Thursday, October 23, 2025

ಕ್ರೀಡೆ

ಇಂದು ಪಾಕಿಸ್ಥಾನಕ್ಕೆ ಹಾಂಗ್ ಕಾಂಗ್ ಸವಾಲು 

https://www.youtube.com/watch?v=8TttN4PSizI ಶಾರ್ಜಾ:  ಪ್ರತಿಷ್ಠಿತ ಏಷ್ಯಾಕಪ್ ಟೂರ್ನಿಯ ಕೊನೆಯ ಲೀಗ್ ಗುಂಪಿನಲ್ಲಿ ಪಾಕಿಸ್ಥಾನ ತಂಡ ಹಾಂಗ್ ಕಾಂಗ್ ತಂಡವನ್ನು ಇಂದು ಎದುರಿಸಲಿದೆ. ಇಲ್ಲಿನ ಶಾರ್ಜಾ ಮೈದಾನದಲ್ಲಿ ನಡೆಯಲಿರುವ ಎ ಗುಂಪಿನ ಪಂದ್ಯದಲ್ಲಿ  ಪಾಕಿಸ್ಥಾನ ತಂಡ ಹಾಂಗ್ ಕಾಂಗ್ ತಂಡವನ್ನು ಎದುರಿಸಲಿದೆ. ಪಾಕಿಸ್ಥಾನ ಮತ್ತು ಹಾಂಗ್ ಕಾಂಗ್ ತಂಡಗಳು ಭಾರತ ವಿರುದ್ಧ ಸೋತಿವೆ.  ಈ ಪಂದ್ಯವನ್ನು ಗೆಲ್ಲಲ್ಲೇ ಬೇಕಾದ ಒತ್ತಡವನ್ನು ಎರಡೂ...

ಇಂದು ಲಂಕಾ ಬಾಂಗ್ಲಾ ಹೈವೋಲ್ಟೆಜ್ ಮ್ಯಾಚ್

https://www.youtube.com/watch?v=N5u1dnBJCmI ದುಬೈ:ಏಷ್ಯಾಕಪ್ ನಲ್ಲಿಂದು ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಆಡಿದ ಮೊದಲ ಪಂದ್ಯಗಳನ್ನು ಕೈಚೆಲ್ಲಿರುವ ಬಾಂಗ್ಲಾ ದೇಶ ಮತ್ತು ಶ್ರೀಲಂಕಾ ತಂಡಗಳು ಮೊದಲ ಗೆಲುವಿಗಾಗಿ ಹೋರಾಡಲಿವೆ. ಎರಡೂ ತಂಡಗಳಿಗೂ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಗೆದ್ದು ತಂಡ ಸೂಪರ್ 4 ಹಂತಕ್ಕೆ ಏರಲಿದೆ. ಸೋತ ತಂಡ ಟೂರ್ನಿಯಿಂದ ಹೊರ ಬೀಳಲಿದೆ. https://www.youtube.com/watch?v=Venilp67rgM ಏಷ್ಯಾಕಪ್ ನ ಐದು ಬಾರಿ ಚಾಂಪಿಯನ್ ಶ್ರೀಲಂಕಾ ತಂಡ...

ಸೂರ್ಯನ ಪ್ರತಾಪಕ್ಕೆ ಕರಗಿದ ಹಾಂಗ್ ಕಾಂಗ್

https://www.youtube.com/watch?v=CM5bbLJc1x4 ದುಬೈ:ಸೂರ್ಯ ಕುಮಾರ್ ಯಾದವ್ ಅವರ ಸ್ಫೋಟಕ ಬ್ಯಾಟಿಂಗ್ ನೆರೆವಿನಿಂದ ಟೀಮ್ ಇಂಡಿಯಾ ಏಷ್ಯಾಕಪ್ ಟೂರ್ನಿಯಲ್ಲಿ ಹಾಂಗ್ ಕಾಂಗ್ ವಿರುದ್ಧ 40 ರನ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಟೂರ್ನಿಯಲ್ಲಿ ಸತತ  ಎರಡನೆ ಗೆಲುವು ದಾಖಲಿಸಿದೆ. ಇಲ್ಲಿನ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಹಾಂಗ್ ಕಾಂಗ್ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಭಾರತ ಪರ ಆರಂಭಿಕರಾಗಿ...

ವಿರಾಟ್ ಕೊಹ್ಲಿ ಹೊಸ ಮೈಲಿಗಲ್ಲು

https://www.youtube.com/watch?v=yvg8UJr9GcY ದುಬೈ: ಮಾಜಿ ನಾಯಕ ವಿರಾಟ್ ಕೊಹ್ಲಿ  ಪಾಕ್ ವಿರುದ್ಧ ಆಡುವ ಮೂಲಕ ಹೊಸ ಮೈಲಿಗಲ್ಲು ಮುಟ್ಟಿದ ಹಿರಿಮೆಗೆ ಪಾತ್ರರಾದರು. ಪಾಕ್ ವಿರುದ್ಧ ಆಡುವ ಮೂಲಕ 100ನೇ ಅಂತಾರಾಷ್ಟ್ರೀಯ ಟಿ20 ಪಂದ್ಯ ಆಡಿದರು. ಈ ಮೂಲಕ ಮೂರು ಮಾದರಿಯಲ್ಲಿ  100 ಪಂದ್ಯಗಳನ್ನು ಪೂರೈಸಿದ ಭಾರತದ ಮೊದಲ ಆಟಗಾರ ಮತ್ತು ವಿಶ್ವದ ಎರಡನೆ ಆಟಗಾರ ಎಂಬ ಗೌರವಕ್ಕೆ ಪಾತ್ರರಾದರು. ನ್ಯೂಜಿಲೆಂಡ್‍ನ...

ಸೇಡು ತೀರಿಸಿಕೊಂಡ ರೋಹಿತ್ ಪಡೆ

https://www.youtube.com/watch?v=o3JlZ14HS1Y ದುಬೈ : ಹಾರ್ದಿಕ್ ಪಾಂಡ್ಯ ಅವರ ಆಲ್ರೌಂಡ್ ಆಟ ಮತ್ತು ವೇಗಿ ಭುವನೇಶ್ವರ್ ಕುಮಾರ್ ಅವರ ಅಮೋಘ ಬೌಲಿಂಗ್ ಪ್ರದರ್ಶನದ ನೆರೆವಿನಿಂದ ಭಾರತ ತಂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ  ಏಷ್ಯಾಕಪ್ ಟೂರ್ನಿಯಲ್ಲಿ 5 ವಿಕೆಟ್‍ಗಳ ಗೆಲುವು ದಾಖಲಿಸಿ ಶುಭಾರಂಭ  ಮಾಡಿದೆ. ಇಲ್ಲಿನ ದುಬೈ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಫೀಲ್ಡಿಂಗ್...

ಲಂಕಾ ವಿರುದ್ಧ ಅಫ್ಘಾನಿಸ್ಥಾನ ಶುಭಾರಂಭ

https://www.youtube.com/watch?v=D4V3Ehhoppg ದುಬೈ: ವೇಗಿ ಫಾಜಾಲಾಕ್ ಫಾರೂಕಿ ಅವರ ಅಮೋಘ ದಾಳಿ ನೆರೆವಿನಿಂದ ಅಫ್ಘಾನಿಸ್ಥಾನ ತಂಡ ಏಷ್ಯಾ ಟಿ20 ಕಪ್‍ನಲ್ಲಿ ಶ್ರೀಲಂಕಾ ವಿರುದ್ಧ 8 ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿ ಶುಭಾರಂಭ ಮಾಡಿದೆ. ಶನಿವಾರ ಇಲ್ಲಿನ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ  ಅ್ಘನಿಸ್ಥಾನ ಫೀಲ್ಡಿಂಗ್ ಆಯ್ದುಕೊಂಡಿತು.ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ 19.4 ಓವರ್‍ಗಳಲ್ಲಿ 105 ರನ್‍ಗಳಿಗೆ...

ನೀರಜ್ ಚೋಪ್ರಾಗೆ ಮೊದಲ ಸ್ಥಾನ

https://www.youtube.com/watch?v=5DwexLpD698&t=18s ಲಾಸನ್: ಒಲಿಂಪಿಕ್ ಚಾಂಪಿಯನ್ ನೀರಜ್ ಚೋಪ್ರಾ ಲಾಸನ್‍ನಲ್ಲಿ ನಡೆದ  ಡೈಮಂಡ್ ಲೀಗ್‍ನಲ್ಲಿ ಮೊದಲ ಸ್ಥಾನ ಪಡೆದರು. ಈ ಸಾಧನೆ ಮಾಡಿದ ಮೊದಲ ಭಾರತೀಯ ಅಥ್ಲೀಟ್ ಎಂಬ ಹಿರಿಮೆಗೆ ಪಾತ್ರರಾದರು. ಗಾಯದಿಂದಾಗಿ ಕಾಮನ್‍ವೆಲ್ತ್ ಕ್ರೀಡಾಕೂಟದಿಂದ ದೂರ ಉಳಿದಿದ್ದ ನೀರಜ್ ಚೋಪ್ರಾ ಶುಕ್ರವಾರ ನಡೆದ ಸ್ಪರ್ಧೆಯಲ್ಲಿ 89.04 ಮೀ.ದೂರ ಎಸೆದು ಮೊದಲ ಸ್ಥಾನ ಪಡೆದರು. ಇದು ನೀರಜ್ ಅವರ...

ಮಹಾರಾಜ ಟ್ರೋಫಿ ಟಿ20 ಟೂರ್ನಿ: ಗುಲ್ಬರ್ಗಾ ಮಿಸ್ಟಿಕ್ಸ್ ಚೊಚ್ಚಲ ಚಾಂಪಿಯನ್

https://www.youtube.com/watch?v=Y3sZU2iwBHw ಬೆಂಗಳೂರು: ದೇವದತ್ ಪಡಿಕಲ್ ಅವರ ಅರ್ಧ ಶತಕ ಹಾಗೂ ನಾಯಕನ ಆಟವಾಡಿದ ಮನೀಶ್ ಪಾಂಡೆ ಭರ್ಜರಿ ಬ್ಯಾಟಿಂಗ್ ನೆರೆವಿನಿಂದ ಗುಲ್ಬರ್ಗಾ ಮಿಸ್ಟಿಕ್ಸ್  ಚೊಚ್ಚಲ ಆವೃತ್ತಿಯ ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಶುಕ್ರವಾರ ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಬೆಂಗಳೂರು ಬ್ಲಾಸ್ಟರ್ಸ್ ಫೀಲ್ಡಿಂಗ್ ಆಯ್ದುಕೊಂಡಿತು. https://www.youtube.com/watch?v=5DwexLpD698 ಮೊದಲು ಬ್ಯಾಟಿಂಗ್ ಮಾಡಿದ ಗುಲ್ಬರ್ಗಾ...

ಏಷ್ಯಾಕಪ್ ಟೂರ್ನಿ:ಇಂದು ಭಾರತ, ಪಾಕಿಸ್ಥಾನ ಮಹಾ ಕದನ

https://www.youtube.com/watch?v=7qkyLO-wVuw ದುಬೈ: ಇಡೀ ಕ್ರಿಕೆಟ್ ಜಗತ್ತೆ ಕಾತರದಿಂದ ಕಾಯುತ್ತಿರುವ ಭಾರತ ಮತ್ತು ಪಾಕಿಸ್ಥಾನ ನಡುವಿನ ಮಹಾ ಕದನ ಇಂದು ನಡೆಯಲಿದೆ. ಏಷ್ಯಾಕಪ್ ಟೂರ್ನಿಯ ಎರಡನೆ ದಿನ ಕ್ರಿಕೆಟ್ ಜಗತ್ತಿನ ಬದ್ಧ ವೈರಿಗಳಾದ ಭಾರತ ಮತ್ತು ಪಾಕಿಸ್ಥಾನ ತಂಡಗಳು ಇಲ್ಲಿನ ದುಬೈ ಮೈದಾನದಲ್ಲಿ  ಗೆಲುವಿಗಾಗಿ ದೊಡ್ಡ ಹೋರಾಟವನ್ನೆ ಮಾಡಲಿದೆ. ಉಭಯ ತಂಡಗಳ ಕದನವನ್ನು ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ನಾಯಕ...

2024-27ನೇ ಸಾಲಿಗೆ ಐಸಿಸಿ ಮಾಧ್ಯಮ ಹಕ್ಕುಗಳನ್ನು ಗೆದ್ದ ಡಿಸ್ನಿ ಸ್ಟಾರ್

ನವದೆಹಲಿ: ಭಾರತೀಯ ಮಾರುಕಟ್ಟೆಗೆ 2024 ರಿಂದ 2027 ರವರೆಗೆ ನಾಲ್ಕು ವರ್ಷಗಳ ಒಪ್ಪಂದಕ್ಕಾಗಿ ಡಿಸ್ನಿ ಸ್ಟಾರ್ ಎಲ್ಲಾ ಐಸಿಸಿ ಕಾರ್ಯಕ್ರಮಗಳ ಪ್ರಸಾರ ಹಕ್ಕುಗಳನ್ನು ಪಡೆದುಕೊಂಡಿದೆ ಎಂದು ಕ್ರೀಡೆಯ ಜಾಗತಿಕ ಆಡಳಿತ ಮಂಡಳಿ ಶನಿವಾರ ತಿಳಿಸಿದೆ. 2027 ರ ಅಂತ್ಯದವರೆಗೆ ಪುರುಷರ ಮತ್ತು ಮಹಿಳೆಯರ ಜಾಗತಿಕ ಸ್ಪರ್ಧೆಗಳ ಟಿವಿ ಮತ್ತು ಡಿಜಿಟಲ್ ಹಕ್ಕುಗಳನ್ನು ಗೆದ್ದಿರುವ ಡಿಸ್ನಿ ಸ್ಟಾರ್...
- Advertisement -spot_img

Latest News

ಶಬರಿಮಲೆಯಲ್ಲಿ ರಾಷ್ಟ್ರಪತಿ ಮುರ್ಮು : ಬಿಗಿ ಭದ್ರತೆಯಲ್ಲಿ ಅಯ್ಯಪ್ಪನ ದರ್ಶನ

ಬಿಗಿ ಭದ್ರತೆಯೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇಶದ ಮಹಿಳಾ ರಾಷ್ಟ್ರಪತಿಯಾಗಿ ಈ ದೇಗುಲಕ್ಕೆ ಭೇಟಿ ನೀಡಿದವರು...
- Advertisement -spot_img