sports news
ಟೀಮ್ ಇಂಡಿಯಾ ಆಟಗಾರನಾದ ವಿಕೇಟ್ ಕೀಪರ್ ಮತ್ತು ಬ್ಯಾಟ್ಸಮನ್ ಆಗಿರುವ ರಿಷಬ್ ಪಂತ್ ಕೆಲವು ತಿಂಗಳುಗಳ ಹಿಂದೆ ಕಾರು ಅಪಘಾತದಲ್ಲಿ ತಿವ್ರ ಗಾಯಗಳಿಂದಾಗಿ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಕ್ರಮೇಣ ಚೇತರಿಸಿಕೊಳ್ಳುತ್ತಿದ್ದಾರೆ. ಇದೇ ಕಾರಣದಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಐಪಿಎಲ್ನಿಂದ ಹೊರಗುಳಿದಿದ್ದಾರೆ. ಇನ್ನು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ನಲ್ಲೂ ಪಂತ್ ಕಾಣಿಸಿಕೊಳ್ಳುವುದಿಲ್ಲ...
sports news
ಟೀಮ್ ಇಂಡಿಯಾದ ಮತ್ತೊಬ್ಬ ಆಟಗಾರ , ತಮ್ಮ ಒಂಟಿ ಜೀವನಕ್ಕೆ ಟಾಟ ಹೇಳಿ ಬಹುದಿನದ ಗೆಳತಿ ಜೆತೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಭಾರತ ತಂಡದ ಆಲ್ರೌಂಡರ್ ಆಟಗರರಾಗಿರುವ ಶಾರ್ದೂಲ್ ಠಾಕೂರ್ ಮದುವೆ ಸಮಾರಂಭಗಳು ಈಗಾಗಲೆ ಶುರುವಾಗಿದ್ದು . ಕ್ರಿಕೇಟ್ ಆಟಗಾರರು ಸಮಾರಂಭದಲ್ಲಿ ಭಾಗವಹಿಸಿ ಹಾಡಿ ಕುಣೀದು ಕುಪ್ಪಳಿಸಿದರು.ಇದರ ವಿಡಿಯೋ ಜಾಲತಾಣದಲ್ಲಿ ಹರಿದಾಡಿತ್ತಿದೆ....
sports news
ಭಾರತದಲ್ಲಿ ಕಳೆದ ತಿಂಗಳು ಹಿಂದೆ ಮಹಿಳಾ ಕುಸ್ತಿಪಟುಗಳ ಮೇಲೆ ತರಬೇತಿದಾರರು ಮತ್ತು ಅಧ್ಯಕ್ಷರು ಲೈಂಗಿಕ ಕಿರುಕುಳ ನೀಡುತಿದ್ದಾರೆ ಎಂದು ಆರೋಪ ಮಾಡಿದಕ್ಕಾಗಿ ಕುಸ್ತಿ ಪಟುಗಳ ಒಟ್ಟಾಗಿ ಸೇರಿ ಲೈಂಗಿಕ ಕಿರುಕುಳ ನೀಡಿದವರ ವಿರುದ್ದ ಪ್ರತಿಭಟನೆ ಕೈಗೊಂಡಿದ್ದರು . ಆದರೆ ಅವರ ಪ್ರತಿಭಟನೆಗೆ ಸರಿಯಾಗಿ ಬೆಂಬಲ ಸಿಗದೆ ಕಾರಣ ಕೆಲವು ಪಟುಗಳು ಹೋರಾಟದಿಂದ ಹಿಂದೆ...
Sports News:
6ನೇ ಆವೃತ್ತಿಯ ಐಪಿಎಲ್ 2023 ರ ವೇಳಾಪಟ್ಟಿಯನ್ನು ಐಪಿಎಲ್ ಮಂಡಳಿ ಬಿಡುಗಡೆ ಮಾಡಿದ್ದು, ವೇಳಾಪಟ್ಟಿಯ ಪ್ರಕಾರ ಪಂದ್ಯಾವಳಿಯು ಮಾರ್ಚ್ 31 ರಿಂದ ಪ್ರಾರಂಭವಾಗಲಿದೆ. ಹಾಗೆಯೇ ಫೈನಲ್ ಪಂದ್ಯವು ಮೇ 28 ರಂದು ನಡೆಯಲಿದ್ದು, ಮೊದಲ ಪಂದ್ಯವು ಹಾಲಿ ಚಾಂಪಿಯನ್ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್ ಮತ್ತು ಪಂದ್ಯಾವಳಿಯ ಎರಡನೇ ಅತ್ಯಂತ ಯಶಸ್ವಿ...
sports news
ಬೆಂಗಳೂರು(ಫೆ.15): ಕಳೆದ ಕೆಲವು ದಿನಗಳ ಹಿಂದೆ ಸ್ಮೃತಿ ಮಂಧಾನ ಅವರನ್ನು ಆರ್ ಸಿ ಬಿ ತಂಡ ತನ್ನ ಕಡೆ ಸೆಳೆದುಕೊಂಡಿತು. ಇದೀಗ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡ ಮೆಂಟರ್ ಆಗಿ ಮೂಗುತಿ ಸುಂದರಿ ಸಾನಿಯಾ ಮಿರ್ಜಾ ಅವರನ್ನು ನೇಮಿಸಲಾಗಿದೆ. ಟೆನಿಸ್ ಗೆ ಈಗಾಗಲೇ ವಿದಾಯ ಹೇಳರುವ ಸಾನಿಯಾ ಮಿರ್ಜಾ ಅವರು ಇದೀಗ ಹೊಸ...
sports news
ಬೆಂಗಳೂರು(ಫೆ.14): ಕನ್ನಡತಿ ಸ್ಮೃತಿ ಮಂಧಾನ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಾಲಾದರೆ, ಇನ್ನು 23 ವರ್ಷ ಪ್ರಾಯದ ಕೇರಳದ ಕ್ರಿಕೆಟ್ ಆಟಗಾರ್ತಿ, ಆಲ್ರೌಂಡರ್ ಮಿನ್ನು ಮನಿ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ 30 ಲಕ್ಷ ರೂಪಾಯಿ ನೀಡಿ ಖರೀದಿ ಮಾಡಿತು.
ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್ನಲ್ಲಿ ನಡೆದ ಚೊಚ್ಚಲ ಮಹಿಳಾ ಪ್ರೀಮಿಯರ್ ಲೀಗ್ ಹರಾಜು...
sports news
ಬೆಂಗಳೂರು(ಫೆ.13):ವಿಶ್ವದ ಅತ್ಯುತ್ತಮ ಟಿ20 ಬ್ಯಾಟರ್ಗಳಲ್ಲಿ ಸ್ಮೃತಿ ಮಂಧಾನ ಕೂಡ ಒಬ್ಬರು. ಈ ಆಟಗಾರ್ತಿ ಇದುವರೆಗು ಆಡಿರುವ 112 ಟಿ20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ 27.32 ಸರಾಸರಿಯಲ್ಲಿ 2651 ರನ್ ಗಳಿಸಿದ್ದಾರೆ. ಇದೀಗ ಈ ಆಟಗಾರ್ತಿ ಅವರು 3.40 ಕೋಟಿ ರೂ.ಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಾಲಾಗಿದ್ದಾರೆ.
ಸ್ಮೃತಿ ಅವರನ್ನು ಖರೀದಿಸಲು ಮುಂಬೈ ಮತ್ತು ಆರ್ಸಿಬಿ ನಡುವೆ...
ಕ್ಯಾಪ್ಟನ್ ಕೂಲ್ ದೋನಿ ಒಡೆತನದ ಶಾಲೆಗೆ ನೋಟಿಸ್
ಹೌದು ಭಾರತರದ ಕೂಲ್ ಕ್ಯಾಪ್ಟನ್ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ.ಯಾಕೆಂದರೆ ಕಳೆದ ವರ್ಷ ಬೆಂಗಳೂರಿನ ಸಿಂಗಸAದ್ರದಲ್ಲಿ ದೋನಿಯವರು ತಮ್ಮ ಒಡೆತನದಲ್ಲಿಒಂದು ಶೀಕ್ಷಣ ಸಂಸ್ಥೆಯೊAದನ್ನು ತೆರದಿದ್ದು ಈ ಶಾಲೆಯಲ್ಲಿ ಇಲ್ಲಿಯವರೆ ಸುಮಾರು ೨೪೮ ಮಕ್ಕಳು ಶೀಕ್ಷಣಕ್ಕಾಗಿ ಶಾಲಾ ದಾಕಲಾತಿಯನ್ನು ಪಡೆದುಕೊಂಡಿರುತ್ತಾರೆ.ಒAದನೆ ತರಗತಿಯಿಂದ ಎಂಟನೆ ತರಗತಿಯವಗೆ ಮಕ್ಕಳಿಗೆ ಕಲಿಯಲು ಅವಕಾಶವಿದ್ದು...
Sports News:
ಟೀಮ್ ಇಂಡಿಯಾದ ಅನುಭವಿ ಆರಂಭಿಕ ಆಟಗಾರ ಮುರಳಿ ವಿಜಯ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಕಳೆದ ಕೆಲ ವರ್ಷಗಳಿಂದ ಭಾರತ ತಂಡದಿಂದ ಹೊರಗುಳಿದಿರುವ ತಮಿಳುನಾಡು ಆಟಗಾರ ಕೊನೆಯ ಬಾರಿ ಟೀಮ್ ಇಂಡಿಯಾ ಪರ ಕಾಣಿಸಿಕೊಂಡಿದ್ದು 2018 ರಲ್ಲಿ ಭಾರತ-ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ಪರ ಕಣಕ್ಕಿಳಿದಿದ್ದರು. ಅದಾದ ಬಳಿಕ...
"ಕವಡೆ" ಇದೊಂದು ದೇಸಿ ಕ್ರೀಡೆ. ಗ್ರಾಮೀಣ ಭಾಗದಲ್ಲಂತೂ ಈ ಆಟ ಹೆಚ್ಚು ಜನಪ್ರಿಯ. ಈಗ "ಕವಡೆ" ಹೆಸರಿನ ಚಿತ್ರವೊಂದು ಆರಂಭವಾಗಿದೆ.
ಈ ಹಿಂದೆ "ಜಾಡಘಟ್ಟ" ಎಂಬ ಚಿತ್ರವನ್ನು ನಿರ್ದೇಶಿಸಿದ್ದ, ಜೊತೆಗೆ ನಾಯಕನಾಗೂ ಅಭಿನಯಿಸಿದ್ದ ರಘು ಎಸ್ ಈ "ಕವಡೆ" ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ನಾಯಕನಾಗೂ ಕಾಣಿಸಿಕೊಳ್ಳುತ್ತಿದ್ದಾರೆ. ಶಶಿಮಣಿ ನಿರ್ಮಿಸುತ್ತಿದ್ದಾರೆ.
ಶ್ರೀ ಕ್ಷೇತ್ರ ದುರ್ಗಾಸ್ಥಳ ರಾಮದುರ್ಗ ಗುರುಗಳ ಆಶೀರ್ವಾದದೊಂದಿಗೆ ಶ್ರೀಕ್ಷೇತ್ರ...
Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...