Saturday, June 14, 2025

ಕ್ರೀಡೆ

ನಿಮ್ಮ ಮಕ್ಕಳು, ಮೊಮ್ಮಕ್ಕಳಿಗೆ ಸೆಲ್ಫಿ, ಆಟೋಗ್ರಾಫ್, ಬೇರೆಯವರ ಮಕ್ಕಳಿಗೆ ಸಾವಿನ ಬಳುವಳಿ?: ಪ್ರತಾಪ್ ಸಿಂಹ ಕಿಡಿ

Political News: ಬೆಂಗಳೂರಿನಲ್ಲಿ ಆರ್‌ಸಿಬಿ ಕಪ್ ಗೆದ್ದ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಸಂಭವಿಸಿ, 11 ಮಂದಿ ಮೃತರಾಗಿದ್ದು, ಇನ್ನೂ ಹಲವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ದುರಂತಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಮಾಜಿ ಸಂಸದ ಪ್ರತಾಪ್ ಸಿಂಹ, ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆರ್‌ಸಿಬಿಯವರು ರೋಚಕವಾಗಿ ಗೆಲುವು ಸಾಧಿಸಿ, ನಮ್ಮ ಸಂಭ್ರಮಾಚರಣೆಗೆ ಕಾರಣರಾಗಿದ್ದರು. ಅಲ್ಲದೇ, ನಿನ್ನೆ...

Sports News: ಕಾಲ್ತುಳಿತ ಘಟನೆಯಿಂದ ನನಗೆ ತೀವ್ರ ಆಘಾತವಾಗಿದೆ : ದುರಂತದ ಬಗ್ಗೆ ಕೊಹ್ಲಿ ಭಾವುಕ..!

Sports News: ಬೆಂಗಳೂರಿನಲ್ಲಿ ನಡೆದ ಆರ್​ಸಿಬಿ ವಿಜಯೋತ್ಸವದ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಉಂಟಾಗಿ 11 ಜನರು ಪ್ರಾಣ ಕಳೆದುಕೊಂಡ ಬೆನ್ನಲ್ಲೆ ದೇಶದ ನಾನಾ ಕ್ಷೇತ್ರಗಳ ಗಣ್ಯರು, ದಿಗ್ಗಜರು ಘಟನೆಗೆ ಸಂತಾಪ ಸೂಚಿಸಿದ್ದಾರೆ. ಭೀಕರ ದುರಂತಕ್ಕೆ ಸಂತಾಪ ಸೂಚಿಸಿದ ರಾಷ್ಟ್ರದ ಗಣ್ಯರು.. ಮತ್ತೊಂದೆಡೆ 17 ವರ್ಷಗಳ ಬಳಿಕ ಚಾಂಪಿಯನ್​ ಆದ ಆರ್​ಸಿಬಿ ತಂಡ ಬೆಂಗಳೂರಿನಲ್ಲಿ ಫ್ಯಾನ್ಸ್​ಗಳಿಗಾಗಿ ವಿಜಯೋತ್ಸವ ಸಂಭ್ರಮಾಚರಣೆ...

ಕಾಲ್ತುಳಿತ ದುರಂತ : ಘಟನೆಗೆ ವಿಷಾದವಿದೆ, ಕೂಲಂಕುಷ ತನಿಖೆ ನಡೆಸಿ : ರಾಜ್ಯಪಾಲರ ಖಡಕ್ ಸೂಚನೆ.

Sports News: ಐಪಿಯಲ್ 18ನೇ ಆವೃತ್ತಿಯಲ್ಲಿ ಟ್ರೋಫಿಯನ್ನು ಗೆದ್ದಿರುವ ಆರ್‌ಸಿಬಿ ವಿಜಯೋತ್ಸವದ ವೇಳೆ ರಾಜ್ಯ ರಾಜಧಾನಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದ ಘಟನೆಯನ್ನು ಕೂಲಂಕುಷವಾಗಿ ತನಿಖೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಥಾವರ್‌ಚಂದ್ ಗೆಹ್ಲೋಟ್ ಅವರು ಸೂಚನೆ ನೀಡಿದ್ದಾರೆ. https://youtu.be/mttNU5ZbZms ದುರ್ಘಟನೆಯ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಿ, ಕ್ರಮ ಕೈಗೊಳ್ಳಿ.. ಆರ್‌ಸಿಬಿಯ ಐಪಿಎಲ್ ವಿಜಯೋತ್ಸವದ ಸಂಭ್ರಮಾಚರಣೆ ಸಮಯದಲ್ಲಿ...

ಪ್ರತಿಯೊಂದು ಜೀವವೂ ನಮಗೆ ಮುಖ್ಯ : ಕಾಲ್ತುಳಿತ ದುರಂತಕ್ಕೆ ಆರ್​ಸಿಬಿ ಫ್ರಾಂಚೈಸಿ ಹೇಳಿದ್ದೇನು..?

Sports News: ಚೊಚ್ಚಲ ಐಪಿಎಲ್ ಟ್ರೋಫಿ ಗೆದ್ದಿರುವ ಆರ್​ಸಿಬಿ ಸಂಭ್ರಮಾಚರಣೆ ಸಂದರ್ಭದಲ್ಲಿ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದ ಕುರಿತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಮೊದಲ ಪ್ರತಿಕ್ರಿಯೆ ನೀಡಿದ್ದು, ಘಟನೆಗೆ ತೀವ್ರ ಬೇಸರ ವ್ಯಕ್ತಪಡಿಸಿದೆ. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಆರ್‌ಸಿಬಿ ಫ್ರಾಂಚೈಸಿ, ತಂಡದ ಆಗಮನದ ನಿರೀಕ್ಷೆಯಲ್ಲಿ ಅಭಿಮಾನಿಗಳು...

ನಿಮ್ಮ ಸಂಭ್ರಮದಲ್ಲೂ ಇದ್ದೀವಿ, ದುಖಃದಲ್ಲೂ ಜೊತೆಗಿರುತ್ತೇವೆ : ಭೀಕರ ಕಾಲ್ತುಳಿತಕ್ಕೆ ಕಣ್ಣೀರಾದ ರಿಶಿ ಸುನಕ್

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಎದುರು ಭೀಕರ ಕಾಲ್ತುಳಿತ, ನೂಕುನುಗ್ಗಲಿನಿಂದ ದುರಂತ ಸಂಭವಿಸಿ 11 ಜನರು ಸಾವನ್ನಪ್ಪಿದ್ದಾರೆ. ಅಲ್ಲದೆ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಘಟನೆಗೆ ದೇಶದ ಹಲವು ನಾಯಕರು ಪಕ್ಷಾತೀತಿವಾಗಿ ಕಂಬನಿ ಮಿಡಿದಿದ್ದು, ಬ್ರಿಟನ್ ಮಾಜಿ ಪ್ರಧಾನಿ ರಿಷಿ ಸುನಕ್ ಕೂಡ ತಮ್ಮ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ. ನಿಮ್ಮ ಸಂಭ್ರಮದಲ್ಲಿ ಇದ್ದೇವು, ದುಖಃದಲ್ಲೂ ಜೊತೆಗೆ ಇರ್ತೀವಿ.. ಚಿನ್ನಸ್ವಾಮಿ...

Bengaluru News: ಕ್ರೀಡಾಂಗಣದಲ್ಲಿ ತಮಗಾದ ಕರಾಳ ಅನುಭವ ಬಿಚ್ಚಿಟ್ಟ ರ್ಯಾಪರ್ ಚಂದನ್ ಶೆಟ್ಟಿ

Bengaluru News: ನಿನ್ನೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಕ್ಕೆ 11 ಜನ ಸಾವನ್ನಪ್ಪಿದ್ದು, ಹಲವರು ಅಸ್ವಸ್ಥಗ``ಂಡಿದ್ದರು. ಇದೇ ಘಟನೆಯ ಕರಾಳತೆಯನ್ನು ರ್ಯಾಪರ್ ಚಂದನ್ ಶೆಟ್ಟಿ ಬಿಚ್ಚಿಟ್ಟಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಇವತ್ತು ಬೆಳಿಗ್ಗೆಯಿಂದ ತುಂಬ ಖುಷಿಯಾಗಿದ್ದೆ, 18 ವರ್ಷಗಳಿಂದ ಕಾದಿದ್ದ ದಿನ ಬಂದಿದೆ ಅಂತಾ. ನಾನು ಕೂಡ ಆರ್ಸಿಬಿ...

Political News: ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಯ್ತು ಕಾಲ್ತುಳಿತ..!

Political News: ಸತತ 18 ವರ್ಷಗಳ ನಂತರ ಚೊಚ್ಚಲ IPL ಟ್ರೋಫಿ ಮುಡಿಗೇರಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆಗೆ ಬಂದಿದ್ದ 10 ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತದಿಂದ ಸಾವನ್ನಪ್ಪಿದ್ದಾರೆ. ಮೃತರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಟ್ರೋಫಿ ಗೆದ್ದ ತಂಡವನ್ನು ಕಣ್ತುಂಬಿಕೊಳ್ಳಲು ನಗರದ ವಿವಿಧೆಡೆಯಿಂದ ಅಪಾರ ಸಂಖ್ಯೆಯಲ್ಲಿ ಆಗಮಿಸಿದ್ದ ಯುವಕ, ಯುವತಿಯರು...

ಕಾಲ್ತುಳಿತ ದುರಂತ, ಮ್ಯಾಜಿಸ್ಟ್ರೇಟ್ ತನಿಖೆ : ಮೃತರ ಕುಟುಂಬಗಳಿಗೆ 10 ಲಕ್ಷ ಪರಿಹಾರ: ಸಿಎಂ ಘೋಷಣೆ

Political News: ಅನಿರೀಕ್ಷಿತ ದುರಂತ ನಡೆದಿಲ್ಲ. ಆದರೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಈ ದುರಂತ ನಡೆದಿದೆ. ಆದರೆ ಕ್ರಿಕೆಟ್ ಅಸೋಸಿಯೇಷನ್ ಹಾಗೂ ನಾವೂ ಕೂಡ ಈ ಘಟನೆ ನಿರೀಕ್ಷೆ ಮಾಡಿರಲಿಲ್ಲ. ಕ್ರಿಕೆಟ್ ಸ್ಟೇಡಿಯಂನಲ್ಲಿ 35 ಸಾವಿರ ಜನರು ಕುಳಿತುಕೊಳ್ಳುವ ಸಾಮರ್ಥ್ಯವಿದೆ. ಆದರೆ 2 ರಿಂದ 3 ಲಕ್ಷ ಜನರು ಸೇರಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇನ್ನೂ...

Political News: ಇಂಥ ಬೇಜವಾಬ್ದಾರಿಗೆ ರಾಜ್ಯ ಸರ್ಕಾರವೇ ನೇರ ಹೊಣೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Political News: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅವಘಡ ಸಂಭವಿಸಿ, 11 ಜನ ಸಾವನ್ನಪ್ಪಿದ್ದಾರೆ. ಐಪಿಎಲ್‌ನಲ್ಲಿ ಆರ್‌ಸಿಬಿ ಮ``ದಲ ಬಾರಿ ಕಪ್ ಗೆದ್ದ ಸಂಭ್ರಮಾಚರಣೆ ಮತ್ತು ಸನ್ಮಾನ ಕಾರ್ಯಕ್ರಮವಿದ್ದ ಕಾರಣಕ್ಕೆ ಕ್ರೀಡಾಳುಗಳು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಆಗಮಿಸಿದ್ದರು. ಈ ವೇಳೆ ಅವರನ್ನು ನೋಡಲು ಬಂದಿದ್ದ ಅಭಿಮಾನಿಗಳ ನಡುವೆ ಕಾಲ್ತುಳಿತ ಉಂ''ಾಗಿ 6 ವರ್ಷದ ಮಗು ಸೇರಿ, 11...

ಬೆಂಗಳೂರಿನಲ್ಲಿ 11 ಆರ್‌ಸಿಬಿ ಅಭಿಮಾನಿಗಳ ಸಾ*ವು: 50ಕ್ಕೂ ಹೆಚ್ಚು ಜನ ಅಸ್ವಸ್ಥ

Bengaluru: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಪಿ ಐಪಿಎಲ್‌ನಲ್ಲಿ ಕಪ್ ಗೆದ್ದಿದ್ದಕ್ಕೆ ಸಂಭ್ರಮಾಚರಣೆ ಆಚರಿಸಲಾಗುತ್ತಿತ್ತು. ಹೀಗಾಗಿ ಆರ್‌ಸಿಬಿ ಆಟಗಾರರು ಅಲ್ಲಿ ಮೆರವಣಿಗೆ ಮೂಲಕ ಸನ್ಮಾನ ಕಾರ್ಯಕ್ರಮಕ್ಕೆ ಬಂದಿದ್ದರು. ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದು, ಗೇಟ್-6ನಲ್ಲಿ ಕಾಲ್ತುಳಿತ ಉಂಟಾಗಿ 11 ಅಭಿಮಾನಿಗಳು ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿದ್ದಾರೆ. 6 ವರ್ಷದ ಮಗು ಕೂಡ ಮೃತಪಟ್ಟಿರುವುದು ದುಃಖಕರ...
- Advertisement -spot_img

Latest News

National News: ಮದುವೆಯಾದ ಎರಡೇ ದಿನಕ್ಕೆ ವಿಮಾನ ದುರಂತ್ಯದಲ್ಲಿ ಅಂತ್ಯ ಕಂಡ ಮಧುಮಗ

National News: ಅಹಮದಾಬಾದ್‌ನಲ್ಲಿ ನಡೆದ ವಿಮಾನ ದುರಂತದಲ್ಲಿ ಮಡಿದವರಲ್ಲಿ ಎರಡು ದಿನಗಳ ಮುಂಚೆ ಮದುವೆಯಾಗಿದ್ದ 26 ವರ್ಷದ ಭುವಿಕ್ ಎಂಬಾತ ಸಾವಿಗೀಡಾಗಿದ್ದಾನೆ. ಗುಜರಾಾತ್‌ನ ವಡೋದರಾಾದವರಾದ ಭುವಿಕ್ ಎಂಬಾತ...
- Advertisement -spot_img