Monday, July 27, 2026

ಕ್ರೀಡೆ

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್ : 11ನೇ ಸ್ಥಾನಕ್ಕೆ ತೃಪ್ತಿಪಟ್ಟಿ ಅವನಾಶ್ ಸೇಬ್ಲ್ 

https://www.youtube.com/watch?v=82ptUB2ldX4 ಯುಜೀನ್ (ಯುಎಸ್‍ಎ): ಭಾರತದ ಅಗ್ರ ಅಥ್ಲೀಟ್ ಅವಿನಾಶ್ ಸೇಬ್ಲ್ ವಿಶ್ವಚಾಂಪಿಯನ್‍ಶಿಪ್‍ನಲ್ಲಿ  11ನೇ ಸ್ಥಾನ ಪಡೆದು ನಿರಾಸೆ ಮೂಡಿಸಿದರು. ನಾಲ್ಕನೆ ದಿನದ ಕ್ರೀಡಾಕೂಟದಲ್ಲಿ ನಡೆದ ಪುರುಷರ 3 ಸಾವಿರ ಮೀ.ಸ್ಟೀಪಲ್ ಚೇಸ್‍ನಲ್ಲಿ  ಅವಿನಾಶ್ ಸೇಬ್ಲ್ 8:31.75 ಸೆ.ಗುರಿ ತಲುಪಿ 11ನೇ ಸ್ಥಾನಕ್ಕೆ ತೃಪ್ತಿಪಟ್ಟರು. ಇದು ರಾಷ್ಟ್ರೀಯ ದಾಖಲೆಗಿಂತಲೂ (8;12.48 ಸೆಕೆಂಡು)ಕಡಿಮೆಯಾಯಿತು. ಮೊನ್ನೆಯಷ್ಟೆ ಹೀಟ್ಸ್ ವಿಭಾಗದಲ್ಲಿ ಮೂರನೆ ಸ್ಥಾನ ಪಡೆದು...

ರಾಷ್ಟ್ರೀಯ ಜೂನಿಯರ್ ಈಜು ಚಾಂಪಿಯನ್‍ಶಿಪ್:ರಾಷ್ಟ್ರೀಯ ದಾಖಲೆ ಬರೆದ ನಿನಾ ವೆಂಕಟೇಶ್

https://www.youtube.com/watch?v=S-eyH5pd9p0 ಭುವನೇಶ್ವರ : ಈಜುಗಾರ್ತಿ ನಿನಾ ವೆಂಕಟೇಶ್ ರಾಷ್ಟ್ರೀಯ ಜೂನಿಯರ್ ಈಜು ಚಾಂಪಿಯನ್‍ಶಿಪ್‍ನಲ್ಲಿ  ರಾಷ್ಟ್ರೀಯ ದಾಖಲೆ ಬರೆದಿದ್ದಾರೆ. ಮಂಗಳವಾರ ನಡೆದ ಬಾಲಕಿಯರ 50 ಮೀ.ಬಟರ್  ಫ್ಲೈ ವಿಭಾಗದಲ್ಲಿ 16 ವರ್ಷದ ನಿನಾ ವೆಂಕಟೇಶ್ 28.27 ಸೆಕೆ.ಗುರಿ ಮುಟ್ಟಿ ದಾಖಲೆ ಬರೆದರು. ಕಳೆದ ವರ್ಷ ಬೆಂಗಳೂರಿನಲ್ಲಿ 28.51 ಸೆ.ಗುರಿ ಮುಟ್ಟಿದ್ದು ಈವರೆಗಿನ ದಾಖಲೆಯಾಗಿತ್ತು. ಬಂಗಾಳದ ನಿಲಬ್ಜಾ ಘೋಷ್ (28.85) ಮತ್ತು...

ಪಂತ್ ಯಶಸ್ಸಿನ ಹಿಂದೆ ಸಿಕ್ಸರ್ ಕಿಂಗ್ ಯುವರಾಜ್..!

https://www.youtube.com/watch?v=XKz75Tr6tn8&t=128s ಹೊಸದಿಲ್ಲಿ: ರಿಷಬ್ ಪಂತ್ ಯಶಸ್ಸಿನ ಹಿಂದೆ ಸಿಕ್ಸರ್ ಕಿಂಗ್ ಯುವರಾಜ್ ಸಿಂಗ್ ಇದ್ದಾರೆ ಎನ್ನುವುದು ಬಹಿರಂಗವಾಗಿದೆ. ಸ್ವತಃ ಯುವರಾಜ್ ಸಿಂಗ್ ತಮ್ಮ ಟ್ವೀಟರ್ ಖಾತೆಯಲ್ಲಿ ಬ್ಯಾಟಿಂಗ್ ಮಾಡುವ ಕುರಿತು ರಿಷಬ್ ಪಂತ್ ಜೊತೆ 45 ನಿಮಿಷ ಮಾತನಾಡಿದ್ದು ಅರ್ಥಪೂರ್ಣವಾಗಿದೆ. ರಿಷಬ್ ಪಂತ್ ಚೆನ್ನಾಗಿ ಆಡಿದ್ದೀಯಾ, ಹಾರ್ದಿಕ್ ಪಾಂಡ್ಯ ಆಟ ನೋಡಲು ಚೆನ್ನಗಿತ್ತು ಎಂದು ಬರೆದುಕೊಂಡಿದ್ದಾರೆ. ವಿಶೇಷ...

ಏಕದಿನ  ಸರಣಿಗೆ ವಿಂಡೀಸ್  ತಂಡ ಪ್ರಕಟ :ತಂಡಕ್ಕೆ ವಾಪಸ್ ಮರಳಿದ ಆಲ್ರೌಂಡರ್ ಹೋಲ್ಡರ್

https://www.youtube.com/watch?v=ziTPEk-4Y68 ಜಮೈಕಾ: ಮುಂಬರುವ ಟೀಮ್ ಇಂಡಿಯಾ ವಿರುದ್ಧದ ಏಕದಿನ ಸರಣಿಗೆ ಕ್ರಿಕೆಟ್ ವೆಸ್ಟ್ ಇಂಡೀಸ್ 13 ಆಟಗಾರರನ್ನೊಳಗೊಂಡ  ತಂಡವನ್ನು ಪ್ರಕಟಿಸಿದೆ.  ಬಾಂಗ್ಲಾದೇಶ ಸರಣಿಯಿಂದ ದೂರ ಉಳಿದಿದ್ದ  ಅನುಭವಿ ಆಲ್ರೌಂಡರ್ ಜೆಸನ್ ಹೋಲ್ಡರ್‍ಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ.  ಮೂರು ಪಂದ್ಯಗಳ ಏಕದಿನ ಸರಣಿ ಜು.22, 24 ಮತ್ತು 27ರಂದು ನಡೆಯಲಿದೆ. ಏಕದಿನ ಸರಣಿ ನಂತರ ಟಿ20 ಸರಣಿ...

44ನೇ ಚೆಸ್ ಒಲಿಂಪಿಯಾಡ್ : ಟಾರ್ಚ್ ರಿಲೇ ಅದ್ದೂರಿ ಸ್ವಾಗತ 

https://www.youtube.com/watch?v=6KgmM8Mi8Dg ಬೆಂಗಳೂರು: ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ರಾಜಭವನದಲ್ಲಿ 44 ನೇ ಚೆಸ್ ಒಲಿಂಪಿಯಾಡ್ ಟಾರ್ಚ್ ರಿಲೇಯನ್ನು(ಕ್ರೀಡಾ ಜ್ಯೋತಿ) ಸ್ವಾಗತಿಸಿದರು. ಕೇಂದ್ರ ಹಾಗೂ ರಾಜ್ಯ ಯುವ ಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವಕೇಂದ್ರ, ಎನ್ ಎಸ್ ಎಸ್ ಸಿ, ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಷನ್, ಎನ್ ಎಸ್ ಎಸ್ ಜಂಟಿಯಾಗಿ...

ಐಎಸ್‍ಎಸ್‍ಎಫ್ ಶೂಟಿಂಗ್ ವಿಶ್ವಕಪ್: ಇತಿಹಾಸ ನಿರ್ಮಿಸಿದ ಶೂಟರ್ ಮೈರಾಜ್ ಅಹಮದ್

https://www.youtube.com/watch?v=WlHwhr9-beI ಚಾಂಗ್‍ವಾನ್ (ದ.ಕೊರಿಯಾ) : ತಾರಾ ಶೂಟರ್ ಮೈರಾಜ್ ಅಹಮದ್ ಐಎಸ್‍ಎಸ್‍ಎಫ್ ಶೂಟಿಂಗ್ ವಿಭಾಗದಲ್ಲಿ  ಚಿನ್ನ ಗೆದ್ದು ಹೊಸ ಇತಿಹಾಸ ನಿರ್ಮಿಸಿದ್ದಾರೆ. ಪುರುಷರ ಸ್ಕೀಟ್ ವಿಭಾಗದ ಫೈನಲ್‍ನಲ್ಲಿ ಮೊದಲ ಸ್ಥಾನ ಪಡೆಯುವ ಮೂಲಕ ಈ ಸಾಧಾನೆ ಮಾಡಿದ ಮೊದಲ ಭಾರತೀಯ ಶೂಟರ್ ಎಂಬ ಹಿರಿಮೆಗೆ ಪಾತ್ರರಾಗಿದ್ದರೆ. 46 ವರ್ಷದ ಮೈರಾಜ್ ಅಹಮದ್ 40 ಶಾಟ್‍ಗಳಲ್ಲಿ 37 ಅಂಕ ಪಡೆದರು....

Breaking News: ಏಕದಿನ ಕ್ರಿಕೆಟ್ ಗೆ ಇಂಗ್ಲೆಂಡ್ ಆಲ್ರೌಂಡರ್ ಬೆನ್ ಸ್ಟೋಕ್ಸ್ ವಿದಾಯ

ಇಂಗ್ಲೆಂಡ್ ಆಲ್ರೌಂಡರ್ ಬೆನ್ ಸ್ಟೋಕ್ಸ್ ದಕ್ಷಿಣ ಆಫ್ರಿಕಾ ವಿರುದ್ಧದ ಮಂಗಳವಾರದ ಏಕದಿನ ಪಂದ್ಯದ ನಂತರ ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ ಸ್ಟೋಕ್ಸ್ 104 ಏಕದಿನ ಪಂದ್ಯಗಳನ್ನು ಆಡಿದ್ದಾರೆ ಮತ್ತು ಸೀಟ್ ಯುನಿಕ್ ರಿವರ್ಸೈಡ್ನಲ್ಲಿ ತಮ್ಮ ತವರು ಮೈದಾನದಲ್ಲಿ ಫಾರ್ಮ್ಯಾಟ್ನಲ್ಲಿ ತಮ್ಮ ಅಂತರರಾಷ್ಟ್ರೀಯ ವೃತ್ತಿಜೀವನವನ್ನು ಕೊನೆಗೊಳಿಸಲು ಸಜ್ಜಾಗಿದ್ದಾರೆ ಲಾರ್ಡ್ಸ್ನಲ್ಲಿ ನಡೆದ 2019 ರ ವಿಶ್ವಕಪ್ ಫೈನಲ್ನಲ್ಲಿ ಅವರ...

ಶತಕ ವೀರ ಪಂತ್ ಮುಡಿಗೆ ಹಲವಾರು ದಾಖಲೆ

https://www.youtube.com/watch?v=pG6bKZowfqA ಮ್ಯಾಂಚೆಸ್ಟರ್:ಟೀಮ್ ಇಂಡಿಯಾ ನಿನ್ನೆ ಆಂಗ್ಲರ ವಿರುದ್ಧದ ನಿರ್ಣಾಯಕ ಮೂರನೆ ಏಕದಿನ ಪಂದ್ಯದಲ್ಲಿ 5 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಭಾರತ ಆಂಗ್ಲರ ನೆಲದಲ್ಲಿ ವಿಜಯಿಯಾಗಲು ಕಾರಣವಾಗಿದ್ದು ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ ಜೊತೆಗೂಡಿ 5ನೇ ವಿಕೆಟ್ ಗೆ 133 ರನ್ ಸೇರಿಸಿ ತಂಡವನ್ನು ಗೆಲುವಿಗೆ ಹೊಸ್ತಿಲಿಗೆ ತಂದು ನಿಲ್ಲಿಸಿದರು. ಪರಾಕ್ರಮ ಮೆರೆದ ಪಂತ್ ಬೌಂಡರಿ ಸಿಕ್ಸರ್...

ಏಷ್ಯಾ ಟಿ20: ಯುಎಇಗೆ ಸ್ಥಳಾಂತರ ಸಾಧ್ಯತೆ

https://www.youtube.com/watch?v=jqBzqaneV78 ಕೊಲಂಬೊ: ದ್ವೀಪ ರಾಷ್ಟ್ರ ಲಂಕಾದಲ್ಲಿ ರಾಜಕೀಯ ಅಸ್ಥಿರತೆ ಮುಂದುವರೆದಿದ್ದರಿಂದ ಮುಂಬರುವ ಪ್ರತಿಷ್ಠಿತ ಏಷ್ಯಾಕಪ್ ಟಿ20 ಟೂರ್ನಿ ಯುಎಇಗೆ ಸ್ಥಳಾಂತರವಾಗುವ ಸಾಧ್ಯತೆ ಹೆಚ್ಚಿದೆ. ಕೆಲವು ವಾರಗಳಿಂದ ಶ್ರೀಲಂಕಾ ಆರ್ಥಿಕ ಬಿಕಟ್ಟು ಎದುರಿಸಿತ್ತು. ನಂತರ ದೊಡ್ಡ ಪ್ರಮಾಣದ ಪ್ರತಿಭಟನೆಗಳು ನಡೆದವು. ಇದೀಗ ಏಷ್ಯಾಕಪ್ ಟೂರ್ನಿ ಏಷ್ಯಾ ಕಪ್ ಟಿ20 ಟೂರ್ನಿ ಯುಎಇಗೆ ಸ್ಥಳಾಂತರವಾಗು ಸಾಧ್ಯತೆ ಹೆಚ್ಚಿದೆ ಎಂದು ಶ್ರೀಲಂಕಾ ಕ್ರಿಕೆಟ್...

ವಿಶ್ವಕಪ್ ಶೂಟಿಂಗ್: ಅಂಜುಮ್‍ಗೆ ಕಂಚು  

https://www.youtube.com/watch?v=X0Qlfm2ZYio ಚಾಂಗ್‍ವಾನ್ (ದ.ಕೊರಿಯಾ): ಭಾರತದ ಮಹಿಳಾ ಶೂಟರ್ ಅಂಜುಮ್ ಮೌದ್ಗಿಲ್ ಐಎಸ್‍ಎಸ್‍ಎಫ್ ಶೂಟಿಂಗ್ ವಿಶ್ವಕಪ್‍ನಲ್ಲಿ  ಕಂಚಿನ ಪದಕ ಗೆದ್ದಿದ್ದಾರೆ. ಮಹಿಳೆಯರ 50 ಮೀ. ರೈಫಲ್ ಮೂರರ ವಿಭಾಗದ ಅಂತಿಮ ಸುತ್ತಿನಲ್ಲಿ  ಭಾರತದ ಅಂಜುಮ್ ಮೌದ್ಗಿಲ್ 402.9 ಅಂಕಗಳಿಸಿದರು.  ಜರ್ಮನಿಯ ಅನ್ನಾ ಜೆನ್ನಸನ್ 407.7 ಅಂಕ ಹಾಗೂ ಇಟಲಿಯ ಬಾರ್ಬಾರಾ ಗಾಂಬಾರೊ 403. 4ಅಂಕ ಪಡೆದು ಕ್ರಮವಾಗಿ ಬೆಳ್ಳಿ...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img