Thursday, October 23, 2025

ಕ್ರೀಡೆ

ಅ.7ರಿಂದ ಒಂಭತ್ತನೆ ಆವೃತ್ತಿಯ ಪ್ರೊ ಕಬಡ್ಡಿ ಲೀಗ್

https://www.youtube.com/watch?v=X86TqpZQitY ಹೊಸದಿಲ್ಲಿ: ಒಂಬತ್ತನೆ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ ಅ.7ರಿಂದ ಆರಂಭವಾಗಲಿದೆ ಎಂದು ಆಯೋಜಕರು ತಿಳಿಸಿದ್ದಾರೆ. ಆ.5 ಹಾಗೂ 6ರಂದು ಮುಂಬೈನ ಮಾರ್ಷಲ್ ಸ್ಪೋಟ್ಸ್‍ನಲ್ಲಿ ಆಟಗಾರರ ಹರಾಜು ಪ್ರಕ್ರಿಯೆ  ನಡೆದಿತ್ತು. ಪ್ರೊ ಕಬಡ್ಡಿ ಲೀಗ್ ಸಂಘಟಕರಾದ ಮಾರ್ಷಲ್ ಸೋಟ್ರ್ಸ್ 9ನೇ ಆವೃತ್ತಿಯ ದಿನಾಂಕವನ್ನು ಪ್ರಕಟಿಸಿದೆ.  ಅ.7ರಿಂದ ಆರಂಭವಾಗಿ ಡಿಸೆಂಬರ್ ಮಧ್ಯಾಹ್ನದವರೆಗೆ ನಡೆಯಲಿದೆ. ಲೀಗ್ ಪಂದ್ಯಗಳು ಬೆಂಗಳೂರು, ಪುಣೆ ಮತ್ತು ಹೈದ್ರಾಬಾದ್‍ನಲ್ಲಿ...

ಬಿಡಬ್ಲ್ಯುಎಫ್ ಚಾಂಪಿಯನ್‍ಶಿಪ್ ಇತಿಹಾಸ ನಿರ್ಮಿಸಿದ ಸಾತ್ವಿಕ್, ಚಿರಾಗ್ ಜೋಡಿ

https://www.youtube.com/watch?v=EO0pNmZQYgE ಟೊಕಿಯೊ: ಸಾತ್ವಿಕ್‍ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಸೆಮಿಫೈನಲ್ ತಲುಪುವ  ಮೂಲಕ  ಬಿಡಬ್ಲ್ಯುಎಫ್ ಚಾಂಪಿಯನ್‍ಶಿಪ್ ಹೊಸ ಇತಿಹಾಸ ನಿರ್ಮಿಸಿದ್ದಾರೆ . ಜೊತೆಗೆ ಪದಕವನ್ನು ಖಚಿತಪಡಿಸಿದ್ದಾರೆ. ವಿಶ್ವ ಚಾಂಪಿಯನ್‍ಶಿಪ್‍ನ ಪುರುಷರ ಡಬಲ್ಸ್ ವಿಭಾಗದಲ್ಲಿ ಪದಕ ಗೆದ್ದುಕೊಟ್ಟ ಭಾರತದ ಮೊದಲ ಜೋಡಿ ಎಂಬ ಗೌರವಕ್ಕೆ ಪಾತ್ರವಾಗಿದೆ. 2011ರ ಮಹಿಳಾ ವಿಭಾಗದಲ್ಲಿ ಜ್ವಾಲಾ ಗುಟ್ಟಾ ಹಾಗು ಅಶ್ವಿನಿ ಪೆÇನ್ನಪ್ಪ ಜೋಡಿ ಮಹಿಳಾ...

ಇಂದಿನಿಂದ ಏಷ್ಯಾಕಪ್ ಟಿ20 ಮಹಾ ಕದನ   

https://www.youtube.com/watch?v=70I7RLMx-Mo ದುಬೈ: ಬಹುನಿರೀಕ್ಷಿತಾ ಏಷ್ಯಾಕಪ್ ಇಂದಿನಿಂದ ಯುಎಇಯಲ್ಲಿ ಆರಂಭವಾಗಲಿದೆ.ಇಂದು ನಡೆಯುವ ಉದ್ಘಾಟನಾ ಪಂದ್ಯದಲ್ಲಿ ಶ್ರೀಲಂಕಾ ತಂಡ ಅಫ್ಘಾನಿಸ್ಥಾನ ತಂಡವನ್ನು ಎದುರಿಸಲಿದೆ. ಈ ಟೂರ್ನಿ ಮುಂಬರುವ ಟಿ20 ವಿಶ್ವಕಪ್‍ಗೆ ತಯಾರಿಯಾಗಿದೆ. ಕಳೆದ ಆರು ವರ್ಷಗಳಿಂದ ಏಷ್ಯಾಕಪ್ ಟೂರ್ನಿಯನ್ನು ಟಿ20 ಆವೃತ್ತಿಯಲ್ಲಿ ಆಡಿಸಲಾಗುತ್ತಿದೆ. ಈ ಬಾರಿಯ ಏಷ್ಯಾಕಪ್ ಶ್ರೀಲಂಕಾದಲ್ಲಿ ನಡೆಯಬೇಕಿತ್ತು. ಆದರೆ ದ್ವೀಪ ರಾಷ್ಟ್ರದಲ್ಲಿ ಆರ್ಥಿಕ ಅಸ್ಥಿರತೆ ನಿರ್ಮಾಣವಾಗಿದ್ದರಿಂದ ಪ್ರತಿಷ್ಠಿತ...

ಮಹಾ ಕದನಕ್ಕೆ ವಿರಾಟ್ ಕೊಹ್ಲಿ ಭರ್ಜರಿ ಅಭ್ಯಾಸ

https://www.youtube.com/watch?v=Qr9qrPAQjM0 ದುಬೈ: ಪ್ರತಿಷ್ಠಿತ  ಏಷ್ಯಾಕಪ್ ಟೂರ್ನಿ ನಾಳೆಯಿಂದ ಆರಂಭವಾಗಲಿದೆ. ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ನೆಟ್ಸ್‍ನಲ್ಲಿ  ಭರ್ಜರಿ ಬ್ಯಾಟಿಂಗ್ ಮಾಡಿ ಎದುರಾಳಿ ತಂಡಗಳಿಗೆ ಎಚ್ಚರಿಕೆ ನೀಡಿದ್ದಾರೆ. ಕಳೆದ ಮೂರು ವರ್ಷಗಳಿಂದ ವಿರಾಟ್ ಕೊಹ್ಲಿ ಲಯ ಕಳೆದುಕೊಂಡಿದ್ದಾರೆ. ಮೂರು ವರ್ಷಗಳಿಂದ ಶತಕ ಸಿಡಿಸಿಲ್ಲ. ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲೂ ಕೊಹ್ಲಿ ವೈಫಲ್ಯ ಅನುಭವಿಸಿದರು. ವಿರಾಟ್ ಕೊಹ್ಲಿ...

ಯುಎಸ್ ಓಪನ್‍ನಿಂದ ಹೊರ ನಡೆದ ಜೊಕೊವಿಕ್

https://www.youtube.com/watch?v=pECuZyG2Z5s ಸರ್ಬಿಯಾ: ನಿರೀಕ್ಷೆಯಂತೆ ಅಗ್ರ ಟೆನಿಸ್ ಆಟಗಾರ ನವೋಕ್ ಜೋಕೊವಿಕ್ ಮುಂಬರುವ ಪ್ರತಿಷ್ಠಿತ ಯುಎಸ್ ಓಪನ್ ಟೂರ್ನಿ ಆಡುತ್ತಿಲ್ಲಘಿ ಎಂದು ತಿಳಿಸಿದ್ದಾರೆ. ಗುರುವಾರ ಟ್ವೀಟರ್‍ನಲ್ಲಿ ಈ ಬಾರಿ ಬೇಸರಗೊಂಡು ಯುಎಸ್ ಓಪನ್ ಆಡಲು ನ್ಯೂಯಾರ್ಕ್‍ಗೆ ಹೋಗುತ್ತಿಲ್ಲ. ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾಗದಳು. ನನ್ನ ಸಹ ಆಟಗಾರರಿಗೆ ಶುಭಾಶಯಗಳು. https://www.youtube.com/watch?v=XU7AE6AkDlM ನಾನು ಸಕಾರಾತ್ಮಕವಾಗಿರುತ್ತೇನೆ. ಅವಕಾಶಕ್ಕಾಗಿ ಕಾಯುತ್ತಿರುತ್ತೇನೆ. ಟೆನಿಸ್ ಲೋಕದಲ್ಲಿ ನಿಮ್ಮ...

ಐಸಿಸಿ ಟಿ20 ವಿಶ್ವಕಪ್ ಟೂರ್ನಿ: ಅಭಿಮಾನಿಗಳಿಗೆ ಸ್ಟ್ಯಾಡಿಂಗ್ ರೂಮ್ ಟಿಕೆಟ್

https://www.youtube.com/watch?v=lvcskYT8x7g ದುಬೈ: ಮುಂಬರುವ ಟಿ20 ವಿಶ್ವಕಪ್‍ನಲ್ಲಿ ಭಾರತ ಮತ್ತು ಪಾಕಿಸ್ಥಾನ ಕಾದಾಟ ವೀಕ್ಷಿಸಲು ಐಸಿಸಿ ಸ್ಟ್ಯಾಡಿಂಗ್ ರೂಮ್ ಟಿಕೆಟ್‍ಗಳನ್ನು ಬಿಡುಗಡೆ ಮಾಡಿದೆ. ಅ.23ರಂದು ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಕ್ರಿಕೆಟ್ ಲೋಕದ ಬದ್ಧ ವೈರಿಗಳಾದ ಭಾರತ ಮತ್ತು ಪಾಕಿಸ್ಥಾನ ತಂಡಗಳು ಮುಖಾಮುಖಿಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಐಸಿಸಿ ಸ್ಟ್ಯಾಡಿಂಗ್ ರೂಮ್ ಟಿಕೆಟ್‍ಗಳನ್ನು ಕ್ರಿಕೆಟ್ ಅಭಿಮಾನಿಗಳಿಗೆ ನೀಡಿದೆ. ಕಳೆದ ಫೆಬ್ರವರಿಯಲ್ಲಿ ಕೇವಲ ಐದು ನಿಮಿಷಗಳಲ್ಲಿ...

ಬಿಡಬ್ಲ್ಯುಎಫ್ ಚಾಂಪಿಯನ್‍ಶಿಪ್: ಪ್ರೀಕ್ವಾರ್ಟರ್‍ಗೆ ಪ್ರಣಯ್,ಧ್ರುವ ಅರ್ಜುನ್ 

https://www.youtube.com/watch?v=rsfNYRhKGBU ಟೋಕಿಯೊ: ಅಗ್ರ ಆಟಗಾರ ಎಚ್.ಎಸ್.ಪ್ರಣಯ್ ಪ್ರತಿಷ್ಠಿತ ಬಿಡಬ್ಲ್ಯುಎ ಚಾಂಪಿಯನ್‍ಶಿಪ್‍ನಲ್ಲಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ. ಪುರುಷರ ಸಿಂಗಲ್ಸ್ ವಿಭಾಗದ ಪ್ರೀಕ್ವಾರ್ಟರ್‍ನಲ್ಲಿ  ಪ್ರಣಯ್, 76 ನಿಮಿಷಗಳ ಕಾಲ ಯುವ ಆಟಗಾರ ಲಕ್ಷ್ಯ ಸೇನ್ ವಿರುದ್ಧ 17-21, 21-16, 21-17 ಅಂಕಗಳಿಂದ ಮಣಿಸಿ ಕ್ವಾರ್ಟರ್ ಪ್ರವೇಶಿಸಿದರು. ಮೊದಲ ಸುತ್ತಿನಲ್ಲಿ ಪ್ರಣಯ್3-0 ಮುನ್ನಡೆ ಪಡೆದರು. ಆದರೆ ತಪ್ಪುಗಳು ಲಕ್ಷ್ಯಸೇನ್‍ಗೆ ಲಾಭಾವಾಯಿತು. ಕೂಡಲೇ ಎಚ್ಚೆತ್ತ...

ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‍ಶಿಪ್ : ಪ್ರೀಕ್ವಾರ್ಟರ್‍ಗೆ ಲಕ್ಷ್ಯ, ಪ್ರಣಾಯ್

https://www.youtube.com/watch?v=Rh_WLryubqU ಲಂಡನ್: ಅಗ್ರ ಆಟಗಾರ ಎಚ್.ಎಸ್.ಪ್ರಣಾಯ್ ಬಿಡಬ್ಲ್ಯುಎಫ್ ಚಾಂಪಿಯನ್‍ಶಿಪ್‍ನಲ್ಲಿ  ವಿಶ್ವದ 2ನೇ ರ್ರಾಂಕ್ ಅಟಗಾರ ಕೆಂಟೊ ಮೊಮೊಟಾ ಅವರನ್ನು ಸೋಲಿಸಿದ್ದಾರೆ. ಎರಡನೆ ಸುತ್ತಿನಲ್ಲಿ ಎಚ್.ಎಸ್.ಪ್ರಣಾಯ್ ಎರಡನೆ ಸುತ್ತಿನಲ್ಲಿ ವಿಶ್ವದ ನಂ.2 ನೇ ಆಟಗಾರ ಕೆಂಟೊ ಮೊಮೆಂಟೊ ವಿರುದ್ಧ 21-17, 21-16 ಅಂಕಗಳಿಂದ ಗೆದ್ದರು. https://www.youtube.com/watch?v=oQm2OvyS9wM ಮತ್ತೊಂದು ಸಿಂಗಲ್ಸ್ ವಿಭಾಗದಲ್ಲಿ ಮಾಜಿ ನಂ.1 ಆಟಗಾರ ಕಿದಂಬಿ ಶ್ರೀಕಾಂತ್ ಸೋಲು ಕಂಡರೆ ಲಕ್ಷ್ಯ...

ಲಯಕ್ಕೆ ಮರಳಿದರೆ ದೊಡ್ಡ ಇನ್ನಿಂಗ್ಸ್: ವಿರಾಟ್ 

https://www.youtube.com/watch?v=T2eyQfMadtQ ದುಬೈ: ಸತತ ಬ್ಯಾಟಿಂಗ್ ವೈಫಲ್ಯದಿಂದ ಬಳಲುತ್ತಿರುವ ಮಾಜಿ ನಾಯಕ ವಿರಾಟ್ ಕೊಹ್ಲಿ ಮಾತನಾಡಿದ್ದು ಲಯಕ್ಕೆ ಮರಳುವ ಆತ್ಮವಿಶ್ವಾಸದ ಮಾತುಗಳನ್ನಾಡಿದ್ದಾರೆ. ಏಷ್ಯಾಕಪ್ ಆಡಲು ಸಜ್ಜಾಗುತ್ತಿರುವ ವಿರಾಟ್ ಕೊಹ್ಲಿ,  ಆಟದಲ್ಲಿ ನನ್ನನಿಂದ ಆಗುತ್ತಿರುವ ಲೋಪದ ಕುರಿತು ಸ್ಪಷ್ಟ ಅರಿವು ಇದೆ. ಸಮಯಕ್ಕೆ ತಕ್ಕಂತೆ ಅವುಗಳನ್ನು ಸರಿಪಡಿಸಿಕೊಂಡು ಮುಂದೆ ಸಾಗಿದ್ದರಿಂದಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್‍ನಲ್ಲಿ ಇಷ್ಟು ವರ್ಷ ಆಡಲು ಸಾಧ್ಯವಾಗಿದ್ದು . ಈಗಲೂ...

ಅಭ್ಯಾಸ ಆರಂಭಿಸಿದ ರೋಹಿತ್ ಪಡೆ: ಹಂಗಾಮಿ ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ನೇಮಕ

https://www.youtube.com/watch?v=cQLjiijBf_0&t=310s ದುಬೈ: ಎನ್‍ಸಿಎ ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ ಮುಂಬರುವ ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ಕ್ರಿಕೆಟ್ ತಂಡದ ಹಂಗಾಮಿ ತರಬೇತುದಾರರಾಗಿ ಆಯ್ಕೆ ಆಗಿದ್ದಾರೆ ಎಂದು ಬಿಸಿಸಿಐ ಹೇಳಿದೆ. ಮಾಜಿ ಆಟಗಾರ ಲಕ್ಷ್ಮಣ್ ಭಾರತ ತಂಡವನ್ನು ಸೇರಿಕೊಂಡಿದ್ದಾರೆ. ಇತ್ತಿಚೆಗೆಷ್ಟೆ ವಿವಿಎಸ್ ಲಕ್ಷ್ಮಣ್ ಜಿಂಬಾಬ್ವೆ ಪ್ರವಾಸದಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದರು. ಇದೀಗ ಕೊರೋನಾ ಸೋಂಕಿಗೆ ಗುರಿಯಾಗಿರುವ ರಾಹುಲ್ ದ್ರಾವಿಡ್ ಬದಲು ಕಾರ್ಯನಿರ್ವಹಿಸಲಿದ್ದಾರೆ. ಮಂಗಳವಾರ...
- Advertisement -spot_img

Latest News

ಶಬರಿಮಲೆಯಲ್ಲಿ ರಾಷ್ಟ್ರಪತಿ ಮುರ್ಮು : ಬಿಗಿ ಭದ್ರತೆಯಲ್ಲಿ ಅಯ್ಯಪ್ಪನ ದರ್ಶನ

ಬಿಗಿ ಭದ್ರತೆಯೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇಶದ ಮಹಿಳಾ ರಾಷ್ಟ್ರಪತಿಯಾಗಿ ಈ ದೇಗುಲಕ್ಕೆ ಭೇಟಿ ನೀಡಿದವರು...
- Advertisement -spot_img