Monday, July 27, 2026

ಕ್ರೀಡೆ

BREAKING NEWS: ಏಷ್ಯಾಕಪ್ ವೇಳಾಪಟ್ಟಿ ಪ್ರಕಟ: ಆ.28ರಂದು ಭಾರತ-ಪಾಕಿಸ್ತಾನ ವಿರುದ್ಧ ಪಂದ್ಯಾವಳಿ

ನವದೆಹಲಿ: ಏಷ್ಯಾ ಕಪ್ 2022 ರ ವೇಳಾಪಟ್ಟಿಯನ್ನು ಮಂಗಳವಾರ ಪ್ರಕಟಿಸಲಾಗಿದ್ದು, ಭಾರತ ಮತ್ತು ಪಾಕಿಸ್ತಾನ ಆಗಸ್ಟ್ 28 ರಂದು ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಎ ಗುಂಪಿನ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಆಗಸ್ಟ್ 27ರಂದು ಶ್ರೀಲಂಕಾ ಮತ್ತು ಅಫ್ಘಾನಿಸ್ತಾನ ನಡುವಿನ ಪಂದ್ಯದೊಂದಿಗೆ ಪಂದ್ಯಾವಳಿ ಪ್ರಾರಂಭವಾಗುತ್ತದೆ ಮತ್ತು ಫೈನಲ್ ಸೆಪ್ಟೆಂಬರ್ 11 ರಂದು ನಡೆಯಲಿದೆ. 'ಎ' ಗುಂಪಿನಲ್ಲಿ ಭಾರತ, ಪಾಕಿಸ್ತಾನ...

ಫೈನಲ್ ತಲುಪಿ ಇತಿಹಾಸ ಬರೆದ ಭಾರತ ಮಹಿಳಾ ಲಾನ್ ಬೌಲ್ಸ್ ತಂಡ

https://www.youtube.com/watch?v=YGb7pDHIqrI ಬರ್ಮಿಂಗ್‍ಹ್ಯಾಮ್: ಭಾರತದ ಮಹಿಳಾ ಲಾನ್ ಬೌಲ್ಸ್ ತಂಡ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ  ಫೈನಲ್ ತಲುಪಿ ಹೊಸ ಇತಿಹಾಸ ನಿರ್ಮಿಸಿದೆ. ಮಹಿಳೆಯರ ನಾಲ್ಕನೆ ವಿಭಾಗದ ಸೆಮಿಫೈನಲ್‍ನಲ್ಲಿ  ನ್ಯೂಜಿಲೆಂಡ್ ವಿರುದ್ಧ 16-13 ಅಂಕಗಳಿಂದ ಸೋಲಿಸಿ ಪ್ರಶಸ್ತಿ ಸುತ್ತಿಗೆ ಲಗ್ಗೆ ಹಾಕಿತು. ಮಹಿಳೆಯರ ನಾಲ್ಕರ ವಿಭಾಗದಲ್ಲಿ ಇದೇ ಮೊದಲ ಬಾರಿಗೆ ಭಾರತ ಫೈನಲ್ ತಲುಪಿದ ಸಾಧನೆ ಮಾಡಿದೆ. ಆಟಗಾರ್ತಿಯರಾದ ಲವ್ಲಿ ಚೌಬಿ, ಪಿಂಕಿ,...

ಸುಶೀಲಾ ದೇವಿಗೆ ಬೆಳ್ಳಿ, ವಿಜಯ್ ಕುಮಾರ್ ಗೆ ಕಂಚು

https://www.youtube.com/watch?v=WzOh6Ca1o40 ಬರ್ಮಿಂಗ್‍ಹ್ಯಾಮ್:  ಭಾರತದ ಮಹಿಳಾ ಜೂಡೊ ಎಲ್. ಸುಶೀಲಾ ದೇವಿ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದು ಮಿಂಚಿದ್ದಾರೆ. ಸೋಮವಾರ ನಡೆದ ಮಹಿಳಾ 48ಕೆ.ಜಿ.ವಿಭಾಗದ ಫೈನಲ್‍ನಲ್ಲಿ  ಸುಶೀಲಾ ದೇವಿ ದಕ್ಷಿಣ ಆಫ್ರಿಕಾದ ಮೈಕಲಾ ವೈಟ್‍ಬೂಯಿ ವಿರುದ್ಧ ಸೋಲು ಕಂಡು ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟರು. ಇದಕ್ಕೂ ಮುನ್ನ ಮಾರಿಷಸ್ ಪ್ರಿಸಿಸಿಲ್ಲಾ ಮೊರಾಂಡ್ ಅವರನ್ನು ಸೋಲಿಸಿ ಪ್ರಶಸ್ತಿ ಸುತ್ತಿಗೆ ಲಗ್ಗೆ ಹಾಕಿದರು. https://www.youtube.com/watch?v=ezU3Z_gt3q4 27...

ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾರತಕ್ಕೆ 2ನೇ ಚಿನ್ನದ ಪದಕ ಗೆದ್ದ ಜೆರೆಮಿ ಲಾಲ್ರಿನ್ನುಂಗಾ

ನವದೆಹಲಿ: ಯುವ ವೇಟ್ಲಿಫ್ಟರ್ ಜೆರೆಮಿ ಲಾಲ್ರಿನ್ನುಂಗಾ ಭಾನುವಾರ ಪುರುಷರ 67 ಕೆಜಿ ವಿಭಾಗದಲ್ಲಿ ದಾಖಲೆಯ 300 ಕೆಜಿ ಎತ್ತುವ ಮೂಲಕ ಕಾಮನ್ವೆಲ್ತ್ ಗೇಮ್ಸ್ 2022 ರಲ್ಲಿ ಭಾರತಕ್ಕೆ ಎರಡನೇ ಚಿನ್ನದ ಪದಕವನ್ನು ಗೆದ್ದಿದ್ದಾರೆ. ನಿನ್ನೆ, ಒಲಿಂಪಿಕ್ ಪದಕ ವಿಜೇತೆ ಮತ್ತು ಏಸ್ ವೇಟ್ ಲಿಫ್ಟರ್ ಮೀರಾಬಾಯಿ ಚಾನು ಕ್ರೀಡಾಕೂಟದಲ್ಲಿ ಭಾರತದ ಮೊದಲ ಚಿನ್ನದ ಪದಕವನ್ನು...

ಕಾಮನ್ ವೆಲ್ತ್ : ಬಿಂದ್ಯಾರಾಣಿಗೆ ಬೆಳ್ಳಿ ಪದಕ

https://www.youtube.com/watch?v=coxjEu6RG8A ಬರ್ಮಿಂಗ್ ಹ್ಯಾಮ್: ವೇಟ್ ಲಿಫ್ಟರ್ ಬಿಂದ್ಯಾರಾಣಿ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಬೆಳ್ಳಿ ಪದಕ ಗೆದ್ದು ಮಿಂಚಿದ್ದಾರೆ. ಇದರೊಂದಿಗೆ ಭಾರತ ನಾಲ್ಕನೆ ಪದಕ ಗೆದ್ದಾಂತಾಗಿದೆ. ಮಹಿಳೆಯರ 55ಕೆ.ಜಿ ವಿಭಾಗದಲ್ಲಿ ಬಿಂದ್ಯಾರಾಣಿ ಒಟ್ಟು 202 ಕೆ.ಜಿ(86ಕೆಜಿ- 116 ಕೆಜಿ) ಭಾರ ಎತ್ತುವ ಮೂಲಕ ಎರಡನೆ ಸ್ಥಾನ ಪಡೆದರು. ಈ ಪ್ರದರ್ಶನ್ ಬಿಂದ್ಯಾ ರಾಣಿ ಅವರ ಅತ್ಯುತ್ತಮ ಪ್ರದರ್ಶನವಾಗಿದೆ. ಈ...

ಕಾಮನ್ ವೆಲ್ತ್: ಕನ್ನಡಿಗ ಗುರುರಾಜ್ ಗೆ ಕಂಚು

https://www.youtube.com/watch?v=O215XEAwYxs ಬರ್ಮಿಂಗ್ ಹ್ಯಾಮ್:ಕರ್ನಾಟಕದ ಕುಂದಾಪುರ ಮೂಲದ ವೇಟ್ ಲಿಫ್ಟರ್ ಗುರುರಾಜ್ ಪೂಜಾರಿ ಬ್ರಿಟನ್ನ ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಕ್ರೀಡಾಕೂಟದ ವೇಟ್ ಲಿಫ್ಟಿಂಗ್ ವಿಭಾಗದಲ್ಲಿಕಂಚು ಗೆದ್ದಿದ್ದಾರೆ. ಇದರೊಂದಿಗೆ ಭಾರತಕ್ಕೆ ಕಂಚಿನ ಪದಕ ಗೆದ್ದಿದ್ದಾರೆ. ಪುರುಷರ 61 ಕೆ.ಜಿ.ವಿಭಾಗದಲ್ಲಿ ಗುರುರಾಜ್ ಒಟ್ಟು 269 ಕೆ.ಜಿ. (118ಕೆ.ಜಿ- 151 ಕೆ.ಜಿ) ಭಾರ ಎತ್ತಿ ಕಂಚಿನ ಪದಕ ಜಯಿಸಿದರು. ಇದು...

ಕಾಮನ್ ವೆಲ್ತ್ : ಚಾನುಗೆ ಚಿನ್ನದ ಗರಿ

https://www.youtube.com/watch?v=YPwiqeqZZUw ಬರ್ಮಿಂಗ್ ಹ್ಯಾಮ್:ಮಾಜಿ ವಿಶ್ವ ಚಾಂಪಿಯನ್ ಮೀರಾಬಾಯಿ ಚಾನು ಬರ್ಮಿಂಗ್ ಹ್ಯಾಮನಲ್ಲಿ ನಡೆಯುತ್ತಿರುವ ಕ್ರೀಡಾಕೂಟದಲ್ಲಿ ಭಾರತಕ್ಕೆ ಮೊದಲ ಚಿನ್ನ ತಂದುಕೊಟ್ಟಿದ್ದಾರೆ. ಮಹಿಳೆಯರ 44 ಕೆ.ಜಿ.ವಿಭಾಗದಲ್ಲಿ ವೇಟ್ ಲಿಫ್ಟಿಂಗ್ ವಿಭಾಗದಲ್ಲಿ ಒಟ್ಟು 201 ಕೆಜಿ ಭಾರ ಎತ್ತಿ (88 ಕೆಜಿ -113 ಕೆಜಿ) ಸ್ವರ್ಣಕ್ಕೆ ಮುತ್ತಿಕ್ಕಿದರು. ಎರಡನೆ ಸ್ಪರ್ಧೆಗಿಂತ 29 ಕೆಜಿ ಭಾರ ಎತ್ತಿ ಮೊದಲ ಸ್ಥಾನ ಪಡೆದರು. ಮಾರಿಷಸ್...

BREAKING NEWS: ಜಿಂಬಾಬ್ವೆ ಏಕದಿನ ಪಂದ್ಯಕ್ಕೆ ಭಾರತ ತಂಡ ಪ್ರಕಟ: ಶಿಖರ್ ಧವನ್ ನಾಯಕತ್ವ

ನವದೆಹಲಿ: ಹರಾರೆಯಲ್ಲಿ ಆಗಸ್ಟ್ 18 ರಿಂದ ಆರಂಭವಾಗಲಿರುವ ಜಿಂಬಾಬ್ವೆ ವಿರುದ್ಧದ ಮುಂಬರುವ ಏಕದಿನ ಸರಣಿಗೆ ಬಿಸಿಸಿಐ ಶನಿವಾರ ಟೀಮ್ ಇಂಡಿಯಾ ತಂಡವನ್ನು ಪ್ರಕಟಿಸಿದೆ. ಶಿಖರ್ ಧವನ್ 15 ಸದಸ್ಯರ ತಂಡವನ್ನು ಮುನ್ನಡೆಸಲಿದ್ದು, ನಿಯಮಿತ ನಾಯಕ ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಲಾಗಿದೆ. ಅಲ್ಲದೆ, ದೀಪಕ್ ಚಹರ್ ದೀರ್ಘಕಾಲದ ಗಾಯದ ನಂತರ ತಂಡಕ್ಕೆ ಮರಳಿದ್ದಾರೆ. 3 ಏಕದಿನ ಪಂದ್ಯಗಳಿಗೆ...

BREAKING NEWS: ಭಾರತದ ವೇಟ್ಲಿಫ್ಟರ್ ಸಂಕೇತ್ ಸರ್ಗರ್ 2022ರ ಕಾಮನ್ವೆಲ್ತ್ ಗೇಮ್ಸ್ನಲ್ಲಿ ಬೆಳ್ಳಿ ಪದಕ

ನವದೆಹಲಿ: ಮಹಾರಾಷ್ಟ್ರದ ಸಂಕೇತ್ ಸರ್ಗರ್ ಜುಲೈ 30 ರ ಶನಿವಾರದಂದು 2022 ರ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಪದಕ ಗೆದ್ದ ಭಾರತದ ಮೊದಲ ಅಥ್ಲೀಟ್ ಎಂಬ ಇತಿಹಾಸವನ್ನು ಬರೆದಿದ್ದಾರೆ. ಬರ್ಮಿಂಗ್ಹ್ಯಾಮ್ನಲ್ಲಿ ನಡೆದ ಪುರುಷರ 55 ಕೆಜಿ ವೇಟ್ಲಿಫ್ಟಿಂಗ್ ಸ್ಪರ್ಧೆಯಲ್ಲಿ 21 ವರ್ಷದ ಅವರು ಬೆಳ್ಳಿ ಪದಕ ಗೆದ್ದರು. ಪುರುಷರ 55 ಕೆಜಿ ವಿಭಾಗದಲ್ಲಿ ಸಂಕೇತ್ ಸರ್ಗರ್ ಒಟ್ಟು...

ಕಾರ್ತಿಕ್ ಸ್ಫೋಟಕ ಬ್ಯಾಟಿಂಗ್: ಭಾರತ ಸುಲಭ ಜಯ

https://www.youtube.com/watch?v=YlGGcqaI6fk ಟ್ರಿನಿಡಾಡ:ದಿನೇಶ್ ಕಾರ್ತಿಕ್ ಅವರ ಸ್ಫೋಟಕ ಬ್ಯಾಟಿಂಗ್ ನೆರೆವಿನಿಂದ ಟೀಮ್ ಇಂಡಿಯಾ ಆತಿಥೇಯ ವೆಸ್ಟ್ ಇಂಡೀಸ್ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ 68 ರನ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಇಲ್ಲಿನ ತಾರೌಬ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ಫೀಲ್ಡಿಂಗ್ ಆಯ್ದುಕೊಂಡಿತು. ಭಾರತ ಪರ ಸೂರ್ಯಕುಮಾರ್ 24, ರೋಹಿತ್ ಶರ್ಮಾ 64, ಶ್ರೇಯಸ್...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img