Friday, March 6, 2026

ಕ್ರೀಡೆ

ತುಮಕೂರು ಜಿಲ್ಲೆಯಲ್ಲಿ ಟೆನಿಸ್‌ ಕ್ರೀಡಾಂಗಣ

ತುಮಕೂರಿನಲ್ಲಿ ಅಂತಾರಾಷ್ಟ್ರೀಯ ದರ್ಜೆಯ ಟೆನಿಸ್‌ ಕ್ರೀಡಾಂಗಣ ನಿರ್ಮಾಣಕ್ಕೆ, ರಾಜ್ಯ ಸರ್ಕಾರ ಮುಂದಾಗಿದೆ. ತುಮಕೂರು ಜಿಲ್ಲೆಯಲ್ಲಿ ಕ್ರೀಡಾಪಟುಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ, ಕ್ರೀಡಾಂಗಣ ನಿರ್ಮಾಣಕ್ಕೆ 5 ಎಕರೆ ಭೂಮಿ ನೀಡಲಾಗುತ್ತಿದೆ. ಹೀಗಂತ ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ತುಮಕೂರು ಜಿಲ್ಲೆಯಲ್ಲಿ ಈಗಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣಕ್ಕೆ ಚಾಲನೆ ನೀಡಲಾಗಿದ್ದು, ಟೆನಿಸ್‌ ಕ್ರೀಡಾಂಗಣದ ಕನಸು...

ನೋ ಕಪ್ ನೋ ಟೆನ್ಸನ್.. ಫಿಲ್ಡ್‌ ಅಲ್ಲಿ ಪಾಕಿಗೆ 5 ಶೇಪ್‌ಔಟ್!

ನೋ ಕಪ್ ನೋ ಟೆನ್ಸನ್.. ನಿನ್ನೆ ನಡೆದ ಏಷ್ಯಾ ಕಪ್ ಫೈನಲ್ ಮ್ಯಾಚ್ ರಣರೋಚವಾಗಿತ್ತು. ಚಾಂಪಿಯನ್ ಪಟ್ಟವನ್ನು ಟೀಮ್ ಇಂಡಿಯಾ ಮುಡಿಗೇರಿಸಿಕೊಂಡಿದೆ. ಅಷ್ಟೇ ಅಲ್ಲ 5 ವಿಕೆಟ್‌ಗಳ ಅಂತರದಲ್ಲಿ ಬದ್ಧವೈರಿ ಪಾಕಿಸ್ತಾನವನ್ನು, ಭಾರತ ಬಗ್ಗು ಬಡೆದಿದೆ. ಇನ್ನು ನೆನ್ನೆ ಮೈದಾನದಲ್ಲಿ ಮುಖ್ಯವಾಗಿ ಪಾಕಿಸ್ತಾನಕ್ಕೆ ಬಹಳಷ್ಟು ಮುಖಭಂಗಗಳಾಗಿದೆ. ಅದರಲ್ಲೂ ಟಾಪ್ 5 ಶೇಪೌಟ್‌ಗಳು ಇವೆ. ಏಷ್ಯಾಕಪ್ ಫೈನಲ್...

ಏಷ್ಯಾ ಕಪ್ ಟ್ರೋಫಿ ಪಡೆಯಲು ಭಾರತ ತಂಡ ನಿರಾಕರಿಸಿದ್ದೇಕೆ?

ದುಬೈನಲ್ಲಿ ನಡೆದ ಏಷ್ಯಾ ಕಪ್‌ ಫೈನಲ್‌ ಪಂದ್ಯ, ರೋಚಕ ಮುಕ್ತಾಯ ಕಂಡಿದೆ. ಕ್ರಿಕೆಟ್‌ ಇತಿಹಾಸದಲ್ಲೇ ಕಂಡು ಕೇಳರಿಯದ ಘಟನೆಗಳಿಗೆ ಸಾಕ್ಷಿಯಾಗಿದೆ. ಭಾರತದ 9ನೇ ಬಾರಿ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಬದ್ಧವೈರಿ ಪಾಕಿಸ್ತಾನ ವಿರುದ್ಧ 5 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಬಳಿಕ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ, ಟ್ರೋಫಿ ಸ್ವೀಕರಿಸಲು ಭಾರತದ ಆಟಗಾರರು ನಿರಾಕರಿಸಿದ್ದಾರೆ. ಪಾಕಿಸ್ತಾನ ಕ್ರಿಕೆಟ್...

ಏಷ್ಯಾ ಕಪ್‌ಗೆ ಬದ್ಧ ವೈರಿ ಭಾರತ-ಪಾಕ್ ಕಾಳಗ : ಯಾರಗ್ತಾರೆ ಏಷ್ಯಾ ಕಪ್‌ 2025 ಚಾಂಪಿಯನ್‌

ಭಾರತ ಮತ್ತು ಪಾಕಿಸ್ತಾನ – ಕ್ರಿಕೆಟ್ ಲೋಕದ ಸಾಂಪ್ರದಾಯಿಕ ಎದುರಾಳಿಗಳು 41 ವರ್ಷಗಳ ಏಷ್ಯಾ ಕಪ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಫೈನಲ್‌ನಲ್ಲಿ ಮುಖಾಮುಖಿಯಾಗುತ್ತಿದ್ದಾರೆ. ಭಾನುವಾರ ರಾತ್ರಿ 8 ಗಂಟೆಗೆ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಮಹಾಮುಖಾಮುಖಿ ಕ್ರಿಕೆಟ್ ಅಭಿಮಾನಿಗಳನ್ನು ಸೂಜಿಗಲ್ಲಿನಂತೆ ಆಕರ್ಷಿಸಿದೆ. ಗುಂಪು ಹಂತ ಮತ್ತು ಸೂಪರ್ 4 ಹಂತದ ಎಲ್ಲಾ...

ಭಾರತ ಟೆಸ್ಟ್ ತಂಡ ಪ್ರಕಟ : 7 ಆಟಗಾರರು ಔಟ್

ವೆಸ್ಟ್‌ ಇಂಡೀಸ್‌ ವಿರುದ್ದದ ಸರಣಿಗಾಗಿ ಬಾರತ ಟೆಸ್ಟ್‌ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ಶುಭ್‌ಮನ್ ಗಿಲ್‌ ಮುನ್ನಡೆಸಲಿದ್ದಾರೆ. ಉಪನಾಯಕನಾಗಿ ರವೀಂದ್ರ ಜಡೇಜಾ ಕಾಣಿಸಿಕೊಳ್ಳಲಿದ್ದಾರೆ. ಉಳಿದಂತೆ ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ದೇವದತ್ ಪಡಿಕ್ಕಲ್, ವಿಕೆಟ್ ಕೀಪರ್ ಆಗಿ ಧ್ರುವ್ ಜುರೆಲ್ , ಮತ್ತೊಬ್ಬ ವಿಕೆಟ್‌ ಕೀಪರ್‌ ಆಗಿ ಎನ್...

ಫರ್ಹಾನ್ ʼರೈಫಲ್ʼ ಸೆಲೆಬ್ರೆಷನ್ ಗಿಲ್-ಅಭಿಷೇಕ್ ರಿಂದ ಪಾಕಿಸ್ತಾನಿಗಳ ಮಾನಹರಾಜು !

ಏಷ್ಯಾ ಕಪ್ 2025ರ ಸೂಪರ್ 4 ಹಂತದ ಎರಡನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾದವು. ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡವು ತನ್ನ ಆರಂಭಿಕ ಜೋಡಿಯಲ್ಲಿ ಬದಲಾವಣೆ ಮಾಡಿತು. ಸೈಮ್ ಅಯೂಬ್ ಬದಲಿಗೆ ಸಾಹಿಬ್ಜಾದಾ ಫರ್ಹಾನ್ ಅವರೊಂದಿಗೆ...

ಸೆ. 21ಕ್ಕೆ ಮತ್ತೆ ಮುಖಾಮುಖಿ ಆಗಲಿರುವ ಭಾರತ – ಪಾಕ್!!!

2025ರ ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಮೊದಲ ಕ್ರಿಕೆಟ್ ಪಂದ್ಯ ಸೆಪ್ಟೆಂಬರ್ 14ರಂದು ನಡೆದಿದೆ. ಟಾಸ್ ಸಮಯದಲ್ಲಿ ನಾಯಕ ಸೂರ್ಯ ಪಾಕ್ ನಾಯಕನೊಂದಿಗೆ ಕೈಕುಲುಕಲಿಲ್ಲ. ಪಂದ್ಯ ಮುಗಿದ ಬಳಿಕ ಭಾರತ ತಂಡವು ಪಾಕಿಸ್ತಾನಿ ಆಟಗಾರರೊಂದಿಗೆ ಕೈಕುಲುಕಲಿಲ್ಲ. ಇದು ಎರಡೂ ದೇಶಗಳ ನಡುವೆ ಬಿಸಿ ಚರ್ಚೆಗೆ ಕಾರಣವಾಯಿತು. ಈ ಘಟನೆಯಿಂದ ಪಾಕಿಸ್ತಾನ ಕ್ರಿಕೆಟ್...

ತುಮಕೂರಿಗೆ ಕನಸಾಗೇ ಉಳಿದ ಇಂಟರ್‌ನ್ಯಾಷನಲ್ ಸ್ಟೇಡಿಯಂ

ತುಮಕೂರಿನಲ್ಲಿ ಅಂತಾರಾಷ್ಟ್ರೀಯ ದರ್ಜೆಯ ಕ್ರಿಕೆಟ್‌ ಸ್ಟೇಡಿಯಂ ನಿರ್ಮಾಣ ಕಾರ್ಯ, ಇನ್ನೂ ಟೇಕಾಫ್‌ ಆಗಿಲ್ಲ. 2026-2027ರ ವೇಳೆಗೆ ಕ್ರಿಕೆಟ್‌ ಸ್ಟೇಡಿಯಂ ನಿರ್ಮಾಣದೆ ಅನ್ನುವ ನಿರೀಕ್ಷೆ ಸುಳ್ಳಾಗಿದೆ. ವಸಂತ ನರಸಾಪುರ ಕೈಗಾರಿಕಾ ಪ್ರದೇಶ ವ್ಯಾಪ್ತಿಯ ಸೋರೆಕುಂಟೆಯಲ್ಲಿ, ಅಂತಾರಾಷ್ಟ್ರೀಯ ಗುಣಮಟ್ಟದ ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿತ್ತು. 41 ಎಕರೆಯಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ, ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ,...

ಲಂಡನ್‌ಗೆ ಶಿಫ್ಟ್ ಆದ ವಿರುಷ್ಕಾ: ಅನುಷ್ಕಾ ಬಿಚ್ಚಿಟ್ಟ ಸತ್ಯ!

ಭಾರತದ ಅತ್ಯಂತ ಜನಪ್ರಿಯ ದಂಪತಿಗಳಲ್ಲಿ ಒಬ್ಬರಾದ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಇತ್ತೀಚೆಗೆ ಲಂಡನ್ ಜೀವನವನ್ನು ಆನಂದಿಸುತ್ತಿದ್ದಾರೆ. 2024ರಲ್ಲಿ ತಮ್ಮಿಬ್ಬರು ಮಕ್ಕಳಾದ ವಾಮಿಕಾ ಮತ್ತು ಅಕಾಯ್ ಜೊತೆ ಲಂಡನ್‌ಗೆ ಸ್ಥಳಾಂತರಗೊಂಡಿರುವ ಈ ಜೋಡಿ, ಭಾರತದಲ್ಲಿ ಎದುರಾಗುವ ತೀವ್ರ ಮಾಧ್ಯಮ ಗಮನ ಮತ್ತು ಸಾರ್ವಜನಿಕ ಒತ್ತಡದಿಂದ ದೂರವಿರಲು ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ವಿಷಯವನ್ನು...

ಪ್ರಸಿದ್ಧ ಕ್ರಿಕೇಟಿಗ ನನಗೆ ಬೆತ್ತಲೆ ಫೋಟೋ ಕಳುಹಿಸಿದ್ದ: ರಿಯಾಲಿಟಿ ಶೋನಲ್ಲಿ ಶಾಕಿಂಗ್ ಹೇಳಿಕೆ ನೀಡಿದ ಅನಾಯಾ

Sports News: ಕ್ರಿಕೇಟಿಗ ಸಂಜಯ್ ಬಂಗಾರ್ ಅವರ ಪುತ್ರ ಆರ್ಯನ್ ಇದೀಗ ಲಿಂಗ ಬದಲಿಸಿ, ಅನಾಯಾ ಆಗಿದ್ದಾರೆ. ಇವರು ಇಂಗ್ಲೇಂಡ್‌ನ ಮಹಿಳಾ ಕ್ರಿಕೇಟ್ ತಂಡಕ್ಕೆ ಸೇರಬೇಕು ಎಂದು ಬಯಸಿದ್ದರು. ಆದರೆ ಟ್ರಾನ್ಸ್‌ಜಂಡರ್‌ಗಳಿಗೆ ಯಾವುದೇ ಸ್ಥಾನವಿಲ್ಲವೆಂದು ಅವರನ್ನು ನಿಷೇಧಿಸಲಾಯಿತು. ಹಾಗಾಗಿ ಈಗ ಅನಾಯಾ ಹಿಂದಿ ರಿಯಾಲಿಟಿ ಶೋನಲ್ಲಿ ಮಿಂಚಲು ರೆಡಿಯಾಗಿದ್ದಾರೆ. ಇತ್ತೀಚೆಗೆ ಆರ್ಯನ್ ಅನಾಯಾ ಆಗಿ ಬದಲಾಗಿದ್ದಾರೆ....
- Advertisement -spot_img

Latest News

ಹಾಸನದಲ್ಲಿಎಂಜಿನಿಯರ್ ಮನೆಗೆ ಲೋಕಾಯುಕ್ತ ದಾಳಿ!

ಹಾಸನ ಮಹಾನಗರಪಾಲಿಕೆಯ ಎಂಜಿನಿಯರ್ ಸತ್ಯನಾರಾಯಣ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಹಾಸನದ ರವೀಂದ್ರ...
- Advertisement -spot_img