತದ ಪುರುಷರ ಹಾಕಿ ತಂಡ, ಸತತ ಎರಡನೇ ಬಾರಿ ಕಂಚಿನ ಪದಕ ತನ್ನದಾಗಿಸಿಕೊಂಡಿದೆ. ತಂಡದ ನಾಯಕ ಹರ್ಮನ್ ಪ್ರೀತ್ ಸಿಂಗ್, ತಂಡವನ್ನು ಅತ್ಯುತ್ತಮವಾಗಿ ಮುನ್ನಡೆಸಿ, ಎರಡು ಗೋಲ್‌ಗಳನ್ನು ಪೂರ್ಣಗೊಳಿಸಿದರು. https://youtu.be/gZP3CnCYhKU ಗೋಲ್‌ಕೀಪರ್...

ವಿನೀಶ್ ಫೋಗಟ್ ಆರೋಗ್ಯದಲ್ಲಿ ಏರುಪೇರು: ಪ್ಯಾರಿಸ್‌ನ ಆಸ್ಪತ್ರೆಗೆ ದಾಖಲು

Sports News: ಒಲಂಪಿಕ್ಸ್‌ನ ಕುಸ್ತಿ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ, ಫೈನಲ್ ತಲುಪಿದ್ದ ವಿನೀಶ್ ಫೋಗಟ್, 100 ಗ್ರಾಂ ಹೆಚ್ಚಿದ್ದ ಕಾರಣಕ್ಕೆ, ಪಂದ್ಯದಿಂದಲೇ ಅಮಾನತಾಗಿದ್ದಾರೆ. https://youtu.be/V-U9JJdqZtg ಹಾಗಾಗಿ ವಿನೀಶ್ ರಾತ್ರಿಯಿಡೀ ದೇಹದ ತೂಕ ಇಳಿಸಲು ಶ್ರಮ ಪಟ್ಟಿದ್ದು, ದೇಹದಲ್ಲಿ ನಿರ್ಜಲೀಕರಣ ಉಂಟಾಗಿ, ಅನಾರೋಗ್ಯ ಉಂಟಾಗಿ, ಆಸ್ಪತ್ರೆಗೆ ದಾಖಲಾಗಿದ್ದಾರೆ. https://youtu.be/ryUoJcorHj8 ನಿನ್ನೆ ರಾತ್ರಿ ವಿನೀಶ್ 2 ಕೆಜಿ ಹೆಚ್ಚಾಗಿದ್ದರು. ಆದರೆ, ಬೆಳಗ್ಗಿನ...

ಭಾರತಕ್ಕೆ ಬಿಗ್ ಶಾಕ್: ವಿನೀಶ್ ಫೋಗಟ್ ಒಲಂಪಿಕ್ ಚಿನ್ನದ ಪದಕದ ಕನಸು ಭಗ್ನ: 100 ತೂಕದಿಂದ ಅಮಾನತು

Sports: ಪ್ಯಾರಿಸ್‌ನಲ್ಲಿ ನಡೆಯುತ್ತಿರುವ ಒಲಂಪಿಕ್ಸ್ ಪಂದ್ಯದಲ್ಲಿ ಎಲ್ಲ ದೇಶದವರನ್ನೂ ಮಣಿಸಿ, ಕುಸ್ತಿ ಸ್ಪರ್ಧೆಯಲ್ಲಿ ಫೈನಲ್ ತಲುಪಿದ್ದ ಭಾರತದ ಆಟಗಾರ್ತಿ ವಿನೀಶ್ ಫೋಗಟ್‌ ಆಟದಿಂದಲೇ ಅಮಾನತಾಗಿದ್ದಾರೆ. ಇದಕ್ಕೆ ಕಾರಣ, ಒಂದು ರಾತ್ರಿಯಲ್ಲಿ ಹೆಚ್ಚಿದ ಇವರ ದೇಹದ ತೂಕ. https://youtu.be/V-U9JJdqZtg ಹೌದು. ನಿನ್ನೆ ರಾತ್ರಿ ವಿನೀಶ್ 2 ಕೆಜಿ ಹೆಚ್ಚಾಗಿದ್ದರು. ಆದರೆ, ಬೆಳಗ್ಗಿನ ವರ್ಕೌಟ್ ಬಳಿಕ ಒಂದೂವರೆ ಕೆಜಿ ತೂಕ...

4 ವರ್ಷಗಳ ವೈವಾಹಿಕ ಜೀವನಕ್ಕೆ ಅಂತ್ಯ ಹಾಡಿದ ಹಾರ್ದಿಕ್- ನತಾಶಾ: ಡಿವೋರ್ಸ್ ಕನ್‌ಫರ್ಮ್

Cricket News: ಇಷ್ಟು ದಿನ ಹಾರ್ದಿಕ್ ಪಾಂಡ್ಯಾ ಮತ್ತು ನತಾಶಾ ಡಿವೋರ್ಸ್ ತೆಗೆದುಕೊಳ್ಳುತ್ತಾರೆಂಬ ಸುದ್ದಿ ಹರಡಿತ್ತು. ಆ ಸುದ್ದಿ ಈಗ ಕನ್‌ಫರ್ಮ್ ಆಗಿದೆ. ನತಾಶಾ ಮತ್ತು ಹಾರ್ದಿಕ್ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ್ದಾರೆ. ಈ ಬಗ್ಗೆ ತಮ್ಮ ಇನ್‌ಸ್ಟಾ ಖಾತೆಯಲ್ಲಿ ಪೋಸ್ಟ್ ಹಾಕಿರುವ ಹಾರ್ದಿಕ್, ನಾವು ನಮ್ಮ 4 ವರ್ಷದ ವೈವಾಹಿಕ ಜೀವನಕ್ಕೆ...
- Advertisement -spot_img

Latest News

ಮತದಾರರ ಗಮನಕ್ಕೆ: ವೋಟರ್ ಐಡಿಯಲ್ಲಿ ನಿಮ್ಮ ಹೆಸರು ಕಟ್ ಆಗಿದೆಯೇ? ಹೀಗೆ ಪರಿಶೀಲಿಸಿ!

ದೇಶಾದ್ಯಂತ ಕೇಂದ್ರ ಚುನಾವಣಾ ಆಯೋಗದಿಂದ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ನಡೆಯುತ್ತಿದ್ದು, ಲಕ್ಷಾಂತರ ಜನರ ಮತದಾರರ ಹೆಸರು ರದ್ದಾಗುವ ಭೀತಿ ಎದುರಾಗಿದೆ. ನಿಮ್ಮ ವೋಟರ್ ಐಡಿ...
- Advertisement -spot_img