Saturday, July 25, 2026

ಕ್ರೀಡೆ

1 ಓವರ್​ನಲ್ಲಿ 43 ರನ್- ಇಂಗ್ಲೆಂಡ್ ವೇಗಿಯ ಕೆಟ್ಟ ಬೌಲಿಂಗ್!

ಒಂದೇ ಓವರ್​ನಲ್ಲಿ ಆರು ಸಿಕ್ಸ್.. ಅಂದ್ರೆ, ಆರು ಬಾಲ್​ಗಳಿಗೆ ಆರು ಸಿಕ್ಸರ್​ಗಳನ್ನು ಬಾರಿಸೋದು ದೊಡ್ಡ ಸಾಧನೆಯೇ ಸರಿ.. ಎಂತಹದ್ದೇ ಕೆಟ್ಟ ಬೌಲರ್‌ ಆದರೂ, ಎಂತಹ ಕೆಟ್ಟ ಎಸೆತಗಳನ್ನೇ ಎಸೆದರೂ, ಒಬ್ಬ ಬೌಲರ್‌ ಒಂದು ಓವರ್‌ನಲ್ಲಿ ಆರಕ್ಕೆ ಆರು ಎಸೆತಗಳಿಗೆ ಸಿಕ್ಸರ್‌ ಬಾರಿಸಿದರೂ ಗರಿಷ್ಠ 36 ರನ್‌ ಬಿಟ್ಟುಕೊಡಬಹುದು. ಅಷ್ಟಕ್ಕೂ ಈ ನಾವು ವಿಷಯವನ್ನು ಯಾಕೆ...

SA vs AF : ಹರಿಣಗಳು ಫೈನಲ್‌ಗೆ ; ಕಮರಿದ ಆಫ್ಘನ್ ಆಸೆ

ಟಿ20 ವಿಶ್ವಕಪ್​ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಅಫ್ತಾನಸ್ತಾನ ತಂಡ ಸೋಲಿನ ಕಹಿ ಅನುಭವಿಸಿದರೆ, ಗೆದ್ದು ಬೀಗಿದ ದಕ್ಷಿಣ ಆಫ್ರಿಕಾ ತಂಡ ಫೈನಲ್‌ಗೆ ಲಗ್ಗೆ ಇಟ್ಟಿದೆ. ಇದೇ ಮೊದಲ ಬಾರಿಗೆ ಆಫ್ಘನ್ ತಂಡ ಟಿ-20 ವಿಶ್ವಕಪ್‌ನಲ್ಲಿ ಸೆಮಿಫೈನಲ್ ಹಂತಕ್ಕೇರಿತ್ತು. ಆದರೆ ಅಫ್ಘಾನಿಸ್ತಾನ ತಂಡವನ್ನು ಮಣಿಸಿದ ಸೌತ್ ಆಫ್ರಿಕಾ ತಂಡ ಕೂಡ ಮೊದಲ ಬಾರಿಗೆ ಫೈನಲ್​‌ಗೆ ಪ್ರವೇಶ ನೀಡಿದೆ.​...

Suryakumar Yadav: ನಂ.1 ಸ್ಥಾನ ಕಳೆದುಕೊಂಡ ಸೂರ್ಯ ಕುಮಾರ್

ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಬಿಡುಗಡೆ ಮಾಡಿರುವ ನೂತನ ಟಿ-20 ಕ್ರಿಕೆಟ್ ಬ್ಯಾಟಿಂಗ್ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ಭಾರತದ ಸ್ಫೋಟಕ ಬ್ಯಾಟರ್​ ಸೂರ್ಯಕುಮಾರ್​ ಯಾದವ್ ನಂ.1 ಸ್ಥಾನದಿಂದ ಕೆಳಗಿಳಿದಿದ್ದಾರೆ. ಆಸ್ಟ್ರೇಲಿಯಾದ ಆರಂಭಿಕ ಬ್ಯಾಟರ್ ಟ್ರಾವಿಸ್ ಹೆಡ್ ಅಗ್ರಸ್ಥಾನ ಅಲಂಕರಿಸಿದ್ದಾರೆ. ಐಸಿಸಿಯ ನೂತನ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ಒಂದು ಸ್ಥಾನ ಕುಸಿತ ಕಂಡ ಸೂರ್ಯ 2ನೇ ಸ್ಥಾನಕ್ಕೆ ಇಳಿದಿದ್ದಾರೆ. 2023ರ...

paris olympics: ಪ್ಯಾರಿಸ್‌ ಒಲಿಂಪಿಕ್ಸ್‌ಗೆ ಹಾಕಿ ತಂಡ ಪ್ರಕಟ

ಪ್ಯಾರಿಸ್‌ ಒಲಿಂಪಿಕ್ಸ್‌ಗೆ ಭಾರತ ಪುರುಷರ ಹಾಕಿ ತಂಡವನ್ನು ಪ್ರಕಟಿಸಲಾಗಿದೆ. ಹರ್ಮನ್‌ಪ್ರೀತ್ ಸಿಂಗ್ ತಂಡವನ್ನು ಮುನ್ನಡೆಸಲಿದ್ದು, ಹಾರ್ದಿಕ್ ಸಿಂಗ್‌ ಉಪನಾಯಕನಾಗಿ ಆಯ್ಕೆಯಾಗಿದ್ದಾರೆ. ಗೋಪ್ ಕೀಪರ್ ಪಿ.ಆರ್.ಶ್ರೀಜೆಶ್ ಹಾಗೂ ಮಿಡ್‌ಫೀಲ್ಡರ್‌ ಮನ್‌ಪ್ರೀತ್‌ ಸಿಂಗ್ ಅವರು 4ನೇ ಬಾರಿಗೆ ಒಲಿಂಪಿಕ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಗೋಲ್‌ಕೀಪರ್‌: ಶ್ರೀಜೆಶ್ ಪರಟ್ಟು ರವೀಂದ್ರನ್‌ ಡಿಫೆಂಡರ್‌ಗಳು: ಜರ್ಮನ್‌ಪ್ರೀತ್ ಸಿಂಗ್, ಅಮಿತ್ ರೊಹಿದಾಸ್, ಹರ್ಮನ್‌ಪ್ರೀತ್ ಸಿಂಗ್, ಸುಮಿತ್,...

India vs England: ಭಾರತ ಇಂಗ್ಲೆಂಡ್ ಪಂದ್ಯ ರದ್ದಾದರೆ?

ಟಿ20 ವಿಶ್ವಕಪ್​ನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಸೆಣಸಾಡಲಿವೆ. ನಾಳೆ (ಜೂ.26)ಗಯಾನಾದಲ್ಲಿ ನಡೆಯಲಿರುವ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್​​ಪ್ರವೇಶಿಸಲಿದೆ. ಆದರೆ, ಈ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ ಹೆಚ್ಚಾಗಿದೆ. ಒಂದು ವೇಳೆ ಈ ಪಂದ್ಯ ರದ್ದಾದರೆ..? ಫೈನಲ್‌ಗೆ ಪ್ರವೇಶ ಪಡೆಯೋರ್ಯಾರು? ಬುಧವಾರ ನಡೆಯುವ ಈ ಪಂದ್ಯಕ್ಕೆ ಮೀಸಲು ದಿನ ಇಲ್ಲ. ಈ...

David Warner: ಟಿ20 ಕ್ರಿಕೆಟ್​ಗೆ ಡೇವಿಡ್ ವಾರ್ನರ್ ವಿದಾಯ

ಟಿ20 ವಿಶ್ವಕಪ್​ನಿಂದ ಆಸ್ಟ್ರೇಲಿಯಾ ಹೊರಬಿದ್ದ ಬೆನ್ನಲ್ಲೇ ಓಪನರ್ ಡೇವಿಡ್ ವಾರ್ನರ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಟೀಮ್ ಇಂಡಿಯಾ ವಿರುದ್ಧದ ಸೂಪರ್-8 ಸುತ್ತಿನ ನಿರ್ಣಾಯಕ ಪಂದ್ಯದಲ್ಲಿ ಆಸ್ಟ್ರೇಲಿಯಾ 24 ರನ್​ಗಳಿಂದ ಸೋಲನುಭವಿಸಿತ್ತು. ಈ ಸೋಲಿನೊಂದಿಗೆ ವಾರ್ನರ್ ತಮ್ಮ ಟಿ20 ಕ್ರಿಕೆಟ್ ಅಂತ್ಯಗೊಳಿಸಿದ್ದಾರೆ. ಜನವರಿ 1, 2024 ರಂದು ಡೇವಿಡ್ ವಾರ್ನರ್ ಏಕದಿನ ಕ್ರಿಕೆಟ್​ಗೆ ವಿದಾಯ...

ಅಫ್ಘಾನಿಸ್ತಾನ ಸಾಧನೆಯನ್ನು ಕೊಂಡಾಡಿದ ಕ್ರಿಕೆಟ್ ದೇವರು

ಟಿ20 ವಿಶ್ವಕಪ್​ನ ಸೂಪರ್ 8 ಪಂದ್ಯದಲ್ಲಿ ಬಾಂಗ್ಲಾದೇಶ ಮಣಿಸಿ ಅಫ್ಘಾನಿಸ್ತಾನ ಮೊದಲ ಬಾರಿಗೆ ಸೆಮಿಫೈನಲ್​ ಪ್ರವೇಶಿಸಿದೆ. ಅಫಘಾನಿಸ್ತಾನ ತಂಡದ ಸಾಧನೆಯನ್ನು ದಿಗ್ಗಜ ಕ್ರಿಕೆಟಿಗ ಸಚಿನ್​ ತೆಂಡೂಲ್ಕರ್​ ಕೊಂಡಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಕ್ರಿಕೆಟ್ ದೇವರು, ನ್ಯೂಜಿಲ್ಯಾಂಡ್​ ಮತ್ತು ಆಸ್ಟ್ರೇಲಿಯಾದಂತಹ ಬಲಿಷ್ಠ ತಂಡಗಳನ್ನು ಮಣಿಸಿ ಸೆಮಿಫೈನಲ್‌ ಪ್ರವೇಶಿಸಿರುವ ನಿಮ್ಮ ಗೆಲುವಿನ ಹಾದಿಯು ಅದ್ಭುತವಾಗಿದೆ. ಇಂದಿನ...

T20 WORLD CUP: ಅಫ್ಘಾನಿಸ್ತಾನ ಸೆಮಿಫೈನಲ್​ಗೆ- ಭಾರತಕ್ಕೆ ಯಾರು ಎದುರಾಳಿ?

ಭಾರೀ ಕುತೂಹಲ ಮೂಡಿಸಿದ್ದ ಹಾಗೂ ಅಭಿಮಾನಿಗಳ ಉಸಿರು ಬಿಗಿ ಹಿಡಿಯುವಂತೆ ಮಾಡಿದ್ದ ಬಾಂಗ್ಲಾದೇಶ ವಿರುದ್ಧದ ಟಿ20 ವಿಶ್ವಕಪ್​ ಸೂಪರ್ 8 ಪಂದ್ಯದಲ್ಲಿ ಅಫ್ಘಾನಿಸ್ತಾನ 8 ರನ್​ಗಳ ರೋಚಕ ಗೆಲುವು ಸಾಧಿಸಿದೆ. ಇದರೊಂದಿಗೆ ಮೊದಲ ಬಾರಿಗೆ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೆಮಿಫೈನಲ್ ಪ್ರವೇಶಿಸಿದೆ. ಕಿಂಗ್​ಸ್ಟನ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ಆಫ್ಘನ್, 20...

Team India : ಟೀಂ ಇಂಡಿಯಾಗೆ ಹೊಸ ಕ್ಯಾಪ್ಟನ್!

ಹೊಸದಿಲ್ಲಿ: ಜಿಂಬಾಬ್ವೆ ವಿರುದ್ಧದ ಐದು ಪಂದ್ಯಗಳ ಟಿ20ಐ ಸರಣಿಗೆ ತಂಡವನ್ನು ಪ್ರಕಟಿಸಲಾಗಿದ್ದು ರೋಹಿತ್, ಕೊಹ್ಲಿಯಂತಹ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ವಿಶ್ವ ಕ್ರಿಕೆಟ್​ನಲ್ಲಿ ಪ್ರಿನ್ಸ್ ಎಂದೇ ಖ್ಯಾತಿ ಪಡೆದಿರುವ ಶುಭಮನ್ ಗಿಲ್ ಯಂಗ್ ಇಂಡಿಯಾದ ಸಾರಥಿಯಾಗಿ ಆಯ್ಕೆಯಾಗಿದ್ದಾರೆ. ಜಿಂಬಾಬ್ವೆ ವಿರುದ್ಧದ ಐದು ಪಂದ್ಯಗಳ ಟಿ20ಐ ಸರಣಿಗೆ 15 ಸದಸ್ಯರ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಪ್ರಮುಖ...

ಇರ್ಫಾನ್ ಪಠಾಣ್ ಮೇಕಪ್​ ಆರ್ಟಿಸ್ಟ್​ ಶ*ವವಾಗಿ ಪತ್ತೆ!

ಟೀಂ ಇಂಡಿಯಾ ಮಾಜಿ ಬೌಲರ್ ಇರ್ಫಾನ್ ಪಠಾಣ್ ಅವರ ಮೇಕಪ್​ ಆರ್ಟಿಸ್ಟ್​ ಫಯಾಜ್ ಅನ್ಸಾರಿ ವೆಸ್ಟ್ ಇಂಡೀಸ್​ನ ಈಜುಕೊಳದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಟಿ20 ವಿಶ್ವಕಪ್ ನಡೆಯುತ್ತಿರುವ ಹಿನ್ನಲೆ ಇರ್ಫಾನ್ ಪಠಾಣ್ ಅವರು ವೀಕ್ಷಕ ವಿವರಣೆ ತಂಡದ ಭಾಗವಾಗಿ ವೆಸ್ಟ್ ಇಂಡೀಸ್​ಗೆ ತೆರಳಿದ್ದಾರೆ. ಹೀಗಾಗಿ, ಫಯಾಜ್ ಕೂಡ ಇರ್ಫಾನ್ ಜೊತೆ ಹೋಗಿದ್ರು. ಜೂ.21ರ ಶುಕ್ರವಾರ ಸಂಜೆ ಅನ್ಸಾರಿ...
- Advertisement -spot_img

Latest News

ಸಚಿವರ ರಾಜೀನಾಮೆ ಬೆನ್ನಲ್ಲೇ ಕಾಂಗ್ರೆಸ್ ಆಕ್ರೋಶ – ಮೋದಿಗೆ ಖರ್ಗೆ ಒತ್ತಾಯ!!

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಬೆನ್ನಲ್ಲೇ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪ್ರಮುಖ ನಾಯಕರು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ...
- Advertisement -spot_img