Saturday, July 25, 2026

ಕ್ರೀಡೆ

ಅಹಮದಾಬಾದ್‌ಗೆ ಶಿಫ್ಟ್ ಆದ ಐಪಿಎಲ್ ಫೈನಲ್ ಮ್ಯಾಚ್: ವಿಐಪಿ ಟಿಕೇಟ್ ಬಗ್ಗೆ ನಿಖಿಲ್ ಅಸಮಾಧಾನ

Political News: ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ಐಪಿಎಲ್‌ನಲ್ಲಿ ವಿಐಪಿ ಟಿಕೇಟ್ ಕೇಳುವ ರಾಜಕೀಯ ನಾಯಕರ ವಿರುದ್ಧ ಕಿಡಿಕಾರಿದ್ದಾರೆ. ಈ ಆಕ್ರೋಶಕ್ಕೂ ಕಾರಣವಿದ್ದು, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಾಗಿದ್ದ ಐಪಿಎಲ್ ಫೈನಲ್ ಪಂದ್ಯ ಗುಜರಾತ್‌ನ ನರೇಂದ್ರ ಮೋದಿ ಕ್ರಿಡಾಂಗಣಕ್ಕೆ ಶಿಫ್ಟ್ ಆಗಿದೆ. ಹೀಗಾಗಿ ಈ ಬಗ್ಗೆ ನಿಖಿಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೋಶಿಯಲ್ ಮೀಡಿಯಾ ಎಕ್ಸ್...

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 240 ಸಿಸಿಟಿವಿ ಕ್ಯಾಮೆರಾಗಳು ಆಫ್!

ಬೆಂಗಳೂರಿನಲ್ಲಿ ನಡೆದ ರಾಯಲ್ ಚಾಲೆಂಜೆರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟನ್ಸ್ ಪಂದ್ಯದ​ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರೀ ಭದ್ರತಾ ಲೋಪ ಬೆಳಕಿಗೆ ಬಂದಿದೆ. ಪಂದ್ಯ ನಡೆದ ದಿನವೇ ಸುಮಾರು 240 ಸಿಸಿಟಿವಿ ಕ್ಯಾಮೆರಾಗಳು ಏಕಾಏಕಿ ನಿಷ್ಕ್ರಿಯಗೊಂಡಿದ್ದವು. ಪ್ರಾಥಮಿಕ ತನಿಖೆಯ ಪ್ರಕಾರ, IVS Digital Solutions ಸಂಸ್ಥೆಯ ಇಬ್ಬರು ಸಿಬ್ಬಂದಿ ಮಂಜುನಾಥ್ ಮತ್ತು ಅಬ್ದುಲ್ ಕಲಾಂ ಅನಧಿಕೃತವಾಗಿ...

Sports News: ಪಾಕ್ ಕ್ರಿಕೇಟ್ ಲೀಗ್‌ನಲ್ಲಿ ಆಡುತ್ತಿದ್ದ ಕ್ರಿಕೇಟಿಗ ಡೇವಿಡ್ ವಾರ್ನರ್ ಅರೆಸ್ಟ್…!

Sports News: ಡ್ರಿಂಕ್ ಆ್ಯಂಡ್ ಡ್ರೈವ್ ಕೇಸ್‌ನಲ್ಲಿ ಆಸ್ಟ್ರೇಲಿಯಾ ಕ್ರಿಕೇಟಿಗ ಡೇವಿಡ್ ವಾರ್ನರ್ ಅರೆಸ್ಟ್ ಆಗಿದ್ದಾರೆ. ಸಿಡ್ನಿಯ ಮಲಬಾರ್ ರೋಡ್‌ನಲ್ಲಿ ಮರೂಬ್ರಾದಲ್ಲಿ ಡ್ರಿಂಕ್ ಆ್ಯಂಡ್ ಡ್ರೈವ್ ಟೆಸ್ಟ್ ಮಾಡುವ ವೇಳೆ ಕ್ರಿಕೇಟಿಗ ಡೇವಿಡ್ ವಾರ್ನರ್ ಸಿಕ್ಕಿಬಿದ್ದಿದ್ದು, ಅವರನ್ನು ಸಿಡ್ನಿ ಪೋಲೀಸರು ಬಂಧಿಸಿದ್ದಾರೆ. ಪೋಲೀಸರು ಚೆಕ್ ಮಾಡುತ್ತಿದ್ದುದನ್ನು ಕಂಡು ವಾರ್ನರ್ ದೂರದಲ್ಲೇ ಕಾರ್ ನಿಲ್ಲಿಸಿದ್ದರು. ಇದನ್ನು ಗಮನಿಸಿದ ಪೋಲೀಸರು...

Sports News: ಹಾರ್ದಿಕ್ ಪಾಂಡ್ಯಾರ ತಾಯಿ ಮತ್ತು ಅಜ್ಜಿಯನ್ನು ಭೇಟಿ ಮಾಡಿದ ನಟಿ ನತಾಶಾ

Sports News: ಕ್ರಿಕೇಟಿಗ ಹಾರ್ದಿಕ್ ಪಾಂಡ್ಯಾ ಮತ್ತು ಆತನ ಮಾಜಿ ಮಡದಿ ನತಾಶಾ ಡಿವೋರ್ಸ್ ಪಡೆದು ಬೇರೆ ಬೇರೆಯಾಗಿದ್ದರೂ, ಹಾರ್ದಿಕ್ ಮನೆಯವರ ಜತೆ ನತಾಶಾ ಸಂಬಂಧ ಉತ್ತಮವಾಗಿದೆ. ಸಾಮಾನ್ಯವಾಗಿ ಡಿವೋರ್ಸ್ ಬಳಿಕ ಜನ ಮನೆಗೆ ಹೋಗೋದು ಭೇಟಿಯಾಗೋದು ದೂರದ ಮಾತು. ಅವರು ಮುಖ ನೋಡೋಕ್ಕೂ, ಮಾತನಾಡೋಕ್ಕೂ ಇಚ್ಛಿಸುವುದಿಲ್ಲ. ಆದರೆ ಸೆಲೆಬ್ರಿಟಿಗಳ ಲೈಫಲ್ಲಿ ಹಾಗಲ್ಲ. ಅವರೆಲ್ಲ ಆಗಾಗ...

ಸಿಎಂ ಎದುರು ತಲೆಬಾಗಿ ನಿಂತ ಕ್ರಿಕೇಟಿಗ ವೆಂಕಟೇಶ್ ಪ್ರಸಾದ್: ಬೇಸರ ವ್ಯಕ್ತಪಡಿಸಿದ ಸಂಸದ ತೇಜಸ್ವಿ ಸೂರ್ಯ

News: ಸಂಸದ ತೇಜಸ್ವಿ ಸೂರ್ಯ ತಮ್ಮ ಎಕ್ಸ್ ಖಾತೆಯಲ್ಲಿ ಫೋಟೋ ಶೇರ್ ಮಾಡಿದ್ದು, ಇದರಲ್ಲಿ ಸಿಎಂ ಸಿದ್ದರಾಮಯ್ಯ ಕುರ್ಚಿ ಮೇಲೆ ಕುಳಿತಿದ್ದು, ವೆಂಕಟೇಶ್ ಪ್ರಸಾದ್ ಅವರ ಎದುರು ನಿಂತು ಕೈ ಮುಗಿದಿದ್ದಾರೆ. ಈ ಫೋಟೋ ಶೇರ್ ಮಾಡಿರುವ ತೇಜಸ್ವಿ ಸೂರ್ಯ, ನಮ್ಮ ದೇಶವನ್ನು ಪ್ರತಿನಿಧಿಸುವ ಕ್ರಿಕೇಟ್ ಆಟಗಾರನನ್ನು ನಡೆಸಿಕ``ಳ್ಳುವ ರೀತಿ ಹೀಗಾ ಎಂದು ಪ್ರಶ್ನಿಸಿದ್ದಾರೆ. 1...

ಕನ್ನಡ ಭವನ ನಿರ್ಮಾಣ ಕಾಮಗಾರಿಗೆ ಚಾಲನೆ

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸವಿನೆನಪಿಗಾಗಿ 5.50 ಕೋಟಿ ರೂ. ವೆಚ್ಚದಲ್ಲಿ ಕನ್ನಡ ಭವನ ನಿರ್ಮಾಣ ಮಾಡೋದಕ್ಕಾಗಿ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿದರು. ಮಂಡ್ಯ ನಗರದ ಸರ್ ಎಂ. ವಿಶ್ವೇಶ್ವರಯ್ಯ ಒಳಾಂಗಣ ಕ್ರೀಡಾಂಗಣದ ಆವರಣದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಪರಮಪೂಜ್ಯ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ದಿವ್ಯ...

ಭಾರತಕ್ಕೆ ಬರದಿದ್ದರೆ ಔಟ್: ಬಾಂಗ್ಲಾಗೆ ICC ಖಡಕ್ ವಾರ್ನ್

ಭದ್ರತಾ ಭೀತಿಯ ಕಾರಣ ನೀಡಿ ಭಾರತದಲ್ಲಿ ನಡೆಯಬೇಕಿರುವ ತನ್ನ ಟಿ20 ವಿಶ್ವಕಪ್ ಪಂದ್ಯಗಳನ್ನು ಶ್ರೀಲಂಕಾಕ್ಕೆ ಸ್ಥಳಾಂತರಿಸಬೇಕು ಎಂದು ಒತ್ತಾಯಿಸಿದ್ದ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗೆ ICC ಸಭೆಯಲ್ಲಿ ಭಾರೀ ಮುಖಭಂಗವಾಗಿದೆ. ಬುಧವಾರ ನಡೆದ ICC ಮಂಡಳಿ ಸಭೆಯಲ್ಲಿ ಈ ವಿಷಯದ ಕುರಿತು ಮತದಾನ ನಡೆಯಿದ್ದು, 14 ಸದಸ್ಯ ರಾಷ್ಟ್ರಗಳು ಬಾಂಗ್ಲಾದೇಶದ ಪ್ರಸ್ತಾಪಕ್ಕೆ ವಿರೋಧವಾಗಿ ಮತಚಲಾಯಿಸಿವೆ. ಬಾಂಗ್ಲಾದ...

ಬಾಂಗ್ಲಾದೇಶಕ್ಕೆ ಐಸಿಸಿ ಕೊನೆ ಅವಕಾಶ!

ಬಾಂಗ್ಲಾದೇಶ ವೇಗಿ ಮುಸ್ತಾಫಿಜರ್‌ ರಹ್ಮಾನ್‌ರನ್ನು ಐಪಿಎಲ್‌ನಿಂದ ಹೊರಗಿಟ್ಟ ಬಳಿಕ ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ ಆಡಲ್ಲ ಎಂದು ಪಟ್ಟು ಹಿಡಿದಿರುವ ಬಾಂಗ್ಲಾಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ ಈಗ ಖಡಕ್‌ ಸೂಚನೆ ಜೊತೆಗೆ ಎಚ್ಚರಿಕೆಯನ್ನೂ ಕೊಟ್ಟಿದೆ. ವಿಶ್ವಕಪ್‌ ಪಂದ್ಯಗಳನ್ನು ಭಾರತದಲ್ಲೇ ಆಡಬೇಕೆಂದು ಬಾಂಗ್ಲಾಗೆ ತಾಕೀತು ಮಾಡಿರುವ ಐಸಿಸಿ, ಇದರ ಬಗ್ಗೆ ಜನವರಿ 21ಕ್ಕೂ ಮುನ್ನ ತಿಳಿಸುವಂತೆ ಸೂಚಿಸಿದೆ....

Sports News: ಅಂಜನಾದ್ರಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ಕ್ರಿಕೇಟಿಗ ಇಶಾಂತ್ ಶರ್ಮಾ

Sports News: ಮುಂಬರುವ ಐಪಿಎಲ್ ಮ್ಯಾಚ್‌ನಲ್ಲಿ ಗುಜರಾತ್ ತಂಡದಲ್ಲಿ ಮಿಂಚಲು ರೆಡಿಯಾಗಿರುವ ವೇಗಿ ಇಶಾಂತ್ ಶರ್ಮಾ, ಕೊಪ್ಪಳದ ಗಂಗಾವತಿಯ ಅಂಜನಾದ್ರಿ ಬೆಟ್ಟಕ್ಕೆ ಹೋಗಿ, ಆಂಜನೇಯನ ದರ್ಶನ ಪಡೆದಿದ್ದಾರೆ. ಇಲ್ಲಿನ ಆಂಜನೇಯನ ಗುಡಿಗೆ ಹೋಗಿ ದೇವರ ದರ್ಶನ ಪಡೆಯಲು, 575 ಮೆಟ್ಟಿಲುಗಳನ್ನು ಏರಬೇಕು. ಇಶಾಂತ್ ಕೂಡ 575 ಮೆಟ್ಟಿಲುಗಳನ್ನು ಏರಿ, ದೇವರ ದರ್ಶನ ಮಾಡಿ, ವಿಶೇಷ ಪೂಜೆ...

BCCI ಹೊಸ ತಂತ್ರ ಗಂಭೀರ್‌ ಸ್ಥಾನಕ್ಕೆ ‘ಬಿಗ್ ಮೂವ್’

ಭಾರತ ಟೆಸ್ಟ್‌ ತಂಡದ ಕೋಚ್‌ ಗೌತಮ್ ಗಂಭೀರ್ ಯಶಸ್ವಿ ODI ಮತ್ತು T20 ಕೋಚ್‌ ಆಗಿದ್ದರೂ, ಟೆಸ್ಟ್‌ ತಂಡ ಈ ಅವಧಿಯಲ್ಲಿ 10 ಸೋಲು ಕಂಡಿರುವ ಹಿನ್ನೆಲೆಯಲ್ಲಿ ಬಿಸಿಸಿಐ ಪುನಃ ಕೋಚ್‌ ಸ್ಥಾನ ಬದಲಾವಣೆಯತ್ತ ಚಿಂತಿಸಾಗಿದೆ. ಈ ಬಗ್ಗೆ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ಇತ್ತೀಚೆಗೆ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿ ಸೋಲಿನ ಬಳಿಕ...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img