Thursday, October 23, 2025

ಕ್ರೀಡೆ

ಆರ್ಸಿಬಿ ಆಟಗಾರ್ತಿಗೆ ಪ್ರಪೋಸ್ ಮಾಡಿದ ಅಭಿಮಾನಿ..

Cricket News: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ವುಮೆನ್ ಐಪಿಎಲ್ ಪಂದ್ಯದ ವೇಳೆ ಆಟಗಾರ್ತಿ ಶ್ರೇಯಾಂಕಾಗೆ ಅಭಿಮಾನಿಯೋರ್ವ, ಕ್ರೀಡಾಂಗಣದಲ್ಲೇ ಪ್ರಪೋಸ್ ಮಾಡಿದ್ದಾರೆ. ಆರ್ಸಿಬಿ ಆಟಗಾರ್ತಿಯರು ಒಂದೆಡೆ ಕುಳಿತಿದ್ದಾಗ, ಅವರ ಬಳಿ ಬೋರ್ಡ್ ಹಿಡಿದು, ಶ್ರೇಯಾಂಕಾ ಅವರೇ ನನ್ನನ್ನು ಮದುವೆಯಾಗುತ್ತೀರಾ ಎಂದು ಉತ್ತರ ಕರ್ನಾಟದ ಓರ್ವ ಯುವಕ ಪ್ರಪೋಸ್ ಮಾಡಿದ್ದಾನೆ. ಇದನ್ನು ಕಂಡು ಆಟಗಾರ್ತಿಯರೆಲ್ಲ ನಕ್ಕಿದ್ದಾರೆ. ಈ ಬಗ್ಗೆ...

ಶಸ್ತ್ರಚಿಕಿತ್ಸೆಗೆ ಒಳಪಟ್ಟ ಶಮಿ: ಈ ಬಾರಿ ಐಪಿಎಲ್‌ನಿಂದ ಹೊರಗೆ..

Sports News: ಭಾರತ ಕ್ರಿಕೇಟ್ ತಂಡದ ಆಟಗಾರ ಮೊಹಮ್ಮದ್ ಶಮಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ಎಡಪಾದಕ್ಕೆ ಗಾಯವಾಗಿದ್ದು, ಇದಕ್ಕಾಗಿ ಶಮಿ ಲಂಡನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗಾಗಿ ಈ ಬಾರಿ ಅವರು ಐಪಿಎಲ್‌ನಿಂದ ಹೊರಗುಳಿಯುವ ಸಾಧ್ಯತೆ ಇದೆ. ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್ ಹಾಕಿರುವ ಮೊಹಮ್ಮದ್ ಶಮಿ, ನನ್ನ ಪಾದದ ಆಪರೇಷನ್ ಯಶಸ್ವಿಯಾಗಿದೆ. ಚೇತರಿಸಿಕೊಳ್ಳಲು...

ಅತ್ಯಾಚಾರ ಪ್ರಕರಣದಡಿ ಬಾರ್ಸಿಲೋನಾ ಫುಟ್‌ಬಾಲ್ ಸ್ಟಾರ್‌ಗೆ ಜೈಲು ಶಿಕ್ಷೆ..

ಬಾರ್ಸಿಲೋನಾದ ನೈಟ್ ಕ್ಲಬ್‌ನ ಬಾತ್‌ರೂಮ್‌ನಲ್ಲಿ ಯುವತಿಯ ಮೇಲೆ ಅತ್ಯಾಚಾರ ಮಾಡಿದ ಆರೋಪದಡಿ, ಬಾರ್ಸಿಲೋನಾ ಫುಟ್‌ಬಾಲ್ ಸ್ಟಾರ್‌ಗೆ ಜೈಲು ಶಿಕ್ಷೆ ವಿಧಿಸಲಾಗಿದೆ. ಡ್ಯಾನಿ ಅಲ್ವೇಸ್ ಮೇಲೆ ಅತ್ಯಾಚಾರ ಆರೋಪವಿದ್ದು, 4.5 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. 2022ರಲ್ಲಿ ಈ ಘಟನೆ ನಡೆದಿದ್ದು, ಇಂದು ಆರೋಪ ಸಾಬೀತಾದ ಹಿನ್ನೆಲೆ, ಶಿಕ್ಷೆ ವಿಧಿಸಲಾಗಿದೆ. ಜೊತೆಗೆ ಸಂತ್ರಸ್ತ ಯುವತಿಗೆ 1.35 ಕೋಟಿ...

ಕಾಶ್ಮೀರದಲ್ಲಿ ಸೈನಿಕರ ಜೊತೆ ಕ್ರಿಕೇಟ್ ಆಡಿದ ಸಚಿನ್ ಟೆಂಡೂಲ್ಕರ್..

Jammu Kashmir News: ಜಮ್ಮು ಕಾಶ್ಮೀರದಲ್ಲಿ ಕ್ರಿಕೇಟ್ ದೇವರು ಸಚಿನ್ ಟೆಂಡೂಲ್ಕರ್ ಸೈನಿಕರ ಜೊತೆ ಕ್ರಿಕೇಟ್ ಆಡಿದ್ದಾರೆ. ಕಾಶ್ಮೀರದ ಗುಲ್ಮರ್ಗ್‌ಗೆ ಸಚಿನ್ ಭೇಟಿ ನೀಡಿದ್ದರು. ಉರಿ ಸೆಕ್ಟರ್‌ನಲ್ಲಿರುವ ಲೈನ್ ಆಫ್ ಕಂಟ್ರೋಲ್‌ನ ಅಮನ್‌ ಸೇತು ಬ್ರಿಡ್ಜ್‌ಗೆ ಭೇಟಿ ನೀಡಿ, ಗೌರವ ನಮನ ಸಲ್ಲಿಸಿದ್ದಾರೆ. ಈ ವೇಳೆ ಕಮನ್ ಪೋಸ್ಟ್ ಬಳಿ ಇರುವ ಸೈನಿಕರ ಜೊತೆ...

ಜೂನಿಯರ್ ವಿರಾಟ್ ಆಗಮನ: ಅಕಾಯ್ ಎಂದು ನಾಮಕರಣ

Sports News: ವಿರಾಟ್ ಕೊಹ್ಲಿ ಎರಡನೇಯ ಬಾರಿಗೆ ತಂದೆಯಾಗಿದ್ದು, ಅನುಷ್ಕಾ ಶರ್ಮಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮಗುವಿಗೆ ಅಕಾಯ್ ಎಂದು ನಾಮಕರಣ ಮಾಡಲಾಗಿದೆ. ಈ ಬಗ್ಗೆ ತಮ್ಮ ಇನ್‌ಸ್ಟಾ ಖಾತೆಯಲ್ಲಿ ಖುಶಿ ಸುದ್ದಿ ಹಂಚಿಕೊಂಡಿರುವ ಅನುಷ್ಕಾ ಶರ್ಮಾ, ಫೆಬ್ರವರಿ 15ರಂದು ನಮ್ಮ ಪುತ್ರ ಮತ್ತು ವಮಿಕಾಳ ತಮ್ಮ ಅಕಾಯ್‌ನನ್ನು ನಾವು ಬರ ಮಾಡಿಕೊಂಡಿದ್ದೇವೆ. ನಮ್ಮ...

ಮರ್ಸಿಡೀಸ್ ಬೆಂಜ್ ಕಾರು ಖರೀದಿಸಿದ ಕ್ರಿಕೇಟಿಗ ಅಜಿಂಕ್ಯ ರೆಹಾನೆ..

Sports News: ಸದ್ಯ ರಣಜಿ ಟ್ರೋಫಿಯಲ್ಲಿ ಮುಂಬೈ ತಂಡದ ನಾಯಕನಾಗಿ ಕಾರ್ಯನಿರ್ವಹಿಸುತ್ತಿರುವ ಅಜಿಂಕ್ಯ ರೆಹಾನೆ, ಮರ್ಸಿಡೀಸ್ ಬೆಂಜ್ ಕಾರು ಖರೀದಿಸಿ, ಸುದ್ದಿಯಾಗಿದ್ದಾರೆ. ಅಜಿಂಕ್ಯ ಮರ್ಸಿಡೀಸ್ ಬೆಂಜ್ ಮೆಬ್ಯಾಕ್ ಜಿಎಲ್‌ಎಸ್ 600 ಕಾರಿನ ಎಕ್ಸ್ ಶೋ ರೂಮ್ ಬೆಲೆ 2.96 ಕೋಟಿ ರೂಪಾಯಿ. ಪತ್ನಿಯೊಂದಿಗೆ ಶೋ ರೂಮ್‌ಗೆ ತೆರಳಿ ರೆಹಾನೆ ಕಾಾರ್ ಖರೀದಿಸಿದ್ದಾರೆ. ಇವರು ಖರೀದಿಸುವ ಕಾರು,...

ಪಂಜಾಬ್ ಚುನಾವಣಾ ಆಯೋಗದ ಐಕಾನ್ ಆಗಿ ಸೆಲೆಕ್ಟ್ ಆದ ಕ್ರಿಕೇಟಿಗ ಶುಭಮನ್ ಗಿಲ್

Sports News: ಪಂಜಾಬ್‌ ಚುನಾವಣಾ ಆಯೋಗ ಮುಂಬರುವ ಲೋಕಸಭಾ ಚುನಾವಣೆಗೆ, ಚುನಾವಣಾ ಐಕಾನ್ ಆಗಿ ಕ್ರಿಕೇಟಿಗ ಶುಭಮನ್ ಗಿಲ್ ಆಯ್ಕೆಯಾಗಿದ್ದಾರೆ. ಹೀಗಾಗಿ ಶುಭಮನ್‌ ಗಿಲ್ ಚುನಾವಣೆಗೂ ಮುನ್ನ ಮತದಾರರಲ್ಲಿ ಮತದಾನದ ಅರಿವು ಮೂಡಿಸಲು ಮುಂದಾಗಿದ್ದಾರೆ. ಹೀಗಾಗಿ ಪಂಜಾಬ್‌ನಲ್ಲಿ ನಡೆಯಲಿರುವ ಚುನಾವಣಾ ಪ್ರಚಾರದಲ್ಲಿ ಶುಭಮನ್ ಗಿಲ್ ಭಾಗಿಯಾಗಲಿದ್ದಾರೆ. ಮತದಾನದ ಬಗ್ಗೆ ಜಾಗೃತಿ ಮೂಡಿಸಲು ನಾವು ಯುವ ಕ್ರಿಕೇಟಿಗ...

ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಪತ್ನಿ ರಿವಾಬಾಗೆ ಅರ್ಪಿಸಿದ ರವೀಂದ್ರ ಜಡೇಜಾ..

Cricket News: ರಾಜ್‌ಕೋಟ್‌ನಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆದ ಪಂದ್ಯದಲ್ಲಿ ಕ್ರಿಕೇಟಿಗ ರವೀಂದ್ರ ಜಡೇಜಾಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಸಿಕ್ಕಿದೆ. ಈ ಪ್ರಶಸ್ತಿಯನ್ನು ಜಡೇಜಾ ತಮ್ಮ ಪ್ರೀತಿಯ ಮಡದಿ, ರಿವಾಬಾಗೆ ಅರ್ಪಿಸಿದ್ದಾರೆ. ಕೆಲ ದಿನಗಳ ಹಿಂದಷ್ಟೇ ರವೀಂದ್ರ ಜಡೇಜಾ ತಂದೆ, ಸೊಸೆಯ ಮಾತು ಕೇಳಿ ಮಗ ನಮ್ಮಿಂದ ದೂರಾಗಿದ್ದಾನೆ. ಫೋನಿನಲ್ಲೂ ಸಹ ಮಾತನಾಡುತ್ತಿಲ್ಲ. ಅದೇನು ಮೋಡಿ...

ಯುವರಾಜ್ ಸಿಂಗ್ ಮನೆಯಲ್ಲಿ ಕಳ್ಳತನ: ನಗದು ಚಿನ್ನಾಭರಣ ದೋಚಿದ ಕಳ್ಳರು

Cricket News: ಕ್ರಿಕೇಟಿಗ ಯುವರಾಜ್ ಸಿಂಗ್ ಮನೆಯಲ್ಲಿ ನಗದು ಮತ್ತು ಚಿನ್ನಾಭರಣ ಕಳ್ಳತನವಾಗಿದೆ. ಪಂಚಕುಲದಲ್ಲಿರುವ ಯುವರಾಜ್ ಸಿಂಗ್ ತಾಯಿ ಶಬ್ನಮ್ ಸಿಂಗ್ ಮನೆಯಲ್ಲಿ ಕಳ್ಳತನಾಗಿದ್ದು, 6 ತಿಂಗಳ ಹಿಂದೆ ನಡೆದ ಪ್ರಕರಣ ಇದಾಗಿದ್ದು, ಮನೆಗೆಲಸದವರ ಮೇಲೆ ದೂರು ದಾಖಲಿಸಲಾಗಿದೆ. ಲಕ್ಷ ಬೆಲೆಬಾಳುವ ಚಿನ್ನ 75 ಸಾವಿರ ರೂಪಾಯಿ ನಗದು ಕಳ್ಳತನವಾಗಿದೆ ಎಂದು ಶಬ್ನಂ ಸಿಂಗ್ ಪೊಲೀಸ್...

ರೋಹಣ್ಣ ಭೋಪಣ್ಣಗೆ 50 ಲಕ್ಷ ರೂ. ಬಹುಮಾನ ಘೋಷಿಸಿದ ಸಿಎಂ ಸಿದ್ದರಾಮಯ್ಯ

Sports News: ಆಸ್ಟ್ರೇಲಿಯಾ ಓಪನ್ ಟೆನ್ನಿಸ್ ಟೂರ್ನಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಪ್ರಶಸ್ತಿ ಗೆದ್ದ ರೋಹಣ್ಣ ಭೋಪಣ್ಣ ಅವರನ್ನು ಸಿಎಂ ಸಿದ್ದರಾಮಯ್ಯ ಸೇರಿ ಕೆಲ ಕಾಂಗ್ರೆಸ್ ನಾಯಕರು ಭೇಟಿಯಾಗಿದ್ದಾರೆ. ಈ ವೇಳೆ ಆಟಗಾರನಿಗೆ ಅಭಿನಂದಿಸಿದ ಸಿಎಂ ಸಿದ್ದರಾಮಯ್ಯ, 50 ಲಕ್ಷ ರೂಪಾಯಿ ಬಹುಮಾನ ಘೋಷಣೆ ಮಾಡಿದ್ದಾರೆ. ಈ ವೇಳೆ ರೋಹನ್ ಭೋಪಣ್ಣ ಕುಟುಂಬಸ್ಥರು, ಸಚಿವ ಶಿವರಾಜ್...
- Advertisement -spot_img

Latest News

ನೆಕ್ಸ್ಟ್ ಸಿಎಂ ‘ಸಾಹುಕಾರ’ ಡಿಕೆಶಿ ರಿಯಾಕ್ಷನ್ ಏನು!?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಯಿಂದ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆ ಆರಂಭವಾಗಿದೆ. ಸತೀಶ್ ಜಾರಕಿಹೊಳಿ ಅವರು ಪ್ರಗತಿಪರ ಹಾಗೂ ಸೈದ್ಧಾಂತಿಕ...
- Advertisement -spot_img