Monday, July 27, 2026

ಕ್ರೀಡೆ

ವಿರಾಟ್ ಇಲ್ಲದೇ ಭಾರತ ವಿರುದ್ಧದ ಸರಣಿ ನಿರಾಸೆಯಾಗಿದೆ : ಸಿಮೋನ್ಸ್

https://www.youtube.com/watch?v=aGNAuWXPuiU ಟ್ರಿನಿಡಾಡ:ಅತ್ಯುತ್ತಮ ಆಟಗಾರನ ವಿರುದ್ಧದ ಕಾದಾಟವನ್ನು ನಾವು ಬಯಸುತ್ತಿದ್ದೇವು ಎಂದು ವಿಂಡೀಸ್ ಕೋಚ್ ಫಿಲ್ ಸಿಮೋನ್ಸ್ ವಿರಾಟ್ ಅವರನ್ನು ನೆನೆಸಿಕೊಂಡಿದ್ದಾರೆ. ಭಾರತ ಮತ್ತು ಆತಿಥೇಯ ವೆಸ್ಟ್ ಇಂಡೀಸ್ ನಡುವಿನ ಏಕದಿನ ಸರಣಿ ಇಂದಿನಿಂದ ಆರಂಭವಾಗಲಿದೆ. ಈ ಸರಣಿಯಿಂದ ರನ್ ಮಷೀನ್ ವಿರಾಟ್ ಕೊಹ್ಲಿ ವಿಶ್ರಾಂತಿ ಪಡೆದಿದ್ದಾರೆ. ವಿರಾಟ್ ಅವರನ್ನು ನೆನೆದಿರುವ ವಿಂಡೀಸ್ ಮುಖ್ಯ ಕೋಚ್ ಫಿಲ್ ಸಿಮೋನ್ಸ್, ಅತ್ಯುತ್ತಮ...

ಇಂದು ಟೀಮ್ ಇಂಡಿಯಾ,ವೆಸ್ಟ್ ಇಂಡೀಸ್ ಮೊದಲ ಏಕದಿನ ಪಂದ್ಯ

https://www.youtube.com/watch?v=DT3Vepwg3UE ಟ್ರಿನಿಡಾಡ್ : ಟೀಮ್ ಇಂಡಿಯಾ ಮತ್ತು ವೆಸ್ಟ್ ಇಂಡೀಸ್ ನಡುವಿನ ಏಕದಿನ ಸರಣಿ ಶುಕ್ರವಾರದಿಂದ ಆರಂಭವಾಗಲಿದೆ. ಇಲ್ಲಿನ ಪೋರ್ಟ್ ಆಫ್ ಸ್ಪೇನ್ ಮೈದಾನ ಮೊದಲ ಏಕದಿನ ಪಂದ್ಯಕ್ಕೆ ಸಜ್ಜಾಗಿದೆ. ಶಿಖರ್ ಧವನ್ ನೇತೃಥ್ವದ ಭಾರತ ತಂಡ ಕಠಿಣ ಅಭ್ಯಾಸ ನಡೆಸಿದೆ. ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿ ನಂತರ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರಿಷಬ್ ಪಂತ್,...

ಕೆ.ಎಲ್.ರಾಹುಲ್ ನೇತೃತ್ವ: ಆಗಸ್ಟ್‍ನಲ್ಲಿ ಜಿಂಬಾಬ್ವೆ ಪ್ರವಾಸ 

https://www.youtube.com/watch?v=dL12c40e8ec ಹೊಸದಿಲ್ಲಿ: ಟೀಮ್ ಇಂಡಿಯಾ ಮುಂಬರುವ ಆಗಸ್ಟ್‍ನಲ್ಲಿ   ಮೂರು ಪಂದ್ಯಗಳ ಏಕದಿನ ಸರನ ಆಡಲು ಜಿಂಬಾಬ್ವೆಗೆ ಪ್ರವಾಸ ಕೈಗೊಳ್ಳಿಲಿದೆ. ಆರು ವರ್ಷಗಳ ನಂತರ ಭಾರತ ಕ್ರಿಕೆಟ್ ತಂಡ ಪ್ರವಾಸ ಕೈಗೊಳ್ಳುತ್ತಿದೆ. ಕೆ.ಎಲ್.ರಾಹುಲ್ ನೇತೃತ್ವದ ಭಾರತ ತಂಡಆ.18, 20 ಮತ್ತು 22ರಂದು ಹರಾರೆಯಲ್ಲಿ ಆಡಲಿದೆ. ಮುಂದಿನ ವರ್ಷ ಭಾರತದಲ್ಲಿ ನಡೆಯಲಿರುವ 50 ಓವರ್‍ಗಳ ಏಕದಿನ ವಿಶ್ವಕಪ್‍ಗೆ ಅರ್ಹತೆ ಪಡೆಯಲು 13...

ಉದ್ದೀಪನ  ಮದ್ದು  ಪರೀಕ್ಷೆ : ಮಹಿಳಾ ಅಥ್ಲೀಟ್‍ಗಳಾದ  ಧನಲಕ್ಷ್ಮಿ, ಐಶ್ವರ್ಯ ವಿಫಲ

https://www.youtube.com/watch?v=M86w37EeznY ಹೊಸದಿಲ್ಲಿ: ಕಾಮನ್‍ವೆಲ್ತ್ ಕ್ರೀಡಾಕೂಟಕ್ಕೆ ತೆರೆಳಬೇಕಿದ್ದ ಅಥ್ಲೀಟ್‍ಗಳಾದ ಎಸ್. ಧನಲಕ್ಷ್ಮೀ ಮತ್ತು  ಟ್ರಿಪಲ್ ಜಂಪರ್ ಐಶ್ವರ್ಯ ಬಾಬು ಉದ್ದೀಪನಾ ಮದ್ದು ಪರೀಕ್ಷೆಯಲ್ಲಿ ವಿಫಲರಾಗಿದ್ದಾರೆ. ಪ್ರತಿಷ್ಠಿತ ಕ್ರೀಡಾಕೂಟಕ್ಕೂ ಮುನ್ನ ನಿಷೇಧಿತ ಉದ್ದೀಪನಾ ಮದ್ದು ಸೇವಿಸಿ ಸಿಕ್ಕಿಬಿದ್ದಿರುವುದರಿಂದ ಸ್ವಲ್ಪ ಹಿನ್ನಡೆಯಾಗಿದೆ. ಪರೀಕ್ಷೆಯಲ್ಲಿ ಪಾಸಿಟಿವ್ ಫಲಿತಾಂಶ ಬಂದಿರುವುದರಿಂದ ಈ ಇಬ್ಬರು ಅಥ್ಲೀಟ್‍ಗಳು ಕ್ರೀಡಾಕೂಟದಿಂದ ಹೊರ ನಡೆದಿದ್ದಾರೆ. 24 ವರ್ಷದ ಅಥ್ಲೀಟ್ ಧನಲಕ್ಷ್ಮೀ ನಿಷೇಧಿತ...

ಲಂಕಾ ವಿರುದ್ಧ ಪಾಕ್‍ಗೆ ಭರ್ಜರಿ ಜಯ:ಅಬ್ದುಲ್ ಶಫೀಕ್ ಆಕರ್ಷಕ ಶತಕ

https://www.youtube.com/watch?v=bStM5MiXGXk ಗಾಲೆ: ಆರಂಭಿಕ ಬ್ಯಾಟರ್ ಅಬ್ದುಲ್ ಶಫೀಕ್ ಅವರ ಅಜೇಯ ಶತಕದ ನೆರೆವಿನಿಂದ ಪಾಕಿಸ್ಥಾನ ತಂಡ 342 ರನ್‍ಗಳ ಬೃಹತ್ ಮೊತ್ತವನ್ನು ಗುರಿ ಮುಟ್ಟಿ ಶ್ರೀಲಂಕಾ ವಿರುದ್ಧ ಮೊದಲ ಟೆಸ್ಟ್ ಪಂದ್ಯವನ್ನು ಗೆದ್ದುಕೊಂಡಿದೆ. ಇದು ಟೆಸ್ಟ್‍ನಲ್ಲಿ  ಪಾಕ್ ತಂಡ ಚೇಸ್ ಮಾಡಿದ ಎರಡನೆ ಅತಿ ದೊಡ್ಡ ಮೊತ್ತವಾಗಿದೆ. 2015ರಲ್ಲಿ ಪಲ್ಲೆಕೆಲ್ಲೆಯಲ್ಲಿ ಪಾಕ್ ತಂಡ ಲಂಕಾ ವಿರುದ್ಧ 377...

ಐಎಸ್‍ಎಸ್‍ಎಫ್ ವಿಶ್ವಕಪ್ ಟೂರ್ನಿ:  ಅಗ್ರಸ್ಥಾನದೊಂದಿಗೆ  ವಿಶ್ವಕಪ್ ಪೂರೈಸಿದ ಭಾರತ

https://www.youtube.com/watch?v=C90AlNZ06XI ಚಾಂಗ್‍ವಾನ್ (ದ.ಕೊರಿಯಾ): ಅಮೋಘ ಪ್ರದರ್ಶನ ನೀಡಿದ ಭಾರತೀಯ ಶೂಟರ್‍ಗಳು ಐಎಸ್‍ಎಸ್‍ಎಫ್  ಶೂಟಿಂಗ್ ವಿಶ್ವಕಪ್‍ನಲ್ಲಿ  15 ಪದಕಗಳನ್ನು ಬೇಟೆಯಾಡಿ ಅಗ್ರಸ್ಥಾನದೊಂದಿಗೆ ಪೂರೈಸಿದ್ದಾರೆ. ಭಾರತ ತಲಾ 5 ಚಿನ್ನ, 6 ಬೆಳ್ಳಿ ಮತ್ತು  4 ಕಂಚಿನೊಂದಿಗೆ ಒಟ್ಟು 15 ಪದಕಗಳನ್ನು ಗೆದ್ದುಕೊಂಡಿದೆ. ಬುಧಾವಾರ ಕೊನೆಯ ದಿನ ಪುರುಷರ ರಾಪಿಡ್ ಪಿಸ್ತೂಲ್ ತಂಡದ ವಿಭಾಗದಲ್ಲಿ  ಭಾರತದ ಅನಿಶ್ ಭಾನವಾಲಾ, ವಿಜಯ್‍ವೀರ್ ಸಿಂಗ್...

ನಿರೀಕ್ಷೆಗಳಿಲ್ಲದ ಗೆದ್ದು ಬನ್ನಿ ಸಂಭ್ರಮಿಸೋಣ: ಪ್ರಧಾನಿ ಮೋದಿ

https://www.youtube.com/watch?v=vONdSL3lsUo&t=31s ಹೊಸದಿಲ್ಲಿ: ಪ್ರತಿಷ್ಠಿತ  ಕಾಮನ್‍ವೆಲ್ತ್  ಕ್ರೀಡಾಕೂಟಕ್ಕೆ  ತೆರೆಳು ಅಥ್ಲೀಟ್‍ಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಸಂತಸದೊಂದಿಗೆ ವರ್ಚುವಲ್ ಸಂವಾದ ನಡೆಸಿದರು. ಬರ್ಮಿಂಗ್‍ಹ್ಯಾಮ್‍ನಲ್ಲಿ ನಡೆಯಲಿರುವ ಕ್ರೀಡಾಕೂಟದಲ್ಲಿ ಯಾವುದೇ ನಿರೀಕ್ಷೆಗಳಿಲ್ಲದೇ ಈ ಮನೋಭಾವದೊಂದಿಗೆ ಕ್ರೀಡಾಕೂಟದಲ್ಲಿ ಸ್ಪರ್ಧಿಸಿ ಎಂದು ಕಿವಿಮಾತು ಹೇಳಿದರು. ಜು. 28ರಿಂದ  ಆ. 8ರವರೆಗೆ ನಡೆಯಲಿರುವ ಕ್ರೀಡಾಕೂಟದಲ್ಲಿ 215 ಭಾರತೀಯ ಅಥ್ಲೀಟ್‍ಗಳು 19 ಕ್ರೀಡೆಯ 141 ವಿಭಾಗಗಳಲ್ಲಿ ಸ್ಪರ್ಧಿಸಲಿದ್ದಾರೆ. https://www.youtube.com/watch?v=K_tN2rbvHow ನಿಮ್ಮ...

ಬೆಳಕಿಗೆ ಬಂತು ಮತ್ತೊಂದು ನಕಲಿ ಐಪಿಎಲ್ ಟೂರ್ನಿ: ಉ.ಪ್ರದೇಶದ ಮೀರತ್‍ನಲ್ಲಿ  ಭಾರೀ ಬೆಟ್ಟಿಂಗ್ ದಂಧೆ

https://www.youtube.com/watch?v=yzqsTnMgh2s ಮೀರತ್: ಗುಜರಾತ್‍ನಲ್ಲಿ ನಕಲಿ ಐಪಿಎಲ್ ಕ್ರಿಕೆಟ್ ಟೂರ್ನಿ ನಡೆದ ಬೆನ್ನಲ್ಲೆ ಉತ್ತರಪ್ರದೇಶದಲ್ಲೂ ನಕಲಿ ಐಪಿಎಲ್ ಕ್ರಿಕೆಟ್ ಪತ್ತೆಯಾಗಿದೆ. ಉತ್ತರ ಪ್ರದೇಶದ ಹಾಪುರದಲ್ಲಿ  ಐಪಿಎಲ್ ಮಾದರಿಯ ಬಿಗ್ ಬ್ಯಾಶ್ ಪಂಜಾಬ್ ಟಿ20 ಲೀಗ್ ನಡೆಯುತ್ತಿತ್ತು ಎಂದು ಪೊಲೀಸರು ಪತ್ತೆ ಮಾಡಿದ್ದಾರೆ. ಟೂರ್ನಿ ಆಯೋಜಕರು ಯೂಟ್ಯೂಬ್ ಚಾನಲ್ ಮೂಲಕ ಸ್ಥಳಿಯ ಯುವಕರನ್ನು ರಣಜಿ ಆಟಗಾರರೆಂದು ಪರಿಚಯಿಸಿ ಅವರಿಂದ ಪ್ರತಿ...

ಐಎಸ್‍ಎಸ್‍ಎಫ್ ಶೂಟಿಂಗ್ ವಿಶ್ವಕಪ್ : ಕಂಚು ಗೆದ್ದ ಭಾರತದ ಕಿರಿಯ ಶೂಟರ್‍ಗಳು

https://www.youtube.com/watch?v=Rv1jF25rRrs ಚಾಂಗ್‍ವಾನ್ (ದ.ಕೊರಿಯಾ): ಕಿರಿಯ ಶೂಟರ್‍ಗಳಾದ ಅನೀಶ್ ಭಾನವಾಲಾ ಮತ್ತು ರಿತಿಂ ಸಾಂಗ್ವಾನ್ ಅವರ ತಂಡ ಐಎಸ್‍ಎಸ್‍ಎಫ್  ಶೂಟಿಂಗ್ ವಿಶ್ವಕಪ್‍ನಲ್ಲಿ ಕಂಚು ಗೆದ್ದಿದ್ದಾರೆ. ಮಂಗಳವಾರ ನಡೆದ 25 ರ್ಯಾಪಿಡ್ ಪಿಸ್ತೂಲ್ ಮಿಶ್ರ ತಂಡದ ವಿಭಾಗದಲ್ಲಿ  ಭಾರತ ತಂಡ ಜೆಕ್ ರಿಪಬ್ಲಿಕ್‍ನ ಅನ್ನಾ ಡೆಡೊವಾ ಮತ್ತು ಮಾರ್ಟಿನ್ ವಿರುದ್ಧ 16-12 ಅಂಕಗಳ ಅಂತರದಿಂದ ಗೆದ್ದರು. ಐಎಸ್‍ಎಸ್‍ಎಫ್ ಶೂಟಿಂಗ್ ವಿಶ್ವಕಪ್‍ನಲ್ಲಿ  ಅನೀಶ್‍ಮತ್ತು...

ಸೆ.23ರಿಂದ ಏಷ್ಯಾನ್ ಗೇಮ್ಸ್ : ವೇಳಾಪಟ್ಟಿ ಕುರಿತು ಭಾರತ ಅಸಮಾಧಾನ

https://www.youtube.com/watch?v=pP7xygl5Di0 ಕುವೇಟ್/ಬೀಜಿಂಗ್: ಮುಂದೂಡಲ್ಪಟ್ಟಿದ್ದ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಸೆ.23ರಿಂದ ಅ.8ರವರೆಗೆ ನಡೆಯಲಿದೆ ಎಂದು ಒಲಿಂಪಿಕ್ ಕೌನ್ಸಿಲ್ ಆಫ್ ಏಷ್ಯಾ ಘೋಷಿಸಿದೆ. 19ನೇ ಆವೃತ್ತಿಯ ಏಷ್ಯಾನ್ ಗೇಮ್ಸ್ ಸೆ.10ರಿಂದ ಸೆ.25ರವರೆಗೆ ನಡೆಯಬೇಕಿತ್ತು. ಆದರೆ ಮೆ6ರ ನಂತರ ಚೀನಾದಲ್ಲಿ ಕೋವಿಡ್ ಹೆಚ್ಚಿದ್ದರಿಂದ ಕ್ರೀಡಾಕೂಟವನ್ನು ಮುಂದೂಡಲಾಯಿತು. ಟಾಸ್ಕ್ ಫೋರ್ಸ್ ಕಳೆದ 2 ತಿಂಗಳಿನಿಂದ ಚೀನಾ ಒಲಿಂಪಿಕ್ ಸಮಿತಿ ಮತ್ತು ಹ್ಯಾಂಗ್ಜು ಏಷ್ಯಾನ್ ಗೇಮ್ಸ್...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img