Sunday, July 26, 2026

ಕ್ರೀಡೆ

ಟೆನಿಸ್ ನಿಂದ ನಿವೃತ್ತಿ ಹೊಂದುವ ಸುಳಿವು ನೀಡಿದ ಸೆರೆನಾ ವಿಲಿಯಮ್ಸ್

ಸೆರೆನಾ ವಿಲಿಯಮ್ಸ್ ಅವರು ಒಂದು ವರ್ಷದ ನಂತರ ತಮ್ಮ ಮೊದಲ ಸಿಂಗಲ್ಸ್ ಪಂದ್ಯವನ್ನು ಗೆದ್ದ ನಂತರ ಶೀಘ್ರದಲ್ಲೇ ಟೆನಿಸ್ ನಿಂದ ನಿವೃತ್ತಿ ಹೊಂದುವ ಸುಳಿವು ನೀಡಿದ್ದಾರೆ. 2021 ರ ಫ್ರೆಂಚ್ ಓಪನ್ ನಂತರ ಸೆರೆನಾ ಸೋಮವಾರ ನಡೆದ ಮಹಿಳಾ ನ್ಯಾಷನಲ್ ಬ್ಯಾಂಕ್ ಓಪನ್ನಲ್ಲಿ 6-3, 6-4 ಸೆಟ್ಗಳಿಂದ ನೂರಿಯಾ ಪಾರಿಜಾಸ್-ಡಯಾಜ್ ಅವರನ್ನು ಸೋಲಿಸಿ ತಮ್ಮ...

ಹೀನಾಯ ಸೋಲು: ಭಾರತ ಹಾಕಿಗೆ ಬೆಳ್ಳಿ

https://www.youtube.com/watch?v=YU1Ob78D8Js ಬರ್ಮಿಂಗ್‍ಹ್ಯಾಮ್: ಕಳಪೆ ಪ್ರರ್ದರ್ಶನ ನೀಡಿದ ಭಾರತ ಪುರುಷರ ಹಾಕಿ ತಂಡ ಕಾಮನ್‍ವೆಲ್ತ್ ಕ್ರೀಡಾಕೂಟದ  ಫೈನಲ್‍ನಲ್ಲಿ  ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ಎದುರು 0-7 ಗೋಲುಗಳ ಅಂತರದಿಂದ ಸೋತು ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟಿತ್ತು. https://www.youtube.com/watch?v=UXbh3ngMMOA ಅಂತಿಮ ಹಣಾಹಣಿಯಲ್ಲಿ  ಬಲಿಷ್ಠ ಆಸ್ಟ್ರೇಲಿಯಾ ವೇಗ, ಆಕ್ರಮಣಕಾರಿ ದಾಳಿಯ ಸಹಾಯದಿಂದ ಮತ್ತೊಮ್ಮೆ ಕಾಮನ್‍ವೆಲ್ತ್‍ನಲ್ಲಿ ಪ್ರಭುತ್ವ  ಸಾಧಿಸಿತು.ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ  ಆಸ್ಟ್ರೇಲಿಯಾ ವಿರುದ್ಧ ಮೂರನೆ ಬಾರಿ ಸೋತಿದೆ. 2010...

40ನೇ ವಯಸ್ಸಿನಲ್ಲಿ  ಚಿನ್ನ ಗೆದ್ದು ಶರತ್ ಕಮಾಲ್

https://www.youtube.com/watch?v=9wk2H2vdAk4 ಬರ್ಮಿಂಗ್‍ಹ್ಯಾಮ್: ಭಾರತದ ಅಗ್ರ ಟೇಬಲ್ ಟೆನಿಸ್ ಆಟಗಾರ ಶರತ್ ತಮ್ಮ 40ನೇ ವಯಸ್ಸಿನಲ್ಲಿ  ಕಮಾಲ್ ಮಾಡಿದ್ದಾರೆ. ಈ ಬಾರಿಯ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ 16 ವರ್ಷಗಳ ಬಳಿಕ ಚಿನ್ನ ಗೆದ್ದಿದ್ದಾರೆ. ಇಲ್ಲಿನ ಎನ್‍ಇಸಿ ಮೈದಾನದಲ್ಲಿ  ನಡೆದ ಫೈನಲ್‍ನಲ್ಲಿ ಇಂಗ್ಲೆಂಡ್‍ನ ಪಿಚ್ ಫೋರ್ಡ್ ವಿರುದ್ಧ ಮೊದಲ ಸೆಟ್‍ನ್ನು ಕಳೆದುಕೊಂಡರು. 11-13, 11-7,11-2, 11-6...

22ನೇ ಕಾಮನ್‍ವೆಲ್ತ್‍ಗೆ ಅದ್ದೂರಿ ತೆರೆ:ಐದನೇ ಅತ್ಯುತ್ತಮ ಪ್ರದರ್ಶನ ನೀಡಿದ ಭಾರತ 

https://www.youtube.com/watch?v=aM-3sS3TXxo ಬರ್ಮಿಂಗ್‍ಹ್ಯಾಮ್:  ಪದಕಗಳ ಮಳೆ ಸುರಿಸಿದ ಭಾರತ ನಿನ್ನೆ ಮುಕ್ತಾಯವಾದ ಪ್ರಸಕ್ತ ಕಾಮನ್‍ವೆಲ್ತ್‍ಕ್ರೀಡಾಕೂಟದಲ್ಲಿ  ನಾಲ್ಕನೆ ಸ್ಥಾನ ಪಡೆದು ವಿದಾಯ ಹೇಳಿದೆ. ಸೋಮವಾರ 11ನೇ ದಿನ ಕ್ರೀಡಾಕೂಟದಲ್ಲಿ ಭಾರತ ಒಟ್ಟು 22 ಚಿನ್ನ, 16 ಬೆಳ್ಳಿ ಮತ್ತು 23 ಕಂಚು ಪಡೆದು ಅಂಕಪಟ್ಟಿಯಲ್ಲಿ ನಾಲ್ಕನೆ ಸ್ಥಾನ ಪಡೆಯಿತು. https://aravindavk.in/ascii2unicode/ ಕಾಮನ್‍ವೆಲ್ತ್ ಕ್ರೀಡಾಕೂಟದ ಇತಿಹಾಸದಲ್ಲಿ  ಭಾರತದ್ದು ನಾಲ್ಕನೆ ಅತ್ಯುತ್ತಮ ಪ್ರದರ್ಶನ ಇದಾಗಿದೆ. 2006ರ...

ಏಷ್ಯಾ ಕಪ್ 2022: ಭಾರತ ತಂಡ ಪ್ರಕಟ

ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಯುಎಇಯಲ್ಲಿ ಆಗಸ್ಟ್ 27 ರಿಂದ ಪ್ರಾರಂಭವಾಗುವ ಏಷ್ಯಾ ಕಪ್ 2022 ಗಾಗಿ ಭಾರತದ ತಂಡವನ್ನು ಪ್ರಕಟಿಸಿದೆ. ಮೊದಲ ಆಯ್ಕೆಯ ಆಟಗಾರರು ಎಲ್ಲಾ-ಪ್ರಮುಖ ಪಂದ್ಯಾವಳಿಗೆ ತಂಡಕ್ಕೆ ಮರಳಿದರು. ಆಗಸ್ಟ್ 28 ರಂದು ದುಬೈನಲ್ಲಿ ನಡೆಯಲಿರುವ 'ಎ' ಗುಂಪಿನ ಪಂದ್ಯದಲ್ಲಿ ಭಾರತ-ಪಾಕಿಸ್ತಾನ ಮುಖಾಮುಖಿಯಾಗಲಿವೆ. ಪಂದ್ಯಾವಳಿಯು ಆಗಸ್ಟ್ 27 ರಂದು ಪ್ರಾರಂಭವಾಗಲಿದೆ...

ಏಷ್ಯಾ ಕಪ್ ಟಿ20 ಪಂದ್ಯಾವಳಿ : ಭಾರತದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಹೊರಗೆ

ನವದೆಹಲಿ: ಹಿರಿಯ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಬೆನ್ನು ನೋವಿನಿಂದಾಗಿ ಏಷ್ಯಾಕಪ್ ಟಿ 20 ಪಂದ್ಯಾವಳಿಯಿಂದ ಹೊರಗುಳಿಯಲಿದ್ದಾರೆ. ಜಸ್ಪ್ರೀತ್ ಬುಮ್ರಾ ಬೆನ್ನು ನೋವಿನಿಂದ ಬಳಲುತ್ತಿದ್ದು, ಏಷ್ಯಾಕಪ್ನಲ್ಲಿ ಆಡುವುದಿಲ್ಲ. ಅವರು ನಮ್ಮ ಮುಖ್ಯ ಬೌಲರ್ ಮತ್ತು ಅವರು ಟಿ 20 ವಿಶ್ವಕಪ್ ಗೆ ಮೊದಲು ಮತ್ತೆ ಕಾರ್ಯಪ್ರವೃತ್ತರಾಗಬೇಕೆಂದು ನಾವು ಬಯಸುತ್ತೇವೆ. ಏಷ್ಯಾಕಪ್ನಲ್ಲಿ ನಾವು ಅವರನ್ನು ಅಪಾಯಕ್ಕೆ ತಳ್ಳಲು...

ಕಾಮನ್ವೆಲ್ತ್ ಗೇಮ್ಸ್ 2022: ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ ನಲ್ಲಿ ಭಾರತದ ಲಕ್ಷ್ಯ ಸೇನ್ ಚಿನ್ನದ ಪದಕ

ಬರ್ಮಿಂಗ್ಹ್ಯಾಮ್: ಬರ್ಮಿಂಗ್ಹ್ಯಾಮ್ನಲ್ಲಿ ನಡೆದ ಕಾಮನ್ವೆಲ್ತ್ ಗೇಮ್ಸ್ 2022 ರ ಪುರುಷರ ಸಿಂಗಲ್ಸ್ನ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಭಾರತದ ಲಕ್ಷ್ಯ ಸೇನ್ ಸೋಮವಾರ ಮಲೇಷ್ಯಾದ ಪ್ರಬಲ ತ್ಸೆ ಯಾಂಗ್ ಎನ್ಜಿ ಅವರನ್ನು 19-21, 21-9, 21-16 ರಿಂದ ಸೋಲಿಸುವ ಮೂಲಕ ಇತಿಹಾಸ ಬರೆದಿದ್ದಾರೆ. ಇದು ಸಿಡಬ್ಲ್ಯೂಜಿ 2022ರಲ್ಲಿ ಭಾರತದ 20ನೇ ಚಿನ್ನದ ಪದಕವಾಗಿದೆ. ಭಾರತದ ಪಿ.ವಿ ಸಿಂಧು ಅವರು...

ಹಾಕಿ: ಭಾರತ ವನಿತೆಯರಿಗೆ ಕಂಚು :16 ವರ್ಷಗಳ ಬಳಿಕ ಪದಕ ಗೆಲುವಿನ ಸಂಭ್ರಮ

https://www.youtube.com/watch?v=1Hut3xwgxDI ಬರ್ಮಿಂಗ್‍ಹ್ಯಾಮ್: ಸುದೀರ್ಘ 16 ವರ್ಷಗಳ ಬಳಿಕ ಭಾರತ ಮಹಿಳಾ ಹಾಕಿ ತಂಡ  ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ  ಪದಕ ಗೆದ್ದು ಬೀಗಿದೆ. ಭಾನುವಾರ ಬರ್ಮಿಂಗ್‍ಹ್ಯಾಮ್‍ನಲ್ಲಿ  ನಡೆದ ಜಿದ್ದಜಿದ್ದಿನ ಪಂದ್ಯದಲ್ಲಿ  ಭಾರತ ವನಿತೆಯರು ಹಾಲಿಚಾಂಪಿಯನ್ ನ್ಯೂಜಿಲೆಂಡ್ ವಿರುದ್ಧ ಶೂಟೌಟ್‍ನಲ್ಲಿ 2-1 ಗೋಲುಗಳಿಂದ ರೋಚಕವಾಗಿ ಗೆದ್ದು ಕಂಚಿಗೆ ತೃಪ್ತಿಪಟ್ಟಿತ್ತು. https://www.youtube.com/watch?v=rj9_L4kMLBk ಇದಕ್ಕೂ ಮುನ್ನ ನಡೆದ ನಿಗದಿತ ಸಮಯದಲ್ಲಿ  ಭಾರತ 1-0 ಗೋಲಿನಿಂದ ಮುನ್ನಡೆ ಪಡೆದಿತ್ತು.ಎರಡನೆ...

ಕ್ರೀಡಾಳುಗಳಿಗೆ ಪ್ರಧಾನಿ ಮೋದಿ ಸ್ಫೂರ್ತಿ:ಪಾಕ್ ಪತ್ರಕರ್ತ

https://www.youtube.com/watch?v=xu7CFQd90vg ಹೊಸದಿಲ್ಲಿ :ಕಾಮನ್‍ವೆಲ್ತ್ ಗೇಮ್ಸ್‍ನಲ್ಲಿ ಭಾರತೀಯ ಸ್ರ್ಪಗಳಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಸ್ಫೂರ್ತಿಯಾಗಿ ನಿಂತಿದ್ದು, ಪಾಕಿಸ್ಥಾನದಲ್ಲಿ ನಾಯಕರಿಗೆ ಪದಕ ಗೆದ್ದವರ ಹೆಸರಾದರೂ ಗೊತ್ತಿದೆಯೇ ಎಂಬುದಾಗಿ ಪಾಕ್ ಪತ್ರಕರ್ತನೊಬ್ಬ ಆ ದೇಶದ ನಾಯಕರನ್ನು ತರಾಟೆಗೆತ್ತಿಕೊಂಡ ಘಟನೆ ನಡೆದಿದೆ. ಬರ್ಮಿಂಗ್‍ಹಾಮ್‍ನಲ್ಲಿ ನಡೆಯುತ್ತಿರುವ 22ನೇ ಕಾಮನ್‍ವೆಲ್ತ್ ಗೇಮ್ಸ್‍ನಲ್ಲಿ ಕುಸ್ತಿಯಲ್ಲಿ ಕಂಚು ಗೆದ್ದಿದ್ದ ಪೂಜಾ ಗೆಹ್ಲೋಟ್ ಅವರು , ತಾನು ಚಿನ್ನದ...

BREAKING NEWS: ಕಾಮನ್ ವೆಲ್ತ್ ಗೇಮ್ಸ್: ಬ್ಯಾಡ್ಮಿಂಟನ್ ಮಹಿಳಾ ಸಿಂಗಲ್ಸ್ ನಲ್ಲಿ ಚಿನ್ನ ಗೆದ್ದ ಶಟ್ಲರ್ ಪಿ.ವಿ.ಸಿಂಧು

ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಭಾರತದ ಪದಕದ ಸವಾರಿ ಮುಂದುವರೆದಿದೆ. ಇದೀಗ ಶೆಟ್ಲರ್ ಪಿ.ವಿ. ಸಿಂಧು ಅವರು, ಮಹಿಳಾ ಸಿಂಗಲ್ಸ್ ಬ್ಯಾಡ್ಮಿಂಟನ್ ನಲ್ಲಿ ಸ್ವರ್ಣ ಪದಕ ಗೆದ್ದಿದ್ದಾರೆ. ಭಾರತದ ಪಿವಿ ಸಿಂಧು ಅವರು, ಕೆನಡಾದ ಮಿಶೆಲ್ ಲಿ ವಿರುದ್ಧ 21-15, 21-13 ಸೆಟ್ ಗಳಿಂದ ಜಯಗಳಿಸುವ ಮೂಲಕ ತನ್ನ ಮೊದಲ ಪ್ರಮುಖ ಬಹು-ಕ್ರೀಡಾ ಕೂಟದಲ್ಲಿ ಚಿನ್ನದ...
- Advertisement -spot_img

Latest News

ಕೇಂದ್ರ ಸಚಿವರ ರಾಜೀನಾಮೆಯಂತೆ ರಾಜ್ಯ ಸಚಿವರು ಯಾವಾಗ ರಾಜೀನಾಮೆ ನೀಡ್ತಾರೆ?: ಆರ್.ಅಶೋಕ್ ಪ್ರಶ್ನೆ

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಪ್ರಶ್ನಿಸಿ ವಿದ್ಯಾರ್ಥಿಗಳು ದೆಹಲಿಯಲ್ಲಿ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆಗೆ ಆಗ್ರಹಿಸಿದ್ದರು. ಅದರಂತೆ ಶಿಕ್ಷಣ...
- Advertisement -spot_img