Monday, July 27, 2026

ಕ್ರೀಡೆ

ದಾಂಪತ್ಯ ಜೀವನಕ್ಕೆ ಕಾಲಿಟ್ಟ  ನಾಥಾನ್ ಲಿಯಾನ್

https://www.youtube.com/watch?v=DJ1fg-6An2k ಸಿಡ್ನಿ: ಆಸ್ಟ್ರೇಲಿಯಾ ತಂಡದ ತಾರಾ ಸ್ಪಿನ್ನರ್ ನಾಥಾನ್ ಲಿಯಾನ್ ಬಹುಕಾಲದ ಪ್ರೇಯಸಿ ಎಮಾ ಮೆಕ್‍ಕಾರ್ತಿ ಜೊತೆ ದಾಂಪತ್ಯಕ್ಕೆ  ಜೀವನಕ್ಕೆ ಕಾಲಿಟ್ಟಿದ್ದಾರೆ. https://www.youtube.com/watch?v=OAvzN4mWRjM ಆಫ್ ಸ್ಪಿನ್ನರ್ ನಾಥಾನ್ ಲಿಯಾನ್ ಭಾನುವಾರ ಕುಟುಂಬ ಮತ್ತು ಸ್ನೇಹಿತರ ಉಪಸ್ಥಿತಿಯಲ್ಲಿ ವಿವಾಹ ಬಂಧನಕೊಳ್ಳಗಾದರು. 34 ವರ್ಷದ ಲಿಯಾನ್ ಇನ್‍ಸ್ಟಾದಲ್ಲಿ  ಫೋಟೋವನ್ನು ಹಂಚಿಕೊಂಡಿದ್ದಾರೆ. ನಾಥನ್ ಲಿಯಾನ್ ಮತ್ತು ಎಮಾ ಮೆಕ್‍ಕಾರ್ತಿ ಕಳೆದ ಐದು ವರ್ಷಗಳಿಂದ  ಪ್ರೀತಿಯಲ್ಲಿದ್ದರು....

ಆತಿಥೇಯ ಲಂಕಾಗೆ ಮೊದಲ ದಿನದ ಗೌರವ 

https://www.youtube.com/watch?v=GS_39dpN6EQ ಗಾಲೆ:  ದಿನೇಶ್ ಚಾಂಡಿಮಲ್ ಅವರ ಸೊಗಸಾದ ಬ್ಯಾಟಿಂಗ್ ನೆರೆವಿನಿಂದ  ಆತಿಥೇಯ ಶ್ರೀಲಂಕಾ ತಂಡ ಪಾಕಿಸ್ಥಾನ ವಿರುದ್ಧ  ಎರಡನೆ ಟೆಸ್ಟ್ ಪಂದ್ಯದ ಮೊದಲ ದಿನ  315 ರನ್ ಗಳಿಸಿ ದಿನದ ಗೌರವ ಸಂಪಾದಿಸಿದೆ. ಗಾಲೆಯಲ್ಲಿ ಆರಂಭವಾದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ  ಟಾಸ್ ಗೆದ್ದ ಶ್ರೀಲಂಕಾ ಬ್ಯಾಟಿಂಗ್ ಆಯ್ದುಕೊಂಡಿತು. ಲಂಕಾ ಪರ ಆರಂಭಿಕರಾಗಿ ಕಣಕ್ಕಿಳಿದ ಒಶಾಡಾ ಫೆರ್ನಾಡೊ (50...

ಭಾರತಕ್ಕೆ ರೋಚಕ ಗೆಲುವು: ಸರಣಿ ಕೈವಶ

https://www.youtube.com/watch?v=RWsk_Emfr04   ಪೋರ್ಟ್ ಆಫ್ ಸ್ಪೇನ್:ಅಕ್ಷರ್ ಪಟೇಲ್ ಅವರ ಆಲ್ರೌಂಡ್ ಆಟದ ನೆರೆವಿನಿಂದ ಟೀಮ್ ಇಂಡಿಯಾ ಆತಿಥೇಯ ವೆಸ್ಟ್ ಇಂಡೀಸ್ ವಿರುದ್ಧ 2 ವಿಕೆಟ್ಗಳ ಅಂತರದಿಂದ ರೋಚಕ ಗೆಲುವು ದಾಖಲಿಸಿ ಸರಣಿಯನ್ನು 2-0 ಅಂತರದಿಂದ ಕೈವಶ ಮಾಡಿಕೊಂಡಿದೆ. ಇಲ್ಲಿನ ಪೋರ್ಟ್ ಆಫ್ ಸ್ಪೇನ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ಮೊದಲು ಬ್ಯಾಟಿಂಗ್ ಮಾಡಿ ನಿಗದಿತ...

ವಿದೇಶಿ ಲೀಗ್‍ಗಳಲ್ಲಿ ಆಡಲು ಆಟಗಾರರಿಗೆ ಬಿಸಿಸಿಐ ಅನುಮತಿ ?

https://www.youtube.com/results?search_query=karnataka+tv ಹೊಸದಿಲ್ಲಿ: ಭವಿಷ್ಯದಲ್ಲಿ  ಭಾರತೀಯ ಆಟಗಾರರು  ವಿದೇಶಿ ಲೀಗ್‍ಗಳಲ್ಲಿ ಆಡಲು ಬಿಸಿಸಿಐ ಅನುಮತಿ ಕೊಡುವ ಸಾಧ್ಯತೆ ಹೆಚ್ಚಿದೆ. ವರಿದಿಗಳ ಪ್ರಕಾರ  ಹಲವಾರು ವರ್ಷಗಳ ನಿರ್ಬಂಧದ ನಂತರ ದೇಶದ ಅಗ್ರ ಕ್ರಿಕೆಟ್ ಸಂಸ್ಥೆ ತನ್ನ ಆಟಗಾರರನ್ನು  ಬೇರೆ ಲೀಗ್‍ಗಳಲ್ಲಿ ಆಡಲು ಅನುಮತಿ ನೀಡಲಿದೆ ಎಂದು ಹೇಳಲಾಗುತ್ತಿದೆ. ಐಪಿಎಲ್‍ನಿಂದಾಗಿ  ಟೀಮ್ ಇಂಡಿಯಾ ಆಟಗಾರರಿಗೆ  ವಿದೇಶಿ ಲೀಗ್‍ಗಳಲ್ಲಿ ಭಾರೀ ಬೇಡಿಕೆ ಇದೆ. ಇತ್ತಿಚೆಗೆ  ಕ್ರಿಕೆಟ್...

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್ : ಏಳನೆ ಸ್ಥಾನ ಪಡೆದ ಅಥ್ಲೀಟ್ ಅನು ರಾಣಿ 

https://www.youtube.com/watch?v=JIGXFZ-NEIM ಯುಜೀನ್ (ಯುಎಸ್‍ಎ):  ಭಾರತದ ಅನು ರಾಣಿ ವಿಶ್ವಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನ ಲ್ಲಿ  ಏಳನೆ ಸ್ಥಾನ ಪಡೆದು  ಪದಕ ಗೆಲ್ಲುವ  ಅವಕಾಶದಿಂದ ಮತ್ತೆ ವಂಚಿತರಾಗಿದ್ದಾರೆ. ಶನಿವಾರ ನಡೆದ ಮಹಿಳಾ ವಿಭಾಗದ ಜಾವೆಲಿನ್ ಫೈನಲ್‍ನಲ್ಲಿ  ಅನು ರಾಣಿ 61.12 ಮೀ. ದೂರ ಎಸೆದರು. ಸತತ ಎರಡನೆ ಬಾರಿ ಫೈನಲ್ ಪ್ರವೇಶಿಸಿದ್ದ ಅನು ರಾಣಿ ಎರಡನೆ ಪ್ರಯತ್ನದಲ್ಲಿ  ಸಫಲರಾದರು. ಆದರೆ ಉಳಿದ...

ಧವನ್ ಪಡೆಗೆ ಸರಣಿ ಗೆಲ್ಲುವ ತವಕ :ಇಂದು ಭಾರತ, ವಿಂಡೀಸ್ 2ನೇ ಏಕದಿನ ಪಂದ್ಯ 

https://www.youtube.com/watch?v=iugXyigbn7c ಪೋರ್ಟ್ ಆಫ್ ಸ್ಪೇನ್:  ಮೊದಲ ಪಂದ್ಯ ಗೆದ್ದು ಬೀಗಿರುವ ಟೀಮ್ ಇಂಡಿಯಾ ಇಂದು ಎರಡನೆ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಎದುರಿಸಲಿದೆ.  ಎರಡನೆ ಪಂದ್ಯವನ್ನು ಗೆದ್ದು ಸರಣಿ ಕೈವಶಪಡಿಸಿಕೊಳ್ಳಲು ಹೋರಾಡಲಿದೆ. ಧವನ್ ಅವರ ನಾಯಕನ ಅಟ, ಶುಭಮನ್ ಗಿಲ್ ಅವರ ಆಕ್ರಮಣಕಾರಿ ಆರಂಭ ಹಾಗೂ ವೇಗಿ ಮೊಹ್ಮದ್ ಸಿರಾಜ್ ಅವರ ಅದ್ಬುತ ದಾಳಿ ಎಲ್ಲಾ...

ವಿಶ್ವ ಅಥ್ಲೆಟಿಕ್ಸ್ :ಬೆಳ್ಳಿ ಗೆದ್ದು ಇತಿಹಾಸ ನಿಮಿರ್ಸಿದ ನೀರಜ್

https://www.youtube.com/watch?v=iJHM7Uk8ciw ಯುಜೀನ್ (ಯುಎಸ್ಎ):ಭಾರತದ ಹೆಮ್ಮಯ ಅಥ್ಲೀಟ್ ನೀರಜ್ ಚೋಪ್ರ ವಿಶ್ವ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಜೊತೆಗೆ ವಿಶ್ವ ಅಥ್ಲೆಟಿಕ್ಸ್ ನಲ್ಲಿ ಪದಕ ಗೆದ್ದ ಎರಡನೆ ಭಾರತೀಯ ಅಥ್ಲೀಟ್ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ. ಪುರುಷರ ಜಾವೆಲಿನ್ ವಿಭಾಗದ ಫೈನಲ್ ನಲ್ಲಿ ನೀರಜ್ ಚೋಪ್ರ ನಾಲ್ಕನೆ ಪ್ರಯತ್ನದಲ್ಲಿ 88.13ಮೀ. ದೂರ ಎಸೆದು ಎರಡನೆ ಸ್ಥಾನ...

ವಿಂಡೀಸ್ ವಿರುದ್ಧ ಭಾರತಕ್ಕೆ ರೋಚಕ ಜಯ

https://www.youtube.com/watch?v=aGesaGMMBMg&t=18s ಟ್ರಿನಿಡಾಡ್: ಶಿಖರ್ ಧವನ್ ಅವರ ನಾಯಕನ ಆಟ ಮತ್ತು ಮೊಹ್ಮದ್ ಸಿರಾಜ್ ಅವರ ಸೊಗಸಾದ ಬೌಲಿಂಗ್ ನೆರೆವಿನಿಂದ ಭಾರತ ಆತಿಥೇಯ ವೆಸ್ಟ್ ಇಂಡೀಸ್ ವಿರುದ್ಧ 3 ರನ್ ಗಳ ರೋಚಕ ಗೆಲುವು ಪಡೆದಿದೆ. ಪೋರ್ಟ್ ಆಫ್ ಸ್ಪೇನ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ಫೀಲ್ಡಿಂಗ್ ಆಯ್ದುಕೊಮಡಿತು. ಭಾರತ ನಿಗದಿತ 50 ಓವರ್...

ವಿಶ್ವ ಅಥ್ಲೆಟಿಕ್ಸ್ :ಫೈನಲ್‍ಗೆ ಎಲ್ಡೋಸ್ ಪೌಲ್

https://www.youtube.com/watch?v=8gAP4GkqRLQ ಯುಜೀನ್ (ಯುಎಸ್ಎ) :ಪುರುಷರ  ಟ್ರಿಪಲ್ ಜಂಪ್ ವಿಭಾಗದಲ್ಲಿ  ಎಲ್ಡೋಸ್ ಪೌಲ್ ಫೈನಲ್ ಪ್ರವೇಶಿಸಿದ್ದಾರೆ. ಟ್ರಿಪಲ್ ಜಂಪ್‍ನಲ್ಲಿ ಫೈನಲ್ ತಲುಪಿದ ಮೊದಲ ಅಥ್ಲೀಟ್ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. ಎ ಗುಂಪಿನಲ್ಲಿ  ನಡೆದ ಅರ್ಹತಾ ಸುತ್ತಿನಲ್ಲಿ  16.68ಮೀ. ದೂರ ಹಾರಿ 6ನೇ ಸ್ಥಾನ ಪಡೆದರು. ಒಟ್ಟು 12ನೇ ಸ್ಥಾನಕ್ಕೆ ತೃಪ್ತಿಪಟ್ಟರು. ನಾಳೆ ಅಂತಿಮ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ವೀಸಾ ಸಮಸ್ಯೆಯಿಂದಾಗಿ ಕ್ರೀಡಾಕೂಟಕ್ಕೆ...

ವಿಶ್ವ ಅಥ್ಲೆಟಿಕ್ಸ್ ಚೊಚ್ಚಲ ಫೈನಲ್‍ಗೆ  ನೀರಜ್

https://www.youtube.com/watch?v=C3aBEv8quOY ಯುಜೀನ್ (ಯುಎಸ್‍ಎ):  ಒಲಿಂಪಿಕ್ ಚಾಂಪಿಯನ್ ನೀರಜ್ ಚೋಪ್ರಾ ಮೊದಲ ಬಾರಿಗೆ ವಿಶ್ವಚಾಂಪಿಯನ್‍ಶಿಪ್‍ನ ಫೈನಲ್‍ಗೆ ಅರ್ಹತೆ ಪಡೆದಿದ್ದಾರೆ. ಶುಕ್ರವಾರ ನಡೆದ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ 88.39 ಮೀ. ದೂರ ಎಸೆದು ಅಂತಿಮ ಸುತ್ತಿಗೆ ಲಗ್ಗೆ ಹಾಕಿದರು. ಇವರೊಂದಿಗೆ ಭಾರತದ ಮತ್ತೊರ್ವ ಜಾವಲಿನ್ ಅಥ್ಲೀಟ್ ರೋಹಿತ್ ಯಾದವ್ ಕೂಡ ಫೈನಲ್ ಅರ್ಹತೆ ಪಡೆದಿದ್ದರಿಂದ ಭಾರತಕ್ಕೆ ಐತಿಹಾಸಿಕ ದಿನವಾಯಿತು. 24...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img